Tag: ಬರ
-

IPL 2026: ಕ್ವಾಲಿಫೈಯರ್- 1 ಗೆದ್ದ ತಂಡಗಳು ಎಷ್ಟು ಬಾರಿ ಐಪಿಎಲ್ ಚಾಂಪಿಯನ್ ಆಗಿವೆ? ಇಲ್ಲಿದೆ ಕೂತೂಹಲಕಾರಿ ಮಾಹಿತಿ | ಕ್ರೀಡಾ ಸುದ್ದಿ | ACTPnews
Last Updated:May 26, 2026 8:25 PM IST ಐಪಿಎಲ್ ಪ್ಲೇಆಫ್ ಮಾಡೆಲ್ ಲೀಗ್ ಹಂತದಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯುವ ತಂಡಗಳಿಗೆ ನಿರಂತರವಾಗಿ ಟ್ರೋಫಿ ಸಿಕ್ಕಿದೆ. ಪ್ಲೇಆಫ್ ಸ್ವರೂಪವು 2011 ರಲ್ಲಿ ಪ್ರಾರಂಭವಾದಾಗಿನಿಂದ, ಕ್ವಾಲಿಫೈಯರ್- 1 ರಲ್ಲಿ ಗೆಲುವು ಸಾಧಿಸಿದ ತಂಡಗಳು ಹೆಚ್ಚು ಬಾರಿ ಚಾಂಪಿಯನ್ಶಿಪ್ ಆಗಿವೆ. ಐಪಿಎಲ್ 2026 ಐಪಿಎಲ್ (IPL) ಪ್ಲೇಆಫ್ (Playoff) ಮಾಡೆಲ್ ಅಗ್ರ ಎರಡು ತಂಡಗಳಿಗೆ ಫೈನಲ್ (Final) ತಲುಪಲು ಎರಡು ಅವಕಾಶಗಳನ್ನು ನೀಡುವ ಮೂಲಕ ಹೆಚ್ಚುವರಿ ಪ್ರಯೋಜನವನ್ನು…
-

IPL 2026: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ಲೇಆಫ್ ಆಡಿರುವ ತಂಡ ಯಾವುದು? ಯಾವ ಟೀಮ್ ದಾಖಲೆ ಅತ್ಯಂತ ಕೆಟ್ಟದಾಗಿದೆ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 17, 2026 8:51 PM IST ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ಲೇಆಫ್ ಆಡಿದ ತಂಡಗಳ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಅತಿ ಹೆಚ್ಚು ಪ್ಲೇಆಫ್ ಆಡಿದ ಎರಡನೇ ತಂಡವಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಐಪಿಎಲ್ 2026 ಐಪಿಎಲ್ (IPL) 2026 ರಲ್ಲಿ ಪ್ಲೇಆಫ್ (Playoff) ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ನಾಲ್ಕು ತಂಡಗಳು ಲೀಗ್ (League) ಹಂತದ…
-

SRH World Record: ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ಬಾರಿ 200ಕ್ಕೂ ಹೆಚ್ಚು ಸ್ಕೋರ್! ಟಿ20 ಕ್ರಿಕೆಟ್ನಲ್ಲಿಯೇ ಹೊಸ ಚರಿತ್ರೆ ಸೃಷ್ಟಿಸಿದ ಹೈದರಾಬಾದ್ | ACTPnews
ಐಪಿಎಲ್ 2026ರ ಆವೃತ್ತಿಯ ಲೀಗ ಪಂದ್ಯಗಳು ಅಂತ್ಯವಾಗಿದ್ದು, ಪ್ಲೇಆಫ್ ಪಂದ್ಯಗಳಿಗೆ ಕ್ಷಣಗಣನೆ ಶುರುವಾಗಿದೆ. ಆರ್ಸಿಬಿ, ಗುಜರಾತ್ ಟೈಟನ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಿದ್ದು, 19ನೇ ಆವೃತ್ತಿಯಲ್ಲಿ ಟ್ರೋಫಿ ಎತ್ತಿ ಹಿಡಿಯಲು ಸೆಣಸಾಡಲಿವೆ. 2026ರ ಆವೃತ್ತಿಯಲ್ಲಿ ಹಲವಾರು ದಾಖಲೆಗಳು ಬ್ರೇಕ್ ಆಗಿವೆ. ಅದರಲ್ಲೂ ಬ್ಯಾಟಿಂಗ್ ಸ್ನೇಹಿ ವಿಕೆಟ್ಗಳು ಹೆಚ್ಚಾಗುತ್ತಿರುವುದರಿಂದ ಹಲವಾರು ಬ್ಯಾಟಿಂಗ್ ರೆಕಾರ್ಡ್ಗಳು ಈ ಬಾರಿ ಧೂಳೀಪಟವಾಗಿವೆ. 2026ರಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. Source link
-

Vijay Shankar: ಐಪಿಎಲ್ ಸೇರಿ ಭಾರತೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಪ್ಲೇಯರ್! ಬೇರೆ ದೇಶದ ಪರ ಆಡ್ತಾರಾ ತಮಿಳುನಾಡು ಕ್ರಿಕೆಟರ್? | ಕ್ರೀಡಾ ಸುದ್ದಿ | ACTPnews
Last Updated:May 22, 2026 7:04 PM IST ಭಾರತ ಪರ 12 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದ ವಿಜಯ್ ಶಂಕರ್ ಭಾರತೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 35 ವರ್ಷದ ವಿಜಯ್ ಶಂಕರ್ 2019 ರ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ಭಾಗವಾಗಿದ್ದರು. ವಿಜಯ್ ಶಂಕರ್ 3D ಆಟಗಾರ ಎಂದೂ ಕರೆಯಲ್ಪಡುವ ಭಾರತ ತಂಡದ ಸ್ಟಾರ್ ಆಲ್ರೌಂಡರ್ ವಿಜಯ್ ಶಂಕರ್ ಮೇ 22 ರಂದು ನಿವೃತ್ತಿ ಘೋಷಿಸಿದರು. ಶಂಕರ್ ತಮ್ಮ ನಿವೃತ್ತಿ ಬಗ್ಗೆ ಸೋಶಿಯಲ್…
-

Budget 2025: ಈ ಬಾರಿ ಯಾರಿಗೆಲ್ಲ ತೆರಿಗೆ ವಿನಾಯಿತಿ ಕೊಡ್ತಾರೆ ನಿರ್ಮಲಾ? ಕೇಂದ್ರ ಬಜೆಟ್ಗೆ ಕೌಂಟ್ ಡೌನ್, ನಿರೀಕ್ಷೆ ನೂರಾರು | Budget 2025: Countdown to Union Budget: Getting tax exemption from Nirmala this time..? | ವ್ಯಾಪಾರ ಸುದ್ದಿ | ACTPnews
ಈ ಕುರಿತು ಮಾತನಾಡಿರುವ ಮುಖ್ಯ ತೆರಿಗೆ ಆಯುಕ್ತರಾದ ಸಿರಿಲ್ ಅಮರಚಂದ್ ಮಂಗಲದಾಸ್ “ಹೊಸ ತೆರಿಗೆ ಪದ್ಧತಿಯಡಿಯಲ್ಲಿ ಗರಿಷ್ಠ ತೆರಿಗೆ ದರವನ್ನು (ಸರ್ಚಾರ್ಜ್ ಮತ್ತು ಸೆಸ್ ಸೇರಿದಂತೆ ಪರಿಣಾಮಕಾರಿ ದರ) 30 ಪ್ರತಿಶತಕ್ಕೆ ಮಿತಿಗೊಳಿಸುವಂತಹ ಮತ್ತು ಹೊಸ ಆಡಳಿತದಲ್ಲಿ ಗೃಹ ಸಾಲಕ್ಕೆ ಹೆಚ್ಚಿನ ಕಡಿತದಂತಹ ಕೆಲವು ನಿರ್ದಿಷ್ಟ ಪ್ರಯೋಜನಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸರ್ಕಾರವು ಕೆಲವು ಪ್ರಯೋಜನಗಳನ್ನು ಒದಗಿಸಬೇಕು” ಎಂದು ಹೇಳುತ್ತಾರೆ. ಫೆಬ್ರವರಿ 1 ರಂದು ಮಂಡಿಸಲಾಗುವ ಬಜೆಟ್ 2025 ಗಾಗಿ ಅವರ ಇಚ್ಛೆಪಟ್ಟಿಗಳಲ್ಲಿ ಏನಿದೆ ಎಂಬುದನ್ನು ಕಂಡುಹಿಡಿಯಲು…
-

Darshan: 28 ಬಾರಿ ವಕೀಲರನ್ನು ಭೇಟಿ ಮಾಡಿದ್ರೂ ವರ್ಕೌಟ್ ಆಗಿಲ್ವಾ? ದರ್ಶನ್ ಪ್ರಯತ್ನಗಳೆಲ್ಲ ವ್ಯರ್ಥ | Renukaswamy case Darshan met lawyers 28 times | | ACTPnews
ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೇಗಿದೆ ದರ್ಶನ್ ಲೈಫ್ ಸ್ಟೈಲ್? ಕಾರಾಗೃಹ ಇಲಾಖೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೌಲಭ್ಯಗಳ ವಿವರಣೆ ಇಲ್ಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾದ ನಟ ದರ್ಶನ್ ಕಳೆದ ಒಂಭತ್ತು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತಲ ಕೋಣೆಯಲ್ಲಿ ಇಡಲಾಗಿದೆ, ಎಂಟು ತಿಂಗಳಿನಿಂದ ಕೂಡ ಕ್ವಾರಂಟೈನ್ ಸೆಲ್ನಲ್ಲೇ ಇಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಸರಿಯಾದ ಊಟ ನೀಡ್ತಿಲ್ಲ,…
-

ಗಾಲ್ವನ್ ಸಂಘರ್ಷದಲ್ಲಿ 5 ಪಿಎಲ್ಎ ಸೈನಿಕರ ಸಾವು; ಮೊದಲ ಬಾರಿ ಲೆಕ್ಕ ಕೊಟ್ಟ ಚೀನಾ | | ACTPnews
Last Updated:Sep 25, 2020 10:04 AM IST ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಸೈನಿಕರು ಬಲಿಯಾಗಿದ್ದರು. ಆ ಘಟನೆಯಲ್ಲಿ 5 ಪಿಎಲ್ಎ ಸೈನಿಕರು ಸತ್ತಿದ್ದಾರೆಂದು ಚೀನಾ ಮೊದಲ ಬಾರಿ ಒಪ್ಪಿಕೊಂಡಿದೆ. ನವದೆಹಲಿ(ಸೆ. 25): ಪೂರ್ವ ಲಡಾಖ್ನ ಟಿಬೆಟ್ ಗಡಿ ಬಳಿಯ ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ತನ್ನ ಕಡೆಯ 5 ಸೈನಿಕರು ಮೃತಪಟ್ಟಿದ್ಧಾರೆಂದು ಚೀನಾ ಹೇಳಿದೆ. ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು…
-

Donald Trump: ಇಸ್ರೇಲ್ ಪ್ರಧಾನಿಯಾಗ್ತಾರಂತೆ ಟ್ರಂಪ್! ಬೇರೆ ದೇಶದ ಪ್ರಜೆ ಇಸ್ರೇಲ್ ಪಿಎಂ ಆಗಬಹುದೇ? | Explainers | ACTPnews
ಟ್ರಂಪ್ ಹೇಳಿದ್ದೇನು? ನ್ಯೂಸ್ 18 ಹಿಂದಿ ವರದಿ ಮಾಡಿದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ಏನು ಹೇಳುತ್ತಾರೆಂದು ಊಹಿಸುವುದು ಕಷ್ಟ. ಗ್ರೀನ್ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ, ಕ್ಯೂಬಾವನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಕೆನಡಾವನ್ನು ಅಮೆರಿಕದ ರಾಜ್ಯವನ್ನಾಗಿ ಮಾಡುವ ಬಗ್ಗೆ ಮಾತನಾಡಿರುವ ಟ್ರಂಪ್, ಇದೆಲ್ಲವೂ ಇತ್ಯರ್ಥವಾದ ನಂತರ, ನಾನು ಇಸ್ರೇಲ್ನ ಪ್ರಧಾನಿಯಾಗುತ್ತೇನೆ ಎಂದು ಬುಧವಾರ ಘೋಷಿಸಿದ್ದಾರೆ. ಹಾಗಾದ್ರೆ, ಇದೀಗ ಪ್ರಶ್ನೆ ಏನಂದರೆ… ಒಬ್ಬ ಅಮೇರಿಕನ್ ನಿಜವಾಗಿಯೂ ಇಸ್ರೇಲ್ನ ಪ್ರಧಾನಿಯಾಗಬಹುದೇ? ಅದಕ್ಕೆ ಉತ್ತರ ಇಲ್ಲಿದೆ…. ಮೊದಲ ನೋಟದಲ್ಲಿ, ಉತ್ತರ ಸರಳವೆನಿಸುತ್ತದೆ: ಬೇರೆ…
-

Parle Vs Parle: ಮೋದಿ ಕೊಟ್ಟ ಮೆಲೊಡಿ ಚಾಕ್ಲೆಟ್ ಬೇರೆ, ಇಲ್ಲಿ ಜನ ದುಡ್ಡು ಹಾಕಿ ಸ್ಟಾಕ್ ಕೊಳ್ತಿರೋದೇ ಬೇರೆ! ಸಿಕ್ಕಾಪಟ್ಟೆ ಕನ್ಫ್ಯೂಶನ್! | ವ್ಯಾಪಾರ ಸುದ್ದಿ | ACTPnews
Last Updated:May 20, 2026 4:40 PM IST ಇಟಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಮೆಲೋಡಿ ಉಡುಗೊರೆ, ವಿಡಿಯೋ ವೈರಲ್, ಹೆಸರಿನ ಗೊಂದಲದಿಂದ ಪಾರ್ಲೆ ಇಂಡಸ್ಟ್ರೀಸ್ ಷೇರು ಏರಿಕೆಯಾಗಿದೆ. News18 ಪ್ರಧಾನಿ ನರೇಂದ್ರ ಮೋದಿ ವಿದೇಶ (PM Narendra Modi) ಪ್ರವಾಸದಲ್ಲಿದ್ದಾರೆ. ಇಟಲಿಯಲ್ಲಿರುವ ಪ್ರಧಾನಿ ಮೋದಿಯವರನ್ನ ಇಟಲಿ ಅಧ್ಯಕ್ಷೆ ಮೆಲೋನಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇನ್ನು ಭೇಟಿ ವೇಳೆ ಪ್ರಧಾನಿ ಮೋದಿ ಮೆಲೋನಿಗೆ (Giorgia Meloni) ಪಾರ್ಲೆ ಮೆಲೋಡಿ ಚಾಕೋಲೇಟ್ ಗಿಫ್ಟ್ ಕೊಟ್ಟಿದ್ದಾರೆ.…
-

ಕೈತುಂಬಾ ಸಂಬಳ ಬರೋ ಐಟಿ ಕೆಲಸ ಬಿಟ್ಟು, ರಾಜಸ್ಥಾನಿ ಹಸ್ತಕಲೆ ಶುರು ಮಾಡಿದ ಯುವತಿ; ಕುರ್ತಾ ಘರ್ ಕಟ್ಟಿ ಸಕ್ಸಸ್ ಆಗಿದ್ದು ಹೀಗೆ! | IT Engineer Starts Kurta Business With low cost and Now Earns Lakhs From Handcrafted Suits | ಟ್ರೆಂಡಿಂಗ್ ಸುದ್ದಿ | ACTPnews
ಪ್ರತಿಯೊಬ್ಬರೂ ತಂತ್ರಜ್ಞಾನ ಕ್ಷೇತ್ರಕ್ಕೆ (Technology Filed) ಬಹಳ ಪ್ರಾಮುಖ್ಯತೆಯನ್ನು ಕೊಡುತ್ತಿದ್ದಾರೆ. ಆದರೆ ಯಾವಾಗಲೂ ತಂತ್ರಜ್ಞಾನ ಕ್ಷೇತ್ರದಲ್ಲೇ ಮುಂದುವರೆಯಬೇಕು ಎಂಬ ನಿಯಮವಿಲ್ಲ. ಕೆಲವೊಮ್ಮೆ ಮನಸ್ಸು ಕಲಾತ್ಮಕತೆ (Art) ಅಥವಾ ಸಂಪ್ರದಾಯದ ಕಡೆಗೆ ಹೋಗಬಹುದು, ಹೊಸ ಮಾರ್ಗಗಳನ್ನು ಹುಡುಕಬಹುದು. ಅಂತಹ ವಿಶಿಷ್ಟ ಕಥೆಯ ನಾಯಕಿ ಜೈಪುರದ ಸಿಧಿ ಗಾರ್ಗ್. ಏಳು ವರ್ಷಗಳ ಕಾಲ ಐಟಿ ಕ್ಷೇತ್ರದಲ್ಲಿ (IT Filed) ಕೆಲಸ ಮಾಡಿದ ಅವರು ತಮ್ಮ ಕಲಾತ್ಮಕ ಆಸಕ್ತಿಯನ್ನು ವೃತ್ತಿಯಾಗಿ ಪರಿವರ್ತಿಸಲು ನಿರ್ಧರಿಸಿದರು. 2022ರಲ್ಲಿ, ಅವರು ‘ಕುರ್ತಾ ಘರ್’ ಎಂಬ ಹವಸ್ಥಕಲೆಯ…
Latest News
Search the Archives
Access over the years of investigative journalism and breaking reports
You May Have Missed












