Tag: ಕರಳ
-

Kerala Rains: ಭಾರೀ ಮಳೆಗೆ ತತ್ತರಿಸಿದ ಕೇರಳ! 24 ಗಂಟೆಯಲ್ಲಿ 4 ಸಾವು, 28 ಮಂದಿಗೆ ಗಾಯ, ರೆಡ್ ಅಲರ್ಟ್ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಕೇರಳ ರಾಜ್ಯಾದ್ಯಂತ ಪ್ರವಾಹ ಮತ್ತು ಭೂಕುಸಿತದ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ ನಂತರ, ಕಾಸರಗೋಡು, ಕಣ್ಣೂರು, ವಯನಾಡ್, ಕೋಯಿಕ್ಕೋಡ್ ಮತ್ತು ಮಲಪ್ಪುರಂ ಸೇರಿದಂತೆ ಐದು ಉತ್ತರ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಪಟ್ಟಣಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಪಾಲಕ್ಕಾಡ್ಗಳಿಗೆ ಕಿತ್ತಳೆ ಅಲರ್ಟ್ ಘೋಷಿಸಲಾಗಿದ್ದು, ತಿರುವನಂತಪುರಂ, ಕೊಲ್ಲಂ ಮತ್ತು ಆಲಪ್ಪುಳ ಇನ್ನೂ ಹಳದಿ ಅಲರ್ಟ್ನಲ್ಲಿವೆ. ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ಐದು ರೆಡ್-ಅಲರ್ಟ್…
-

Pocso Case: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 3:48 PM IST ಈ ಘಟನೆ ಜುಲೈ 17, 2022 ರಂದು ನಡೆದಿದ್ದು, ಆಗ 14 ವರ್ಷದ ಬಾಲಕನನ್ನು ಹರಿಯಾಣ ನೋಂದಣಿ ವಾಹನದಲ್ಲಿ ಅವನ ಮನೆಯ ಸಮೀಪದಿಂದ ಅಪಹರಿಸಿ, ಕೊಡುವಳ್ಳಿಯ ಪ್ರವಾಸಿ ಗೃಹದಲ್ಲಿ ಕ್ರೂರ ಲೈಂಗಿಕ ದೌರ್ಜನ್ಯ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ಒಳಪಡಿಸಲಾಯಿತು. ಸಾಂದರ್ಭಿಕ ಚಿತ್ರ ಕೋಝಿಕ್ಕೋಡ್: 2022 ರಲ್ಲಿ 14 ವರ್ಷದ ಬಾಲಕನನ್ನು ಅಪಹರಿಸಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ 29 ವರ್ಷದ ವ್ಯಕ್ತಿಗೆ ಕೇರಳ ನ್ಯಾಯಾಲಯ ಶನಿವಾರ ಜೀವಾವಧಿ…
-

Menstrual Leave: ಶಾಲಾ ಬಾಲಕಿಯರಿಗೆ 3 ದಿನ ಮುಟ್ಟಿನ ರಜೆ! ಕೇರಳಂ ಸರ್ಕಾರದಿಂದ ಮಹತ್ವದ ನಿರ್ಧಾರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 4:01 PM IST Menstrual Leave: ತೀವ್ರ ಹೊಟ್ಟೆನೋವು, ಆಯಾಸ, ಬೆನ್ನುನೋವು ಮತ್ತು ಮಾನಸಿಕ ಒತ್ತಡದಿಂದಾಗಿ ಶಾಲಾ ಬಾಲಕಿಯರು ಆ ದಿನಗಳಲ್ಲಿ ತರಗತಿಗಳಲ್ಲಿ ಗಮನ ಹರಿಸುವುದು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರ ಆರೋಗ್ಯದ ದೃಷ್ಟಿಯಿಂದ ಕೇರಳ ಸರ್ಕಾರ ಪ್ರತಿ ತಿಂಗಳು 3 ದಿನಗಳ ಮುಟ್ಟಿನ ರಜೆ ಜಾರಿಗೊಳಿಸಲು ಮುಂದಾಗಿದೆ. ಸಾಂಕೇತಿಕ ಚಿತ್ರ! ಹೆಣ್ಣು ಮಕ್ಕಳು (Women’s) ಪ್ರೌಢಾವಸ್ಥೆಗೆ ಬಂದ ನಂತರ ಪ್ರತಿ ತಿಂಗಳು ಎದುರಿಸುವ ಮುಟ್ಟಿನ ದಿನಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ…
-

VD Satheesan: ಪ್ರಧಾನಿ ನರೇಂದ್ರ ಮೋದಿ-ವಿಡಿ ಸತೀಶನ್ ಭೇಟಿ, ಕೇರಳಂ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 3:51 PM IST ಮುಖ್ಯಮಂತ್ರಿ ವಿಡಿ ಸತೀಶನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳದ ಪ್ರಸಿದ್ಧ ಶಾಸ್ತ್ರೀಯ ನೃತ್ಯ-ನಾಟಕವನ್ನು ಪ್ರತಿನಿಧಿಸುವ ಕಥಕ್ಕಳಿ ನೃತ್ಯಗಾರ್ತಿಯ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. News18 ನವದೆಹಲಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ (VD Satheesan) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಭರ್ಜರಿ ಗೆಲುವು ಕಂಡ ಹಿನ್ನೆಲೆಯಲ್ಲಿ ಸಿಎಂ ಆಗಿ…
-

Pavan Wadeyar: ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಅಸಲಿಗೆ ಇಲ್ಲಿ ಆಗ್ತಿರೋದೇನು? | | ACTPnews
Last Updated:May 20, 2026 8:41 PM IST ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly Director Pavan Wadeyar) ಕನ್ನಡ ಇಂಡಸ್ಟ್ರಿಯ (Kannada Film Industry) ಆ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ಕಡಿಮೆ ಬಜೆಟ್ ಚಿತ್ರಗಳ ಕಥೆ ಹೇಗಿದೆ? ದೊಡ್ಡ ಬಜೆಟ್ನ ಚಿತ್ರಗಳ ವಿಚಾರ ಯಾವ ರೀತಿ ಇರುತ್ತದೆ ಅಂತ ಹೇಳಿದ್ದಾರೆ. ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly…
Latest News
Search the Archives
Access over the years of investigative journalism and breaking reports
You May Have Missed












