Tag: ಎಲಲ
-

Karuppu OTT: ಬಾಕ್ಸಾಫೀಸ್ನಲ್ಲಿ ಅಬ್ಬರಿಸಿದ ‘ಕರುಪ್ಪು’ ಸಿನಿಮಾ ಇದೀಗ ಒಟಿಟಿಗೆ! ಯಾವಾಗ? ಎಲ್ಲಿ ಸ್ಟ್ರೀಮಿಂಗ್ ಗೊತ್ತಾ? | | ACTPnews
Last Updated:Jun 06, 2026 6:32 PM IST ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕರುಪ್ಪು ಚಿತ್ರದ OTT ಬಿಡುಗಡೆ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ಆರಂಭವಾಗಿವೆ. ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಅಮೆಜಾನ್ ಪ್ರೈಂ ವಿಡಿಯೋ ಪಡೆದುಕೊಂಡಿದೆ ಎನ್ನಲಾಗುತ್ತಿದೆ. ಕರುಪ್ಪು ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ (Suriya) ಅಭಿನಯದ ಕರುಪ್ಪು (Karuppu) ಸಿನಿಮಾ ಬಿಡುಗಡೆಯಾದ ದಿನದಿಂದಲೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಗಳಿಸುತ್ತಿದೆ. ನಿರ್ದೇಶಕ…
-

Dhurandhar: ಟಿವಿಯಲ್ಲಿ ಬರ್ತಿದೆ ಧುರಂಧರ್, ಕನ್ನಡದಲ್ಲೇ ನೋಡ್ಬೋದು! ಯಾವಾಗ? ಎಲ್ಲಿ? | Dhurandhar tv premier watch in kannada at home only | | ACTPnews
Last Updated:Jun 03, 2026 11:04 AM IST Dhurandhar: ರಣವೀರ್ ಸಿಂಗ್ ಅವರ ಧುರಂಧರ್ ಸಿನಿಮಾ ಟಿವಿಯಲ್ಲಿ ಬರಲಿದೆ. ಮನೆಯಲ್ಲೇ ಕುಳಿತು ಕನ್ನಡದಲ್ಲೇ ಸಿನಿಮಾ ನೋಡಬಹುದಾಗಿದೆ. ಯಾವಾಗ? ಎಲ್ಲಿ? ಧುರಂಧರ್ ರಣವೀರ್ ಸಿಂಗ್ (Ranveer Singh) ಅಭಿನಯದ ಧುರಂಧರ್ ಸಿನಿಮಾಗಳು ರಿಲೀಸ್ (Cinema) ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದವು. ಬಾಲಿವುಡ್ನ (Bollywood) ಖ್ಯಾತ ನಟ ರಣವೀರ್ ಸಿಂಗ್ ಅವರು ಅಭಿನಯಿಸಿದ, ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾ ಈಗ ಟಿವಿಯಲ್ಲಿ ಬರಲಿದೆ.…
-

Sathish Ninasam Movie: ‘ದಿ ರೈಸ್ ಆಫ್ ಅಶೋಕ’ ಒಟಿಟಿಗೆ ಬರೋದು ಪಕ್ಕಾ; ಯಾವಾಗ, ಎಲ್ಲಿ ಸ್ಟ್ರೀಮಿಂಗ್ ಗೊತ್ತಾ? | | ACTPnews
ದಿ ರೈಸ್ ಆಫ್ ಅಶೋಕ ದಿ ರೈಸ್ ಆಫಸ್ ಅಶೋಕ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಈ ಸಿನಿಮಾದ ಕಳೆದ ಫೆಬ್ರವರಿ ತಿಂಗಳ 27 ರಂದು ರಿಲೀಸ್ ಆಗಿತ್ತು. ದೊಡ್ಡ ಮಟ್ಟದಲ್ಲಿಯೇ ಇದು ತೆರೆ ಕಂಡಿತ್ತು. ದಿ ರೈಸ್ ಆಫ್ ಅಶೋಕ ಸಪ್ತಮಿ ಗೌಡ ಈ ಸಿನಿಮಾದಲ್ಲಿ ಅಭಿನಯಿಸಿದ್ದರು. ಸಪ್ತಮಿ ಗೌಡ ಅವರ ಆಗಮನದಿಂದ ಚಿತ್ರಕ್ಕೆ ಒಂದು ಹೊಸ ಹೊಳಪು ಬಂತು ಅಂತಲೂ ಚಿತ್ರದ ನಾಯಕ ಸತೀಶ್ ನೀನಾಸಂ ಹೇಳಿದ್ದರು. ವಿನೋದ್ ವಿ. ಧೋಂಡಾಲೆ ಡೈರೆಕ್ಷನ್ ದಿ ರೈಸ್…
-

IPL Prize Money: ಸತತ 2ನೇ ಟ್ರೋಫಿ ಗೆದ್ದ ಆರ್ಸಿಬಿಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು? ಗುಜರಾತ್ಗೂ ಸಿಕ್ತು ಕೋಟಿ ಕೋಟಿ! ಇಲ್ಲಿದೆ ಎಲ್ಲಾ ಪ್ರಶಸ್ತಿಗಳ ವಿಜೇತರ ಪಟ್ಟಿ | | ACTPnews
ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ಗಾಗಿ ₹10 ಲಕ್ಷ, ಮೌಲ್ಯಯುತ ಆಟಗಾರ ಪ್ರಶಸ್ತಿಗೆ ₹15 ಲಕ್ಷ, ಉದಯೋನ್ಮುಖ ಆಟಗಾರ ಪ್ರಶಸ್ತಿಗಾಗಿ 10 ಲಕ್ಷ, ಸೂಪರ್ ಸ್ಟ್ರೈಕರ್ ಆಫ್ ದ ಸೀಸನ್ ಪ್ರಶಸ್ತಿಗಾಗಿ ಟಾಟಾ ಸಿಯಾರು ಕಾರು, ಸೀಸನ್ ಅತಿ ಹೆಚ್ಚು ಸಿಕ್ಸರ್ ಪ್ರಶಸ್ತಿಗಾಗಿ 10 ಲಕ್ಷ ರೂಪಾಯಿ ಪಡೆದುಕೊಂಡರು. ಕಗಿಸೋ ರಬಾಡ ಪರ್ಪಲ್ ಕ್ಯಾಪ್ಗಾಗಿ 10 ಲಕ್ಷ ಪಡೆದರೆ, ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ಡಾಟ್ ಬಾಲ್ ಪ್ರಶಸ್ತಿ ಪಡೆದಿದ್ದಕ್ಕಾಗಿ ಸಿರಾಜ್ಗೆ 10 ಲಕ್ಷ, ಅತ್ಯುತ್ತಮ ಕ್ಯಾಚ್ಗಾಗಿ ಮನೀಶ್…
-

Special Course: ರೈತರ ಮಕ್ಕಳಿಗೆ 50% ಸೀಟ್ ಮೀಸಲು, SSLC ಮುಗೀತಾ? ತಡ ಮಾಡದೇ ಈ ಕೋರ್ಸ್ಗೆ ಸೇರಿ, ಕನ್ನಡದಲ್ಲೇ ಕಲಿತು ಎಲ್ಲಿ ಬೇಕಾದರೂ ಉದ್ಯೋಗ ಪಡೆಯಿರಿ! | | ACTPnews
Last Updated:Jun 01, 2026 11:53 AM IST KVAFSU ಗ್ರಾಮೀಣ ವಿದ್ಯಾರ್ಥಿಗಳಿಗೆ 2 ವರ್ಷದ ಪಶುಸಂಗೋಪನಾ ಡಿಪ್ಲೊಮಾ ಪ್ರವೇಶ ಆರಂಭ, ತಿಂಗಳಿಗೆ 1000 ರೂ ಶಿಷ್ಯವೇತನ, AHVS, KMF ಮತ್ತು ಖಾಸಗಿ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳು ವಿಶೇಷ ಕೋರ್ಸ್ ಬೆಂಗಳೂರು: ಎಸ್ಎಸ್ಎಲ್ಸಿ (SSLC) ಮುಗಿಸಿ ಮುಂದೆನು ಓದುವುದು, ಯಾವ ಕೋರ್ಸ್ ತೆಗೆದುಕೊಂಡರೆ ಬೇಗ ಕೆಲಸ ಸಿಗುತ್ತದೆ ಎಂದು ತಲೆಕೆಡಿಸಿಕೊಂಡಿದ್ದೀರಾ? ಹಾಗಾದರೆ ಗ್ರಾಮೀಣ ಭಾಗದ (Rural Area) ವಿದ್ಯಾರ್ಥಿಗಳಿಗೆಂದೇ ಸರ್ಕಾರಿ ವಿಶ್ವವಿದ್ಯಾಲಯವೊಂದು ಬಂಪರ್ ಆಫರ್ ನೀಡಿದೆ. ಕೋರ್ಸ್…
-

School Holiday: ಜೂನ್ 1ರಿಂದ 30ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ! ಈ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:05 PM IST ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಹಿರಿಯ ಇಲಾಖಾ ಅಧಿಕಾರಿಗಳು, ನಿರ್ದೇಶಕರು, ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಕಚೇರಿಗಳಿಗೆ ಕಳುಹಿಸಲಾಗಿದೆ. News18 ಚಂಡೀಗಢ: ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ…
-

Amit Shah: ಅಂತಾರಾಷ್ಟ್ರೀಯ ಗಡಿಯಿಂದ 15 ಕಿಮೀ ಒಳಗಿನ ಎಲ್ಲಾ ಅಕ್ರಮ ಕಟ್ಟಡಗಳನ್ನು ಕೆಡವಿ: ಅಮಿತ್ ಶಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಗಡಿ ಪ್ರದೇಶಗಳಲ್ಲಿನ ಬ್ಯಾಂಕಿಂಗ್ ವಹಿವಾಟುಗಳ ಕಾನೂನು ಮತ್ತು ಆರ್ಥಿಕ ಹರಿವುಗಳನ್ನು ಖಚಿತಪಡಿಸಿಕೊಳ್ಳಲು, ದೊಡ್ಡ ವ್ಯಾಪಾರ ಸಂಸ್ಥೆಗಳನ್ನು ಪರಿಶೀಲಿಸಲು, ಅವುಗಳ ಹಣಕಾಸಿನ ಮೂಲಗಳನ್ನು ಪರಿಶೀಲಿಸಲು, ಮ್ಯೂಲ್ ಖಾತೆಗಳು ಮತ್ತು ಸುಳ್ಳು ಕಂಪನಿಗಳನ್ನು ಪತ್ತೆಹಚ್ಚಲು, ನಕಲಿ ಆಧಾರ್ ಕಾರ್ಡ್ಗಳನ್ನು ಗುರುತಿಸಲು ಮತ್ತು ಗಡಿಯಾಚೆಗಿನ ಕಳ್ಳಸಾಗಣೆಯನ್ನು ನಿಯಂತ್ರಿಸಲು ಗೃಹ ಸಚಿವಾಲಯವು ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬಿಕಾನೇರ್ನಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತ-ಪಾಕಿಸ್ತಾನ…
-

Uniform Civil Code: 2 ಬಾರಿ ಮದುವೆಯಾದ್ರೆ 7 ವರ್ಷ ಜೈಲು, ಎಲ್ಲಾ ಧರ್ಮಗಳಿಗೂ ಒಂದೇ ರೂಲ್ಸ್! ಅಸ್ಸಾಂನಲ್ಲಿ ಹೊಸ ಕಾನೂನು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಎರಡು ವಾರಗಳ ಹಿಂದೆ ಮಸೂದೆಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿತ್ತು. ಯುಸಿಸಿ ಮಸೂದೆ ಅಂಗೀಕಾರದೊಂದಿಗೆ, ಅಸ್ಸಾಂನಲ್ಲಿ ಮದುವೆ, ಲಿವ್-ಇನ್ ಸಂಬಂಧ, ವಿಚ್ಛೇದನ ಮತ್ತು ಉತ್ತರಾಧಿಕಾರ ಹಕ್ಕುಗಳ ನಿಯಮಗಳಲ್ಲಿ ದೊಡ್ಡ ಬದಲಾವಣೆಯಾಗಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪ್ರತಿಭಟನೆ ನಡೆವೆಯೇ ಅಂಗೀಕಾರ ಅಸ್ಸಾಂ ವಿಧಾನಸಭೆಯಲ್ಲಿ ಮೇ 27 ರಂದು ಮಸೂದೆಯ ಬಗ್ಗೆ ಭಾರೀ ಚರ್ಚೆ ನಡೆಯಿತು. ದಿನವಿಡೀ ನಡೆದ ಸುದೀರ್ಘ ಚರ್ಚೆಯ ಬಳಿಕ ಸ್ಪೀಕರ್ ರಂಜಿತ್ ಕುಮಾರ್ ದಾಸ್ ಅವರು ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸುವಂತೆ ಮುಖ್ಯಮಂತ್ರಿ…
-

RCB vs GT Qualifier 1: ರಜತ್ ಪಾಟೀದಾರ್ ಅಬ್ಬರಕ್ಕೆ ಐಪಿಎಲ್ ಎಲ್ಲಾ ದಾಖಲೆಗಳು ಧೂಳೀಪಟ! ಪ್ಲೇಆಫ್ ಇತಿಹಾಸದಲ್ಲಿ ಯಾವ ತಂಡ ಮಾಡಿಲ್ಲ ಈ ರೆಕಾರ್ಡ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 10:00 PM IST ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಬ್ಯಾಟರ್ಗಳು ಅಮೋಘ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ದಾಖಲಿಸಿದರು. ಆರ್ಸಿಬಿ ತಂಡದ ದಾಖಲೆಯಲ್ಲಿ ನಾಯಕ ರಜತ್ ಪಾಟೀದಾರ್ ಪ್ರಮುಖ ಪಾತ್ರ ನಿರ್ವಹಿಸಿದರು. ರಜತ್ ಪಾಟೀದಾರ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಸುರಿಮಳೆಗೈದರು. ಆರ್ಸಿಬಿ ಬ್ಯಾಟರ್ಗಳ ಅಬ್ಬರಕ್ಕೆ ಗುಜರಾತ್ ಟೈಟಾನ್ಸ್ನ ಬೌಲರ್ಗಳು ಒತ್ತಡದಲ್ಲಿ ಸಿಲುಕಿದರು. ಟಾಸ್…
-

Murugan Ashwin: ಐಪಿಎಲ್ ಮುಗಿಯುವ ಮುನ್ನವೇ ಎಲ್ಲಾ ಮಾದರಿಯ ಕ್ರಿಕೆಟ್ಗೆ ಮಾಜಿ ಆರ್ಸಿಬಿ ಪ್ಲೇಯರ್ ಗುಡ್ ಬೈ! | ಕ್ರೀಡಾ ಸುದ್ದಿ | ACTPnews
Last Updated:May 26, 2026 4:23 PM IST ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ ಸ್ವರೂಪಗಳಲ್ಲಿ ಪ್ರತಿನಿಧಿಸಿರುವ 35 ವರ್ಷದ ಮುರುಗನ್ ಅಶ್ವಿನ್ ಸೋಮವಾರ ತಮ್ಮ ನಿರ್ಧಾರವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಮುರುಗನ್ ಅಶ್ವಿನ್ ಭಾರತದ ಲೆಗ್-ಸ್ಪಿನ್ನರ್ ಮುರುಗನ್ ಅಶ್ವಿನ್ (Murugan Ashwin) ಸೋಮವಾರ ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ…
Latest News
Search the Archives
Access over the years of investigative journalism and breaking reports
You May Have Missed












