Tag: ಭರತ
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’ ಹೈಸ್ಪೀಡ್ ರೈಲಿನ ಟೆಂಡರ್ ರದ್ದುಗೊಳಿಸಿದ ಕೇಂದ್ರ ಸರ್ಕಾರ | | ACTPnews
Last Updated:Aug 22, 2020 7:03 PM IST ಈ ಟೆಂಡರ್ ರದ್ದುಗೊಳಿಸುವ ಕ್ರಮದಿಂದಾಗಿ ಚೀನಾಗೆ ಅಪಾರ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಚೀನಾದ ಜಂಟಿ ಉದ್ಯಮವಾದ ಸಿಆರ್ಆರ್ಸಿ ಪಯೋನೀರ್ ಎಲೆಕ್ಟ್ರಿಕ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಟೆಂಡರ್ನ ಆರು ಸ್ಪರ್ಧಿಗಳನ್ನು ಹಿಂದಿಕ್ಕಿ 44 ಅರೆ-ವೇಗದ ರೈಲುಗಳನ್ನು ಪೂರೈಸುವ ಬಿಡ್ ಅನ್ನು ತನ್ನದಾಗಿಸಿಕೊಂಡಿತ್ತು. ನವ ದೆಹಲಿ (ಆಗಸ್ಟ್ 22); ಭಾರತದಲ್ಲಿ 44 ಅರೆ ಅತಿ-ವೇಗದ “ವಂದೇ ಭಾರತ್” ರೈಲುಗಳನ್ನು ತಯಾರಿಸುವ ಟೆಂಡರ್ ಅನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. ಚೀನಾ ಮೂಲದ…
-

ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews
Last Updated:Aug 27, 2020 12:09 PM IST ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಸೈನಿಕರು ಸೆ. 15ರಿಂದ 12 ದಿನಗಳ ಕಾಲ ಸಮರಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನವದೆಹಲಿ(ಆ. 27): ಲಡಾಖ್ ಗಡಿಭಾಗದಲ್ಲಿ ಭೀಕರ ಸಂಘರ್ಷ ನಡೆಸಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ಜಂಟಿಯಾಗಿ ವಾರ್ಗೇಮ್ನಲ್ಲಿ ಪಾಲ್ಗೊಳ್ಳಲಿವೆ. ಮುಂದಿನ ತಿಂಗಳು ರಷ್ಯಾದಲ್ಲಿ ನಡೆಯಲಿರುವ “Kavkaz 2020” ಸಮರ ಕ್ರೀಡೆಯಲ್ಲಿ ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳು ಪಾಲ್ಗೊಳ್ಳಲಿವೆ. ಶಾಂಘೈ…
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
-

ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews
Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…
-

ಅತ್ತ ಪಾಕಿಸ್ತಾನ, ಇತ್ತ ಚೀನಾ; ದ್ವಿಮುಖಿ ಯುದ್ಧದ ಸಾಧ್ಯತೆಯಲ್ಲಿ ಭಾರತ | | ACTPnews
Last Updated:Sep 15, 2020 9:28 AM IST ಜನವರಿಯಿಂದ ಈಚೆಗೆ ಎಲ್ಒಸಿಯಲ್ಲಿ ಪಾಕಿಸ್ತಾನ ಮಾಡುತ್ತಿರುವ ಕಿತಾಪತಿ ಹಾಗೂ ಎಲ್ಎಸಿಯಲ್ಲಿ ಚೀನಾ ಮಾಡುತ್ತಿರುವ ಅತಿಕ್ರಮಣ ಪ್ರಯತ್ನವನ್ನು ಗಮನಿಸಿದರೆ ಆ ಎರಡೂ ದೇಶಗಳೊಂದಿಗೆ ಭಾರತ ಏಕಕಾಲದಲ್ಲಿ ಯುದ್ಧ ಮಾಡಬೇಕಾಗಿ ಬರಬಹುದು ಎನ್ನಲಾಗುತ್ತಿದೆ. ನವದೆಹಲಿ(ಸೆ. 15): ಭಾರತದ ಉತ್ತರ ಭಾಗದ ಎರಡೂ ಕಡೆಯ ಗಡಿಭಾಗದಲ್ಲಿ ನೆರೆ ದೇಶಗಳ ಅಟ್ಟಹಾಸ ಹೆಚ್ಚುತ್ತಲೇ ಇದೆ. ಎಲ್ಒಸಿಯಲ್ಲಿ ಪಾಕಿಸ್ತಾನ ಪದೇಪದೇ ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಕಳೆದ 17 ವರ್ಷಗಳಲ್ಲೇ ಇಲ್ಲಿ ಪಾಕಿಸ್ತಾನ ಈಗ…
-

Team India: ಐಪಿಎಲ್ ಮಧ್ಯದಲ್ಲಿ ಕೆಕೆಆರ್ ಆಟಗಾರನಿಗೆ ಬಂಪರ್ ಆಫರ್! ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ಯಂಗ್ಸ್ಟಾರ್ | ಕ್ರೀಡಾ ಸುದ್ದಿ | ACTPnews
Last Updated:May 21, 2026 5:33 PM IST ಕೆಕೆಆರ್ ಆಲ್ರೌಂಡರ್ಗೆ ಐಪಿಎಲ್ 2026 ರ ಮಧ್ಯದಲ್ಲಿ ಅದೃಷ್ಟ ಖುಲಾಯಿಸಿದೆ. ಹರ್ಷ್ ದುಬೆ ಬದಲಿಗೆ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ-ಎ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಐಪಿಎಲ್ (IPL) 2026 ಸೀಸನ್ ರೋಚಕ ಹಂತವನ್ನು ತಲುಪಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಹೆಚ್ಚಿನ ಉತ್ಸಾಹವಿದೆ. ಕೆಕೆಆರ್ ತಂಡದ ಸ್ಟಾರ್ ಆಲ್ರೌಂಡರ್ (All-rounder) ಮತ್ತು ಜಾರ್ಖಂಡ್ (Jharkhand) ಕ್ರಿಕೆಟಿಗ (Cricketer) ಅನುಕುಲ್ ರಾಯ್ (Anukul Roy) ಅವರಿಗೆ…
-

IND vs AFG: ಭಾರತ vs ಅಫ್ಘಾನಿಸ್ತಾನ ಸರಣಿ ವೇಳಾಪಟ್ಟಿ ಬದಲಾವಣೆ! ಈ ಪಂದ್ಯಕ್ಕೆ ಹೊಸ ದಿನಾಂಕ ನಿಗದಿ | ಕ್ರೀಡಾ ಸುದ್ದಿ | ACTPnews
ಟೀಮ್ ಇಂಡಿಯಾ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲಿದೆ. ಭಾರತ ವಿರುದ್ಧ ಅಫ್ಘಾನಿಸ್ತಾನ ಸರಣಿ ಜೂನ್ 6 ರಂದು ಆರಂಭವಾಗಲಿದೆ. ನ್ಯೂ ಚಂಡೀಗಢದಲ್ಲಿ ಟೆಸ್ಟ್ ಪಂದ್ಯದ ಮೂಲಕ ಸರಣಿ ಆರಂಭವಾಗಲಿದೆ. ಟೆಸ್ಟ್ ಪಂದ್ಯವು ಪೂರ್ಣ ಐದು ದಿನಗಳವರೆಗೆ ನಡೆದರೆ, ಜೂನ್ 10 ರವರೆಗೆ ಮುಂದುವರಿಯಬಹುದು. ಭಾರತ ಮತ್ತು ಅಫ್ಘಾನಿಸ್ತಾನ ಸರಣಿಯ ಮೊದಲ ಏಕದಿನ ಪಂದ್ಯವನ್ನು ಮಾತ್ರ ಬಿಸಿಸಿಐ ಮರು ನಿಗದಿಪಡಿಸಿದೆ. ಜೂನ್ 14 ರ ಮೂಲ ದಿನಾಂಕದ ಬದಲಿಗೆ ಜೂನ್ 13, 2026 ರಂದು ಮೊದಲ ಏಕದಿನ ಪಂದ್ಯ…
-

India vs Afghanistan: ಪಂತ್ಗೆ ಬಿಗ್ ಶಾಕ್, ಕನ್ನಡಿಗನಿಗೆ ಜಾಕ್ಪಾಟ್! ಅಘ್ಘಾನಿಸ್ತಾನ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಆಡಲಿದ್ದಾರೆ. ಟೆಸ್ಟ್ ತಂಡಕ್ಕೆ ಸಿರಾಜ್, ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ODI ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಏಕದಿನ ಸರಣಿಗೆ ಐಪಿಎಲ್ನಲ್ಲಿ ಅದ್ಭುತ…
-

India Economy Crisis: ಯಾರೇ ಯುದ್ಧ ಮಾಡಿದ್ರೂ ಭಾರತಕ್ಕೆ ಆರ್ಥಿಕ ಸಂಕಷ್ಟ! ಯುದ್ಧದ ಚಕ್ರವ್ಯೂಹದಲ್ಲಿ ಭಾರತ ಸಿಲುಕಲು ಇದೆ ಆ 4 ಕಾರಣಗಳು! | ವ್ಯಾಪಾರ ಸುದ್ದಿ | ACTPnews
ನಿಮಗೊತ್ತಾ? ಜಗತ್ತಿನ ಎಲ್ಲೋ ಯಾರಾದರೂ ಕ್ಷಿಪಣಿಯನ್ನು ಉಡಾಯಿಸಿದರೆ, ನಮಗೆ ಸಂಬಂಧವೇ ಇರದ ಎರಡು ದೇಶಗಳು ಘರ್ಷಣೆ ಮಾಡಿದರೆ ಅಥವಾ ಒಂದು ಪ್ರಮುಖ ರಾಷ್ಟ್ರವು ದುರ್ಬಲ ರಾಷ್ಟ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದರೆ, ಅದರ ಪರಿಣಾಮಗಳು ನೇರವಾಗಿ ಭಾರತದ ಜೇಬಿಗೆ ತಟ್ಟುತ್ತದೆ. ಅಂದರೆ, ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬೆಲೆ ತೆರಬೇಕಾದ ಪರಿಸ್ಥಿತಿ. ಇಂತಹ ಬೆಳವಣಿಗೆಗಳಿಂದ ಬೆಲೆ ಏರಿಕೆಯಾಗಿ ಪ್ರತಿಯೊಬ್ಬ ಭಾರತೀಯನೂ ಸಂಕಷ್ಟ ಎದುರಿಸುವಂತಾಗಿದೆ. ರಷ್ಯಾ-ಉಕ್ರೇನ್ ಯುದ್ಧವಾಗಲಿ, ಅಥವಾ ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ನಡೆಯುತ್ತಿರುವ ಸಂಘರ್ಷವಾಗಲಿ, ಭಾರತೀಯ…
Latest News
Search the Archives
Access over the years of investigative journalism and breaking reports
You May Have Missed












