Tag: ಯರ
-

Indian Political Leaders: ಮದುವೆಯಾಗದೇ ಮುಖ್ಯಮಂತ್ರಿ ಆದವರಿವರು! ಭಾರತೀಯ ರಾಜಕಾರಣದ ಬ್ಯಾಚುಲರ್ ಸಿಎಂಗಳು ಯಾರು ಗೊತ್ತಾ? | | ACTPnews
ಭಾರತೀಯ ರಾಜಕಾರಣದಲ್ಲಿ ಅಧಿಕಾರ, ವಂಶಪಾರಂಪರ್ಯ ಆಡಳಿತ ಮತ್ತು ಕುಟುಂಬ ರಾಜಕಾರಣದ ಚರ್ಚೆ ಸದಾ ಮೂಂಚೂಣಿಯಲ್ಲಿರುತ್ತವೆ. ಹೆಂಡತಿ, ಮಕ್ಕಳು ಮತ್ತು ಕುಟುಂಬದವರಿಗಾಗಿ ಆಸ್ತಿ ಮಾಡುವುದು ಅಥವಾ ಸ್ವಜನಪಕ್ಷಪಾತ ನಡೆಸುವುದು ರಾಜಕೀಯದಲ್ಲಿ ಸಾಮಾನ್ಯ ಎಂಬ ಮಾತು ಜನಸಮಾನ್ಯರಲ್ಲಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಿಲ್ಲುವ ಕೆಲವು ಅಪರೂಪದ ನಾಯಕರು ನಮ್ಮ ದೇಶದಲ್ಲಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನ, ಸಂಸಾರ ಮತ್ತು ಮದುವೆಯನ್ನು ಬದಿಗಿಟ್ಟು, ಇಡೀ ದೇಶ ಮತ್ತು ರಾಜ್ಯವನ್ನೇ ತಮ್ಮ ಕುಟುಂಬ ಎಂದು ಭಾವಿಸಿ ಸೇವೆ ಸಲ್ಲಿಸಿದ್ದಾರೆ. ಮದುವೆಯಾಗದೆ ಭಾರತದ ಪ್ರಮುಖ…
-

India Economy Crisis: ಯಾರೇ ಯುದ್ಧ ಮಾಡಿದ್ರೂ ಭಾರತಕ್ಕೆ ಆರ್ಥಿಕ ಸಂಕಷ್ಟ! ಯುದ್ಧದ ಚಕ್ರವ್ಯೂಹದಲ್ಲಿ ಭಾರತ ಸಿಲುಕಲು ಇದೆ ಆ 4 ಕಾರಣಗಳು! | ವ್ಯಾಪಾರ ಸುದ್ದಿ | ACTPnews
ನಿಮಗೊತ್ತಾ? ಜಗತ್ತಿನ ಎಲ್ಲೋ ಯಾರಾದರೂ ಕ್ಷಿಪಣಿಯನ್ನು ಉಡಾಯಿಸಿದರೆ, ನಮಗೆ ಸಂಬಂಧವೇ ಇರದ ಎರಡು ದೇಶಗಳು ಘರ್ಷಣೆ ಮಾಡಿದರೆ ಅಥವಾ ಒಂದು ಪ್ರಮುಖ ರಾಷ್ಟ್ರವು ದುರ್ಬಲ ರಾಷ್ಟ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿದರೆ, ಅದರ ಪರಿಣಾಮಗಳು ನೇರವಾಗಿ ಭಾರತದ ಜೇಬಿಗೆ ತಟ್ಟುತ್ತದೆ. ಅಂದರೆ, ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬೆಲೆ ತೆರಬೇಕಾದ ಪರಿಸ್ಥಿತಿ. ಇಂತಹ ಬೆಳವಣಿಗೆಗಳಿಂದ ಬೆಲೆ ಏರಿಕೆಯಾಗಿ ಪ್ರತಿಯೊಬ್ಬ ಭಾರತೀಯನೂ ಸಂಕಷ್ಟ ಎದುರಿಸುವಂತಾಗಿದೆ. ರಷ್ಯಾ-ಉಕ್ರೇನ್ ಯುದ್ಧವಾಗಲಿ, ಅಥವಾ ಅಮೆರಿಕ ಮತ್ತು ಇರಾನ್ ನಡುವಿನ ಪ್ರಸ್ತುತ ನಡೆಯುತ್ತಿರುವ ಸಂಘರ್ಷವಾಗಲಿ, ಭಾರತೀಯ…
-

Manav Suthar: ಸ್ಪಿನ್ ಮೋಡಿಯಿಂದಲೇ ದಿಗ್ಗಜ ಆಟಗಾರನ್ನು ಅಚ್ಚರಿಗೊಳಿಸಿದ್ದ ಬೌಲರ್ ಭಾರತ ತಂಡಕ್ಕೆ ಆಯ್ಕೆ! ಯಾರು ಈ ಮಾನವ್ ಸುತಾರ್? | | ACTPnews
Last Updated:May 19, 2026 8:49 PM IST ಟೆಸ್ಟ್ ತಂಡದಲ್ಲಿ ಹೊಸ ಮುಖಗಳಿಗೂ ಸಹ ಅವಕಾಶ ನೀಡಲಾಗಿದ್ದು, ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಮಾನವ್ ಸುತಾರ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಮಾನವ್ ಸುತಾರ್ ಯಾರು? ಹಿನ್ನೆಲೆ ಏನು? ಅನ್ನೋದರ ಫುಲ್ ಡಿಟೇಲ್ಸ್ ಇಲ್ಲಿದೆ. ಮಾನವ್ ಸುತಾರ್ ಅಫ್ಘಾನಿಸ್ತಾನ (Afghanistan) ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ (Test Match) ಬಿಸಿಸಿಐ ಭಾರತ ತಂಡವನ್ನು ಘೋಷಣೆ ಮಾಡಿದೆ. ಶುಭ್ಮನ್ ಗಿಲ್ (Shubman Gill) ಭಾರತ ತಂಡವನ್ನು ಮುನ್ನಡೆಸಲಿದ್ದು,…
-

Vaibhav Suryavanshi: ಬುಮ್ರಾ, ಸ್ಟಾರ್ಕ್, ಭುವಿ ಆಯ್ತು! ಆದ್ರೆ ಆ ಹುಡುಗನಿಗೆ ಸಿಕ್ಸರ್ ಬಾರಿಸಲು ಸೂರ್ಯವಂಶಿಯಿಂದ ಸಾಧ್ಯವೇ ಆಗಲಿಲ್ಲ! ಯಾರು ಗೊತ್ತಾ ಆ ಯುವ ವೇಗಿ? | | ACTPnews
ಲಖನೌ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಕಳೆದ ಎರಡು ಪಂದ್ಯಗಳ ಅಂಕಿ-ಅಂಶಗಳನ್ನು ಗಮನಿಸಿದರೆ ಮೊಶಿನ್ ಖಾನ್ ಅವರ ಮೇಲುಗೈ ಎಂತವರಿಗೂ ಸ್ಪಷ್ಟವಾಗಿ ಅರ್ಥವಾಗುತ್ತದೆ. ಮೊಶಿನ್ ಖಾನ್ ವೈಭವ್ ಸೂರ್ಯವಂಶಿಗೆ ಎಸೆದ ಒಟ್ಟು 12 ಎಸೆತಗಳಲ್ಲಿ ಯುವ ಬ್ಯಾಟರ್ ಗಳಿಸಿದ್ದು ಕೇವಲ 2 ರನ್ ಮಾತ್ರ! ಅಂದರೆ ಉಳಿದ 10 ಎಸೆತಗಳು ಸಂಪೂರ್ಣ ಡಾಟ್ ಬಾಲ್ ಆಗಿವೆ. ಸಿಕ್ಸರ್ ಇರಲಿ, ಕನಿಷ್ಠ ಒಂದು ಬೌಂಡರಿ ಬಾರಿಸಲೂ ಮೊಶಿನ್ ವೈಭವ್ಗೆ ಅವಕಾಶ ನೀಡಿಲ್ಲ. ಮುಖಾಮುಖಿಯ ಎಸೆತಗಳ…
-

Accidents: ವರ್ಷಕ್ಕೆ 12,339 ಮಂದಿ ಬಲಿ, ರಸ್ತೆಗಳಿಗೆ ರಕ್ತದ ಬಣ್ಣ; ದೇಶದಲ್ಲಿ ಟಾಪ್ 5 ಸ್ಥಾನ ಪಡೆದ ರಾಜ್ಯ, ಇದಕ್ಕೆ ಯಾರು ಹೊಣೆ? | ಮೈಸೂರು ನ್ಯೂಸ್ (Mysuru News) | ACTPnews
Last Updated:May 18, 2026 3:41 PM IST ಎನ್ಸಿಆರ್ಬಿ ವರದಿ ಪ್ರಕಾರ 2024ರಲ್ಲಿ ಕರ್ನಾಟಕ ರಸ್ತೆ ಅಪಘಾತಗಳಲ್ಲಿ ದೇಶದಲ್ಲಿ 4ನೇ ಸ್ಥಾನ, 43,062 ಅಪಘಾತ, 12,339 ಸಾವು, ಇದಕ್ಕೆ ಮುಖ್ಯ ಕಾರಣ ಅತಿವೇಗ ಮತ್ತು ಅಜಾಗರೂಕ ಚಾಲನೆ ಅಪಘಾತ ಬೆಂಗಳೂರು: ರಾಜ್ಯದ ರಸ್ತೆಗಳು (Road) ರಕ್ತಸಿಕ್ತವಾಗುತ್ತಿವೆ. ಅತಿವೇಗ ಮತ್ತು ಅಜಾಗರೂಕತೆ ವಾಹನ ಸವಾರರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು 2024”…
-

IND vs AFG: ಜಡೇಜಾ ಬದಲಿಗೆ ಹೊಸ ಆಟಗಾರ ಸಿಕ್ಕೇ ಬಿಟ್ರಾ? ಭಾರತ ತಂಡಕ್ಕೆ ಸೇರ್ಪಡೆಯಾದ ಈ ದೇಶೀಯ ಕ್ರಿಕೆಟ್ನ ಯಂಗ್ಸ್ಟಾರ್ ಯಾರು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 20, 2026 8:00 PM IST ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಸರಣಿಗಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಪಡೆದಿರುವ ಈ ಒಬ್ಬ ಆಟಗಾರನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತದೆ. ಕಳೆದ ಕೆಲವು ವರ್ಷಗಳಿಂದ ಅವರು ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾ ಭಾರತ (India) ಟೆಸ್ಟ್ (Test) ತಂಡ (Team) ಪ್ರಸ್ತುತ ಪರಿವರ್ತನೆಯ ಮೂಲಕ ಸಾಗುತ್ತಿದೆ. ಅನುಭವಿ ಸ್ಪಿನ್ನರ್ (Spinner) ರವಿಚಂದ್ರನ್ ಅಶ್ವಿನ್ (Ravichandran Ashwin) ಕಳೆದ ಆಸ್ಟ್ರೇಲಿಯಾ…
Latest News
Search the Archives
Access over the years of investigative journalism and breaking reports
You May Have Missed












