Russia Ukraine War: ಉಕ್ರೇನ್ ಮೇಲೆ ರಷ್ಯಾ ಮತ್ತೆ ದಾಳಿ! ಭಾರತೀಯ ಉದ್ಯಮಿಯ ಉಕ್ಕಿನ ಕಾರ್ಖಾನೆ ಧ್ವಂಸ / Russia-Ukraine War: Fresh Russian Attack Destroys Indian Bus | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಭಾರತೀಯ ಉದ್ಯಮಿಯ ಉಕ್ಕಿನ ಕಾರ್ಖಾನೆ ಧ್ವಂಸ


Last Updated:

ರಷ್ಯಾ-ಉಕ್ರೇನ್ ಸಂಘರ್ಷ ಮತ್ತಷ್ಟು ಜೋರಾಗಿದೆ. ಇದೀಗ ಈ ಯುದ್ಧದಲ್ಲಿ ಭಾರತಕ್ಕೆ ಸಂಬಂಧಿಸಿದ ಮೊದಲ ಸುದ್ದಿ ಬಂದಿದ್ದು, ರಷ್ಯಾದ ದಾಳಿಯು ಭಾರತೀಯ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಉಕ್ಕಿನ ಕಾರ್ಖಾನೆಯನ್ನು ಧ್ವಂಸ ಮಾಡಿದೆ.

ಭಾರತೀಯ ಉದ್ಯಮಿಯ ಉಕ್ಕಿನ ಕಾರ್ಖಾನೆ ಧ್ವಂಸ
ಭಾರತೀಯ ಉದ್ಯಮಿಯ ಉಕ್ಕಿನ ಕಾರ್ಖಾನೆ ಧ್ವಂಸ

ರಷ್ಯಾ ಮತ್ತು ಉಕ್ರೇನ್ (Russia Ukraine War) ನಡುವೆ ನಡೆಯುತ್ತಿರುವ ಯುದ್ಧ ಮತ್ತೊಮ್ಮೆ ಅಪಾಯಕಾರಿ ಘಟ್ಟ ತಲುಪುತ್ತಿರುವಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ದೊಡ್ಡ ಪ್ರಮಾಣದ ವಾಯುದಾಳಿಗಳನ್ನು ನಡೆಸಿವೆ. ಈ ಸಮಯದಲ್ಲಿ, ರಷ್ಯಾ ಉಕ್ರೇನ್‌ನ ಕ್ರಿವಿ ರಿಹ್ ನಗರದಲ್ಲಿರುವ ದೊಡ್ಡ ಉಕ್ಕಿನ ಸ್ಥಾವರವನ್ನು ಗುರಿಯಾಗಿಸಿಕೊಂಡಿದೆ. ಈ ಸ್ಥಾವರ ಭಾರತೀಯ ಮೂಲದ ಬಿಲಿಯನೇರ್ ಉದ್ಯಮಿ ಲಕ್ಷ್ಮಿ ಮಿತ್ತಲ್ (Lakshmi Mitthal) ಅವರ ಕಂಪನಿಯಾದ ಆರ್ಸೆಲರ್ ಮಿತ್ತಲ್‌ಗೆ ಸೇರಿದೆ ಎಂದು ವರದಿಯಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed