Tag: ದಡಡ
-

RCB vs GT: ಐಪಿಎಲ್ 2026 ಫೈನಲ್ ನಂತರ ದೊಡ್ಡ ಅವಘಡ! ಜಿಟಿ ಆಟಗಾರರಿದ್ದ ಬಸ್ನಲ್ಲಿ ಬೆಂಕಿ! | ಕ್ರೀಡಾ ಸುದ್ದಿ | ACTPnews
Last Updated:Jun 01, 2026 9:29 AM IST Gujarat Titans: ಐಪಿಎಲ್ ಫೈನಲ್ ಅಂದ್ರೆ ಕೇವಲ ಕ್ರಿಕೆಟ್ ಅಲ್ಲ, ಅದೊಂದು ರಣರಂಗ! ಆದ್ರೆ ಮೈದಾನದಲ್ಲಿ ಸೋತ ಗುಜರಾತ್ ಟೈಟಾನ್ಸ್ ತಂಡಕ್ಕೆ, ಮೈದಾನದ ಹೊರಗೂ ದೊಡ್ಡ ಆಘಾತ ಕಾದಿತ್ತು. ಹೋಟೆಲ್ಗೆ ಹೊರಟಿದ್ದ ಆಟಗಾರರು ದಾರಿಯಲ್ಲೇ ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿಕೊಂಡರಂತೆ! News18 ಐಪಿಎಲ್ 2026ರ (IPL Final) ಫೈನಲ್ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋಲು ಅನುಭವಿಸಿದ ಗುಜರಾತ್ ಟೈಟಾನ್ಸ್ (Gujarat Titans) ತಂಡಕ್ಕೆ ಸೋಲಿನ ನೋವಿನ ಜೊತೆಗೆ ಇನ್ನೊಂದು…
-

GT vs RCB Final: 4 ಫೈನಲ್, ಒಂದೇ ಅರ್ಧಶತಕ, ಆರ್ಸಿಬಿಗೆ ದೊಡ್ಡ ತಲೆ ನೋವಾದ ಸ್ಟಾರ್ ಪ್ಲೇಯರ್ ಕಳಪೆ ಪ್ರದರ್ಶನ! ಇಂದಾದ್ರು ಕೈ ಹಿಡಿತಾರಾ ಲೆಜೆಂಡರಿ ಬ್ಯಾಟರ್? | ಕ್ರೀಡಾ ಸುದ್ದಿ | ACTPnews
Last Updated:May 31, 2026 3:57 PM IST ಐಪಿಎಲ್ 2026 ರ ಫೈನಲ್ ಪಂದ್ಯವನ್ನು ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಸಜ್ಜಾಗಿವೆ. ಗುಜರಾತ್ ತಂಡಕ್ಕೆ ಟ್ರೋಫಿ ಎತ್ತುವ ಸುವರ್ಣಾವಕಾಶವಿದೆ. ವಿರಾಟ್ ಕೊಹ್ಲಿ ಅವರ ಐಪಿಎಲ್ ಫೈನಲ್ ದಾಖಲೆ ಆರ್ಸಿಬಿ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಆರ್ಸಿಬಿ ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಎರಡೂ ತಂಡಗಳು…
-

Mango Pachcha Movie: ಬೆಳೆಯೋಕೆ ದುಡ್ಡು ಬೇಕು, ಮರ್ಯಾದೇನು ಬೇಕು! ಸುದೀಪ್ ಅಳಿಯನ ಖಡಕ್ ಡೈಲಾಗ್ ಔಟ್ | | ACTPnews
ಮ್ಯಾಂಗೋ ಪಚ್ಚ ಸಿನಿಮಾ ಮ್ಯಾಂಗೋ ಪಚ್ಚ ಚಿತ್ರದ ಟೀಸರ್ ಬಂದಿದೆ. ಹಾಡುಗಳೂ ಬಂದು ಗಮನ ಸೆಳೆದಿವೆ. ಸಿನಿಮಾದ ಟೀಸರ್ ಸೆಳೆಯೋ ಕಾರಣವೂ ಇದೆ. ಅದು ಸುದೀಪ್ ವಾಯ್ಸ್ ಅನ್ನೋದು ಅಷ್ಟೆ ಸತ್ಯ ನೋಡಿ. 2002 ರ ನೈಜ ಘಟನೆ ಸಿನಿಮಾ ಇಡೀ ಚಿತ್ರದ ತಿರುಳು ಏನು ಅನ್ನೋದು ಈ ಒಂದು ಟೀಸರ್ ಅಲ್ಲಿ ಗೊತ್ತಾಗುತ್ತದೆ. ಆದರೆ, ಮ್ಯಾಂಗೋ ಪಚ್ಚನ ಕತೆಯ ಸಂಕ್ಷಿಪ್ತ ಚಿತ್ರಣ ಟ್ರೈಲರ್ ಅಲ್ಲಿಯೆ ಸಿಗುತ್ತದೆ. 2002 ರ ನೈಜ ಘಟನೆ ಸಿನಿಮಾ ಮ್ಯಾಂಗೋ ಪಚ್ಚ…
-

BAN vs PAK: ಎರಡನೇ ಟೆಸ್ಟ್ ಪಂದ್ಯದಲ್ಲಿ ದೊಡ್ಡ ಅಪಘಾತ! ಪಾಕ್ ಸ್ಟಾರ್ ವೇಗಿಗೆ ಗಂಭೀರ ಗಾಯ, ಸ್ಟ್ರೆಚರ್ ಮೇಲೆ ಹೊರಗೆ! | ಕ್ರೀಡಾ ಸುದ್ದಿ | ACTPnews
Last Updated:May 16, 2026 7:37 PM IST ಸಿಲ್ಹೆಟ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನದ ಸ್ಟಾರ್ ವೇಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಅವರು ಪಿಚ್ ಮೇಲೆ ಬಿದ್ದು ತಲೆಗೆ ಬಲವಾಗಿ ಪೆಟ್ಟು ಮಾಡಿಕೊಂಡಿದ್ದಾರೆ/ hasan ali taken off the field on a stretcher after nasty fall in ban vs pak test match ಬಾಂಗ್ಲಾದೇಶ vs ಪಾಕಿಸ್ತಾನ ಬಾಂಗ್ಲಾದೇಶ ಮತ್ತು ಪಾಕಿಸ್ತಾನ (Bangladesh vs…
-

RCB vs GT: ಆರ್ಸಿಬಿ ಸಮಸ್ಯೆ ಅದೊಂದೇ! ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡದ ದೊಡ್ಡ ನ್ಯೂನತೆ ತಿಳಿಸಿದ ಭಾರತದ ಮಾಜಿ ಕ್ರಿಕೆಟರ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:21 PM IST ಇಂದು ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದ ದೊಡ್ಡ ನ್ಯೂನತೆಯನ್ನು ಭಾರತದ ಮಾಜಿ ಕ್ರಿಕೆಟರ್ ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೀಮಂತ (Rich) ಕ್ರಿಕೆಟ್ (Cricket) ಹಬ್ಬವು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಲೀಗ್ ಹಂತದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
-

Actor: ಚಿತ್ರರಂಗಕ್ಕೆ ದೊಡ್ಡ ಆಘಾತ! ಖ್ಯಾತ ಬಾಲಿವುಡ್ ನಟ ಇನ್ನಿಲ್ಲ | | ACTPnews
Last Updated:May 26, 2026 4:59 PM IST ಭಾರತೀಯ ಚಿತ್ರರಂಗ ಹಿರಿಯ ನಟ ರಮಾಕಾಂತ್ ಡೇಮಾ (Ramakatn Dayma) ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ (ಮೇ 26, 2026) ಕೊನೆಯುಸಿರೆಳೆದರು. ರಮಾಕಾಂತ್ ಡೇಮಾ ಭಾರತೀಯ ಚಿತ್ರರಂಗ ಹಿರಿಯ ನಟ ರಮಾಕಾಂತ್ ಡೇಮಾ (Ramakatn Dayma) ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ (ಮೇ 26, 2026) ಕೊನೆಯುಸಿರೆಳೆದರು. ನಟ ರಮಾಕಾಂತ್…
-

India-U ತೈಲ ಬಿಕ್ಕಟ್ಟಿನಿಂದ ಭಾರತ-ಯುಎಸ್ ಶಸ್ತ್ರಾಸ್ತ್ರ ಒಪ್ಪಂದದವರೆಗೆ, ದೆಹಲಿಗೆ ಆಗಮಿಸಿದ ಬೆನ್ನಲ್ಲೇ ಮಾರ್ಕೊ ರೂಬಿಯೊ 5 ದೊಡ್ಡ ಘೋಷಣೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ತೈಲದ ಮೇಲೆ ಭಾರತಕ್ಕೆ ಕೊಡುಗೆ ಭಾರತವು ಪ್ರಸ್ತುತ ತನ್ನ ಹೆಚ್ಚಿನ ತೈಲವನ್ನು ರಷ್ಯಾದಿಂದ ಖರೀದಿಸುತ್ತದೆ, ಆದರೆ ಈಗ ಭಾರತದ ತೈಲ ಅಗತ್ಯಗಳನ್ನು ಪೂರೈಸುವಲ್ಲಿ ಅಮೆರಿಕಾ ಮುಂಚೂಣಿಯಲ್ಲಿರಲು ಬಯಸುತ್ತದೆ. ಈ ನಿಟ್ಟಿನಲ್ಲಿ, ರುಬಿಯೊ ಮೊದಲ ದಿನ ಭಾರತಕ್ಕೆ ಮಹತ್ವದ ಕೊಡುಗೆಯನ್ನು ನೀಡಿದರು. ಹಾರ್ಮುಜ್ನಲ್ಲಿ ಪೂರೈಕೆಗಳ ಅಡಚಣೆ ಮತ್ತು ತೈಲ ಕೊರತೆಯನ್ನು ಗುರುತಿಸಿದ ರುಬಿಯೊ, ಭಾರತಕ್ಕೆ ಹೊಸ ಪೂರೈಕೆ ಮಾರ್ಗಗಳನ್ನು ತೆರೆಯಲು ಮುಂದಾದರು. ಈ ಪ್ರಯತ್ನವನ್ನು ಬೆಂಬಲಿಸಲು ಅವರು ವೆನೆಜುವೆಲಾವನ್ನು ಸಹ ಮುಂದಿಟ್ಟರು. ಭಾರತದ ಇಂಧನ ಪೂರೈಕೆಯನ್ನು ವೈವಿಧ್ಯಗೊಳಿಸಲು, ಹೊಸ…
-

BCCI RTI Act: ಬಿಸಿಸಿಐ ಪರ ಅತಿ ದೊಡ್ಡ ತೀರ್ಪು! ಸಿಐಸಿಯ ಹೊಸ ಆದೇಶದಿಂದ ಕ್ರಿಕೆಟ್ ಬೋರ್ಡ್ಗೆ ಬಿಗ್ ರಿಲೀಫ್ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:49 PM IST ಬಿಸಿಸಿಐಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಬಿಸಿಸಿಐ- ಆರ್ಟಿಐ ವಿಶ್ವ (World) ದ ಅತ್ಯಂತ ಶ್ರೀಮಂತ ಕ್ರಿಕೆಟ್ (Cricket) ಮಂಡಳಿ (Board) ‘ಬಿಸಿಸಿಐ’ (BCCI) ಬಗ್ಗೆ ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಕೇಂದ್ರ ಮಾಹಿತಿ ಆಯೋಗ (CIC) ಬಿಸಿಸಿಐ ಅನ್ನು ‘ಮಾಹಿತಿ ಹಕ್ಕು’ ಅಂದರೆ ಆರ್ಟಿಐ (RTI) ಕಾಯ್ದೆ (Act) ಯ ವ್ಯಾಪ್ತಿಗೆ ತರಲು ಸ್ಪಷ್ಟವಾಗಿ ನಿರಾಕರಿಸಿದೆ. ಬಿಸಿಸಿಐ ಆರ್ಟಿಐ ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರವಲ್ಲ…
-

US Iran Ceasefire: ಕೊನೆಗೂ ಕದನ ವಿರಾಮದತ್ತ ದೊಡ್ಡ ಹೆಜ್ಜೆ; ಯುಎಸ್-ಇರಾನ್ ನಡುವೆ ಯಾರ ಕೈ ಮೇಲೆ? ಆ 10 ಷರತ್ತುಗಳ ಒಪ್ಪಂದ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಏಷ್ಯಾದಲ್ಲಿ (Middle East) ಮಹಾ ಸ್ಫೋಟಕ್ಕೆ ಕಾರಣವಾಗಬೇಕಿದ್ದ ಆ ರಣಕೇಕೆ ಕೊನೆಗೂ ಶಾಂತವಾಗುವ (Peace) ಮುನ್ಸೂಚನೆ ಸಿಕ್ಕಿದೆ. ಇಡೀ ಜಗತ್ತನ್ನೇ ಮೂರನೇ ಮಹಾಯುದ್ಧದ ಭೀತಿಯಲ್ಲಿ ಇಟ್ಟಿದ್ದ ಅಮೆರಿಕ ಮತ್ತು ಇರಾನ್ (America And US), ಕೊನೆಗೂ ಕದನ ವಿರಾಮದತ್ತ (Ceasefire) ದೊಡ್ಡ ಹೆಜ್ಜೆಯನ್ನಿಟ್ಟಿವೆ. ಆದರೆ, ತೆರೆಮರೆಯ ರಾಜತಾಂತ್ರಿಕ ಯುದ್ಧದಲ್ಲಿ ಅಂತಿಮವಾಗಿ ಯಾರ ಕೈ ಮೇಲಾಗಿದೆ? ಜಾಗತಿಕ ಸೂಪರ್ ಪವರ್ ಅಮೆರಿಕ, ಇರಾನ್ಗೆ ಶರಣಾಯಿತೇ ಅಥವಾ ಕಠಿಣ ಆರ್ಥಿಕ ನಿರ್ಬಂಧಗಳಿಗೆ ಹೆದರಿ ಇರಾನ್ ಮಣಿಯಿತೇ? ಇಡೀ ವಿಶ್ವವೇ…
-

CSK vs SRH: ಮಹತ್ವದ ಪಂದ್ಯದಲ್ಲಿ 21 ಎಸೆತಗಳಲ್ಲಿ 15 ರನ್ ! ಸಿಎಸ್ಕೆಗೆ ಈತನೇ ದೊಡ್ಡ ಶಾಪ ಎಂದು ಫ್ಯಾನ್ಸ್ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 18, 2026 10:49 PM IST ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ತುಂಬಾ ನಿಧಾನಗತಿಯ ಇನ್ನಿಂಗ್ಸ್ ಆಡಿದರು. ಇದು ಚೆನ್ನೈ ಅಭಿಮಾನಿಗಳನ್ನು ಕೆರಳಿಸಿದೆ. ಸಿಎಸ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಎಂಎ ಚಿದಂಬರಂ ಕ್ರೀಡಾಂಗಣ (MA Chidambaram Stadium) ದಲ್ಲಿ ಪರಸ್ಪರ ಮುಖಾಮುಖಿಯಾದವು. ಸಿಎಸ್ಕೆ ಟಾಸ್ (Toss) ಗೆದ್ದು ಮೊದಲು…
Latest News
Search the Archives
Access over the years of investigative journalism and breaking reports
You May Have Missed












