Last Updated:
ಒಂದು ವರ್ಷದೊಳಗೆ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಸುಧಾರಿಸದಿದ್ದರೆ, ಜನ ಸೂರಜ್ ಪಕ್ಷವು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತದೆ ಮತ್ತು ಅವರ ವೆಚ್ಚವನ್ನು ಭರಿಸುತ್ತದೆ ಎಂದು ಪ್ರಶಾಂತ್ ಕಿಶೋರ್ ಹೇಳಿದರು.
ಪಾಟ್ನಾ: ಬಂಕಿಪುರ ಉಪಚುನಾವಣೆಯಲ್ಲಿ (Bankipur Election Results 2026) ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಏನು ಅನ್ನೋದನ್ನು ನೂತನ ಶಾಸಕ ಪ್ರಶಾಂತ್ ಕಿಶೋರ್ (Prashanth Kishore) ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಬಿಹಾರ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.














