Tag: ನಯಸ
-

Bengaluru Traffic: ಇಂದಿನಿಂದ ಒಂದು ವಾರ ರಸ್ತೆ ಸಂಚಾರ ಕಷ್ಟ ಕಷ್ಟ; ನಿಮ್ಮ ಓಡಾಟ 4-6 ಕಿಲೋಮೀಟರ್ ಹೆಚ್ಚಾಗೋದು ಪಕ್ಕಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 11:10 AM IST ಕೆ.ಆರ್.ಪುರಂ ಐ.ಟಿ.ಐ ಬಿ.ಎಂ.ಟಿ.ಸಿ 24ನೇ ಡಿಪೋ ಲಾರಿ ಅಂಡರ್ ಪಾಸ್ ರಸ್ತೆ 7 ದಿನ ಬಂದ್, ರೈಲ್ವೆ ಬ್ರಿಡ್ಜ್ ಕಾಮಗಾರಿ, ಟ್ರಾಫಿಕ್ ಡೈವರ್ಷನ್, 2 ಕಿ.ಮೀ ಪ್ರಯಾಣಕ್ಕೆ 4-6 ಕಿ.ಮೀ ಓಡಾಟ ಹೆಚ್ಚಾಗುವ ಸಂಭವ ಸಂಚಾರ ಬದಲಾವಣೆ!! ಬೆಂಗಳೂರು: ನೀವು ಐ.ಟಿ.ಐ, ಕೆ.ಆರ್.ಪುರಂ (KR Puram) ಅಥವಾ ವೈಟ್ಫೀಲ್ಡ್ ಕಡೆಗೆ ಹೋಗುವವರಾ? ಹಾಗಾದರೆ ನಿಮ್ಮ ವಾಹನ ಸ್ಟಾರ್ಟ್ ಮಾಡುವ (Vehicle) ಮುನ್ನ ಈ ಸುದ್ದಿ (News) ನೀವು…
-

Jagaddhatri Serial: ಜಗದ್ಧಾತ್ರಿ ಸೀರಿಯಲ್ಗೆ ಸ್ಟಾರ್ ಹೀರೋ ಎಂಟ್ರಿ? ಹೊಸ ನ್ಯೂಸ್ ಫುಲ್ ವೈರಲ್! | | ACTPnews
Last Updated:Jun 03, 2026 10:52 PM IST ಜಗದ್ಧಾತ್ರಿ ಸೀರಿಯಲ್ ಹೀರೋ ಯಾರು? ಈಗ ಹರಿದಾಡ್ತಿರೋ ಹೆಸರು ನಿಜವೇ? ಮೋಕ್ಷಿತಾ ಪೈ ಜೊತೆಗೆ ವಿಜಯ್ ಸೂರ್ಯ ಅನ್ನೋ ನ್ಯೂಸ್ ಪಕ್ಕಾನಾ? ವಿವರ ಇಲ್ಲಿದೆ ಓದಿ. ಜಗದ್ಧಾತ್ರಿ ಸೀರಿಯಲ್ ಹೀರೋ ಯಾರು; ಹೊಸ ನ್ಯೂಸ್ ಫುಲ್ ವೈರಲ್! ಸ್ಯಾಂಡಲ್ವುಡ್ನ ಹ್ಯಾಂಡ್ಸಮ್ ಹೀರೋ ವಿಜಯ್ ಸೂರ್ಯ (Vijay Surya) ಕನ್ನಡ ಸಿನಿಮಾಗಳನ್ನು ಮಾಡಿದ್ದಾರೆ. ಇಷ್ಟಕಾಮ್ಯ, ಕ್ರೇಜಿ ಲೋಕ ಚಿತ್ರದಲ್ಲಿ (Crazy Loka Movie) ನಟಿಸಿದ್ದಾರೆ. ಆದರೆ, ಅಗ್ನಿಸಾಕ್ಷಿ ಸೀರಿಯಲ್…
-

New Airport Rules: ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್! ಏರ್ಪೋರ್ಟ್ನಲ್ಲಿ ಹೀಗೆಲ್ಲಾ ಮಾಡಿದ್ರೆ ಹುಷಾರ್ ಹುಷಾರ್! | ವ್ಯಾಪಾರ ಸುದ್ದಿ | ACTPnews
Last Updated:Jun 03, 2026 6:41 PM IST New Airport Rules: ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್! ವಿಮಾನ ನಿಲ್ದಾಣದಲ್ಲಿ ಇನ್ಮಂದೇ ರೀಲ್ಸ್ ಮಾಡುದ್ರೆ ಹುಷಾರ್; DGCA ಯಿಂದ ಹೊಸ ರೂಲ್ಸ್ News18 ದೆಹಲಿ: ವಿಮಾನ ನಿಲ್ದಾಣಗಳಲ್ಲಿ (Airport) ಇನ್ಸ್ಟಾಗ್ರಾಮ್ ರೀಲ್ಸ್ (Instagram Reels), ವ್ಲಾಗ್ಸ್ (Vlogs) ಅಥವಾ ಸೆಲ್ಫಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ, ಈ ಸುದ್ದಿ ನಿಮಗಾಗಿಯೇ! ಯಾಕಂದ್ರೆ, ಕೇಂದ್ರ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA – Directorate General of Civil Aviation)…
-

Bengaluru: ಒಂದು ಮಹತ್ವದ ಬದಲಾವಣೆ; ಉಳಿಯಿತು ₹169 ಕೋಟಿ ಜೊತೆ 600ಕ್ಕೂ ಹೆಚ್ಚು ಜನರ ಮನೆಗಳು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 03, 2026 6:07 PM IST ಬೆಂಗಳೂರು ಉಪನಗರ ರೈಲು ಮತ್ತು ನಮ್ಮ ಮೆಟ್ರೋ ಡಬಲ್ ಡೆಕ್ಕರ್ ಸೇತುವೆ, 160 ಕೋಟಿ ಉಳಿತಾಯ, 600ಕ್ಕೂ ಹೆಚ್ಚು ನಿವಾಸಿಗಳಿಗೆ ನೆಮ್ಮದಿ, ದೇಶಕ್ಕೆ ಮಾದರಿ ಯೋಜನೆ. ಭಾರತದಲ್ಲೇ ಮೊದಲು, ಬೆಂಗಳೂರಿಗೆ ಹೆಗ್ಗಳಿಕೆ! ಬೆಂಗಳೂರು ಎಂದಾಕ್ಷಣ ಹಲವರಿಗೆ ನೆನಪಿಗೆ ಬರುವುದು ಇಲ್ಲಿನ ಟ್ರಾಫಿಕ್ ಸಮಸ್ಯೆ (Bengaluru Traffic). ಇಂದಿಗೂ ಪ್ರತಿದಿನ ಸಾಮಾಜಿಕ ಜಾಲತಾಣ ತೆರೆದರೆ ಸಾಕು ಬೆಂಗಳೂರು ಟ್ರಾಫಿಕ್ ಬಗ್ಗೆ ಗೇಲಿ ಮಾಡುವಂತಹ ಒಂದು ಪೋಸ್ಟ್ ನಮಗೆ ಕಾಣುತ್ತದೆ.…
-

Direct Flights: ಬೆಂಗಳೂರು ಟು ಫುಕೆಟ್ಗೆ ನೇರ ವಿಮಾನಯಾನ ಆರಂಭ, ಸಮಯ ಮತ್ತು ಟಿಕೆಟ್ ದರದ ವಿವರ ಇಲ್ಲಿದೆ ನೋಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 03, 2026 10:24 AM IST ಏರ್ ಇಂಡಿಯಾ ಎಕ್ಸ್ಪ್ರೆಸ್ ಬೆಂಗಳೂರು ಫುಕೆಟ್ ನೇರ ವಿಮಾನ ಆರಂಭ, ವಾರಕ್ಕೆ ನಾಲ್ಕು ಸರ್ವಿಸ್, 3 ಗಂಟೆ 45 ನಿಮಿಷ ಪ್ರಯಾಣ, ಪುಣೆ ವಿಮಾನ I 9806 ರದ್ದು, ಪ್ರಯಾಣಿಕರಿಗೆ ತೊಂದರೆ ಫುಕೆಟ್ಗೆ ಹೋಗಲು ಇನ್ನು ಸುಲಭ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (KIA) ಥೈಲ್ಯಾಂಡ್ನ ಫುಕೆಟ್ಗೆ ಹೋಗಲು ಕಾಯುತ್ತಿದ್ದ ಪ್ರವಾಸಿಗರಿಗೆ (Tourist) ಇದೀಗ ಬಂಪರ್ ಸುದ್ದಿ ಸಿಕ್ಕಿದೆ. ಇತ್ತೀಚೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ (Air…
-

Karnataka Rain: ಇಂದು ರಾತ್ರಿಯಿಂದಲೇ ಬೆಂಗಳೂರು ಸೇರಿದಂತೆ 15 ಜಿಲ್ಲೆಗೆ ಮಳೆ; ಈ ಭಾಗಗಳಿಗಂತೂ 3 ದಿನ ಅಲರ್ಟ್, ಜೂನ್ 8 ರವರೆಗೆ ಬಿಡುವಿರದ ವರ್ಷಧಾರೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 01, 2026 4:21 PM IST ಐಎಂಡಿ ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ, ಜೂನ್ 1 ರಿಂದ 8 ರವರೆಗೆ ಭಾರಿ ಮಳೆ, ಬಿರುಗಾಳಿ, ಸಿಡಿಲು ಸಾಧ್ಯತೆ ಎಂದು ಎಚ್ಚರಿಕೆ ನೀಡಿದೆ ಮಳೆ ಬೆಂಗಳೂರು: ಕರ್ನಾಟಕದ ಹವಾಮಾನದಲ್ಲಿ (Karnataka Weather) ಮುಂದಿನ ಕೆಲವು ದಿನಗಳು ಭಾರಿ ಏರುಪೇರಾಗಲಿದ್ದು, ವರುಣದೇವ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ! ಜೂನ್ 4 ರಿಂದಲೇ ಮುಂಗಾರು (Monsoon) ಮೋಡಗಳು ರಾಜ್ಯದ ಕರಾವಳಿಗೆ ಲಗ್ಗೆ ಇಡಲಿದ್ದು, ಜೂನ್ 8 ರಿಂದ ಅಸಲಿ…
-

Mango Mela: ಜೂನ್ 4 ರಿಂದ ಲಾಲ್ಬಾಗ್ನಲ್ಲಿ ಮಾವಿನಹಣ್ಣಿನ ಜಾತ್ರೆ, 200 ಸ್ಟಾಲ್ಗಳಲ್ಲಿ ಸಿಗಲಿದೆ ಬಗೆಬಗೆಯ ಹಣ್ಣುಗಳು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 01, 2026 10:28 AM IST ಬೆಂಗಳೂರು ಲಾಲ್ಬಾಗ್ ಜೂನ್ 4-30ಕ್ಕೆ ಮಾವು ಹಲಸಿನ ಮೇಳ, 200 ಮಳಿಗೆಗಳಲ್ಲಿ ರೈತರಿಂದ ನೇರ ಮಾರಾಟ, ಪ್ರವೇಶ ವಯಸ್ಕರಿಗೆ 50, ಮಕ್ಕಳಿಗೆ 30 ರೂಪಾಯಿ, ದಿನಕ್ಕೆ 10 ಟನ್ ಮಾರಾಟ ಗುರಿ ಲಾಲ್ಬಾಗ್ ಮಾವು ಮೇಳ ಬೆಂಗಳೂರಿನ ಲಾಲ್ಬಾಗ್ (Lalbagh) ಮತ್ತೆ ತನ್ನ ಮಡಿಲಲ್ಲಿ ಸಿಹಿ ಹಣ್ಣಿನ ಜಾತ್ರೆಯನ್ನು ಆಯೋಜಿಸಲು ಸಜ್ಜಾಗಿದೆ. ಜೂನ್ 4 ರಿಂದ 30 ರವರೆಗೆ ನಡೆಯಲಿರುವ ಈ ಮಾವು ಮತ್ತು ಹಲಸಿನ ಮೇಳವು…
-

Mantralayam: ಮಂತ್ರಾಲಯ ಪ್ರಯಾಣಕ್ಕೆ ಮತ್ತೊಂದು ರೈಲಿನ ಕೊಡುಗೆ; 4 ರಾಜ್ಯದ 21 ನಗರಗಳಿಗೆ ಅನುಕೂಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಟಿಕೆಟ್ ಬುಕಿಂಗ್ ಇಂದಿನಿಂದಲೇ ಆರಂಭ! ಈ ವಿಶೇಷ ರೈಲುಗಳ ಮುಂಗಡ ಕಾಯ್ದಿರಿಸುವಿಕೆ (Advance Reservation) ಜೂನ್ 1, 2026 ರಂದು ಬೆಳಗ್ಗೆ 08:00 ಗಂಟೆಗೆ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಸದ್ಯ ಬುಕಿಂಗ್ ಚಾಲ್ತಿಯಲ್ಲಿದೆ. ಸೀಟುಗಳು ಬೇಗನೆ ಭರ್ತಿಯಾಗುತ್ತಿರುವುದರಿಂದ ಪ್ರಯಾಣಿಕರು ತಕ್ಷಣವೇ ಟಿಕೆಟ್ ಕಾಯ್ದಿರಿಸಲು ರೈಲ್ವೆ ಇಲಾಖೆ ಸೂಚಿಸಿದೆ. ಯಾವೆಲ್ಲಾ ದಿನಗಳಲ್ಲಿ ರೈಲು ಸಂಚಾರ? (ರೈಲುಗಳ ವೇಳಾಪಟ್ಟಿ) ರೈಲು ಸಂಖ್ಯೆ 07097: ಹೈದರಾಬಾದ್ ➔ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಸ್ಪೆಷಲ್ ಸಂಚರಿಸುವ ದಿನಗಳು: ಜೂನ್ 3, 10, 17 ಮತ್ತು…
-

Indian Railway: ಅತ್ಯಂತ ಕಮ್ಮಿ ಖರ್ಚಿನಲ್ಲಿ 7 ಜ್ಯೋತಿರ್ಲಿಂಗ ದರ್ಶನ; 3 ರಾಜ್ಯದ 15 ಪ್ರವಾಸಿ ತಾಣಗಳನ್ನು ನೋಡಬಹುದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಯಾವಾಗಲಿಂದ ಜರ್ನಿ ಸ್ಟಾರ್ಟ್? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್! *ಪ್ರಾರಂಭವಾಗುವ ದಿನಾಂಕ: ಈ ಮಹಾ ಯಾತ್ರೆಯು ಜೂನ್ 16, 2026 ರಂದು ಅಧಿಕೃತವಾಗಿ ಆರಂಭವಾಗಲಿದೆ. *ಯಾತ್ರೆಯ ಅವಧಿ: ಒಟ್ಟು 10 ರಾತ್ರಿ ಹಾಗೂ 11 ದಿನಗಳ ಕಾಲ ಈ ಸೌಭಾಗ್ಯದ ಪ್ರಯಾಣ ಇರಲಿದೆ. ತೆಲಂಗಾಣದ ಸಿಕಂದರಾಬಾದ್ನಿಂದ ರೈಲು ಹೊರಡಲಿದೆ. ಬೋರ್ಡಿಂಗ್ ಪಾಯಿಂಟ್ಗಳು: ದಕ್ಷಿಣ ಭಾರತದ ಪ್ರಯಾಣಿಕರ ಅನುಕೂಲಕ್ಕಾಗಿ ಸಿಕಂದರಾಬಾದ್, ಕಾಮರೆಡ್ಡಿ, ಮತ್ತು ನಿಜಾಮಾಬಾದ್ ಜಂಕ್ಷನ್ಗಳಲ್ಲಿ ರೈಲು ಹತ್ತಲು ಅವಕಾಶವಿದೆ. (ಕೆಲವು ಪ್ಯಾಕೇಜ್ಗಳಲ್ಲಿ ಧರ್ಮಾಬಾದ್, ಮುದ್ಖೇಡ್ ಜಂಕ್ಷನ್, ಹಜೂರ್…
-

Bengaluru Traffic: ಈ ರಸ್ತೆಯಲ್ಲಿ 6 ಗಂಟೆ ಸಂಚಾರ ನಿಷೇಧ; 3 ಕಿಲೋಮೀಟರ್ ಓಡಾಟ ಹೆಚ್ಚು, ಈ ರೋಡಲ್ಲಿ ಓಡಾಡಲೇಬೇಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 31, 2026 4:18 PM IST ಬೆಂಗಳೂರು ಐಪಿಎಲ್ ಫೈನಲ್ ಹಿನ್ನೆಲೆಯಲ್ಲಿ ಇಂದು ರಾತ್ರಿ 11ರಿಂದ ನಾಳೆ ಬೆಳಗ್ಗೆ 5ರವರೆಗೆ ಕಬ್ಬನ್ ರಸ್ತೆ ಸುತ್ತಮುತ್ತ ಡಿಕ್ಕನ್ಸನ್, ವೆಬ್ಸ್ ಗ್ರೌಂಡ್ ಫ್ಲೈಓವರ್ ಗಳಲ್ಲಿ ವಾಹನ ಸಂಚಾರ ಬಂದ್ ಸಂಚಾರ ರದ್ದು ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಯೇ ಗಮನಿಸಿ! ನೀವು ಇಂದು ರಾತ್ರಿ (Night) ಅಥವಾ ನಾಳೆ ಮುಂಜಾನೆ ವಾಹನ ಹಿಡಿದು ಹೊರಗೆ ಹೊರಡಲು ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ನಿಮಗೆ ಒಂದು ಶಾಕಿಂಗ್ ಸುದ್ದಿ (Shocking News)…
Latest News
Search the Archives
Access over the years of investigative journalism and breaking reports
You May Have Missed












