Tag: ಯವ
-

Rasikh Salam: ದಿಗ್ಗಜರ ನಡುವೆ ಎಲೆಮರೆಯ ಕಾಯಿಯಾದ ಯುವ ವೇಗಿ! ಸೈಲೆಂಟ್ ಆಗಿಯೇ ಆರ್ಸಿಬಿ ಗೆಲುವಿನ ಹೀರೋ ಆದ್ರೂ ಕಣಿವೆ ನಾಡಿನ ಕಣ್ಮಣಿ | ಕ್ರೀಡಾ ಸುದ್ದಿ | ACTPnews
Last Updated:Jun 02, 2026 6:25 PM IST ಆರ್ಸಿಬಿಯು ಚಾಂಪಿಯನ್ ಆಗಲು ಶಿಸ್ತು ಬದ್ಧವಾದ ಬೌಲಿಂಗ್ ಕಾರಣ. ಸೀನಿಯರ್ ಪ್ರೋಸ್ಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜರ್ಹುಡ್ ಬೌಲಿಂಗ್ ಚಾರ್ಜ್ ತೆಗೆದುಕೊಂಡಿದ್ದರೂ ಕೂಡ ನಿಶಬ್ಧವಾಗಿ ಬೌಲಿಂಗ್ ಮಾಡಿದ ಕೃನಾಲ್ ಪಾಂಡ್ಯ ಮತ್ತು ರಸಿಕ್ ಸಲಾಂ ಧರ್ ಇವರಿಬ್ಬರು ಆರ್ಸಿಬಿಯೂ 2ನೇ ಕಪ್ ಗೆಲ್ಲುವ ಅಭಿಯಾನದಲ್ಲಿ ನಿರ್ಣಾಯಕ ಕೊಡುಗೆಯನ್ನು ನೀಡಿದ್ದಾರೆ. ರಸಿಕ್ ಸಲಾಮ್ ದಾರ್ ಕ್ರಿಕೆಟ್ನಲ್ಲಿ ಬ್ಯಾಟರ್ಗಳು ಎಷ್ಟು ಮುಖ್ಯವೋ ಅದೇ ರೀತಿ ಬೌಲರ್ಗಳು ಅಷ್ಟೇ ಮುಖ್ಯ.…
-

Bhavantara Movie: ಭಾವಾಂತರ ಇದು ಯಾವ ರೀತಿ ಸಿನಿಮಾ ಗೊತ್ತಾ; ಟೀಸರ್ ಪಕ್ಕಾ ಶಾಕ್ ಕೊಡುತ್ತದೆ! | | ACTPnews
Last Updated:Jun 01, 2026 5:12 PM IST ಕನ್ನಡದಲ್ಲಿ ಭಾವಾಂತರ ಅನ್ನುವ ಸಿನಿಮಾ ರೆಡಿ ಆಗಿದೆ. ಈ ಚಿತ್ರದ ಟೀಸರೇ ನಿಮಗೆ ವಿಭಿನ್ನ ಅನುಭವ ಕೊಡುತ್ತದೆ. ಇದರಲ್ಲಿರೋ ವಿಷಯ ಕಾಲ್ಪನಿಕ ಅಲ್ವೇ ಅಲ್ಲ. ಇದು ನೈಜ ಘಟನೆಯನ್ನ ಆಧರಿಸಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ ಓದಿ. ಭಾವಾಂತರ ಇದು ಯಾವ ರೀತಿ ಸಿನಿಮಾ ಗೊತ್ತಾ; ಟೀಸರ್ ಪಕ್ಕಾ ಶಾಕ್ ಕೊಡುತ್ತದೆ! ನಾನು ಮಾಧವ..ಇವಳು ರಾಧಾ.. ನನಗೆ ರಾಧಾ ಅಂದ್ರೆ ತುಂಬಾ ಇಷ್ಟ. ಆದರೆ, ನಂದು ಪ್ರೀತಿ…
-

Lalit Modi: ವಿಶ್ವದಲ್ಲಿ ಯಾವ ದೇಶಕ್ಕಾದರೂ ಹೋಗಲಿ, ನನ್ನದೇ ಸ್ಪಾನ್ಸರ್! ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್ ಕೊಟ್ಟ ಲಲಿತ್ ಮೋದಿ! | ಕ್ರೀಡಾ ಸುದ್ದಿ | ACTPnews
Last Updated:May 30, 2026 10:56 PM IST ಐಪಿಎಲ್ 2026 ಸೀಸನ್ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ, ಹೊಸ ದಾಖಲೆಗಳನ್ನು ಸೃಷ್ಟಿಸಿರುವ ರಾಜಸ್ಥಾನ ರಾಯಲ್ಸ್ನ ಯುವ ಆಟಗಾರ ವೈಭವ್ ಸೂರ್ಯವಂಶಿ ಎಲ್ಲೆಡೆ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಕೇವಲ 15ನೇ ವಯಸ್ಸಿನಲ್ಲಿ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಕೌಶಲ್ಯದಿಂದ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ ಅವರನ್ನು ಐಪಿಎಲ್ ಸಂಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಲಲಿತ್ ಮೋದಿ ಹೊಗಳಿದ್ದಾರೆ. ವೈಭವ್ ಸೂರ್ಯವಂಶಿ- ಲಲಿತ್ ಮೋದಿ ಐಪಿಎಲ್ (IPL) 2026…
-

Yuva Rajkumar: ಕೇದಾರನಾಥ್ ಯಾತ್ರೆಗೆ ಹೋದ ಯುವ ರಾಜಕುಮಾರ್! | | ACTPnews
ಕೇದಾರನಾಥ್ ಯಾತ್ರೆ ಅನುಭವ.. ಯುವ ರಾಜಕುಮಾರ್ ಕೇದಾರನಾಥ್ ಅನುಭವ ಬರೆದುಕೊಂಡಿದ್ದಾರೆ. ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹಾಗೆ ಅನುಭವದ ಸಾಲುಗಳನ್ನ ಬರೆದುಕೊಂಡಿದ್ದಾರೆ. ನಿಶಬ್ದದ ಬಳಿಕ ಬರೋ ಸೌಂಡು ಬಲು ಜೋರು ಅಂತ ಹೇಳಿದ್ಯಾಕೆ? (ಚಿತ್ರ ಕೃಪೆ: ಯುವ ರಾಜ್ಕುಮಾರ್ ಇನ್ಸ್ಟಾಗ್ರಾಮ್) ಚಾರಣ ಸಹನೆಯನ್ನ ಕಳಿಸುತ್ತದೆ. ಖುಷಿಯನ್ನು ಕೊಡುತ್ತದೆ. ಇಡೀ ಈ ಒಂದು ಚಾರಣದಲ್ಲಿ ಹರ ಹರ ಮಹಾದೇವ ಪದ ನನ್ನ ಮೈಮನವನ್ನ ಆವರಿಸಿಕೊಂಡಿತ್ತು. ಪ್ರತಿ ವ್ಯಕ್ತಿ, ಪ್ರತಿ ವಸ್ತು ಹೀಗೆ ಎಲ್ಲೆಡೆ ಹರ ಹರ ಮಹಾದೇವ ಪದ ಪ್ರತಿಧ್ವನಿಸುತ್ತಿತ್ತು…
-

Kichcha Sudeepa: ಕಿಚ್ಚ ಸುದೀಪ್ ತಮಿಳು ಹೊಸ ಸಿನಿಮಾ ಅನೌನ್ಸ್! ಯಾವ ರೋಲ್ ಗೊತ್ತಾ? | | ACTPnews
Last Updated:May 29, 2026 11:40 AM IST ಕಿಚ್ಚ ಸುದೀಪ್ ಅವರ ತಮಿಳು ಚಿತ್ರ ಅನೌನ್ಸ್ ಆಗಿದೆ. ಅಂಡರ್ -18 ಅನ್ನೋದು ಈ ಚಿತ್ರದ ಶೀರ್ಷಿಕೆ ಆಗಿದೆ. ಆದರೆ, ಈ ಚಿತ್ರದಲ್ಲಿ ಇವರು ಹೀರೋ ಅಲ್ಲ. ಏನು ಅನ್ನೋದು ಇಲ್ಲಿದೆ ಓದಿ. ಕಿಚ್ಚ ಸುದೀಪ್ ತಮಿಳು ಹೊಸ ಸಿನಿಮಾ ಅನೌನ್ಸ್; ಇಲ್ಲಿ ಯಾವ್ ರೋಲ್ ಗೊತ್ತಾ? ಕಿಚ್ಚ ಸುದೀಪ್ (Kichcha Sudeepa) ಅವರ ನಾಲ್ಕು ಚಿತ್ರಗಳು ಈ ವರ್ಷ ಅನೌನ್ಸ್ ಆಗುತ್ತವೆ. ಅದರಲ್ಲಿ ಒಂದು ಚಿತ್ರವನ್ನ…
-

SRH vs RR: ODI ವಿಶ್ವಕಪ್, WTC ಟೂರ್ನಿ ಗೆದ್ದ ಕಮಿನ್ಸ್ಗೆ ಭೀತಿ ಹುಟ್ಟಿಸಿದ್ದಾನೆ ಯುವ ಆಟಗಾರ! ಎಲಿಮಿನೇಟರ್ಗೂ ಮುನ್ನ SRH ನಾಯಕ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 27, 2026 4:37 PM IST ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಹಾಗಾಗಿ ಪ್ರತೀ ತಂಡವೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡುವಾಗ ಈತನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಯುವ ಆಟಗಾರರನ್ನ ನಿಯಂತ್ರಿಸಲು ಹೈದರಾಬಾದ್ ತಂಡವು ಒಂದೇ ತಂತ್ರವಲ್ಲ, ಪ್ಲಾನ್ ಬಿ ಮತ್ತು ಪ್ಲಾನ್ ಸಿ ಯೊಂದಿಗೆ ಸಿದ್ಧವಾಗಿದೆ. ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ 2026ರ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ಎಲಿಮಿನೇಟರ್…
-

Chess Battle:152ಕ್ಕೂ ಹೆಚ್ಚು ಮಂದಿಯ ಚತುರ ನಡೆಗಳು, 80ರ ಹಿರಿಯರ ಮುಂದೆ ಬೆಚ್ಚಿಬಿದ್ದ ಯುವ ಆಟಗಾರರು! | ಹುಬ್ಬಳ್ಳಿ-ಧಾರವಾಡ ನ್ಯೂಸ್ (Hubballi Dharwad News) | ACTPnews
Last Updated:May 27, 2026 9:28 AM IST ಧಾರವಾಡದ ಕಾಸ್ಮಸ್ ಕ್ಲಬ್ ಅಂಗಳದಲ್ಲಿ ಅಭಿಜಿತ್ ಬೆಂಗೇರಿ ಫೌಂಡೇಶನ್ ಜೊತೆ ಬೃಹತ್ ಮುಕ್ತ ರಾಪಿಡ್ ಚೆಸ್ ಟೂರ್ನಮೆಂಟ್, 152ಕ್ಕೂ ಹೆಚ್ಚು ಆಟಗಾರರು, 70-80ರ ಹಿರಿಯರ ಪ್ರದರ್ಶನ ಗಮನಸೆಳೆದಿತು. ಚೆಸ್ ಪಂದ್ಯಾವಳಿ ಧಾರವಾಡದ (Dharwad) ಕೋರ್ಟ್ ಸರ್ಕಲ್ ಸಮೀಪವಿರುವ ನೂರು ವರ್ಷಗಳ ಇತಿಹಾಸ ಹೊಂದಿರುವ ಕಾಸ್ಮಸ್ ಕ್ಲಬ್ (Cosmos Club) ಅಂಗಳದಲ್ಲಿ ಈ ಬಾರಿ ಚೆಸ್ (Chess) ಕಾಯಿಗಳ ಸದ್ದು ಜೋರಾಗಿತ್ತು. ಕಾಸ್ಮಸ್ ಕ್ಲಬ್ ಹಾಗೂ ಅಭಿಜಿತ್ ಬೆಂಗೇರಿ…
-

RCB vs GT Qualifier 1: ರಜತ್ ಪಾಟೀದಾರ್ ಅಬ್ಬರಕ್ಕೆ ಐಪಿಎಲ್ ಎಲ್ಲಾ ದಾಖಲೆಗಳು ಧೂಳೀಪಟ! ಪ್ಲೇಆಫ್ ಇತಿಹಾಸದಲ್ಲಿ ಯಾವ ತಂಡ ಮಾಡಿಲ್ಲ ಈ ರೆಕಾರ್ಡ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 10:00 PM IST ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಬ್ಯಾಟರ್ಗಳು ಅಮೋಘ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ದಾಖಲಿಸಿದರು. ಆರ್ಸಿಬಿ ತಂಡದ ದಾಖಲೆಯಲ್ಲಿ ನಾಯಕ ರಜತ್ ಪಾಟೀದಾರ್ ಪ್ರಮುಖ ಪಾತ್ರ ನಿರ್ವಹಿಸಿದರು. ರಜತ್ ಪಾಟೀದಾರ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ಗಳು ಧರ್ಮಶಾಲಾ ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಸುರಿಮಳೆಗೈದರು. ಆರ್ಸಿಬಿ ಬ್ಯಾಟರ್ಗಳ ಅಬ್ಬರಕ್ಕೆ ಗುಜರಾತ್ ಟೈಟಾನ್ಸ್ನ ಬೌಲರ್ಗಳು ಒತ್ತಡದಲ್ಲಿ ಸಿಲುಕಿದರು. ಟಾಸ್…
-

ಭಾರತದ ಯಾವ ಪ್ರದೇಶವನ್ನೂ ಚೀನಾ ಆಕ್ರಮಿಸಿಕೊಂಡಿಲ್ಲ; ಸರ್ವಪಕ್ಷ ಸಭೆಯಲ್ಲಿ ಪಿಎಂ ಮೋದಿ ಹೇಳಿಕೆ | | ACTPnews
Last Updated:Jun 20, 2020 7:52 AM IST ಗಡಿಯಲ್ಲಿ ಚೀನಾ ಮಾಡಿದ ಕೆಲಸಕ್ಕೆ ಇಡೀ ದೇಶವೇ ಬೇಸರ ಹಾಗೂ ಆಕ್ರೋಶ ಹೊರಹಾಕಿದೆ. ಚೀನಾದವರು ನಮ್ಮ ದೇಶದೊಳಗೆ ಬಂದು ಕೂತಿಲ್ಲ ಅಥವಾ ನಮ್ಮ ಯಾವುದೇ ಜಾಗ ಆಕ್ರಮಣಗೊಂಡಿಲ್ಲ ಎಂದು ಮೋದಿ ಹೇಳಿದ್ದಾರೆ. ನವದೆಹಲಿ (ಜೂ.20): ಗಡಿ ಭಾಗದಲ್ಲಿ ಚೀನಾ ಸೇನೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ ಮೋದಿ,…
-

IPL 2026: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ಲೇಆಫ್ ಆಡಿರುವ ತಂಡ ಯಾವುದು? ಯಾವ ಟೀಮ್ ದಾಖಲೆ ಅತ್ಯಂತ ಕೆಟ್ಟದಾಗಿದೆ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 17, 2026 8:51 PM IST ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪ್ಲೇಆಫ್ ಆಡಿದ ತಂಡಗಳ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಅತಿ ಹೆಚ್ಚು ಪ್ಲೇಆಫ್ ಆಡಿದ ಎರಡನೇ ತಂಡವಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಐಪಿಎಲ್ 2026 ಐಪಿಎಲ್ (IPL) 2026 ರಲ್ಲಿ ಪ್ಲೇಆಫ್ (Playoff) ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ನಾಲ್ಕು ತಂಡಗಳು ಲೀಗ್ (League) ಹಂತದ…
Latest News
Search the Archives
Access over the years of investigative journalism and breaking reports
You May Have Missed












