Last Updated:
ಶ್ರಾವಣ ಮಾಸದ ಕೊನೆಯ ಸೋಮವಾರದಂದು ಒಂದು ದುರ್ಘಟನೆ ಸಂಭವಿಸಿದೆ. ಮಾಧೇಪುರದ ಸಿಂಘೇಶ್ವರ ಧಾಮ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿತ್ತು, ಈ ವೇಳೆ ದೇವಾಲಯದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿದೆ.
ಶ್ರಾವಣ ಮಾಸದ (Shravana Masa) ಕೊನೆಯ ಸೋಮವಾರದಂದು ಒಂದು ದುರ್ಘಟನೆ ಸಂಭವಿಸಿದೆ. ಸಿಂಘೇಶ್ವರ ಧಾಮ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿತ್ತು. ಭೋಲೆ ಬಾಬಾಗೆ ನೀರು ಅರ್ಪಿಸಲು ಭಕ್ತರು (Devotees) ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಮಧ್ಯೆ ದೇವಾಲಯದ ದ್ವಾರದಲ್ಲಿ ಜನಸಂದಣಿ ಇದ್ದಕ್ಕಿದ್ದಂತೆ ಉಕ್ಕಿ ಹರಿದು ಗೊಂದಲ ಉಂಟಾಯಿತು. ಬೆಳಿಗ್ಗೆ 6:25ರಿಂದ 7 ಗಂಟೆಯ ನಡುವೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.














