Tag: ಭರತ
-

ಮೇ ತಿಂಗಳಿಂದಲೂ ಎಲ್ಎಸಿಯಲ್ಲಿ ಪಿಎಲ್ಎ ತುಕಡಿಗಳ ಜಮಾವಣೆ; ಇದು ಒಪ್ಪಂದ ಉಲ್ಲಂಘನೆ: ಭಾರತ ಆರೋಪ | | ACTPnews
Last Updated:Jun 25, 2020 10:39 PM IST 1993ರ ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಗಡಿಭಾಗದಲ್ಲಿ ಎರಡೂ ಕಡೆಯ ಸೇನೆಗಳು ಸೀಮಿತ ಸಂಖ್ಯೆಯಲ್ಲಿ ಸೈನಿಕರನ್ನ ನಿಯೋಜಿಸಬಹುದು. ಆದರೆ, ಮೇ ತಿಂಗಳಿನಿಂದ ಚೀನಾ ಈ ಒಪ್ಪಂದದ ನಿಯಮ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ತುಕಡಿಗಳನ್ನ ಜಮಾವಣೆ ಮಾಡಿದೆ ಎಂಬುದು ಭಾರತದ ಆರೋಪ. ನವದೆಹಲಿ(ಜೂನ್ 25): ಮೇ ತಿಂಗಳಿನಿಂದಲೂ ಲಡಾಖ್ನ ಗಡಿಭಾಗದಲ್ಲಿ ಚೀನಾ ದೊಡ್ಡ ಸಂಖ್ಯೆಯಲ್ಲಿ ಸೇನಾ ತುಕಡಿಗಳನ್ನ ಸೇರಿಸಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಉಲ್ಲಂಘನೆಯಾಗಿದೆ. ಇದರಿಂದ…
-

ಗಡಿಯಲ್ಲಿ ಯಥಾಸ್ಥಿತಿ ಕದಡುವ ಪ್ರಯತ್ನ ಮಾಡಿದರೆ ಭಾರೀ ಪರಿಣಾಮ ಎದುರಿಸಬೇಕಾದೀತು; ಚೀನಾಗೆ ಭಾರತ ಎಚ್ಚರಿಕೆ | | ACTPnews
Last Updated:Jun 27, 2020 9:03 AM IST India-China Conflict: ಗಾಲ್ವಾನ್ ಕಣಿವೆ ಚೀನಾಗೆ ಸೇರಿದ್ದು ಎಂಬುದು ಅಸಮರ್ಥವಾದ ವಾದ. ಇಂತಹ ಹೇಳಿಕೆಗಳಿಂದ ಗಡಿಯಲ್ಲಿನ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆಯೇ ಹೊರತು ಸುಧಾರಿಸುವುದಿಲ್ಲ ಎಂದು ಚೀನಾದ ಭಾರತ ರಾಯಭಾರಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ನವದೆಹಲಿ (ಜೂ. 27): ಎಲ್ಎಸಿಯ ನಿಯಮಗಳನ್ನು ಮೀರಿ, ಗಡಿಯಲ್ಲಿ ತಗಾದೆ ತೆಗೆಯುವುದು ಕೇವಲ ಎರಡೂ ದೇಶಗಳ ಶಾಂತಿಯನ್ನು ಮಾತ್ರ ಕದಡುವುದಿಲ್ಲ. ಇದರಿಂದ ದ್ವಿಪಕ್ಷೀಯ ಸಂಬಂಧವೂ ಹಾಳಾಗುತ್ತದೆ. ಅಲ್ಲದೆ, ಗಡಿಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನ…
-

ಗಡಿತಂಟೆ ಮಾಡಿದ ಚೀನಾಗೆ ಆಯಕಟ್ಟಿನ ಜಾಗಗಳಿಗೆ ಪೆಟ್ಟು ಕೊಟ್ಟಿರುವ ಭಾರತ | | ACTPnews
Last Updated:Jul 02, 2020 4:25 PM IST ಚೀನಾದಂಥ ಶಕ್ತಿಶಾಲಿ ದೇಶವನ್ನ ಎದುರುಹಾಕಿಕೊಳ್ಳಲು ಬಹಳಷ್ಟು ದೇಶಗಳು ಭಯಪಡುತ್ತಿವೆ. ಈಗ ಭಾರತ ಬಹಳ ಧೈರ್ಯವಾಗಿ ಚೀನೀ ಕಂಪನಿಗಳನ್ನ ಹೊರಗಿಡುತ್ತಿರುವುದು ಬೇರೆ ದೇಶಗಳಲಿಗೆ ಪ್ರೇರೇಪಣೆ ನೀಡಬಹುದು. ವಿಶ್ವ ಮಾರುಕಟ್ಟೆಯಲ್ಲಿ ಚೀನಾಗೆ ಹಿನ್ನಡೆಯಾಗಬಹುದು. ನವದೆಹಲಿ(ಜುಲೈ 02): ತನ್ನ ಮಿಲಿಟರಿ ಮತ್ತು ತಂತ್ರಜ್ಞಾನ ಸಾಮರ್ಥ್ಯದಿಂದ ಇಡೀ ವಿಶ್ವವನ್ನ ಹತೋಟಿಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಚೀನಾಗೆ ಭಾರತ ಒಂದು ಪ್ರಬಲ ಗುದ್ದು ಕೊಟ್ಟಿದೆ. ಲಡಾಖ್ನ ಗಡಿಭಾಗದಲ್ಲಿ ಭಾರತೀಯ ಭೂಭಾಗವನ್ನು ಅತಿಕ್ರಮಿಸಿಕೊಂಡು 20 ಭಾರತೀಯ ಸೈನಿಕರನ್ನ…
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

Ban on Chinese Apps: ಭಾರತ ಬೆನ್ನಲ್ಲೀಗ ಚೀನಾ ಆ್ಯಪ್ಸ್ ಬ್ಯಾನ್ ಮಾಡಲು ಅಮೆರಿಕಾ, ಆಸ್ಟ್ರೇಲಿಯಾ ಚಿಂತನೆ | | ACTPnews
Last Updated:Jul 07, 2020 1:11 PM IST ಭಾರತದ ಬ್ಯಾನ್ ಬೆನ್ನಲ್ಲೇ ಅಮೆರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖ ರಾಜಕೀಯ ನಾಯಕರು ಕೂಡ ಚೀನಾದ ಆ್ಯಪ್ಗಳನ್ನು ಬ್ಯಾನ್ ಮಾಡುವಂತೆ ಸ್ಥಳೀಯ ಸರ್ಕಾರಕ್ಕೆ ಒತ್ತಾಯಿಸಿವೆ. ಈಗಾಗಲೇ ಚೀನಾ ಹಾಗೂ ಅಮೆರಿಕದ ನಡುವೆ ಹಲವು ಬಾರಿ ರಾಜಕೀಯ ಮುಸುಕಿನ ಗುದ್ದಾಟ ಮುಂದುವರಿದಿರುವ ಕಾರಣ ಈ ಆ್ಯಪ್ಗಳ ನಿಷೇಧ ಹೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ನವದೆಹಲಿ(ಜು.07): ಭಾರತದ ಬೆನ್ನಲ್ಲೀಗ ಅಮೆರಿಕಾ ಮತ್ತು ಆಸ್ಟ್ರೇಲಿಯಾ ಚೀನಿ ಆ್ಯಪ್ಗಳ ನಿಷೇಧಕ್ಕೆ ಚಿಂತನೆ ನಡೆಸಿವೆ ಎಂದು…
-

ICC Women’s T20 World Cup: 22 ದಿನಗಳಲ್ಲಿ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ! ಐಪಿಎಲ್ ಮುಗಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ! | ಕ್ರೀಡಾ ಸುದ್ದಿ | ACTPnews
ಪಾಕಿಸ್ತಾನ ವಿರುದ್ಧ ಭಾರತ ಅಭಿಯಾನ ಆರಂಭ 2026ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಹನ್ನೆರಡು ತಂಡಗಳು ಭಾಗವಹಿಸುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತವು ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾಗಳೊಂದಿಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಗ್ರೂಪ್ ಬಿ ನಲ್ಲಿ ಇಂಗ್ಲೆಂಡ್, ಐರ್ಲೆಂಡ್, ನ್ಯೂಜಿಲೆಂಡ್, ಸ್ಕಾಟ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ. ಟೀಮ್ ಇಂಡಿಯಾ ಜೂನ್ 14 ರಂದು ಎಡ್ಜ್ಬಾಸ್ಟನ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ನಂತರ ಅವರು…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’ ಹೈಸ್ಪೀಡ್ ರೈಲಿನ ಟೆಂಡರ್ ರದ್ದುಗೊಳಿಸಿದ ಕೇಂದ್ರ ಸರ್ಕಾರ | | ACTPnews
Last Updated:Aug 22, 2020 7:03 PM IST ಈ ಟೆಂಡರ್ ರದ್ದುಗೊಳಿಸುವ ಕ್ರಮದಿಂದಾಗಿ ಚೀನಾಗೆ ಅಪಾರ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಚೀನಾದ ಜಂಟಿ ಉದ್ಯಮವಾದ ಸಿಆರ್ಆರ್ಸಿ ಪಯೋನೀರ್ ಎಲೆಕ್ಟ್ರಿಕ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಟೆಂಡರ್ನ ಆರು ಸ್ಪರ್ಧಿಗಳನ್ನು ಹಿಂದಿಕ್ಕಿ 44 ಅರೆ-ವೇಗದ ರೈಲುಗಳನ್ನು ಪೂರೈಸುವ ಬಿಡ್ ಅನ್ನು ತನ್ನದಾಗಿಸಿಕೊಂಡಿತ್ತು. ನವ ದೆಹಲಿ (ಆಗಸ್ಟ್ 22); ಭಾರತದಲ್ಲಿ 44 ಅರೆ ಅತಿ-ವೇಗದ “ವಂದೇ ಭಾರತ್” ರೈಲುಗಳನ್ನು ತಯಾರಿಸುವ ಟೆಂಡರ್ ಅನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. ಚೀನಾ ಮೂಲದ…
-

ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews
Last Updated:Aug 27, 2020 12:09 PM IST ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಸೈನಿಕರು ಸೆ. 15ರಿಂದ 12 ದಿನಗಳ ಕಾಲ ಸಮರಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನವದೆಹಲಿ(ಆ. 27): ಲಡಾಖ್ ಗಡಿಭಾಗದಲ್ಲಿ ಭೀಕರ ಸಂಘರ್ಷ ನಡೆಸಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ಜಂಟಿಯಾಗಿ ವಾರ್ಗೇಮ್ನಲ್ಲಿ ಪಾಲ್ಗೊಳ್ಳಲಿವೆ. ಮುಂದಿನ ತಿಂಗಳು ರಷ್ಯಾದಲ್ಲಿ ನಡೆಯಲಿರುವ “Kavkaz 2020” ಸಮರ ಕ್ರೀಡೆಯಲ್ಲಿ ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳು ಪಾಲ್ಗೊಳ್ಳಲಿವೆ. ಶಾಂಘೈ…
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
Latest News
Search the Archives
Access over the years of investigative journalism and breaking reports
You May Have Missed












