Sad News: ನೀರಿನಲ್ಲಿ ಮುಳುಗಿ ಆರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು! ಗ್ರಾಮದಲ್ಲಿ ಸ್ಮಶಾನ ಮೌನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಮೃತರೆಲ್ಲರೂ ನರಸಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಕಾಣೆಯಾಗಿರುವ ಮೋರಿಕಿಯ 16 ವರ್ಷದ ಚೆರುಕುರಿ ರಾಜಾ ರಾಮ್ ಚರಣ್‌ಗಾಗಿ ಹುಡುಕಾಟ ನಡೆಯುತ್ತಿದೆ. ಘಟನೆಯಲ್ಲಿ ಅಚ್ಚಂತವಲ್ಲೂರಿನ ಮಟ್ಟಾ ಸಂತೋಷ್ ಬದುಕುಳಿದಿದ್ದಾರೆ.

News18
News18

ಭೀಮಾವರಂ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನರಸಪುರಂ ಮತ್ತು ಪಾಲಕೊಡೆರು ಪ್ರದೇಶದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಆರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ (sad news) ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed