Tag: ನಡ
-

Jeff Bezos: ನೋಡ ನೋಡುತ್ತಿದ್ದಂತೆ ಬೆಂಕಿಯುಂಡೆಯಾದ ಶತಕೋಟಿ ಡಾಲರ್ ಮೌಲ್ಯದ ರಾಕೆಟ್, ಜೆಫ್ ಬೆಜೋಸ್ ಕನಸು ಪೀಸ್ ಪೀಸ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 2:45 PM IST ಶತಕೋಟಿ ಡಾಲರ್ಗಳು ಮತ್ತು 10 ವರ್ಷಗಳ ಕಠಿಣ ಪರಿಶ್ರಮವನ್ನು ನಾಶಪಡಿಸಿತು. ಬ್ಲೂ ಒರಿಜಿನ್ ದಶಕದಿಂದ ನಡೆಸುತ್ತಿದ್ದ ನ್ಯೂ ಗ್ಲೆನ್ ರಾಕೆಟ್ ಅನ್ನು ಫ್ಲೋರಿಡಾದಲ್ಲಿ ಉಡಾಯಿಸಿತು. ಈ ವೇಳೆ ಹಾಲಿವುಡ್ ಚಲನಚಿತ್ರಗಳಲ್ಲಿ ಹೆಚ್ಚಾಗಿ ಕಂಡುಬರುವ ಒಂದು ಘಟನೆ ಸಂಭವಿಸಿದೆ, ಇದರಿಂದ ಕಂಪನಿಯು ಗಮನಾರ್ಹ ಶತಕೋಟಿ ಡಾಲರ್ಗಳ ನಷ್ಟವನ್ನು ಅನುಭವಿಸಿತು. ಬೆಂಕಿಯುಂಡೆಯಾದ ರಾಕೆಟ್ ಫ್ಲೋರಿಡಾ(ಮೇ.29): ಗುರುವಾರ, ಫ್ಲೋರಿಡಾದಲ್ಲಿ ಸಂಭವಿಸಿದ ಭಾರಿ ಸ್ಫೋಟವು ಆ ಪ್ರದೇಶವನ್ನು ಬೆಚ್ಚಿಬೀಳಿಸಿತು, ಶತಕೋಟಿ ಡಾಲರ್ಗಳು ಮತ್ತು…
-

Husband-Wife: ಹೆಂಡತಿ ಕಿರುಕುಳ ಸಹಿಸೋಕೆ ಆಗ್ತಿಲ್ಲ, ದಯಾಮರಣ ನೀಡಿ! ನೊಂದ ಪತಿಯಿಂದ ಮನವಿ ಪತ್ರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 5:34 PM IST ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ. ತನಗೆ ದಯಾಮರಣ ನೀಡಬೇಕು ಅಂತ ಜಿಲ್ಲಾಧಿಕಾರಿಗೆ ಮನವಿ ಪತ್ರ ಬರೆದಿದ್ದಾನೆ. ನನ್ನ ಪತ್ನಿ (Wife) ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ನಾನು ಪೊಲೀಸರಿಗೆ (Police) ಅನೇಕ ಸಲ ದೂರು ನೀಡಿದ್ದೇನೆ ಎಂದಿದ್ದಾರೆ. ದಯಾಮರಣಕ್ಕೆ ಮನವಿ ಮಾಡಿದ ವ್ಯಕ್ತಿ ಗುಜರಾತ್: ಸೂರತ್ನ (Surat) ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ.…
-

Iran Freed 10 Indians from Jail: ಹಾರ್ಮುಜ್ ಬಿಕ್ಕಟ್ಟಿನ ಮಧ್ಯೆ, ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್: ಜೈಶಂಕರ್ ರಾಜತಾಂತ್ರಿಕ ನಡೆ ಸಫಲ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 4:14 PM IST ಈ ಘಟನೆಯು ಜುಲೈ 2025 ರ ಹಿಂದಿನದು, ಇರಾನಿನ ಜಾಸ್ಕ್ ಬಂದರಿನ ಬಳಿ ಹಡಗನ್ನು ತಡೆಹಿಡಿದ ನಂತರ ನಾವಿಕರನ್ನು ಬಂಧಿಸಲಾಯಿತು. ನೌಕಾಯಾನ ನಿರ್ದೇಶನಾಲಯವು ಹೇಳಿಕೆಯನ್ನು ನೀಡಿದ್ದು, ನಾವಿಕರನ್ನು ಈಗ ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಮತ್ತು ಅವರನ್ನು ಭಾರತಕ್ಕೆ ಮರಳಿ ಕರೆತರಲು ಸಿದ್ಧತೆಗಳು ನಡೆಯುತ್ತಿವೆ. ಇರಾನ್- ಭಾರತ ಮಾತುಕತೆ ಟೆಹ್ರಾನ್(ಮೇ.27): ಇರಾನ್ನಲ್ಲಿ ಹಾರ್ಮುಜ್ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಸಂತೋಷ ತರುವ ಸುದ್ದಿ ಬಂದಿದೆ. ಇರಾನ್ನಲ್ಲಿ ಬಂಧನಕ್ಕೊಳಗಾದ ಹತ್ತು ಭಾರತೀಯ…
-

Peddi Movie: ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! | | ACTPnews
Last Updated:May 27, 2026 4:04 PM IST ತೆಲುಗು ಪೆದ್ದ ಚಿತ್ರಕ್ಕೆ ಜಾನ್ವಿ ಕಪೂರ್ ಮೊದಲ ಆಯ್ಕೆ ಅಲ್ವೇ ಅಲ್ಲ. ಈ ಜಾಗದಲ್ಲಿ ಮತ್ತೊಬ್ಬ ನಾಯಕಿಯ ಆಯ್ಕೆ ಆಗಿತ್ತು. ಚರ್ಚೆ ಕೂಡ ನಡೆದಿದ್ದವು. ಅದ್ಯಾರು ಹಾಗೂ ಜಾನ್ವಿ ಕಪೂರ್ ಆಯ್ಕೆ ಆಗಿರೋದು ಹೇಗೆ ಅನ್ನೋದು ಇಲ್ಲಿದೆ ಓದಿ. ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! ಪೆದ್ದಿ ಚಿತ್ರದ (Peddi Movie) ಒಂದು ವಿಷಯ ಹೆಚ್ಚು…
-

Rachita Ram: ಮೇಲುಕೋಟೆಯಲ್ಲಿ ವಿಶೇಷ ಪೂಜೆ ಮಾಡಿಸಿದ ನಟಿ ರಚಿತಾ ರಾಮ್, ನಟಿ ನೋಡಿ ಖುಷಿಯಾದ ಫ್ಯಾನ್ಸ್! | ಮಂಡ್ಯ ನ್ಯೂಸ್ (Mandya News) | ACTPnews
Last Updated:May 27, 2026 2:34 PM IST ರಚಿತಾ ರಾಮ್ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ, ಸರಳ ಭಕ್ತಿ, ಅಭಿಮಾನಿಗಳ ಜೊತೆ ಆತ್ಮೀಯ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್. + ಇಲ್ಲಿ ವಿಡಿಯೋ ನೋಡಿ ಮಂಡ್ಯ: ಸ್ಯಾಂಡಲ್ವುಡ್ನ (Sandalwood) ಸ್ಟಾರ್ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅವರು ಮಂಡ್ಯ (Mandya) ಜಿಲ್ಲೆಯ ಮೇಲುಕೋಟೆಯತ್ತ ಮುಖ ಮಾಡಿದ್ದಾರೆ. ತಮ್ಮ ಮನೆ ದೇವರಾದ (God) ಚೆಲುವನಾರಾಯಣಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ ನಟಿ, ಭಕ್ತಿಪರವಶರಾಗಿ ವಿಶೇಷ…
-

ಇಷ್ಟೊಂದು ಪ್ರಯೋಜನಗಳಿರುವ ಸೂರ್ಯಕಾಂತಿ ಬೀಜಗಳನ್ನು ಬಿಟ್ರೆ ಕೆಟ್ಟರಿ; ಮೊದ್ಲು ತಿನ್ನಿ ಆಮೇಲೆ ಮ್ಯಾಜಿಕ್ ನೋಡಿ! | Amazing Health Benefits of Sunflower Seeds | ಲೈಫ್ಸ್ಟೈಲ್ | ACTPnews
Last Updated:Nov 14, 2024 3:34 PM IST ಸೂರ್ಯಕಾಂತಿ ಬೀಜಗಳು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡಲು ಪ್ರಯೋಜನಕಾರಿ ಎಂದು ಅಧ್ಯಯನಗಳು ಕಂಡುಕೊಂಡಿವೆ. ಅದು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಹೃದಯ ಕಾಯಿಲೆಗಳ ಅಪಾಯವನ್ನು 15% ರಷ್ಟು ಕಡಿಮೆ ಮಾಡಬಹುದು. ಸಾಂದರ್ಭಿಕ ಚಿತ್ರ ಸೂರ್ಯಕಾಂತಿ ಬೀಜಗಳು (Sun Flower Seeds) ನೋಡಲು ಚಿಕ್ಕದಾಗಿರಬಹುದು, ಆದರೆ ಇವು ಬಹಳಷ್ಟು ಪೌಷ್ಟಿಕಾಂಶದ ಮೌಲ್ಯ ಹೊಂದಿವೆ. ಸೂರ್ಯಕಾಂತಿ ಬೀಜಗಳನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು (Health Benefits) ಪಡೆದುಕೊಳ್ಳಬಹುದು. ಇವುಗಳು…
-

ಮಕ್ಕಳಿಗೆ ಮನೆಗೆಲಸ ಕಲಿಸಲೇಬೇಕು ಏಕೆ ಅಂತೀರಾ? ಕಾರಣ ಇಲ್ಲಿದೆ ನೋಡಿ! | What is the best way to teach children to do chores at home | ಲೈಫ್ಸ್ಟೈಲ್ | ACTPnews
Last Updated:Nov 19, 2024 11:26 AM IST ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕಾದ ಬಹಳ ಮುಖ್ಯವಾದ ವಿಚಾರವೆಂದರೆ ಕರ್ತವ್ಯ ಪ್ರಜ್ಞೆ. ಈ ಕರ್ತವ್ಯ ಪ್ರಜ್ಞೆಯು ಭವಿಷ್ಯದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯಕ್ಕೆ ಅಡಿಪಾಯವನ್ನು ಹಾಕುತ್ತದೆ. ನಿಮ್ಮ ಮಗುವಿಗೆ ಅವರ ವಯಸ್ಸಿನ ಆಧಾರದ ಮೇಲೆ ಕೆಲವು ಕೆಲಸಗಳನ್ನು ನಿಯೋಜಿಸುವುದು ಅವರ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. News18 ವೇಗವಾಗಿ ಓಡುತ್ತಿರುವ ಆಧುನಿಕ ಯುಗದಲ್ಲಿ (Modern World)ಪೋಷಕರು (Parents) ಮತ್ತು ಮಕ್ಕಳ (Childrens) ನಡುವಿನ ಸಂಬಂಧವನ್ನು (Realtionship)…
-

IPL 2026: ಎಂಎಸ್ ಧೋನಿ ಟು ಶ್ರೇಯಸ್ ಅಯ್ಯರ್! ಐಪಿಎಲ್ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಟಾಪ್-5 ನಾಯಕರು ಇವರೇ ನೋಡಿ! | ಕ್ರೀಡಾ ಸುದ್ದಿ | ACTPnews
Last Updated:May 24, 2026 11:14 PM IST ಐಪಿಎಲ್ನಲ್ಲಿ ನಾಯಕನಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆಲ್ಲುವುದು ಪ್ರಮುಖ ಸಾಧನೆಯಾಗಿದೆ. ಕೆಲವು ಆಟಗಾರರು ನಾಯಕರಾಗಿ ಈ ಸಾಧನೆಯನ್ನು ಸಾಧಿಸಿದ್ದಾರೆ. ಜೊತೆಗೆ ಆಟಗಾರರಾಗಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಅಯ್ಯರ್ ಈಗ ಈ ಪಟ್ಟಿಗೆ ಪ್ರವೇಶ ಮಾಡಿರುವುದು ವಿಶೇಷ. ಐಪಿಎಲ್ 2026 ಐಪಿಎಲ್ (IPL) ನಲ್ಲಿ ಆಟಗಾರನಾಗಿ ಯಶಸ್ಸು (Success) ಸಾಧಿಸುವುದು ಅತ್ಯಂತ ಕಷ್ಟ. ನಾಯಕನಾದ ನಂತರ ಆಟಗಾರನ ಮೇಲಿನ ಒತ್ತಡ (Stress) ಇನ್ನಷ್ಟು ಹೆಚ್ಚಾಗುತ್ತದೆ. ಆದಾಗ್ಯೂ, ಕೆಲವು ಆಟಗಾರರು…
-

Trisha: ಸೂರ್ಯ-ತ್ರಿಶಾ ಹಳೆ ವಿಡಿಯೋ ವೈರಲ್! ಅದನ್ನ ನೋಡಿ ಫ್ಯಾನ್ಸ್ ಹೇಳಿದ್ದೇನು ಗೊತ್ತಾ? | | ACTPnews
Last Updated:May 24, 2026 5:28 PM IST Trisha: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಫೋಟೋಗಳಲ್ಲಿ, ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಚಿತ್ರೀಕರಣದ ಸಮಯದಲ್ಲಿ ಖುಷಿ ಖುಷಿಯಿಂದ ಸಮಯ ಕಳೆಯುತ್ತಿರುವುದನ್ನು ಕಾಣಬಹುದು. ತ್ರಿಶಾ, ಸೂರ್ಯ ತಮಿಳು ಸೂಪರ್ಸ್ಟಾರ್ ಸೂರ್ಯ ಅವರ “ಕರುಪ್ಪು” ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಅಭಿಮಾನಿಗಳು ಈಗಾಗಲೇ ಚಿತ್ರದ ಬಗ್ಗೆ ಉತ್ಸುಕರಾಗಿದ್ದಾರೆ , ಹೀಗಿರುವಾಗ ಇದೀಗ ಈ ಚಿತ್ರದ ಸೆಟ್ನ ತೆರೆಮರೆಯ ಫೋಟೋಗಳು ಅವರ ಉತ್ಸಾಹವನ್ನು ಮತ್ತಷ್ಟು…
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
Latest News
Search the Archives
Access over the years of investigative journalism and breaking reports
You May Have Missed












