Tag: ಮದ
-

PM Modi: ಪ್ರಧಾನಿ ಮೋದಿ ಅವರು ಕೊಟ್ಟ ಒಂದು ಐಡಿಯಾಗೆ ಐಟಿ ಮಂದಿ ಖುಷ್, ನಾವು ಬಯಸುತ್ತಿರುವುದು ಇದನ್ನೇ ಎಂದ ಉದ್ಯೋಗಿಗಳು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 9:46 AM IST ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಬೆಲೆ ಏರಿಕೆ, ಪಶ್ಚಿಮ ಏಷ್ಯಾ ಯುದ್ಧದ ನಡುವೆ ವರ್ಕ್ ಫ್ರಂ ಹೋಮ್, ರಿಮೋಟ್ ವರ್ಕಿಂಗ್ ಕರೆ, ಬೆಂಗಳೂರಿನ ಐಟಿ ಉದ್ಯೋಗಿಗಳು ಖುಷಿ, ರಿಯಲ್ ಎಸ್ಟೇಟ್ ಲಾಬಿ ಚಿಂತೆ. ಬೆಂಗಳೂರಿನಲ್ಲಿ ಸಂಚಲನ ಬೆಂಗಳೂರಿನ (Bengaluru) ರಸ್ತೆಗಳಲ್ಲಿ (Road) 10 ಕಿಲೋಮೀಟರ್ ದೂರ ಕ್ರಮಿಸಲು ಒಂದು ಜನ್ಮವೇ ಬೇಕು ಎನ್ನುವಷ್ಟರ ಮಟ್ಟಿಗೆ ಟ್ರಾಫಿಕ್ (Traffic) ಕಿರಿಕಿರಿ ಅನುಭವಿಸುತ್ತಿರುವ ಐಟಿ (IT) ಉದ್ಯೋಗಿಗಳಿಗೆ ಈಗ ಸಾಕ್ಷಾತ್…
-

Darshan: 9 ತಿಂಗಳಲ್ಲಿ ದರ್ಶನ್ ನೋಡೋಕೆ ಜೈಲಿಗೆ ಬಂದವರೆಷ್ಟು ಮಂದಿ ಗೊತ್ತಾ? ಪಕ್ಕಾ ನಂಬರ್ ಡೀಟೇಲ್ಸ್ ಇಲ್ಲಿದೆ! | | ACTPnews
Last Updated:May 17, 2026 9:04 AM IST Darshan: ನಿಯಮ ಮೀರಿ ತನ್ನನ್ನು ಕ್ವಾರಂಟೈನ್ ಸೆಲ್ನಲ್ಲಿಡಲಾಗಿದೆ ಹೀಗೆ ಹಲವು ವಿಚಾರಗಳನ್ನು ಉಲ್ಲೇಖಿಸಿ ದರ್ಶನ್ ಅಳಲು ತೋಡಿಕೊಂಡಿದ್ದರು. ಇದೀಗ ದರ್ಶನ್ ಮಾಡಿರುವ ಎಲ್ಲಾ ಆರೋಪಗಳಿಗೆ ಜೈಲಾಧಿಕಾರಿಗಳು ಅಧಿಕೃತವಾಗಿ ಉತ್ತರ ನೀಡಿದ್ದು, ಸುಪ್ರೀಂಕೋರ್ಟ್ಗೆ ಸಲ್ಲಿಕೆ ಆಗಿರುವ ಕಾರಾಗೃಹ ಇಲಾಖೆ ಸಲ್ಲಿಸಿರುವ ರಿಪೋರ್ಟ್ ಕುರಿತ ಎಕ್ಸ್ಕ್ಲೂಸಿವ್ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan)…
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
-

Darshan: ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್! | | ACTPnews
Last Updated:May 22, 2026 3:00 PM IST ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಹೀಗಾಗಿ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಮತ್ತೆ ತೆರೆಮೇಲೆ ಕಾಣಲು ಬಹಳಷ್ಟು ಉತ್ಸುಕರಾಗಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಜೈಲು ಸೇರಿ ಬರೋಬ್ಬರಿ ಒಂದು ವರ್ಷ ಕಳೆದಿದೆ. ಸದ್ಯಕ್ಕೆ ಬೇಲ್ ಸಿಗುವುದು ಕಷ್ಟ ಎನ್ನಲಾಗ್ತಿದೆ. ಇಂತಹ…
-

ಭಾರತದ ಮೇಲೆ ಚೀನಾ ಹದ್ದಿನ ಕಣ್ಣು; ಮೋದಿ, ರಾಷ್ಟ್ರಪತಿ ಸೇರಿ 1,350ಕ್ಕೂ ಹೆಚ್ಚು ರಾಜಕಾರಣಿಗಳ ಡೇಟಾ ಸಂಗ್ರಹ | | ACTPnews
Last Updated:Sep 14, 2020 10:41 AM IST China is Watching: ಚೀನಾ ಮೂಲದ ಝೆನ್ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕೋ ಎಂಬ ಸಂಸ್ಥೆ ಭಾರತದ ಪ್ರಧಾನಿ, ಸಚಿವರು, ರಾಷ್ಟ್ರಪತಿ ಸೇರಿದಂತೆ ಗಣ್ಯರ ಆನ್ಲೈನ್ ಮಾಹಿತಿ ಕಲೆಹಾಕುತ್ತಿದೆ. ಭಾರತದ 1,350ಕ್ಕೂ ಹೆಚ್ಚು ರಾಜಕಾರಣಿಗಳು, 350ಕ್ಕೂ ಹೆಚ್ಚು ಸಂಸದರ ಆನ್ಲೈನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ನವದೆಹಲಿ (ಸೆ. 14): ಚೀನಾದಿಂದ ಭಾರತದ ವಿರುದ್ಧ ‘ಹೈಬ್ರೀಡ್ ವಾರ್’ ಶುರುವಾಗಿದೆ. ಪ್ರತಿದಿನ ಭಾರತದ 150 ಮಿಲಿಯನ್ ಡೇಟಾಗಳ ಪರಿಶೀಲನೆ ಮಾಡಲಾಗುತ್ತಿದೆ.…
-

Narendra Modi: ಚಿನ್ನ-ಬೆಳ್ಳಿಯಲ್ಲ, ಮೋದಿ ಕೈಯಲ್ಲಿ 30 ಕಿಲೋಗ್ರಾಂ ತಾಮ್ರದ ಫಲಕ; ಒಳಗಡೆ ಇದೆ ಚೋಳರ ಗುಟ್ಟು! ಇದು ನೆದರ್ಲ್ಯಾಂಡ್ ಸೇರಿದ್ದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 16, 2026 10:17 PM IST ನೆದರ್ಲ್ಯಾಂಡ್ಸ್ನ ಲೈಡನ್ ಸಂಗ್ರಹಾಲಯದಲ್ಲಿದ್ದ ಚೋಳರ ಅನೈಮಂಗಲಂ ತಾಮ್ರ ಫಲಕಗಳು ದೀರ್ಘ ರಾಜತಾಂತ್ರಿಕ ಪ್ರಯತ್ನದ ಬಳಿಕ ನರೇಂದ್ರ ಮೋದಿ ಅವರಿಗೆ ಹಸ್ತಾಂತರವಾಗಿ ಭಾರತಕ್ಕೆ ಮರಳಿವೆ ಶ್ರೀ ನರೇಂದ್ರ ಮೋದಿ ಹಾಗೂ ಶ್ರೀ ರಾಬ್ ಜೆಟ್ಟನ್ ಅವರು ಬೆಂಗಳೂರು: ಸುಮಾರು 150 ರಿಂದ 160 ವರ್ಷಗಳ ಕಾಲ ನೆದರ್ಲ್ಯಾಂಡ್ಸ್ನ ಲೈಡನ್ ವಿಶ್ವವಿದ್ಯಾಲಯದ ಸಂಗ್ರಹಾಲಯದಲ್ಲಿ ಕೂತಿದ್ದ ಅಮೂಲ್ಯ ಚೋಳರ (Cholas) ತಾಮ್ರ ಫಲಕಗಳು ಅಂತಿಮವಾಗಿ ತಾಯ್ನಾಡು ಭಾರತಕ್ಕೆ ಮರಳಿ ಬಂದಿವೆ. ಮೇ…
-

Ramayana: ರಾಮಾಯಣ ಸಿನಿಮಾಗಾಗಿ ಕೆಲಸ ಮಾಡ್ತಿರೋರು ಎಷ್ಟು ಮಂದಿ ಗೊತ್ತಾ? ಬಾಹುಬಲಿ ದಾಖಲೆ ಉಡೀಸ್, ಭಾರತದಲ್ಲಿ ಇದೇ ಮೊದಲು | 10 Thousand people working for Ramayana | | ACTPnews
Last Updated:May 21, 2026 9:55 AM IST Ramayana Movie: ರಾಮಾಯಣ ಸಿನಿಮಾ ಇದೀಗ ದೊಡ್ಡ ದಾಖಲೆ ಮಾಡುತ್ತಿದೆ. ಭಾರತದಲ್ಲಿ ಇದುವರೆಗೆ ಯಾವ ಸಿನಿಮಾ ಕೂಡಾ ಮಾಡದ ದಾಖಲೆ ಮಾಡುತ್ತಿದ್ದು ಬಾಹುಬಲಿ ದಾಖಲೆಯೂ ಉಡೀಸ್ ಆಗಿದೆ. ರಾಮಾಯಣ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು DNEG ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಬಹುದೊಡ್ಡ ಸಿನಿಮಾ ಬಾರುತ್ತಿದೆ. ರಾಮಾಯಣವನ್ನು ಎರಡು ಭಾಗಗಳಲ್ಲಿ ಪ್ರೇಕ್ಷಕರ ಮುಂದೆ ತರಲಾಗುತ್ತಿದ್ದು, ವರ್ಲ್ಡ್ ಸಿನಿಮ್ಯಾಟಿಕ್ ವಂಡರ್ ಆಗಿ ಕಲ್ಪಿಸಲಾಗಿದೆ. ಇದು ಭಾರತೀಯ ಸಿನಿಮಾಗಳ…
-

Accidents: ವರ್ಷಕ್ಕೆ 12,339 ಮಂದಿ ಬಲಿ, ರಸ್ತೆಗಳಿಗೆ ರಕ್ತದ ಬಣ್ಣ; ದೇಶದಲ್ಲಿ ಟಾಪ್ 5 ಸ್ಥಾನ ಪಡೆದ ರಾಜ್ಯ, ಇದಕ್ಕೆ ಯಾರು ಹೊಣೆ? | ಮೈಸೂರು ನ್ಯೂಸ್ (Mysuru News) | ACTPnews
Last Updated:May 18, 2026 3:41 PM IST ಎನ್ಸಿಆರ್ಬಿ ವರದಿ ಪ್ರಕಾರ 2024ರಲ್ಲಿ ಕರ್ನಾಟಕ ರಸ್ತೆ ಅಪಘಾತಗಳಲ್ಲಿ ದೇಶದಲ್ಲಿ 4ನೇ ಸ್ಥಾನ, 43,062 ಅಪಘಾತ, 12,339 ಸಾವು, ಇದಕ್ಕೆ ಮುಖ್ಯ ಕಾರಣ ಅತಿವೇಗ ಮತ್ತು ಅಜಾಗರೂಕ ಚಾಲನೆ ಅಪಘಾತ ಬೆಂಗಳೂರು: ರಾಜ್ಯದ ರಸ್ತೆಗಳು (Road) ರಕ್ತಸಿಕ್ತವಾಗುತ್ತಿವೆ. ಅತಿವೇಗ ಮತ್ತು ಅಜಾಗರೂಕತೆ ವಾಹನ ಸವಾರರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು 2024”…
-

Parle Vs Parle: ಮೋದಿ ಕೊಟ್ಟ ಮೆಲೊಡಿ ಚಾಕ್ಲೆಟ್ ಬೇರೆ, ಇಲ್ಲಿ ಜನ ದುಡ್ಡು ಹಾಕಿ ಸ್ಟಾಕ್ ಕೊಳ್ತಿರೋದೇ ಬೇರೆ! ಸಿಕ್ಕಾಪಟ್ಟೆ ಕನ್ಫ್ಯೂಶನ್! | ವ್ಯಾಪಾರ ಸುದ್ದಿ | ACTPnews
Last Updated:May 20, 2026 4:40 PM IST ಇಟಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಮೆಲೋಡಿ ಉಡುಗೊರೆ, ವಿಡಿಯೋ ವೈರಲ್, ಹೆಸರಿನ ಗೊಂದಲದಿಂದ ಪಾರ್ಲೆ ಇಂಡಸ್ಟ್ರೀಸ್ ಷೇರು ಏರಿಕೆಯಾಗಿದೆ. News18 ಪ್ರಧಾನಿ ನರೇಂದ್ರ ಮೋದಿ ವಿದೇಶ (PM Narendra Modi) ಪ್ರವಾಸದಲ್ಲಿದ್ದಾರೆ. ಇಟಲಿಯಲ್ಲಿರುವ ಪ್ರಧಾನಿ ಮೋದಿಯವರನ್ನ ಇಟಲಿ ಅಧ್ಯಕ್ಷೆ ಮೆಲೋನಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇನ್ನು ಭೇಟಿ ವೇಳೆ ಪ್ರಧಾನಿ ಮೋದಿ ಮೆಲೋನಿಗೆ (Giorgia Meloni) ಪಾರ್ಲೆ ಮೆಲೋಡಿ ಚಾಕೋಲೇಟ್ ಗಿಫ್ಟ್ ಕೊಟ್ಟಿದ್ದಾರೆ.…
-

PM Modi-Meloni: ಮೋದಿ ಕೊಟ್ಟ ‘ಮೆಲೋಡಿ’ಗೆ ಕರಗಿದ ಮೆಲೋನಿ! ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫಿದಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 20, 2026 12:24 PM IST PM Modi-Meloni: ಜಾಗತಿಕ ರಾಜಕಾರಣದ ಮೋಸ್ಟ್ ಫೇವರೆಟ್ ಜೋಡಿ ಪ್ರಧಾನಿ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತೆ ಮುಖಾಮುಖಿಯಾಗಿದ್ದಾರೆ. ಈ ಬಾರಿ ರೋಮ್ನಲ್ಲಿ ಮೋದಿ ಕೊಟ್ಟ ಆ ಒಂದು ಸ್ಪೆಷಲ್ ಇಂಡಿಯನ್ ಗಿಫ್ಟ್ಗೆ ಇಟಲಿ ಸುಂದರಿ ಫುಲ್ ಫ್ಲಾಟ್ ಆಗಿರೋದರ ರೋಚಕ ವಿವರ ಇಲ್ಲಿದೆ. News18 ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡ್ತಿರೋ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಭಾರತದ…
Latest News
Search the Archives
Access over the years of investigative journalism and breaking reports
You May Have Missed












