Tag: ಭಟ
-

VD Satheesan: ಪ್ರಧಾನಿ ನರೇಂದ್ರ ಮೋದಿ-ವಿಡಿ ಸತೀಶನ್ ಭೇಟಿ, ಕೇರಳಂ ಅಭಿವೃದ್ಧಿ ಬಗ್ಗೆ ಮಹತ್ವದ ಚರ್ಚೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 3:51 PM IST ಮುಖ್ಯಮಂತ್ರಿ ವಿಡಿ ಸತೀಶನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳದ ಪ್ರಸಿದ್ಧ ಶಾಸ್ತ್ರೀಯ ನೃತ್ಯ-ನಾಟಕವನ್ನು ಪ್ರತಿನಿಧಿಸುವ ಕಥಕ್ಕಳಿ ನೃತ್ಯಗಾರ್ತಿಯ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. News18 ನವದೆಹಲಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ (VD Satheesan) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಭರ್ಜರಿ ಗೆಲುವು ಕಂಡ ಹಿನ್ನೆಲೆಯಲ್ಲಿ ಸಿಎಂ ಆಗಿ…
-

ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್ಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭೇಟಿ | | ACTPnews
Last Updated:Jul 03, 2020 8:38 AM IST ಸಚಿವ ರಾಜ್ನಾಥ್ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ. ಲಡಾಖ್(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ…
-

PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews
Last Updated:Jul 03, 2020 10:59 AM IST PM Modi Ladakh Visit: ನಿಮು ಭಾಗಕ್ಕೆ ಮೋದಿ ಇಂದು ಮುಂಜಾನೆಯೇ ತೆರಳಿದ್ದಾರೆ. ಸೇನೆ, ವಾಯುಸೇನೆ ಹಾಗೂ ಇಂಡೋ-ಟಿಬೇಟ್ ಬಾರ್ಡರ್ ಪೊಲೀಸರ ಜೊತೆ ಮೋದಿ ಸಂವಾಧ ನಡೆಸಿದ್ದಾರೆ. ಈ ಮೂಲಕ ಅವರುಗಳಿಗೆ ನೈತಿಕ ಬೆಂಬಲ ನೀಡಿದ್ದಾರೆ. ಲಡಾಕ್ (ಜು.3): ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆಯೇ ಗಡಿ ಭಾಗಕ್ಕೆ ದಿಢೀರ್ ಭೇಟಿ ನೀಡಿದ್ದು,…
-

Vijay: ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆಗಳನ್ನು ಮುಂದಿಟ್ಟ ನಟ ಕಮಲ್ ಹಾಸನ್! ಏನದು ಗೊತ್ತಾ? | | ACTPnews
Last Updated:May 17, 2026 7:55 AM IST Vijay: ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ ಬೆಳವಣಿಗೆ ಎರಡೂ ಜತೆಗೂಡಿ ಸಾಗುತ್ತಿವೆ. ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದಳಪತಿ ವಿಜಯ್ ( Vijay)ಅವರನ್ನು ಹಿರಿಯ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ (Kamal Haasan) ಅವರು ಮೇ 16ರಂದು ಭೇಟಿಯಾಗಿದರು. ವಿಜಯ್ & ಕಮಲ್ ಹಾಸನ್ ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ…
-

Darshan: 28 ಬಾರಿ ವಕೀಲರನ್ನು ಭೇಟಿ ಮಾಡಿದ್ರೂ ವರ್ಕೌಟ್ ಆಗಿಲ್ವಾ? ದರ್ಶನ್ ಪ್ರಯತ್ನಗಳೆಲ್ಲ ವ್ಯರ್ಥ | Renukaswamy case Darshan met lawyers 28 times | | ACTPnews
ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೇಗಿದೆ ದರ್ಶನ್ ಲೈಫ್ ಸ್ಟೈಲ್? ಕಾರಾಗೃಹ ಇಲಾಖೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೌಲಭ್ಯಗಳ ವಿವರಣೆ ಇಲ್ಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾದ ನಟ ದರ್ಶನ್ ಕಳೆದ ಒಂಭತ್ತು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತಲ ಕೋಣೆಯಲ್ಲಿ ಇಡಲಾಗಿದೆ, ಎಂಟು ತಿಂಗಳಿನಿಂದ ಕೂಡ ಕ್ವಾರಂಟೈನ್ ಸೆಲ್ನಲ್ಲೇ ಇಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಸರಿಯಾದ ಊಟ ನೀಡ್ತಿಲ್ಲ,…
-

ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews
Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…
-

Darshan: ದರ್ಶನ್ 30 ನಿಮಿಷದ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ಶುರುವಾಗಿದೆ ಹೊಸ ಪ್ರಾಬ್ಲೆಂ | | ACTPnews
Last Updated:May 20, 2026 11:36 AM IST Darshan: ನಟ ದರ್ಶನ್ ಅವರು 30 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ನನ್ನು ಭೇಟಿ ಮಾಡಿದ್ದೇ ತಡ ಪರಪ್ಪನ ಅಗ್ರಹಾರದಲ್ಲಿ ಈಗ ಹೊಸ ಪ್ರಾಬ್ಲೆಂ ಶುರುವಾಗಿದೆ. ಏನದು? ಜೈಲಾಧಿಕಾರಿಗಳಿಗೆ ಇದೇ ತಲೆ ನೋವಾಗುತ್ತಾ? ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ಅವರು ವಿವಾಹ ವಾರ್ಷಿಕೋತ್ಸವ (Anniversary) ದಿನ ಪತ್ನಿ ಹಾಗೂ ಮಗನನ್ನು (Son) ಭೇಟಿಯಾಗಿದ್ದಾರೆ. ಆದರೆ…
Latest News
Search the Archives
Access over the years of investigative journalism and breaking reports
You May Have Missed













