Tag: ಬಳಕ
-

Kantara: ರಿಷಬ್ ಶೆಟ್ರ ಕಾಂತಾರ ಚಿತ್ರದ ಆ ಒಂದು ಹಾಡು ಕಪೋಸ್ ಆಗಿತ್ತು; ಆದರೆ ಬಳಕೆ ಆಗಲೇ ಇಲ್ಲ! | | ACTPnews
Last Updated:Jun 13, 2026 11:20 PM IST ಕಾಂತಾರ ಚಿತ್ರದಲ್ಲಿ ಐದು ಹಾಡುಗಳಿದ್ದವು. ಆದರೆ, ಒಂದು ಬಳಕೆ ಆಗಲೇ ಇಲ್ಲ. ಇದು ಲವ್ ಸಾಂಗ್ ಆಗಿದ್ದರೂ ಶೆಟ್ರು ಈ ಹಾಡನ್ನ ಚಿತ್ರದಲ್ಲಿ ಉಪಯೋಗಿಸಲೇ ಇಲ್ಲ. ಈ ಹಾಡಿನ ಬಗ್ಗೆ ಅಜನೀಶ್ ಲೋಕನಾಥ್ ಈಗ ಹೇಳಿಕೊಂಡಿದ್ದಾರೆ. ಅದರ ವಿವರ ಮುಂದೆ ಇದೆ ಓದಿ. ಕಾಂತಾರ ಚಿತ್ರದ ಆ ಒಂದು ಹಾಡು ಕಪೋಸ್ ಆಗಿತ್ತು; ಆದರೆ, ಬಳಕೆ ಆಗಲೇ ಇಲ್ಲ! ಕಾಂತಾರ ಚಿತ್ರದಲ್ಲಿ (Kantara Movie) ಎಲ್ಲವೂ ಇದೆ.…
-

Vijay- Sangeetha: ಮೂಕಾಂಬಿಕೆ ದರ್ಶನದ ಬಳಿಕ ಮನಸ್ಸು ಬದಲಿಸಿದ್ರಾ ಸಿಎಂ ವಿಜಯ್? ಪತ್ನಿ ಸಂಗೀತಾ ಜೊತೆ ಸಂಧಾನ? | | ACTPnews
Last Updated:Jun 13, 2026 3:10 PM IST ಜೂನ್ 22 ರಂದು ವಿಜಯ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಈ ವಿಶೇಷ ದಿನದಂದು ದಂಪತಿಗಳು ಒಟ್ಟಾಗಿ ಕಾಣಿಸಿಕೊಳ್ಳಬಹುದು ಅಥವಾ ತಮ್ಮ ಸಂಬಂಧದ ಬಗ್ಗೆ ಮಹತ್ವದ ಘೋಷಣೆ ಮಾಡಬಹುದು ಎಂಬ ಊಹಾಪೋಹಗಳು ಅಭಿಮಾನಿಗಳ ವಲಯದಲ್ಲಿ ಹರಿದಾಡುತ್ತಿವೆ. ಸಿಎಂ ವಿಜಯ್? ತಮಿಳು ಚಿತ್ರರಂಗದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅತೀ ಹೆಚ್ಚು ಚರ್ಚೆಯಾಗುತ್ತಿರುವ ವಿಷ್ಯಯಗಳಲ್ಲಿ ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ಮತ್ತು ಅವರ…
-

AUS vs BAN: ವಿಶ್ವಚಾಂಪಿಯನ್ ಆಸ್ಟ್ರೇಲಿಯಾಗೆ ಬಿಗ್ ಶಾಕ್! ಬರೋಬ್ಬರಿ 21 ವರ್ಷಗಳ ಬಳಿಕ ಆಸೀಸ್ ವಿರುದ್ಧ ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು | ಕ್ರೀಡಾ ಸುದ್ದಿ | ACTPnews
Last Updated:Jun 09, 2026 11:17 PM IST ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳು ರನ್ ಚೇಸ್ನಲ್ಲಿ ದಯನೀಯವಾಗಿ ವಿಫಲರಾದರು. ಆಸ್ಟ್ರೇಲಿಯಾ ತಮಡ 42.2 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 191 ರನ್ಗಳಿಸಿತ್ತು. ಮಳೆ ಬಂದ ಕಾರಣ ಆಟವನ್ನ ಸ್ಥಗಿತಗೊಳಿಸಿತು. ಆಟ ಮುಂದುವರಿಯದ ಕಾರಣ ಡೆಕ್ವರ್ತ್ ನಿಯಮದನ್ವಯ ಬಾಂಗ್ಲಾ ವಿಜಯಿ ಎಂದು ಘೋಷಿಸಿಲಾಯಿತು. ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶಕ್ಕೆ ಗೆಲುವು ಅಂಡರ್ಡಾಗ್ ಬಾಂಗ್ಲಾದೇಶವು (Bangladesh vs Australia) ವಿಶ್ವ ಚಾಂಪಿಯನ್ (World Champion) ಆಸ್ಟ್ರೇಲಿಯಾಕ್ಕೆ ಅನಿರೀಕ್ಷಿತ ಆಘಾತ ನೀಡಿದೆ. ಮಂಗಳವಾರ ತವರಿನಲ್ಲಿ…
-

Cinematographer: ಪ್ಯಾರಾಗ್ಲೈಡಿಂಗ್ ವೇಳೆ ಪರ್ವತದಿಂದ ಬಿದ್ದಿದ್ದವನ ಜೀವ ಉಳಿಸಿದ ಜನ್ರು! ಆತ ಯಾರು ಅಂತ ಗೊತ್ತಾದ ಬಳಿಕ ಎಲ್ಲರಿಗೂ ಶಾಕ್! | | ACTPnews
Last Updated:Jun 12, 2026 8:20 PM IST ಹಾಲಿವುಡ್ ಚಿತ್ರರಂಗದ ಖ್ಯಾತ ಛಾಯಾಗ್ರಾಹಕ ಜಾರ್ಜ್ ರಿಚ್ಮಂಡ್ (Hollywood Cinematographer George Richmond) ಭಾರತ ಪ್ರವಾಸದ ವೇಳೆ ಗಂಭೀರ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ . ಜಾರ್ಜ್ ರಿಚ್ಮಂಡ್ ಹಾಲಿವುಡ್ ಚಿತ್ರರಂಗದ ಖ್ಯಾತ ಛಾಯಾಗ್ರಾಹಕ ಜಾರ್ಜ್ ರಿಚ್ಮಂಡ್ (Hollywood Cinematographer George Richmond) ಭಾರತ ಪ್ರವಾಸದ ವೇಳೆ ಗಂಭೀರ ಅಪಘಾತಕ್ಕೀಡಾಗಿರುವ ಘಟನೆಯೊಂದು ಇದೀಗ ಎಲ್ಲರನ್ನು ಬೆಚ್ಚಿಬೀಳಿಸಿದೆ . ಹಿಮಾಚಲ ಪ್ರದೇಶದ ಪರ್ವತ ಪ್ರದೇಶದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತಿದ್ದ ವೇಳೆಯೇ ಅಪಘಾತಕ್ಕೀಡಾಗಿ ಕುತ್ತಿಗೆಗೆ…
-

Actor: ಡಿವೋರ್ಸ್ ಪಡೆದು 11 ವರ್ಷಗಳ ಬಳಿಕ ಮಾಜಿ ಪತ್ನಿಯೊಂದಿಗೆ ಖ್ಯಾತ ನಟನ ಮರುಮದುವೆ? | | ACTPnews
Last Updated:Jun 12, 2026 3:40 PM IST ಇತ್ತೀಚಿಗೆ ವೈರಲ್ ಆಗುತ್ತಿರುವ ಪೋಸ್ಟ್ ಒಂದರಲ್ಲಿ ನಟ ,ತಮ್ಮ ಮಾಜಿ ಪತ್ನಿ ದಲ್ಜೀತ್ ಕೌರ್ ಮತ್ತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು, ಇದನ್ನು ಕಂಡ ನಟ ಶಲೀನ್ ಭಾನೋಟ್ ಇದೀಗ ಕೋಪಗೊಂಡಿದ್ದು, ಸುಳ್ಳು ಮಾಹಿತಿ ಹಂಚಿದ ಖಾತೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶಲೀನ್ ಭಾನೋಟ್ ಹಿಂದಿ ಕಿರುತೆರೆಯ ಜನಪ್ರಿಯ ನಟ ಶಲೀನ್ ಭಾನೋಟ್ (Actor Shaleen Bhanot) ಇತ್ತೀಚಿನ ದಿನಗಳಲ್ಲಿ…
-

Nikhil Chaudhary: ಆಸ್ಟ್ರೇಲಿಯಾ ಟಿ20 ತಂಡ ಸೇರಿದ ಗಿಲ್ ಗೆಳೆಯ! 60 ವರ್ಷಗಳ ಬಳಿಕ ಆಸೀಸ್ ತಂಡದಲ್ಲಿ ಭಾರತೀಯನಿಗೆ ಚಾನ್ಸ್ | ಕ್ರೀಡಾ ಸುದ್ದಿ | ACTPnews
Last Updated:Jun 11, 2026 5:23 PM IST ನಿಖಿಲ್ ಚೌಧರಿ 1996 ರಲ್ಲಿ ಭಾರತದ ದೆಹಲಿಯಲ್ಲಿ ಜನಿಸಿದರು. ಅವರು ಪಂಜಾಬ್ ಅನ್ನು ಪ್ರತಿನಿಧಿಸುವ ಮೂಲಕ ಭಾರತೀಯ ದೇಶೀಯ ಕ್ರಿಕೆಟ್ ಆಡಿದ್ದರು. ಆ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕನಾಗಿರುವ ಶುಭ್ಮನ್ ಗಿಲ್ ಮತ್ತು ಆಕ್ರಮಣಕಾರಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದರು ನಿಖಿಲ್ ಚೌಧರಿ ಬಾಂಗ್ಲಾದೇಶ ವಿರುದ್ಧದ (Bangladesh vs Australia) ಮೂರು ಪಂದ್ಯಗಳ ಟಿ20 ಸರಣಿಗೆ (T20 Series) ಆಸ್ಟ್ರೇಲಿಯಾ…
-

Gowrishankara Serial: ಗೌರಿಶಂಕರ ಹೀರೋಯಿನ್ 3ನೇ ಬಾರಿ ಚೇಂಜ್, 900 ಸಂಚಿಕೆ ಬಳಿಕ ರಮೋಲಾ ಎಂಟ್ರಿ! | | ACTPnews
Last Updated:Jun 11, 2026 5:44 PM IST ಸ್ಟಾರ್ ಸುವರ್ಣ ವಾಹಿನಿಯ ಗೌರಿಶಂಕರ ಸೀರಿಯಲ್ ನಾಯಕಿ ಮತ್ತೆ ಚೇಂಜ್ ಆಗಿದ್ದಾರೆ. ನಟಿ ರಮೋಲಾ ಈ ಒಂದು ಜಾಗಕ್ಕೆ ಬಂದಿದ್ದಾರೆ. ಹಾಗೆ ಈ ಸೀರಿಯಲ್ ಇದೀಗ 900 ಸಂಚಿಕೆ ಕಂಪ್ಲೀಟ್ ಮಾಡಿದೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಸ್ಟಾರ್ ಸುವರ್ಣ ಗೌರಿಶಂಕರ್ ಹೀರೋಯಿನ್ 3ನೇ ಬಾರಿ ಚೇಂಜ್! ಸ್ಟಾರ್ ಸುವರ್ಣ ವಾಹಿನಿಯ (Star Suvarna Channel) ಗೌರಿಶಂಕರ್ (Gowrishankara) ಸೀರಿಯಲ್ 900 ಸಂಚಿಕೆ ಪೂರೈಸಿದೆ. ಆದರೆ,ಇಷ್ಟು…
-

Suryakumar Yadav: ಭಾರತ ತಂಡದಿಂದ ಹೊರಬಿದ್ದ ಬಳಿಕ ಸೂರ್ಯಕುಮಾರ್ ಮೊದಲ ರಿಯಾಕ್ಷನ್ ಇಲ್ಲಿದೆ! | ಕ್ರೀಡಾ ಸುದ್ದಿ | ACTPnews
Last Updated:Jun 06, 2026 8:07 PM IST 2026ರ ಟಿ20 ವಿಶ್ವಕಪ್ ಮುಗಿಯುವವರೆಗೂ ಭಾರತದ ಟಿ20 ತಂಡದ ನಾಯಕರಾಗಿದ್ದ ಸೂರ್ಯಕುಮಾರ್ ಯಾದವ್ ಈಗ ತಂಡದ ಭಾಗವಾಗಿಲ್ಲ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗಾಗಿ ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ. ಸೂರ್ಯಕುಮಾರ್ ಯಾದವ್ ಕಳೆದ ಒಂದು ತಿಂಗಳಿನಿಂದ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ಹರಡುತ್ತಿದ್ದ ವದಂತಿಗಳೆಲ್ಲಾ ಇಂದು ನಿಜವೆಂದು ಸಾಬೀತಾಗಿದೆ. ಬಿಸಿಸಿಐ (BCCI) ಆಯ್ಕೆಸಮಿತಿ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ಟಿ20 (India T20 Team)…
-

IPL 2026: ಈ ವರ್ಷ ಐಪಿಎಲ್ನಲ್ಲಿ ಮಿಂಚಿದ 5 ವಿದೇಶಿ ಆಟಗಾರರಿವರು! 6 ವರ್ಷಗಳ ಬಳಿಕ ಭಾರತೀಯರ ಕೈತಪ್ಪಿದ ಪರ್ಪಲ್ ಕ್ಯಾಪ್ | ಕ್ರೀಡಾ ಸುದ್ದಿ | ACTPnews
Last Updated:Jun 02, 2026 4:26 PM IST ಐಪಿಎಲ್ 2026 ಉತ್ಸಾಹದಿಂದ ತುಂಬಿತ್ತು. ಈ ಮೆಗಾ ಟೂರ್ನಿಯಲ್ಲಿ ಅನೇಕ ಆಟಗಾರರು ಮಿಂಚುವ ಮೂಲಕ ರಾತ್ರೋರಾತ್ರಿ ಸ್ಟಾರ್ಗಳಾಗಿದ್ದಾರೆ. ಈ ವರ್ಷದ ಐಪಿಎಲ್ನಲ್ಲಿ ಎಲ್ಲರ ಗಮನ ಸೆಳೆಯದ 5 ವಿದೇಶಿ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ ಓದಿ. ಐಪಿಎಲ್ 2026 ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಲಿಸಿತು. ಇದರೊಂದಿಗೆ, ಆರ್ಸಿಬಿ ಸತತ ಎರಡನೇ…
-

Madhuri Dixit: ರುಕ್ಮಿಣಿ ವಸಂತ್ ಬಳಿಕ ಧಕ್ ಧಕ್ ಬೆಡಗಿಗೂ AI ಕಾಟ! ಮಾಧುರಿ ದೀಕ್ಷಿತ್ ವಿಡಿಯೋ ಫುಲ್ ವೈರಲ್ | | ACTPnews
Last Updated:May 29, 2026 3:48 PM IST Madhuri Dixit: ರಶ್ಮಿಕಾ ಮಂದಣ್ಣ ರುಕ್ಮಿಣಿ ವಸಂತ್ ಬಳಿಕ ಇದೀಗ ಹೆಸರಾಂತ ನಟಿ ಮಾಧುರಿ ದೀಕ್ಷಿತ್ (Madhuri Dixit) ಕೂಡ ಡೀಪ್ಫೇಕ್ ವಿವಾದಕ್ಕೆ ಒಳಗಾಗಿದ್ದಾರೆ. ನಟಿ ಮಾಧುರಿ ದೀಕ್ಷಿತ್ ಕೃತಕ ಬುದ್ಧಿಮತ್ತೆಯ (Artificial Intelligence) ಯುಗದಲ್ಲಿ ಮಾಹಿತಿ ವೇಗವಾಗಿ ಹರಡುವುದರ ಜೊತೆಗೆ ತಪ್ಪುಮಾಹಿತಿ ಮತ್ತು ಡಿಜಿಟಲ್ ಮ್ಯಾನಿಪ್ಯುಲೇಶನ್ ಕೂಡ ಹೆಚ್ಚಾಗಿದೆ. ಒಂದು ಚಿತ್ರ, ಒಂದು ವಿಡಿಯೋ ಅಥವಾ ಕೆಲವೇ ಸೆಕೆಂಡಿನ ಕ್ಲಿಪ್ ಕೂಡ ಜನರ ಮನಸ್ಸಿನಲ್ಲಿ ತಪ್ಪು…
Latest News
Search the Archives
Access over the years of investigative journalism and breaking reports
You May Have Missed












