Prashant Kishor: ಬಂಕಿಪುರದಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಅಸಲಿ ಕಾರಣ ತೆರೆದಿಟ್ಟ ಪ್ರಶಾಂತ್ ಕಿಶೋರ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಒಂದು ವರ್ಷದೊಳಗೆ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಸುಧಾರಿಸದಿದ್ದರೆ, ಜನ ಸೂರಜ್ ಪಕ್ಷವು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತದೆ ಮತ್ತು ಅವರ ವೆಚ್ಚವನ್ನು ಭರಿಸುತ್ತದೆ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

News18
News18

ಪಾಟ್ನಾ: ಬಂಕಿಪುರ ಉಪಚುನಾವಣೆಯಲ್ಲಿ (Bankipur Election Results 2026) ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಏನು ಅನ್ನೋದನ್ನು ನೂತನ ಶಾಸಕ ಪ್ರಶಾಂತ್ ಕಿಶೋರ್ (Prashanth Kishore) ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ನೀಡಿರುವ ಅವರು, ಬಿಹಾರ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed