Tag: ಮತತ
-

Surendranath College: ಕಾಲೇಜಿನ ಸೀಕ್ರೆಟ್ ಬೆಡ್ರೂಮ್ನಲ್ಲಿ 1 ಕೋಟಿ ನಗದು, ರಿವಾಲ್ವರ್ ಪತ್ತೆ; ಪ್ರತಿಷ್ಠಿತ ಕಾಲೇಜಿನಿಂದಲೇ ಅಕ್ರಮ ದಂಧೆ ನಡೆಸುತ್ತಿತ್ತಾ ಟಿಎಂಸಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 10:58 PM IST Surendranath College: ಗೆದ್ದಲು ತಿಂದ ನೋಟು, ಲೋಡ್ ಆದ ಗನ್! ಕಾಲೇಜಿನ ಸೀಕ್ರೆಟ್ ಬೆಡ್ರೂಮ್ನಲ್ಲಿ 1 ಕೋಟಿ ನಗದು, ರಿವಾಲ್ವರ್ ಪತ್ತೆ; ಸುರೇಂದ್ರನಾಥ್ ಕಾಲೇಜಿನ ರಹಸ್ಯ ಕೋಣೆಯಿಲ್ಲಿ ಪತ್ತೆಯಾಯ್ತು ಬೆಚ್ಚಿಬೀಳಿಸುವ ವಸ್ತುಗಳ ರಾಶಿ! ಪ್ರತಿಷ್ಠಿತ ಕಾಲೇಜಿನಿಂದಲೇ ಅಕ್ರಮ ದಂಧೆ ನಡೆಸುತ್ತಿತ್ತಾ ಟಿಎಂಸಿ? ಕೋಲ್ಕತ್ತಾ (ಪಶ್ಚಿಮ ಬಂಗಾಳ): ಶಿಕ್ಷಣದ (Education) ದೇವಸ್ಥಾನ ಅಂದ್ರೆ ಶಾಲಾ-ಕಾಲೇಜು. ಆದರೆ ಕೋಲ್ಕತ್ತಾದ (Kolkata) ಪ್ರತಿಷ್ಠಿತ ಕಾಲೇಜೊಂದರಲ್ಲಿ ಪೊಲೀಸರು ನಡೆಸಿದ ದಾಳಿ ಎಲ್ಲರನ್ನೂ ಬೆಚ್ಚಿ…
-

West Bengal: ಮಮತಾ ಸೋದರಳಿಯನಿಗೆ ಮತ್ತೊಂದು ಶಾಕ್; ದೀದಿಗೆ ಎದುರಾಯ್ತಾ ಚೇತರಿಸಿಕೊಳ್ಳಲಾಗದ ಸ್ಥಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 11:13 PM IST Abhishek Banerjee: ಇಷ್ಟು ದಿನ ತನಿಖಾ ಸಂಸ್ಥೆಗಳ ಕಣ್ಗಾವಲ್ಲಿದ್ದ ಅಭಿಷೇಕ್, ಈಗ ಸಾರ್ವಜನಿಕವಾಗಿ ಆಕ್ರೋಶಕ್ಕೆ ತುತ್ತಾಗುತ್ತಿರುವುದು ತೃಣಮೂಲ ಕಾಂಗ್ರೆಸ್ನ ಭದ್ರಕೋಟೆ ಧೂಳೀಪಟವಾಗುತ್ತಿರುವ ಮುನ್ಸೂಚನೆಯೇ? ಸೋದರಳಿಯನಿಗೆ ಎದುರಾಗಿರುವ ಮತ್ತೊಂದು ಈ ದಿಢೀರ್ ಆಘಾತ ಏನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(Bengal Politics) ಸಿಡಿಲಬ್ಬರದ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಮತಾ ಬ್ಯಾನರ್ಜಿಗೆ (Mamata Banerjee) ಸದ್ಯ ಚೇತರಿಸಿಕೊಳ್ಳಲಾಗದ ಸ್ಥಿತಿ ಎದುರಾಗಿದೆಯೇ? ಸದಾ ವಿರೋಧಿಗಳ ವಿರುದ್ಧ ಗುಡುಗುತ್ತಿದ್ದ…
-

Operation Delta: ಗುಜರಾತ್ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಮಂದಿ ಪ್ರಜೆಗಳ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ನಿನ್ನೆ ರಾತ್ರಿ, ಅಹಮದಾಬಾದ್ ಅಪರಾಧ ಶಾಖೆ, ಸ್ಥಳೀಯ ಪೊಲೀಸರು ಮತ್ತು ವಿವಿಧ ಭದ್ರತಾ ಸಂಸ್ಥೆಗಳನ್ನು ಒಳಗೊಂಡ 30 ಕ್ಕೂ ಹೆಚ್ಚು ತಂಡಗಳು ‘ಆಪರೇಷನ್ ಡೆಲ್ಟಾ’ ಅಡಿಯಲ್ಲಿ ನಗರದಾದ್ಯಂತ ದಾಳಿ ನಡೆಸಿ, 300 ಕ್ಕೂ ಹೆಚ್ಚು ಶಂಕಿತ ವ್ಯಕ್ತಿಗಳನ್ನು ಬಂಧಿಸಿದ್ದು, ಅವರಲ್ಲಿ 41 ಪುರುಷರು, 95 ಮಹಿಳೆಯರು ಮತ್ತು 30 ಮಕ್ಕಳು ಸೇರಿದಂತೆ 166 ಜನರು ಬಾಂಗ್ಲಾದೇಶಿ ಪ್ರಜೆಗಳೆಂದು ತಿಳಿದುಬಂದಿದೆ. ಉಳಿದ ವ್ಯಕ್ತಿಗಳ ವಿಚಾರಣೆ ಮತ್ತು ಅವರ ದಾಖಲೆ ಪರಿಶೀಲನೆ ಪ್ರಸ್ತುತ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ…
-

Congress: ಇತ್ತ ಡಿಕೆಶಿ ಪ್ರಮಾಣವಚನ, ಅತ್ತ ಕಾಂಗ್ರೆಸ್ಗೆ ವಿಜಯ್ ಭರ್ಜರಿ ಗಿಫ್ಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:34 PM IST ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕಟ್ಟಾಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕಾಂಗ್ರೆಸ್ಗೆ ಭರ್ಜರಿಯಾದ ಸಿಹಿ ಸುದ್ದಿಯನ್ನ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… News18 ಚೆನ್ನೈ (ತಮಿಳುನಾಡು): ಕಾಂಗ್ರೆಸ್ (Congress) ಪಕ್ಷಕ್ಕೆ ಇಂದು ಡಬಲ್ ಜ್ಯಾಕ್ಪಾಟ್! ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ…
-

Bigg Boss: ಮತ್ತೆ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ ಸೀಸನ್ 13! ಈ ಬಾರಿ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ? | | ACTPnews
Last Updated:Jun 03, 2026 7:31 PM IST ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13 ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಕನ್ನಡದ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿರುವ ಬಿಗ್ ಬಾಸ್ (Bigg…
-

Good Relationship: 86ರ ಅತ್ತೆಗೆ ಸೊಸೆ ತಂದ ಸೌಭಾಗ್ಯ! ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ತೋರಿಸಿದ ಮಹಿಳೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:05 PM IST ಉತ್ತರ ಪ್ರದೇಶದ ಮಥುರಾದಲ್ಲಿ ಪ್ರೀತಿ ಚೌಧರಿ, 85 ವರ್ಷದ ಅತ್ತೆ ಚಂದ್ರೋ ದೇವಿಯವರ 84 ಕೋಸಿ ಪರಿಕ್ರಮ ಕನಸಿಗಾಗಿ ಅವರನ್ನು ಟಬ್ ನಲ್ಲಿ ಹೊತ್ತು ವೃಂದಾವನ ದರ್ಶನ ಮಾಡಿಸಿ ನೆಟ್ಟಿಗರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ದರ್ಶನ ಮಾಡಿಸಿದ ಮಹಿಳೆ ಅತ್ತೆ-ಸೊಸೆ ಸಂಬಂಧ ಎಂದರೇ ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ (Daughter in law and Mother in law Relationship) ಅತ್ಯಂತ ಸೂಕ್ಷ್ಮವಾದ ಹಾಗೂ…
-

Tim David: ದಂಡ, ಬ್ಯಾನ್ ಬೆನ್ನಲ್ಲೇ ಟಿಮ್ ಡೇವಿಡ್ರ ಮತ್ತೊಂದು ವಿಡಿಯೋ ವೈರಲ್! ಮೈದಾನದ ಒಳಗೆ ಮತ್ತೆ ನಿಯಮ ಉಲ್ಲಂಘಿಸಿದ್ರಾ ಆಸ್ಟ್ರೇಲಿಯನ್? | ಕ್ರೀಡಾ ಸುದ್ದಿ | ACTPnews
Last Updated:Jun 03, 2026 6:31 PM IST ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ನಂತರ ಸಂಭ್ರಮಾಚರಣೆ ಮಾಡುವ ಸಂದರ್ಭದಲ್ಲಿ ಮೈದಾನದ ಒಳಗೆ ಬಹಿರಂಗವಾಗಿಯೇ ಸಿಗಾರ್ ಸೇದುವ ಮೂಲಕ ಮತ್ತೊಂದು ಐಪಿಎಲ್ ನಿಯಮ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಮೈದಾನದಲ್ಲೇ ಸ್ಮೋಕ್ ಮಾಡಿದ ಟಿಮ್ ಡೇವಿಡ್ 2026ರ ಐಪಿಎಲ್ನಲ್ಲಿ (IPL 2026) ಆರ್ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆರ್ಸಿಬಿ ಸತತ ಎರಡು…
-

Terror Case: ಭಯೋತ್ಪಾದನೆ ಸಂಬಂಧಿತ ಪ್ರಕರಣದಲ್ಲಿ ಜಮ್ಮು ಕಾಶ್ಮೀರದ 6 ಜಿಲ್ಲೆಗಳಲ್ಲಿ ದಾಳಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:14 PM IST ಸಂಬಂಧಪಟ್ಟ ನ್ಯಾಯಾಲಯದಿಂದ ಶೋಧ ವಾರಂಟ್ಗಳು ಸೇರಿದಂತೆ ಅಗತ್ಯ ಕಾನೂನು ಅನುಮತಿಗಳನ್ನು ಪಡೆದ ನಂತರ, ಪೊಲೀಸರ ಸಹಾಯದಿಂದ ಸಿಐಕೆ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ಶ್ರೀನಗರ: 2015 ರ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ವಿಭಾಗವು ಬುಧವಾರ ಕಣಿವೆ ರಾಜ್ಯದ ಆರು ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು…
-

Car Accident: ಕಾರು ನದಿಗೆ ಉರುಳಿ ಭೀಕರ ದುರಂತ; ನಾಲ್ವರ ಮೃತದೇಹಗಳು ಪತ್ತೆ, ಮೂವರಿಗಾಗಿ ಹುಡುಕಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:18 PM IST ಅಪಘಾತ ಸಂಭವಿಸಿದಾಗ ವಾಹನದೊಳಗೆ ಐದು ಮಹಿಳೆಯರು ಮತ್ತು ಚಾಲಕ ಸೇರಿದಂತೆ ಎಂಟು ಜನರಿದ್ದರು. ಚಾಲಕನನ್ನು ಹೊರತುಪಡಿಸಿ, ಎಲ್ಲಾ ಪ್ರಯಾಣಿಕರು ರಾಜಸ್ಥಾನದ ಜೈಸಲ್ಮೇರ್ ನಿವಾಸಿಗಳು. ಅವರು ಚಾರ್ ಧಾಮ್ ಯಾತ್ರೆ ಮುಗಿಸಿ ಹರಿದ್ವಾರಕ್ಕೆ ತೆರಳುತ್ತಿದ್ದರು ಎಂದು ದೇವಪ್ರಯಾಗ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ದೇವಪ್ರಯಾಗ: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಅಲಕನಂದಾ ನದಿಗೆ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸಾವನ್ನಪ್ಪಿದ ನಾಲ್ವರು ಪ್ರಯಾಣಿಕರ…
-

Uttarakhand: 10 ತಿಂಗಳು ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ ಅತ್ತೆ-ಮಾವ! ಖಾಸಗಿ ಭಾಗಕ್ಕೆ ಬಾಟಲಿಯಿಂದ ಹಲ್ಲೆ | woman locked in toilet by in law s given raw | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 9:50 AM IST Uttarakhand: ಗಂಡನ ಮನೆಯಲ್ಲಿ ಚೆನ್ನಾಗಿರ್ಲಿ ಅಂತ ಮದುವೆ ಮಾಡ್ಕೊಟ್ರೆ ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ರು ಅತ್ತೆ ಮಾವ. ಒಂದೆರಡು ತಿಂಗಳಲ್ಲ, 10 ತಿಂಗಳಿಂದ ಚಿತ್ರಹಿಂಸೆ. ಪ್ರಾತಿನಿಧಿಕ ಚಿತ್ರ ವಿವಾಹ (Marriage) ಎಂದರೆ ಜನ ಬೆಚ್ಚಿ ಬೀಳುವ ಘಟನೆಗಳು (Incident) ನಡೆಯುತ್ತಲೇ ಇರುತ್ತವೆ. ಮದುವೆ ಎಂದರೆ ನೂರು ಸಲ ಯೋಚಿಸಬೇಕು ಎನ್ನುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರಾಖಂಡ್ನಲ್ಲಿ ನಡೆದ ಘಟನೆ ಎಂಥವರವನ್ನೂ ಬೆಚ್ಚಿ ಬೀಳಿಸುತ್ತದೆ. ಸೊಸೆ ಎಂದರೆ…
Latest News
Search the Archives
Access over the years of investigative journalism and breaking reports
You May Have Missed












