Tag: ನಯಸ
-

Indian Railway: 20 ಬೋಗಿಗಳ ಹೊಸ ಎಕ್ಸ್ಪ್ರೆಸ್ ರೈಲು ಜೂನ್ನಿಂದ ಕಾಯಂ; ಜೂನ್ 3 ರಿಂದ ಈ ಮಾರ್ಗದ ಓಡಾಟಕ್ಕೆ ನಿರಾಳ! | ಉತ್ತರ ಕನ್ನಡ ನ್ಯೂಸ್ (Uttara Kannada News) | ACTPnews
ಬದಲಾಯಿತು ರೈಲು ನಂಬರ್; ಇಲ್ಲಿದೆ ಹೊಸ ಅಪ್ಡೇಟ್! ಈ ಹಿಂದೆ ವಿಶೇಷ ರೈಲು ಸಂಖ್ಯೆ 09057/09058 ಆಗಿ ಓಡಾಡುತ್ತಿದ್ದ ಈ ಜನಪ್ರಿಯ ರೈಲು ಸೇವೆ, ಇನ್ಮುಂದೆ ಕಾಯಂ ಆಗಿ ಹೊಸ ನಂಬರ್ನೊಂದಿಗೆ ಹಳಿ ಮೇಲೆ ಓಡಲಿದೆ. ಇನ್ಮುಂದೆ ಈ ಸೇವೆಯು ರೈಲು ಸಂಖ್ಯೆ 19057/19058 ಸೂರತ್ – ಮಂಗಳೂರು ಜಂಕ್ಷನ್ – ಸೂರತ್ (ದ್ವಿ-ವಾರ) ಎಕ್ಸ್ಪ್ರೆಸ್ ಆಗಿ ಬದಲಾಗಲಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುನಿಲ್ ಬಿ. ನಾರ್ಕರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
-

Indian Railway: 20 ಬೋಗಿಗಳ ಹೊಸ ಎಕ್ಸ್ಪ್ರೆಸ್ ರೈಲು ಜೂನ್ನಿಂದ ಕಾಯಂ; ಜೂನ್ 3 ರಿಂದ ಈ ಮಾರ್ಗದ ಓಡಾಟಕ್ಕೆ ನಿರಾಳ! | ಉತ್ತರ ಕನ್ನಡ ನ್ಯೂಸ್ (Uttara Kannada News) | ACTPnews
ಬದಲಾಯಿತು ರೈಲು ನಂಬರ್; ಇಲ್ಲಿದೆ ಹೊಸ ಅಪ್ಡೇಟ್! ಈ ಹಿಂದೆ ವಿಶೇಷ ರೈಲು ಸಂಖ್ಯೆ 09057/09058 ಆಗಿ ಓಡಾಡುತ್ತಿದ್ದ ಈ ಜನಪ್ರಿಯ ರೈಲು ಸೇವೆ, ಇನ್ಮುಂದೆ ಕಾಯಂ ಆಗಿ ಹೊಸ ನಂಬರ್ನೊಂದಿಗೆ ಹಳಿ ಮೇಲೆ ಓಡಲಿದೆ. ಇನ್ಮುಂದೆ ಈ ಸೇವೆಯು ರೈಲು ಸಂಖ್ಯೆ 19057/19058 ಸೂರತ್ – ಮಂಗಳೂರು ಜಂಕ್ಷನ್ – ಸೂರತ್ (ದ್ವಿ-ವಾರ) ಎಕ್ಸ್ಪ್ರೆಸ್ ಆಗಿ ಬದಲಾಗಲಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುನಿಲ್ ಬಿ. ನಾರ್ಕರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
-

Karnataka Politics: ಕೆಪಿಸಿಸಿ ಅಧ್ಯಕ್ಷಗಾದಿ ಯಾರಿಗೆ ಒಲಿಯುತ್ತೆ? ಸತೀಶ್ ಜಾರಕಿಹೊಳಿಗೆ ಕಾದಿದ್ಯಾ ಶಾಕ್? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
DK ಕ್ಯಾಬಿನೆಟ್ನಲ್ಲಿ ಯುವ ಪಡೆಗೆ ಮೊದಲ ಆದ್ಯತೆ ಕಾಂಗ್ರೆಸ್ನಲ್ಲಿ ಈ ಬಾರಿ ದೊಡ್ಡ ದೊಡ್ಡ ಹುದ್ದೆ ಭಾರೀ ಡಿಮ್ಯಾಂಡ್ ಶುರುವಾಗಿದೆ. ಸಿದ್ದು ಕೆಳಗಿಳೀತಿದ್ದಂತೆ ಡಿಸಿಎಂ ಆಸೆ ಬಹುತೇಕರಲ್ಲಿ ಚಿಗುರೊಡೆದಿದೆ. ಮೂರು ವರ್ಷದಿಂದ ಡಿಕೆ ಅಧಿಕಾರದಲ್ಲಿದ್ದ ಹುದ್ದೆಗೆ ಡಜನ್ ನಾಯಕರು ಬೇಡಿಕೆ ಇಟ್ಟಿದ್ದಾನೆ. ಉಪಮುಖ್ಯಮಂತ್ರಿ ಆಗೋದಕ್ಕೆ ಸರಥಿ ಸಾಲು ಹಚ್ಚಿದ್ದು, ಒಬ್ಬರ ಮೇಲೊಬ್ಬರಂತೆ ಮನದ ಮಾತನ್ನ ಬಿಚ್ಚಿಡ್ತಿದ್ದಾರೆ. ಸಿದ್ದು ಆಡಳಿತದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್, ಈ ಬಾರಿ ದೊಡ್ಡ ಹುದ್ದೆ ಗಿಟ್ಟಿಸಿಕೊಳ್ಳೊ ಆಸೆಯಲ್ಲಿದ್ದಾರೆ. ಡಿಕೆಶಿ ಸಂಪುಟದಲ್ಲಿ ಮಂತ್ರಿ…
-

IPL 2026: ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೇ! ಫೈನಲ್ ನೋಡಲು ಹೋಗುವ ಫ್ಯಾನ್ಸ್ಗಾಗಿ 2 ಸೂಪರ್ ಫಾಸ್ಟ್ ರೈಲುಗಳಿಗೆ ಗ್ರೀನ್ ಸಿಗ್ನಲ್ | ಕ್ರೀಡಾ ಸುದ್ದಿ | ACTPnews
Last Updated:May 30, 2026 10:17 PM IST ಹೆಚ್ಚು ಪ್ರಯಾಣಿಕರ ದಟ್ಟನೆಯನ್ನು ನಿವಾರಿಸಲು ಹಾಗೂ ಪ್ರಯಾಣಿಕರ ಬೇಡಿಕೆಯ ಮೇರೆಗೆ ಐಪಿಎಲ್ ಫೈನಲ್ಗಾಗಿ ವಿಶೇಷ ದರದಲ್ಲಿ ಎರಡು ಸೂಪರ್ ಫಾಸ್ಟ್ ರೈಲನ್ನು ಬಿಡಲು ಪಶ್ಚಿಮ ರೈಲ್ವೆ ಗ್ರೀನ್ ಸಿಗ್ನಲ್ ನೀಡಿದೆ. ಐಪಿಎಲ್ ಫೈನಲ್ಗೆ 2 ಸೂಪರ್ ಫಾಸ್ಟ್ ರೈಲು ಈ ಬಾರಿಯ ಐಪಿಎಲ್ ಫೈನಲ್ (IPL Final) ಪಂದ್ಯಾವಳಿಗಾಗಲೇ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ…
-

Karnataka Rains: ಇನ್ನೂ 2 ಗಂಟೆಯಲ್ಲಿ 40 ಕಿಲೋಮೀಟರ್ ವೇಗದ ಬಿರುಗಾಳಿ, 115 ಮಿಲಿಮೀಟರ್ವರೆಗೆ ಭಾರೀ ಮಳೆ; 7 ಜಿಲ್ಲೆಗೆ ಹೈ ಅಲರ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 4:59 PM IST IMD ಮೇ 30, 31ಕ್ಕೆ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ, ಮುಂಗಾರು ಜೂನ್ 7ರ ಸುಮಾರಿಗೆ ದುರ್ಬಲವಾಗಿ ಆಗಮನ ನಿರೀಕ್ಷೆ ಮಳೆ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಜನತೆ ಕಣ್ಣು ಮುಚ್ಚಿ ಕಣ್ಣು ಬಿಡುವುದರೊಳಗೆ ರಣಭೀಕರ ಪರಿಸ್ಥಿತಿಯನ್ನು (Situation) ಎದುರಿಸಲಿದ್ದಾರಾ? ಹವಾಮಾನ ಇಲಾಖೆ ನೀಡಿರುವ ಲೇಟೆಸ್ಟ್ ಅಪ್ಡೇಟ್ ನೋಡಿದರೆ ಹೌದು…
-

Auto Shopping: ಆಟೋ ಅಂದ್ರೆ ಬರೀ ಪ್ರಯಾಣವಷ್ಟೇ ಅಲ್ಲ, ಶಾಪಿಂಗ್ ಕೂಡ; ಅಚ್ಚರಿ ಮೂಡಿಸಿದ ಚಾಲಕನ ಐಡಿಯಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 4:40 PM IST ಬೆಂಗಳೂರು ಆಟೋ ಚಾಲಕ ತನ್ನ ಆಟೋವನ್ನು ಮಿನಿ ಶಾಪಿಂಗ್ ಮಾಲ್ ಆಗಿ ರೂಪಿಸಿ ಆಭರಣ ಮಾರಾಟ ಆರಂಭಿಸಿದ್ದಾರೆ, ಫೋಟೋ ವಿಡಿಯೋ ವೈರಲ್, ನೆಟಿಜನ್ಗಳು ಇದನ್ನು Peak Bengaluru Moment ಎನ್ನುತ್ತಿದ್ದಾರೆ (ಫೋಟೋ ಕ್ರೆಡಿಟ್- bangalore_pulse ಇನ್ಸ್ಟಾಗ್ರಾಮ್) ಬೆಂಗಳೂರು (Bengaluru) ಎಂದಾಕ್ಷಣ ನೆನಪಿಗೆ ಬರುವುದು ಟ್ರಾಫಿಕ್ (Traffic) ಜಾಮ್. ಆಟೋದಲ್ಲಿ (Auto) ಕುಳಿತು ಟ್ರಾಫಿಕ್ಗೆ ಬೈಯುತ್ತಾ ಸಮಯ ಕಳೆಯುವವರಿಗೆ ಇಲ್ಲಿದೆ ಒಂದು ಅಚ್ಚರಿಯ ಸುದ್ದಿ. ಇನ್ಮುಂದೆ ನೀವು ಟ್ರಾಫಿಕ್ನಲ್ಲಿ…
-

Traffic Jam: ಇಂದಿನಿಂದ 7 ದಿನದವರೆಗೆ ಬೆಂಗಳೂರಿನ ಸಂಚಾರದಲ್ಲಿ ಭಾರೀ ವ್ಯತ್ಯಯ; ಈ ವಾಹನಗಳಿಗೆ ಪ್ರವೇಶ ನಿಷೇಧ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 3:44 PM IST ಬಿಎಲ್ಆರ್ ಏರ್ಪೋರ್ಟ್ ಟ್ರಂಪೆಟ್ ರಸ್ತೆ ಬಳಿ ಜೂನ್ 7ರವರೆಗೆ ಟ್ರಾಫಿಕ್ ಡೈವರ್ಷನ್, ಇಂದು ರಾತ್ರಿ 11ರಿಂದ ಬೆಳಗ್ಗೆ 6ರವರೆಗೆ ಮಾರತ್ತಹಳ್ಳಿ ಬ್ರಿಡ್ಜ್ ಬಳಿ ಹೆಚ್ಜಿವಿ ಸಂಚಾರ ನಿಷೇಧ ಸಂಚಾರ ನಿಷೇಧ ಬೆಂಗಳೂರು: ಟ್ರಾಫಿಕ್ ಸಮಸ್ಯೆಯಿಂದ (Traffic Problem) ಹೈರಾಣಾಗಿರುವ ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ಶಾಕ್! ನೀವು ವಿಮಾನ ನಿಲ್ದಾಣಕ್ಕೆ ಹೋಗುವ ಪ್ಲಾನ್ (Plan) ಮಾಡುತ್ತಿದ್ದೀರಾ? ಅಥವಾ ಇಂದು ರಾತ್ರಿ ಮಾರತ್ತಹಳ್ಳಿ ಕಡೆ ಪ್ರಯಾಣ ಬೆಳೆಸುತ್ತಿದ್ದೀರಾ? ಹಾಗಾದರೆ…
-

Good News: ಇನ್ಮೇಲೆ ಬೆಂಗಳೂರಿಂದ ಮಂಗಳೂರು ಕೇವಲ 5 ತಾಸಿನ ಹಾದಿ; ಇನ್ನೂ 2 ದಿನದಲ್ಲಿ ಅತ್ಯಂತ ವೇಗದ ರೈಲಿಗೆ ಹಸಿರು ನಿಶಾನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 1:47 PM IST ಜೂನ್ 1 ರಿಂದ ಬೆಂಗಳೂರು ಮಂಗಳೂರು ವಂದೇ ಭಾರತ್ ಟೆಸ್ಟಿಂಗ್ ಶುರು, ಸಕಲೇಶಪುರ ಸುಬ್ರಹ್ಮಣ್ಯ ಘಾಟ್ ವಿದ್ಯುದ್ದೀಕರಣಕ್ಕೆ ₹729 ಕೋಟಿ, 120 ಕಿ.ಮೀ ವೇಗ, ಪ್ರಯಾಣ 5 ಗಂಟೆಗೆ ಇಳಿಕೆ ವಂದೇ ಭಾರತ್ ಬೆಂಗಳೂರು: ಶಿರಾಡಿ ಘಾಟ್ ಟ್ರಾಫಿಕ್, ಬಸ್ಸುಗಳ (Bus) 8-10 ಗಂಟೆಗಳ ಸುದೀರ್ಘ ಹಾಗೂ ಆಯಾಸದ ಪ್ರಯಾಣ, ಇವೆಲ್ಲದಕ್ಕೂ ಗುಡ್ ಬೈ ಹೇಳುವ ಟೈಂ ಬಂದೇ ಬಿಡ್ತು! ಹೌದು, ಕರಾವಳಿ (Coastal) ಹಾಗೂ ಬೆಂಗಳೂರು…
-

Bengaluru: ಬೆಂಗಳೂರಿನ ಮಾಯಾಬಜಾರು; ತಿಂಡಿದೇ ಕಾರುಬಾರು, ವೀಕೆಂಡ್ ಓಡಾಟಕ್ಕಂತೂ ಸೂಪರ್ರೋ ಸೂಪರ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 1:20 PM IST ಭಾನುವಾರ ಈ ರಸ್ತೆಯೊಳಗೆ ವಾಹನಗಳಿಗೆ ನೋ ಎಂಟ್ರಿ. ಅದಕ್ಕೇ ಜನ ಅಷ್ಟು ಆರಾಮಾಗಿ ರಿಲ್ಯಾಕ್ಸ್ ಮೂಡಲ್ಲಿ ಇಡೀ ರಸ್ತೆಯುದ್ದಕ್ಕೂ ಓಡಾಡ್ಕೊಂಡಿರ್ತಾರೆ. ನಡುನಡುವೆ ಬಾಯಿರುಚಿ ತಣಿಸೋ ಬಗೆಬಗೆಯ ಸ್ನಾಕ್ಸ್ ಅಂಗಡಿಗಳಂತೂ ಜನ್ರನ್ನ ಮತ್ತಷ್ಟು ಅಟ್ರಾಕ್ಟ್ ಮಾಡ್ತವೆ. + News18 ಬೆಂಗ್ಳೂರಲ್ಲಿ ಎಲ್ಲಾ ಏರಿಯಾಗಳದ್ದು (Bengaluru News) ಒಂದು ತೂಕವಾದ್ರೆ, ಚರ್ಚ್ ಸ್ಟ್ರೀಟ್ನದ್ದೇ ಒಂದು (Church Street ) ತೂಕ. ಲೋಕಲ್ ಚುರುಮುರಿಯಿಂದ ಹಿಡಿದು ವರ್ಲ್ಡ್ ಫೇಮಸ್ ರೆಸ್ಟೊರೆಂಟ್ ತನಕ,…
-

KSRTC: ಪ್ರಕೃತಿಯ ನಡುವೆ ಚಿಲ್ಲಿಂಗ್ ಪಯಣ, ಬೆಳಿಗ್ಗೆ ಮಂಜುನಾಥನ ದರ್ಶನ; ರಾಜ್ಯದ ಅತ್ಯಂತ ಮನೋಹರ ರಸ್ತೆ ಮಾರ್ಗದಲ್ಲಿ ನೂತನ ಬಸ್ ಸೇವೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 12:23 PM IST ಕೆಎಸ್ಆರ್ಟಿಸಿ ಪುತ್ತೂರು ವಿಭಾಗವು ಬೆಂಗಳೂರು ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ ಮಾರ್ಗಕ್ಕೆ ಮೈಸೂರು ಕೊಡಗು ಬಿಸಿಲೆ ಘಾಟ್ ಮೂಲಕ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಿದೆ, ಆನ್ಲೈನ್ ಬುಕ್ಕಿಂಗ್ ಲಭ್ಯ ನೂತನ ಬಸ್ ಸೇವೆ ಬೆಂಗಳೂರು: ನೀವೂ ಬೆಂಗಳೂರಿನಿಂದ ಧರ್ಮಸ್ಥಳ ಅಥವಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೆ ಕೆಎಸ್ಆರ್ಟಿಸಿ (KSRTC) ಕಡೆಯಿಂದ ಸಿಕ್ಕಾಪಟ್ಟೆ ಖುಷಿ ಕೊಡುವ ಸುದ್ದಿಯೊಂದು (News) ಇಲ್ಲಿದೆ. ಹೌದು, ಭಕ್ತರು…
Latest News
Search the Archives
Access over the years of investigative journalism and breaking reports
You May Have Missed












