Tag: ಪರ
-

IPL Final RCB vs GT: ಆರ್ಸಿಬಿ ಬೌಲರ್ಗಳ ನಿದ್ದೆಗೆಡಿಸುವ ಟಾಪ್ 5 ಆಟಗಾರರು ಇವರೇ! ಗುಜರಾತ್ ಪರ ಬಂಡೆಯಂತೆ ನಿಲ್ತಾನೆ ಆತ! | ಕ್ರೀಡಾ ಸುದ್ದಿ | ACTPnews
Last Updated:May 31, 2026 11:45 AM IST GT vs RCB Final 2026 GT Danger Players against RCB: ಗುಜರಾತ್ ಬಲವಾದ ಪುನರಾಗಮನ ಮಾಡಿ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ಅನ್ನು ಸೋಲಿಸುವ ಮೂಲಕ ಫೈನಲ್ ತಲುಪಿದೆ. ಹಾಗಾದರೆ, ಆರ್ಸಿಬಿ ಪಾಲಿಗೆ ಅತಿದೊಡ್ಡ ಬೆದರಿಕೆಯನ್ನು ಒಡ್ಡಬಹುದಾದ ಗುಜರಾತ್ ಟೈಟಾನ್ಸ್ ತಂಡದ ಟಾಪ್ ಐದು ಆಟಗಾರರ ಬಗ್ಗೆ ತಿಳಿದುಕೊಳ್ಳೋಣ. News18 ನವದೆಹಲಿ: 2026ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ದಿನ…
-

GT vs RCB: ಐಪಿಎಲ್ ಫೈನಲ್ನಲ್ಲಿ ಫಿಲ್ ಸಾಲ್ಟ್ ಆರ್ಸಿಬಿ ಪರ ಆಡ್ತಾರಾ? ಕ್ಯಾಪ್ಟನ್ ರಜತ್ ಪಾಟೀದಾರ್ ಹೇಳಿದಿಷ್ಟು! | ಕ್ರೀಡಾ ಸುದ್ದಿ | ACTPnews
Last Updated:May 30, 2026 8:05 PM IST ನಾಳೆ ಅಂದರೆ, ಭಾನುವಾರ ಐಪಿಎಲ್ 2026 ರ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗುಜರಾತ್ ವಿರುದ್ಧ ಆರ್ಸಿಬಿಯ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಆಡುವ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಫಿಲ್ ಸಾಲ್ಟ್ ಐಪಿಎಲ್ 2026 ರ ಸೀಸನ್ನ ಫೈನಲ್ ಪಂದ್ಯವು ರಾಯಲ್ ಚಾಂಪಿಯನ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಅಹಮದಾಬಾದ್ನಲ್ಲಿ ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಆರ್ಸಿಬಿಯ ಸ್ಪೋಟಕ ಬ್ಯಾಟರ್ ಫಿಲ್…
-

Cataracts: ವಯಸ್ಸಾಗುತ್ತಿದ್ದಂತೆ ಕಣ್ಣಿನ ಪೊರೆ ಜಾಸ್ತಿ ಆಗ್ತಿದ್ಯಾ? ನಿರ್ಲಕ್ಷ್ಯ ಬೇಡ, ಈಗ್ಲೇ ಚಿಕಿತ್ಸೆ ಪಡೆಯಿರಿ! | What Are Cataracts? why cataracts cases rising only in elder peoples | ಲೈಫ್ಸ್ಟೈಲ್ | ACTPnews
Last Updated:Nov 21, 2024 10:38 AM IST ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ, ಹೊಸ ಚಿಕಿತ್ಸಾ ವಿಧಾನಗಳನ್ನು ಬಳಸುವ ಮೂಲಕ ಕಣ್ಣಿನ ಪೊರೆ ಸಮಸ್ಯೆಯನ್ನು ಪರಿಶೀಲಿಸಬಹುದು. ಆದಷ್ಟು ಬೇಗ ಸಮಸ್ಯೆ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಯಾವುದೇ ತೊಂದರೆ ಆಗುವುದಿಲ್ಲ. ಹಾಗಾದ್ರೆ ಕಣ್ಣಿನ ಪೊರೆ ಸಮಸ್ಯೆಯನ್ನು ಪತ್ತೆ ಹಚ್ಚುವುದು ಹೇಗೆ? ಇದರ ಗುಣಲಕ್ಷಣಗಳೇನು? ಈ ಸಮಸ್ಯೆಗೆ ಪರಿಹಾರಗಳೇನು ಎಂಬುವುದನ್ನು ತಿಳಿಯೋಣ. ಸಾಂದರ್ಭಿಕ ಚಿತ್ರ ವಯಸ್ಸಾಗುತ್ತಿದ್ದಂತೆ ಕೆಲವು ಕಾಯಿಲೆಗಳು (Disease) ಬರುವುದು ಸಹಜ. ಆದರೆ ಎಲ್ಲರಿಗೂ ಒಂದೇ…
-

Rahmat Shah: ಅಫ್ಘಾನ್ ಪರ 125 ಏಕದಿನ ಪಂದ್ಯಗಳನ್ನು ಆಡಿದ ಸ್ಟಾರ್ ಆಟಗಾರ ನಿಧನ? ಅಭಿಮಾನಿಗಳನ್ನು ಚಿಂತೆಗೀಡು ಮಾಡಿದ ವೈರಲ್ ಪೋಸ್ಟ್! | ಕ್ರೀಡಾ ಸುದ್ದಿ | ACTPnews
Last Updated:May 17, 2026 5:52 PM IST ಸೋಶಿಯಲ್ ಮೀಡಿಯಾದಲ್ಲಿ ಅಫ್ಘಾನ್ ಸ್ಟಾರ್ ಕ್ರಿಕೆಟಿಗ ನಿಧನರಾಗಿದ್ದಾರೆ ಎಂಬ ಪೋಸ್ಟ್ಗಳು ಹರಿದಾಡುತ್ತಿವೆ. ಈ ಒಂದು ಪೋಸ್ಟ್ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಆದರೆ, ಇದು ನಿಜವಲ್ಲ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ರಹಮತ್ ಶಾ ಅಫ್ಘಾನಿಸ್ತಾನ (Afghanistan) ದ ಸ್ಟಾರ್ ಕ್ರಿಕೆಟಿಗ (Cricketer) ರಹಮತ್ ಶಾ (Rahmat Shah) ನಿಧನರಾಗಿದ್ದಾರೆ ಎಂದು ಹೇಳುವ ಪೋಸ್ಟ್ (Post) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದು ಕ್ರಿಕೆಟ್ (Cricket)…
-

Darshan: Darshan: ದರ್ಶನ್ ಪರ ವಕೀಲರು ಕೊಟ್ರು ಆಪರೇಷನ್ ಅಪ್ಡೇಟ್! ಸರ್ಜರಿ ಡೇಟ್ ತಿಳಿಸಿದ ಸಿವಿ ನಾಗೇಶ್! | Lawyers inform court of actor Darshan surgery date | | ACTPnews
Last Updated:Dec 09, 2024 5:38 PM IST ಜನರಲ್ ಅನಸ್ತೇಷಿಯಾ ನೀಡಲು ತಯಾರಿಮಡಿಕೊಳ್ಳಲು ದೇಹವು ಸಮತೋಲನಕ್ಕೆ ಬರಬೇಕು. 5ನೇ ತಾರೀಖಿನಂದು ಮತ್ತೊಂದು ವರದಿ ನೀಡಿದ್ದಾರೆ ಎಂದು ದರ್ಶನ್ ಪರ ವಕೀಲರು ಹೇಳಿದ್ರು. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renukaswamy Case) ನಟ ದರ್ಶನ್ ಆರೋಪಿಯಾಗಿದ್ದಾರೆ. ಮಧ್ಯಂತರ ಜಾಮೀನು (Interim Bail) ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ (Actor Darshan) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು (ಡಿ.09) ಹೈಕೋರ್ಟ್ನಲ್ಲಿ (High Court) ಜಾಮೀನು ಅರ್ಜಿ ವಿಚಾರಣೆ…
-

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews
ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್ ಪ್ಲೇ ಆಫ್ ಪ್ರವೇಶಿಸಬಹುದು. ತಂಡಗಳಲ್ಲಿ ಬದಲಾವಣೆ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್ ಹಾಗೂ ವೈಶಾಕ್ ವಿಜಯ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್ ತಂಡದಿಂದ ಹೊರಗುಳಿದಿದ್ದಾರೆ. ಲಖನೌ ಸೂಪರ್…
-

BCCI RTI Act: ಬಿಸಿಸಿಐ ಪರ ಅತಿ ದೊಡ್ಡ ತೀರ್ಪು! ಸಿಐಸಿಯ ಹೊಸ ಆದೇಶದಿಂದ ಕ್ರಿಕೆಟ್ ಬೋರ್ಡ್ಗೆ ಬಿಗ್ ರಿಲೀಫ್ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:49 PM IST ಬಿಸಿಸಿಐಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಬಿಸಿಸಿಐ- ಆರ್ಟಿಐ ವಿಶ್ವ (World) ದ ಅತ್ಯಂತ ಶ್ರೀಮಂತ ಕ್ರಿಕೆಟ್ (Cricket) ಮಂಡಳಿ (Board) ‘ಬಿಸಿಸಿಐ’ (BCCI) ಬಗ್ಗೆ ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಕೇಂದ್ರ ಮಾಹಿತಿ ಆಯೋಗ (CIC) ಬಿಸಿಸಿಐ ಅನ್ನು ‘ಮಾಹಿತಿ ಹಕ್ಕು’ ಅಂದರೆ ಆರ್ಟಿಐ (RTI) ಕಾಯ್ದೆ (Act) ಯ ವ್ಯಾಪ್ತಿಗೆ ತರಲು ಸ್ಪಷ್ಟವಾಗಿ ನಿರಾಕರಿಸಿದೆ. ಬಿಸಿಸಿಐ ಆರ್ಟಿಐ ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರವಲ್ಲ…
-

ಖರ್ಗೆ ವಾರ್ನಿಂಗ್ಗೂ ಡೋಂಟ್ ಕೇರ್! ಸಿದ್ದರಾಮಯ್ಯ ಪರ ಈಶ್ವರ್ ಖಂಡ್ರೆ ಬ್ಯಾಟಿಂಗ್! | Don’t care about Kharge’s warning! Ishwar Khandre batting for Siddaramaiah! | | ACTPnews
Last Updated:Jan 19, 2025 4:29 PM IST ಖರ್ಗೆ ಅವರು ಆ ರೀತಿ ಖಡಕ್ ವಾರ್ನಿಂಗ್ ಕೊಟ್ಟ ಬಳಿಕವೂ ಸಚಿವ ಈಶ್ವರ್ ಖಂಡ್ರೆ ಮತ್ತೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಾರ್ನಿಂಗ್ಗೂ ಡೊಂಟ್ ಕೇರ್ ಎಂದ್ರಾ ಸಚಿವ ಈಶ್ವರ್ ಖಂಡ್ರೆ? ಎನ್ನುವ ಪ್ರಶ್ನೆ ಮೂಡಿದೆ. News18 ಚಾಮರಾಜನಗರ: ಸಿಎಂ (CM) ಹಾಗೂ ಡಿಸಿಎಂ (DCM) ಬದಲಾವಣೆ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನಾನು, ರಾಹುಲ್…
-

Vijay Shankar: ಐಪಿಎಲ್ ಸೇರಿ ಭಾರತೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಪ್ಲೇಯರ್! ಬೇರೆ ದೇಶದ ಪರ ಆಡ್ತಾರಾ ತಮಿಳುನಾಡು ಕ್ರಿಕೆಟರ್? | ಕ್ರೀಡಾ ಸುದ್ದಿ | ACTPnews
Last Updated:May 22, 2026 7:04 PM IST ಭಾರತ ಪರ 12 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದ ವಿಜಯ್ ಶಂಕರ್ ಭಾರತೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 35 ವರ್ಷದ ವಿಜಯ್ ಶಂಕರ್ 2019 ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ಭಾಗವಾಗಿದ್ದರು. ವಿಜಯ್ ಶಂಕರ್ 3D ಆಟಗಾರ ಎಂದೂ ಕರೆಯಲ್ಪಡುವ ಭಾರತ ತಂಡದ ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಮೇ 22 ರಂದು ನಿವೃತ್ತಿ ಘೋಷಿಸಿದರು. ಶಂಕರ್ ತಮ್ಮ ನಿವೃತ್ತಿ ಬಗ್ಗೆ ಸೋಶಿಯಲ್…
-

Paaru Serial: ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಪಾರು ಸೀರಿಯಲ್ ತಂಡದಲ್ಲಿದ್ದ ಮತ್ತೊಬ್ಬರು ಸಾವು | After Dileep raj another guy from paaru serial team passes away | | ACTPnews
Last Updated:May 21, 2026 3:24 PM IST Paaru Seria: ಪಾರು ಸೀರಿಯಲ್ ನಟ ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಈಗ ಪಾರು ತಂಡದ ಇನ್ನೊಬ್ಬರ ಸದಸದ್ಯ ಮೃತಪಟ್ಟಿದ್ದಾರೆ. ನಂದೀಶ್ ಪಾರು ಸೀರಿಯಲ್ (Serial) ಈಗ ಸುದ್ದಿಯಾಗುತ್ತಿದೆ. ಪ್ರಸಾರ ಶುರುವಾಗಿ, ಜನರ ಮೆಚ್ಚುಗೆ ಗಳಿಸಿ ಮುಕ್ತಾಯಗೊಂಡ ಪಾರು ಸೀರಿಯಲ್ ಈಗ ಬೇರೆಯೇ ಕಾರಣಕ್ಕೆ ಸುದ್ದಿಯಾಗುತ್ತಿದೆ. ಪಾರು (Paaru) ಧಾರಾವಾಹಿಯಲ್ಲಿ ನಟಿಸಿದ್ದ ನಟ ದಿಲೀಪ್ ರಾಜ್ ಅವರ ಸಾವಿನ ಬೆನ್ನಲ್ಲಿಯೇ ಈಗ ಇದೇ ತಂಡದ ಇನ್ನೊಬ್ಬರು ಮೃತಪಟ್ಟಿದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed












