Tag: ಬಲ
-

Driverless Metro: ಬೆಂಗಳೂರಿಗೆ ಬಂತು ಹೈಟೆಕ್ ‘ಚಾಲಕರಹಿತ’ ಮೆಟ್ರೋ, ಬ್ಲೂ ಲೈನ್ ಸಂಚಾರಕ್ಕೆ ಕ್ಷಣಗಣನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 06, 2026 3:24 PM IST ಬೆಂಗಳೂರು ಬ್ಲೂ ಲೈನ್ ಮೆಟ್ರೋಗೆ ಬಿಇಎಂಎಲ್ ನಿರ್ಮಿಸಿದ ಚಾಲಕರಹಿತ ರೈಲು ಬೈಯಪ್ಪನಹಳ್ಳಿಗೆ ಆಗಮಿಸಿದೆ, 2026ರೊಳಗೆ ಬ್ಲೂ ಲೈನ್, ಆಗಸ್ಟ್ 15ರೊಳಗೆ ಪಿಂಕ್ ಲೈನ್ ಭಾಗ ಕಾರ್ಯಾರಂಭ ಗುರಿ ಬೆಂಗಳೂರು ಚಾಲಕರಹಿತ ಮೆಟ್ರೋ (ಫೋಟೋ ಕ್ರೆಡಿಟ್ ದಿ ಹಿಂದೂ) ಬೆಂಗಳೂರು: ಐಟಿ (IT) ಸಿಟಿಯ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತಿರುವ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ (Good News). ಬೆಂಗಳೂರಿನ (Bengaluru) ಜೀವನಾಡಿಯಾದ ಬ್ಲೂ ಲೈನ್ ಮೆಟ್ರೋಗಾಗಿ (Metro) ಬಹುನಿರೀಕ್ಷಿತ…
-

Peddi Tickets: ಪೆದ್ದಿ ಸಿನಿಮಾದ ಟಿಕೆಟ್ ಬೆಲೆ ಎಷ್ಟಿದೆ? ಪ್ರೀಮಿಯರ್ ಯಾವಾಗ? | Peddi movie premier shows and ticket price details inside | | ACTPnews
ಆದಾಗ್ಯೂ, ಕಳೆದ ಕೆಲವು ದಿನಗಳಿಂದ, ತೆಲಂಗಾಣದಲ್ಲಿ ಈ ಚಿತ್ರದ ಟಿಕೆಟ್ ದರಗಳು ಮತ್ತು ಪ್ರೀಮಿಯರ್ ಶೋಗಳ ಹೆಚ್ಚಳದ ಬಗ್ಗೆ ಅನಿಶ್ಚಿತತೆ ಇತ್ತು. ತೆಲಂಗಾಣ ಸರ್ಕಾರ ಇತ್ತೀಚೆಗೆ ಪ್ರಮುಖ ಅಧಿಸೂಚನೆಗಳನ್ನು ಹೊರಡಿಸಿದೆ. ಮೆಗಾ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡುತ್ತಾ, ತೆಲಂಗಾಣ ಸರ್ಕಾರ ಪೆಡ್ಡಿ ಚಿತ್ರಕ್ಕೆ ವಿಶೇಷ ಅನುಮತಿ ನೀಡಿದೆ. ಜೂನ್ 3 ರಂದು ರಾತ್ರಿ 8 ಗಂಟೆಗೆ ರಾಜ್ಯಾದ್ಯಂತ ಪ್ರೀಮಿಯರ್ ಶೋಗಳಿಗೆ ಒಪ್ಪಿಗೆ ನೀಡಿದೆ. ಜಿಎಸ್ಟಿ ಸೇರಿದಂತೆ ಪ್ರೀಮಿಯರ್ ಟಿಕೆಟ್ ಬೆಲೆಯನ್ನು 600 ರೂ.ಗೆ ನಿಗದಿಪಡಿಸಲಾಗಿದೆ. ಇದರೊಂದಿಗೆ, ಪೇಯ್ಡ್…
-

Hotel Fire: ರೆಸ್ಟೋರೆಂಟ್ನಲ್ಲಿ ಭೀಕರ ಅಗ್ನಿ ಅವಘಡ: 21 ಜನ ಬಲಿ, ಹಲವರು ಗಂಭೀರ / Hotel Fire Tragedy: Massive Blaze in Restaurant Leaves 21 Dead, Several Criti | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 1:43 PM IST ದೆಹಲಿಯ ಐಷಾರಾಮಿ ಮಾಲ್ವಿಯಾ ನಗರ ಪ್ರದೇಶದಲ್ಲಿರುವ ಹೋಟೆಲ್ ಫ್ಲೋರಿಸ್ ಸ್ಟೇಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅಪಘಾತದಲ್ಲಿ ಇಪ್ಪತ್ತೊಂದು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಸರಿಸುಮಾರು 37 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 21 ಜನ ಬಲಿ, ಹಲವರು ಗಂಭೀರ ದೆಹಲಿಯ ಮಾಲವಿಯಾ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದಲ್ಲಿ ಒಂದು ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ.…
-

RCB ಬ್ಲೌಸ್ಗೆ ಈಗ ಸಖತ್ ಡಿಮ್ಯಾಂಡ್! ಬ್ಲೂ ರೆಡ್, ಗೋಲ್ಡ್ ಕಲರ್ ರವಿಕೆಯಲ್ಲಿ ಮಿಂಚಿದ ಸುಂದರಿ | ಕ್ರೀಡಾ ಸುದ್ದಿ | ACTPnews
Last Updated:May 31, 2026 7:29 PM IST RCB ತಂಡ ಫೈನಲ್ ತಲುಪಿದೆ. ಕ್ರೇಜ್ ಡಬಲ್ ಆಗಿದೆ. ಆರ್ಸಿಬಿ ಫೈನಲ್ ಮ್ಯಾಚ್ ಹಿನ್ನೆಲೆ ಮಾಡೆಲ್ ಒಬ್ಬರು RCB ಸ್ಟೈಲಿಷ್ ಬ್ಲೌಸ್ ತೊಟ್ಟು ಮಿಂಚಿದ್ದಾರೆ. ನೆಟ್ಟಿಗರ ಗಮನ ಸೆಳೆದಿದ್ದಾರೆ. ಡಿಸೈನರ್ ಅಂಜಲಿ ಬೆಂಗಳೂರು: ಭಾರತದಲ್ಲಿ ಕ್ರಿಕೆಟ್ ಅನ್ನು ಹಬ್ಬದಂತೆ (Festival) ಆಚರಿಸಲಾಗುತ್ತದೆ. ಇನ್ನು ಐಪಿಎಲ್ನಲ್ಲಿ ಆರ್ಸಿಬಿ (Royal Challengers Bengaluru) ಕ್ರೇಜ್ ಬಗ್ಗೆ ಮಾತನಾಡೆದೆ ಬೇಡ ಬಿಡಿ, ಆರ್ಸಿಬಿ ತಂಡ ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು…
-

Shiva Rjkumar: ಅತ್ತ ಬೇಲ್ ಇತ್ತ ಬಾಂಡ್, ಶಿವಣ್ಣ ಕಿಂಗ್ ಆಫ್ ಸ್ಟೈಲ್! ಹೀಗೆ ಹೇಳಿದ್ಯಾರು? | | ACTPnews
ಬಾಂಡ್ ಪ್ರಕಾಶ್ ಮಸ್ತ್ ಲುಕ್ 666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಫೋಟೋ ಇಂಟ್ರಸ್ಟಿಂಗ್ ಆಗಿದೆ. ಕಾರ್ ಅಲ್ಲಿ ಶಿವಣ್ಣ ಕುಳಿತಿದ್ದಾರೆ. ಡ್ರೈವ್ ಕೂಡ ಮಾಡುತ್ತಿದ್ದಾರೆ. ಆದರೆ, ಹಿಂದೆ ತಿರುಗಿ ಎಡಗೈಯಿಂದ ಪಿಸ್ತೂಲ್ ಹಿಡಿದು ರೆಡಿ ಆಗಿದ್ದಾರೆ. ಬಾಂಡ್ ಪ್ರಕಾಶ್ ಮಸ್ತ್ ಲುಕ್ (ಚಿತ್ರ ಕೃಪೆ: ಶಿವರಾಜ್ ಕುಮಾರ್ ಇನ್ಸ್ಟಾಗ್ರಾಮ್) ಆದರೆ, ಶಿವಣ್ಣ ಯಾರಿಗೆ ಶೂಟ್ ಮಾಡಲು ರೆಡಿ ಆಗಿದ್ದಾರೆ ಅನ್ನುವ ಕುತೂಹಲವನ್ನ ಈ ಪೋಸ್ಟರ್ ಹೆಚ್ಚಿಸಿದೆ. ಹಾಗೆ ಅಣ್ಣಾವರ ಬಾಂಡ್ ಸರಣಿ ಸಿನಿಮಾದ ಹೆಸರನ್ನೆ ಶಿವಣ್ಣ…
-

IND vs AGF: ಗಂಭೀರ್-ಅಗರ್ಕರ್ ಸ್ಕೆಚ್ಗೆ ಸ್ಟಾರ್ ಆಟಗಾರ ಬಲಿ! ಅಫ್ಘಾನ್ ವಿರುದ್ಧದ ಟೆಸ್ಟ್ನಿಂದ ಆಲ್ರೌಂಡರ್ ದೂರ? | ಕ್ರೀಡಾ ಸುದ್ದಿ | ACTPnews
Last Updated:May 17, 2026 4:00 PM IST ಭಾರತೀಯ ಕ್ರಿಕೆಟ್ನಲ್ಲಿ ಇದೀಗ ಒಂದೇ ಒಂದು ಚರ್ಚೆ ನಡೆಯುತ್ತಿದೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡಲು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಶೀಘ್ರದಲ್ಲೇ ಸಭೆ ಸೇರಲಿದೆ. ಆದಾಗ್ಯೂ, ಈ ಆಯ್ಕೆಯಿಂದ ಕೆಲವು ಹಿರಿಯ ಆಟಗಾರರನ್ನು ಕೈಬಿಡಲಾಗುವುದು ಎಂಬ ಸುದ್ದಿ ಅಭಿಮಾನಿಗಳು ಮತ್ತು ಕ್ರಿಕೆಟ್ ಗಲ್ಲಿಗಳಲ್ಲಿ ಚರ್ಚೆ ಆಗುತ್ತಿದೆ. ಗೌತಮ್ ಗಂಭೀರ್- ಅಜಿತ್ ಅಗರ್ಕರ್ ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಟೆಸ್ಟ್…
-

Rahul Gandhi: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ಸರ್ಕಾರದ ಮೇಲೆ ಸಾಲು ಸಾಲು ಆರೋಪ / Rahul Gandhi Slams Fuel Price Hike | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 2:23 PM IST ಸತತವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನಲೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ಸರ್ಕಾರ ಸದ್ದಿಲ್ಲದೆ ಸಾಮಾನ್ಯ ಜನರ ಜೇಬನ್ನು ದೋಚುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ! ದೇಶಾದ್ಯಂತ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು (Petrol Diesel Price) ಏರಿಕೆಯಾಗಿವೆ. ಮೇ 25, ಸೋಮವಾರದಂದು ಹೊರಬಂದ…
-

ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ; ಚೀನಾ ಸಮಸ್ಯೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಚರ್ಚೆ | | ACTPnews
Last Updated:Jun 23, 2020 9:36 AM IST ಈ ಎಲ್ಲಾ ವಿಷಯಗಳಲ್ಲಿ ಕಾಂಗ್ರೆಸ್ ಪಕ್ಷ ಯಾವ ನಿಲುವನ್ನು ತೆಗೆದುಕೊಳ್ಳಬೇಕು? ಕೇಂದ್ರ ಸರ್ಕಾರಕ್ಕೆ ಏನು ಸಲಹೆ ಕೊಡಬೇಕು? ಕೇಂದ್ರ ಸರ್ಕಾರದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು? ಎಂಬಿತ್ಯಾದಿ ಬಗ್ಗೆ ಕೂಡ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ನವದೆಹಲಿ(ಜೂ.23): ಇಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಸಭೆಯಲ್ಲಿ ಐದು ಪ್ರಮುಖ…
-

Taliban: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಫ್ಘಾನಿಸ್ತಾನ ಸಚಿವ ಖಲೀಲ್ ಹಕ್ಕಾನಿ ಬಲಿ! ತಾಲಿಬಾನ್ನ ಪ್ರಬಲ ನಾಯಕನ ದಾರುಣ ಸಾವು | Afghanistan Minister Khalil Haqqani killed in suicide bombing | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Dec 11, 2024 11:22 PM IST ಖಲೀಲ್ ಹಕ್ಕಾನಿ ಅಫ್ಘಾನಿಸ್ತಾನದ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿಯ ಚಿಕ್ಕಪ್ಪ ಮತ್ತು ತಾಲಿಬಾನ್ಗೆ ಪ್ರಮುಖ ನಿಧಿಸಂಗ್ರಹಗಾರರಾಗಿದ್ದ ಇವರ ಸಾವು ತಾಲಿಬಾನ್ ಶ್ರೇಣಿಯೊಳಗೆ ಹೆಚ್ಚುತ್ತಿರುವ ಆಂತರಿಕ ಉದ್ವಿಗ್ನತೆಯ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಬಲಿಯಾದ ಅಫ್ಘಾನಿಸ್ತಾನದ ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ನಲ್ಲಿ (Kabul) ಬುಧವಾರ ಮಸೀದಿಯೊಳಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ನ (Taliban) ನಿರಾಶ್ರಿತರ ಮತ್ತು ವಾಪಸಾತಿ…
-

GST on Fuel: ಇಂಧನ ಬೆಲೆ GST ಅಡಿ ಬಂದರೆ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟು ಕಡಿಮೆಯಾಗುತ್ತದೆ? | ವ್ಯಾಪಾರ ಸುದ್ದಿ | ACTPnews
Last Updated:May 24, 2026 11:59 AM IST ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನ ಅಸಮಾಧಾನ, ಚೇಂಬರ್ ಆಫ್ ಟ್ರೇಡ್ ಅಂಡ್ ಇಂಡಸ್ಟ್ರಿ ಜಿಎಸ್ಟಿ ಅಡಿ ತರಲು ಒತ್ತಾಯ, ರಾಜ್ಯಗಳಿಗೆ ಆದಾಯ ನಷ್ಟ ಭೀತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ (ಸಾಂದರ್ಭಿಕ ಚಿತ್ರ) ಪೆಟ್ರೋಲ್, ಡೀಸೆಲ್ (Petrol and Diesel Price) ಜಿಎಸ್ಟಿ (GST) ಅಡಿ ತರಬೇಕು ಎಂಬ ಡಿಮ್ಯಾಂಡ್ ಹೆಚ್ಚಾಗುತ್ತಿದೆ. ಸದ್ಯ ದಿನದಿಂದ ಇಂಧನ ಬೆಲೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಎಸ್ಟಿ ಅಡಿ ತರಬೇಕೆಂಬ…
Latest News
Search the Archives
Access over the years of investigative journalism and breaking reports
You May Have Missed












