Tag: ತಳಸದ
-

RCB vs GT: ಆರ್ಸಿಬಿ ಸಮಸ್ಯೆ ಅದೊಂದೇ! ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡದ ದೊಡ್ಡ ನ್ಯೂನತೆ ತಿಳಿಸಿದ ಭಾರತದ ಮಾಜಿ ಕ್ರಿಕೆಟರ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:21 PM IST ಇಂದು ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದ ದೊಡ್ಡ ನ್ಯೂನತೆಯನ್ನು ಭಾರತದ ಮಾಜಿ ಕ್ರಿಕೆಟರ್ ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೀಮಂತ (Rich) ಕ್ರಿಕೆಟ್ (Cricket) ಹಬ್ಬವು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಲೀಗ್ ಹಂತದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
-

Darshan: Darshan: ದರ್ಶನ್ ಪರ ವಕೀಲರು ಕೊಟ್ರು ಆಪರೇಷನ್ ಅಪ್ಡೇಟ್! ಸರ್ಜರಿ ಡೇಟ್ ತಿಳಿಸಿದ ಸಿವಿ ನಾಗೇಶ್! | Lawyers inform court of actor Darshan surgery date | | ACTPnews
Last Updated:Dec 09, 2024 5:38 PM IST ಜನರಲ್ ಅನಸ್ತೇಷಿಯಾ ನೀಡಲು ತಯಾರಿಮಡಿಕೊಳ್ಳಲು ದೇಹವು ಸಮತೋಲನಕ್ಕೆ ಬರಬೇಕು. 5ನೇ ತಾರೀಖಿನಂದು ಮತ್ತೊಂದು ವರದಿ ನೀಡಿದ್ದಾರೆ ಎಂದು ದರ್ಶನ್ ಪರ ವಕೀಲರು ಹೇಳಿದ್ರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renukaswamy Case) ನಟ ದರ್ಶನ್ ಆರೋಪಿಯಾಗಿದ್ದಾರೆ. ಮಧ್ಯಂತರ ಜಾಮೀನು (Interim Bail) ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ (Actor Darshan) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು (ಡಿ.09) ಹೈಕೋರ್ಟ್ನಲ್ಲಿ (High Court) ಜಾಮೀನು ಅರ್ಜಿ ವಿಚಾರಣೆ…
-

ಚೀನಾ ಕುರಿತು ಸತ್ಯ ತಿಳಿಸಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ; ರಾಹುಲ್ ಗಾಂಧಿ | | ACTPnews
Last Updated:Oct 25, 2020 4:59 PM IST ಚೀನಾ ನಮ್ಮ ಭೂಮಿಯನ್ನು ಆಕ್ರಮಿಸಿರುವುದು ಸತ್ಯ. ಇದಕ್ಕೆ ಭಾರತ ಸರ್ಕಾರ ಮತ್ತು ಆರ್ಎಸ್ಎಸ್ ಅವಕಾಶ ನೀಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಅ.25): ಶಕ್ತಿ ಮತ್ತು ವ್ಯಾಪ್ತಿಯಲ್ಲಿ ಭಾರತ ಚೀನಾಕ್ಕಿಂತ ದೊಡ್ಡದಾಗಿ ಬೆಳೆಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ವಿಜಯದಶಮಿ ಅಂಗವಾಗಿ ಮಾತನಾಡಿದ ಅವರು, ಚೀನಾ ಆಕ್ರಮಣ ವಿರುದ್ಧ ಕಿಡಿಕಾರಿದರು. ನಾವು ಎಲ್ಲರೊಂದಿಗೆ ಸ್ನೇಹಪರವಾಗಿ ಇರುಲು ಉದ್ದೇಶಿಸಿದ್ದೇವೆ.…
Latest News
Search the Archives
Access over the years of investigative journalism and breaking reports
You May Have Missed












