Tag: ಮತತದ
-

Fire Accident: ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ! ಮೂವರು ಸುಟ್ಟು ಕರಕಲು, 8 ಮಂದಿ ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 12, 2026 11:44 AM IST ಬೆಂಕಿಯಿಂದ ನೆಲ ಮಹಡಿ, ಮೊದಲ ಮಹಡಿ ಮತ್ತು ಎರಡನೇ ಮಹಡಿ ತೀವ್ರವಾಗಿ ಹಾನಿಗೊಳಗಾಗಿದ್ದು, ಮೂರನೇ, ನಾಲ್ಕನೇ ಮತ್ತು ಐದನೇ ಮಹಡಿಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. News18 ನವದೆಹಲಿ: ಜನನಿಬಿಡ ಪ್ರದೇಶ ದೆಹಲಿಯ ಮಾಲ್ವಿಯಾ ನಗರದ ಹೋಟೆಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ ಬೆನ್ನಲ್ಲೇ, ಶುಕ್ರವಾರ ಬೆಳಗಿನ ಜಾವ ಮತ್ತೊಂದು ಅಗ್ನಿ ದುರಂತ (Fire Accident) ಸಂಭವಿಸಿದೆ. ದೆಹಲಿಯ ತುಘಲಕಾಬಾದ್…
-

NCP-Congress Merger: TMC ಜೊತೆಗೆ ಮತ್ತೊಂದು ಪಕ್ಷ ಕೂಡ ಕಾಂಗ್ರೆಸ್ನೊಂದಿಗೆ ವಿಲೀನ? ಏನಿದು ಕೈ ಹೊಸ ಆಟ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 11, 2026 10:54 PM IST NCP-Congress Merger: ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ವಿಲೀನದ ಸುದ್ದಿ ಇನ್ನೂ ಹಾಟ್ ಆಗಿರುವಾಗಲೇ, ಈಗ ಮತ್ತೊಂದು ರಾಜಕೀಯ ಬಾಂಬ್ ಸಿಡಿದಿದೆ. ಕಾಂಗ್ರೆಸ್-ಎನ್ಸಿಪಿ ವಿಲೀನದ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿವೆ. ಬಿಜೆಪಿ ವಿರುದ್ಧ ಒಗ್ಗಟ್ಟಿನ ಪ್ರತಿಪಕ್ಷಗಳ ಕೂಟವನ್ನು ಬಲಪಡಿಸುವ ಉದ್ದೇಶದಿಂದ ಈ ಎರಡೂ ಹಳೆಯ ಮಿತ್ರ ಪಕ್ಷಗಳು ಮತ್ತೆ ಒಂದಾಗುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆಯುತ್ತಿದೆ. TMC-ಕಾಂಗ್ರೆಸ್ ಬೆಳವಣಿಗೆಯ ಬೆನ್ನಲ್ಲೇ NCP ವಿಲೀನದ ಸುದ್ದಿ…
-

Fire Accident: ದೆಹಲಿ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಘಡ: ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ / Fire Accident: Blaze Erupts in Noida’ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 8:59 AM IST ಮಾಲ್ವಿಯಾ ನಗರದ ನಂತರ, ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶತಾಬ್ದಿ ವಿಹಾರ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯೂ ಸಹ, ಕೆಳಗಡೆ ರೆಸ್ಟೋರೆಂಟ್ ಮತ್ತು ಮೇಲಿನ ಮಹಡಿಯಲ್ಲಿ ಪಿಜಿ ಇದೆ. ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ ದೆಹಲಿ-ಎನ್ಸಿಆರ್ನಲ್ಲಿ ಬೆಂಕಿ ಅವಘಡಗಳು (Fire Incident) ನಿರಂತರವಾಗಿ ನಡೆಯುತ್ತಿವೆ. ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದ (Fire) ನಂತರ,…
-

West Bengal: ಮಮತಾ ಸೋದರಳಿಯನಿಗೆ ಮತ್ತೊಂದು ಶಾಕ್; ದೀದಿಗೆ ಎದುರಾಯ್ತಾ ಚೇತರಿಸಿಕೊಳ್ಳಲಾಗದ ಸ್ಥಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 11:13 PM IST Abhishek Banerjee: ಇಷ್ಟು ದಿನ ತನಿಖಾ ಸಂಸ್ಥೆಗಳ ಕಣ್ಗಾವಲ್ಲಿದ್ದ ಅಭಿಷೇಕ್, ಈಗ ಸಾರ್ವಜನಿಕವಾಗಿ ಆಕ್ರೋಶಕ್ಕೆ ತುತ್ತಾಗುತ್ತಿರುವುದು ತೃಣಮೂಲ ಕಾಂಗ್ರೆಸ್ನ ಭದ್ರಕೋಟೆ ಧೂಳೀಪಟವಾಗುತ್ತಿರುವ ಮುನ್ಸೂಚನೆಯೇ? ಸೋದರಳಿಯನಿಗೆ ಎದುರಾಗಿರುವ ಮತ್ತೊಂದು ಈ ದಿಢೀರ್ ಆಘಾತ ಏನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(Bengal Politics) ಸಿಡಿಲಬ್ಬರದ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಮತಾ ಬ್ಯಾನರ್ಜಿಗೆ (Mamata Banerjee) ಸದ್ಯ ಚೇತರಿಸಿಕೊಳ್ಳಲಾಗದ ಸ್ಥಿತಿ ಎದುರಾಗಿದೆಯೇ? ಸದಾ ವಿರೋಧಿಗಳ ವಿರುದ್ಧ ಗುಡುಗುತ್ತಿದ್ದ…
-

Tim David: ದಂಡ, ಬ್ಯಾನ್ ಬೆನ್ನಲ್ಲೇ ಟಿಮ್ ಡೇವಿಡ್ರ ಮತ್ತೊಂದು ವಿಡಿಯೋ ವೈರಲ್! ಮೈದಾನದ ಒಳಗೆ ಮತ್ತೆ ನಿಯಮ ಉಲ್ಲಂಘಿಸಿದ್ರಾ ಆಸ್ಟ್ರೇಲಿಯನ್? | ಕ್ರೀಡಾ ಸುದ್ದಿ | ACTPnews
Last Updated:Jun 03, 2026 6:31 PM IST ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ನಂತರ ಸಂಭ್ರಮಾಚರಣೆ ಮಾಡುವ ಸಂದರ್ಭದಲ್ಲಿ ಮೈದಾನದ ಒಳಗೆ ಬಹಿರಂಗವಾಗಿಯೇ ಸಿಗಾರ್ ಸೇದುವ ಮೂಲಕ ಮತ್ತೊಂದು ಐಪಿಎಲ್ ನಿಯಮ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಮೈದಾನದಲ್ಲೇ ಸ್ಮೋಕ್ ಮಾಡಿದ ಟಿಮ್ ಡೇವಿಡ್ 2026ರ ಐಪಿಎಲ್ನಲ್ಲಿ (IPL 2026) ಆರ್ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆರ್ಸಿಬಿ ಸತತ ಎರಡು…
-

Singer: ಭಾರತೀಯ ಸಂಗೀತ ಲೋಕಕ್ಕೆ ಮತ್ತೊಂದು ಆಘಾತ! ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕಿ ನಿಧನ | | ACTPnews
Last Updated:Jun 01, 2026 3:17 PM IST Singer: ಭಾರತೀಯ ಸಂಗೀತ ಲೋಕದ ಸುವರ್ಣ ಯುಗವನ್ನು ತಮ್ಮ ಸುಮಧುರ ಕಂಠದ ಮೂಲಕ ಶ್ರೀಮಂತಗೊಳಿಸಿದ್ದ ಹಿರಿಯ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣ್ಪುರ್ (Suman Kalyanpur) ಅವರು ಇನ್ನು ನೆನಪು ಮಾತ್ರ. ಸುಮನ್ ಕಲ್ಯಾಣ್ಪುರ್ ಭಾರತೀಯ ಸಂಗೀತ ಲೋಕದ ಸುವರ್ಣ ಯುಗವನ್ನು ತಮ್ಮ ಸುಮಧುರ ಕಂಠದ ಮೂಲಕ ಶ್ರೀಮಂತಗೊಳಿಸಿದ್ದ ಹಿರಿಯ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣ್ಪುರ್ (Suman Kalyanpur) ಅವರು ಇನ್ನು ನೆನಪು ಮಾತ್ರ. ದಶಕಗಳ ಕಾಲ ತಮ್ಮ…
-

Mantralayam: ಮಂತ್ರಾಲಯ ಪ್ರಯಾಣಕ್ಕೆ ಮತ್ತೊಂದು ರೈಲಿನ ಕೊಡುಗೆ; 4 ರಾಜ್ಯದ 21 ನಗರಗಳಿಗೆ ಅನುಕೂಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಟಿಕೆಟ್ ಬುಕಿಂಗ್ ಇಂದಿನಿಂದಲೇ ಆರಂಭ! ಈ ವಿಶೇಷ ರೈಲುಗಳ ಮುಂಗಡ ಕಾಯ್ದಿರಿಸುವಿಕೆ (Advance Reservation) ಜೂನ್ 1, 2026 ರಂದು ಬೆಳಗ್ಗೆ 08:00 ಗಂಟೆಗೆ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಸದ್ಯ ಬುಕಿಂಗ್ ಚಾಲ್ತಿಯಲ್ಲಿದೆ. ಸೀಟುಗಳು ಬೇಗನೆ ಭರ್ತಿಯಾಗುತ್ತಿರುವುದರಿಂದ ಪ್ರಯಾಣಿಕರು ತಕ್ಷಣವೇ ಟಿಕೆಟ್ ಕಾಯ್ದಿರಿಸಲು ರೈಲ್ವೆ ಇಲಾಖೆ ಸೂಚಿಸಿದೆ. ಯಾವೆಲ್ಲಾ ದಿನಗಳಲ್ಲಿ ರೈಲು ಸಂಚಾರ? (ರೈಲುಗಳ ವೇಳಾಪಟ್ಟಿ) ರೈಲು ಸಂಖ್ಯೆ 07097: ಹೈದರಾಬಾದ್ ➔ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಸ್ಪೆಷಲ್ ಸಂಚರಿಸುವ ದಿನಗಳು: ಜೂನ್ 3, 10, 17 ಮತ್ತು…
-

Nepal Politics: ನೇಪಾಳದಲ್ಲಿ ಮತ್ತೊಂದು ಕ್ರಾಂತಿ, ಜನಸಾಮಾನ್ಯರಿಗೆ ಬಿಗ್ ಗಿಫ್ಟ್! ಇದು ಪ್ರಧಾನಿ ಬಾಲೆನ್ ಶಾ ಮಾಸ್ಟರ್ ಪ್ಲಾನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:20 PM IST Nepal: ನೇಪಾಳದಲ್ಲಿ ಮತ್ತೊಂದು ಮಹಾ ಕ್ರಾಂತಿ. ಜನಸಾಮಾನ್ಯರ ಭಾಗ್ಯ ಬದಲಾಯಿಸಲು ಪ್ರಧಾನಿ ಬಾಲೆನ್ ಶಾ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತ ಮತ್ತು ಅಮೆರಿಕದ ರಾಜತಾಂತ್ರಿಕ ವಲಯವನ್ನೇ ನಡುಗಿಸಿರುವ ಆ ರಹಸ್ಯ ಫಾರ್ಮುಲಾ ಏನು? ಸಾಮಾನ್ಯ ಜನರಿಗೆ ಸಿಗಲಿರುವ ಆ ಬಂಪರ್ ಆಫರ್ ತಿಳಿಯಲು ಈ ವರದಿ ಓದಿ. ಬಾಲೆನ್ ಶಾ! ನೇಪಾಳದ ರಾಜಕೀಯ (Nepal Politics) ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯೊಂದು ನಡೆಯುತ್ತಿದೆ. ಇದುವರೆಗೆ…
-

Norovirus: ಬಂದೇ ಬಿಡ್ತು ಮತ್ತೊಂದು ಹೊಸ ಮಹಾಮಾರಿ! ವಾಂತಿ ಮಾಡುತ್ತಲೇ ಅಪಾಯ ಸೃಷ್ಟಿಸೋ ಈ ವೈರಸ್ಗೆ ಲಸಿಕೆಯೇ ಇಲ್ಲ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 8:29 PM IST India Virus Concern: ನೊರೋವೈರಸ್ ಅನ್ನು ಸಾಮಾನ್ಯವಾಗಿ “ವಿಂಟರ್ ವಾಂಟಿಂಗ್ ಬಗ್” ಎಂದೂ ಕರೆಯಲಾಗುತ್ತದೆ. ಇದು ಅತೀ ವೇಗವಾಗಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿದ್ದು, ಸೋಂಕಿತ ಆಹಾರ, ನೀರು ಅಥವಾ ಕಲುಷಿತ ಮೇಲ್ಮೈಗಳ ಸಂಪರ್ಕದಿಂದ ಹರಡುತ್ತದೆ. ಕೆಲವೊಮ್ಮೆ ಸೋಂಕಿತ ವ್ಯಕ್ತಿಯ ಸಂಪರ್ಕದಿಂದಲೂ ಇರುವುದರಿಂದಲೂ ವೈರಸ್ ತಗುಲುವ ಸಾಧ್ಯತೆ ಇರುತ್ತದೆ. ಅಮೆರಿಕದ ವಿವಿಧ ರಾಜ್ಯಗಳಲ್ಲಿ ಮಲಿನಜಲ ಪರಿಶೀಲನೆ ವೇಳೆ ವೈರಸ್ ಪ್ರಮಾಣ ಹೆಚ್ಚಿರುವುದು ಪತ್ತೆಯಾಗಿದೆ. ಈ ಕುರಿತು…
-

Iran America: ಕದನ ವಿರಾಮ ನೆಪಮಾತ್ರ! 48 ಗಂಟೆಗಳಲ್ಲಿ ಇರಾನ್ ಮೇಲೆ ಅಮೆರಿಕಾ ಮತ್ತೊಂದು ದಾಳಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 28, 2026 8:06 AM IST ಈ ದಾಳಿ ಹಾರ್ಮುಜ್ ಜಲಸಂಧಿಯ ಬಳಿ ನಡೆದಿದೆ. ಈ ನೆಲೆಯು ಜಲಸಂಧಿಯ ಮೂಲಕ ಸಾಗುವ ಅಮೆರಿಕದ ಪಡೆಗಳು ಮತ್ತು ವಾಣಿಜ್ಯ ಹಡಗುಗಳಿಗೆ ಅಪಾಯವನ್ನುಂಟು ಮಾಡಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ. ಹಾರ್ಮುಜ್ ಮೂಲಕ ಸಾಗಾಟಕ್ಕೆ ಅಡ್ಡಿಯಾದರೆ ಭಾರತಕ್ಕೆ ತೈಲ ಕೊರತೆ ಮತ್ತು ಬೆಲೆ ಏರಿಕೆ ಸಮಸ್ಯೆ ಎದುರಾಗಬಹುದು. ಆದರೆ ಈ ಹೊಸ ಪೈಪ್ಲೈನ್ ಕಾರ್ಯನಿರ್ವಹಣೆಗೆ ಬಂದರೆ ಯುಎಇ ಸುರಕ್ಷಿತ ಮಾರ್ಗದಿಂದ ಭಾರತಕ್ಕೆ ತೈಲ ಪೂರೈಸಲು ಸಾಧ್ಯವಾಗುತ್ತದೆ. ಇದರಿಂದ…
Latest News
Search the Archives
Access over the years of investigative journalism and breaking reports
You May Have Missed












