Tag: ಯವ
-

IPL 2026: ನಿಮಗೆಲ್ಲಾ ಚಪ್ಪಲಿಯಲ್ಲಿ ಹೊಡೆಯುವ ಟೈಮ್ ಬಂದಿದೆ! ಆ ಆಟಗಾರರ ಮೇಲೆ ಯುವಿ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 25, 2026 10:43 PM IST ಐಪಿಎಲ್ 2026 ಸೀಸನ್ ಪ್ರಾರಂಭವಾಗುವ ಮೊದಲು, ಯುವರಾಜ್ ಸಿಂಗ್ ಈ ಮೂವರು ಆಟಗಾರರಿಗೆ ವಿಶೇಷ ವೈಯಕ್ತಿಕ ತರಬೇತಿಯನ್ನು ನೀಡಿದ್ದರು. ಯುವರಾಜ್ ಸಿಂಗ್ ಪ್ರಸ್ತುತ ಭಾರತದ ಅನೇಕ ಯುವ ಆಟಗಾರರಿಗೆ ತರಬೇತುದಾರ ಮತ್ತು ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ವೃತ್ತಿಜೀವನವನ್ನು ರೂಪಿಸುತ್ತಿದ್ದಾರೆ. ಪಂಜಾಬ್ ಆಟಗಾರರ ಮೇಲೆ ಯುವಿ ಆಕ್ರೋಶ ಐಪಿಎಲ್ 2026 (IPL 2026) ಋತುವಿನ ಲೀಗ್ ಹಂತದ ಪಂದ್ಯಗಳು ರೋಮಾಂಚಕ ಹೋರಾಟ ಕೊನೆಗೊಂಡಿದೆ. ಮೇ 26ರಿಂದ…
-

ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ | | ACTPnews
ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಹಲವಾರು ವರ್ಷಗಳಿಂದ ಘರ್ಷಣೆಗಳು ನಡೆಯುತ್ತಿದೆ. ಪ್ರಾಯಶಃ ವಿಶ್ವದ ಬೇರೆಡೆ ಯಾವುದೇ ಎರಡು ದೇಶಗಳ ಯೋಧರು ಈ ರೀತಿ ಮುಖಾಮುಖಿಯಾಗಿದ್ದು ನನಗೆ ಗೊತ್ತಿಲ್ಲ. ಈ ರೀತಿಯ ತಳ್ಳಾಟ, ಕೈಕೈ ಮಿಲಾಯಿಸುವಿಕೆಯನ್ನು ರಾಜಕೀಯ ಪ್ರತಿಭಟನೆಗಳಲ್ಲಿ, ಕೆಲ ದೇಶಗಳ ಸಂಸದೀಯ ಅಧಿವೇಶನಗಳಲ್ಲಿ ನಡೆಯುವುದನ್ನು ಸುದ್ದಿವಾಹಿನಿಗಳಲ್ಲಿ ನೀವು ಕಂಡಿರಬಹುದು. ಆದರೆ ಸೇನೆಗಳ ಮಧ್ಯೆ ಇಂಥ ವಿಚಿತ್ರ ಜಟಾಪಟಿ ಸಾಮಾನ್ಯವಾಗಿ ನಡೆಯುವುದಿಲ್ಲ. ಭಾರತ ಮತ್ತು ಚೀನಾ ಸೈನಿಕರು ಬರೀ ನೂಕಾಟಕ್ಕೇ ಸೀಮಿತವಾಗಿದ್ದರೆ ಈ ಲೇಖನ ಬರೆಯುವ ಅಗತ್ಯ…
-

ಸ್ಟ್ರಾಬೆರಿ ಹೀಗೆಲ್ಲಾ ತಿನ್ನಬೇಡಿ; ಯಾವ ಪ್ರಯೋಜನವೂ ಸಿಗಲ್ಲ! | how to eat strawberries properly Here are some tips | ಲೈಫ್ಸ್ಟೈಲ್ | ACTPnews
Last Updated:Dec 02, 2024 11:02 AM IST Strawberry: ಕೆಲ ಮಂದಿ ಸ್ಟ್ರಾಬೆರಿ ಹಣ್ಣನ್ನು ನೇರವಾಗಿ ತಿಂದರೆ ಮತ್ತೆ ಕೆಲವರು ಜ್ಯೂಸ್ ಮಾಡಿ, ಸಿಹಿ ತಿಂಡಿಗಳಿಗೆ ಬೆರೆಸಿ ಅಥವಾ ಜೆಲ್ಲಿಗಳಂತಹ ಪದಾರ್ಥಗಳನ್ನು ತಯಾರಿಸಿ ಹೀಗೆ ನಾನಾ ರೀತಿಯಲ್ಲಿ ಈ ಹಣ್ಣನ್ನು ಸೇವಿಸುತ್ತಾ ಆನಂದಿಸುತ್ತಾರೆ. ಸಾಮಾನ್ಯವಾಗಿ ಎಲೆಗಳನ್ನು ತೆಗೆದು ನಂತರ ಸ್ಟ್ರಾಬೆರಿಗಳನ್ನು ತಿನ್ನುವುದು ಸಹಜ. News18 ಸ್ಟ್ರಾಬೆರಿ ಹಣ್ಣುಗಳು (Strawberries) ಕೊಂಚ ದುಬಾರಿಯಾದರೂ ಆರೋಗ್ಯಕ್ಕೆ (Health) ಬಹಳ ಒಳ್ಳೆಯದು. ಇದು ಅತ್ಯಂತ ಪೌಷ್ಟಿಕಾಂಶವನ್ನು ಹೊಂದಿರುವ ಹಣ್ಣಾಗಿದ್ದು, ನೋಡಲು…
-

Sports Equipment: ಮೈಸೂರಿನ ಯುವ ಸಂಘಗಳಿಗೆ ಸುವರ್ಣಾವಕಾಶ, ಉಚಿತ ಕ್ರೀಡಾ ಸಾಮಗ್ರಿ ಪಡೆಯಲು ಜೂನ್ 3ರೊಳಗೆ ಅರ್ಜಿ ಸಲ್ಲಿಸಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 25, 2026 1:05 PM IST ಮೈಸೂರು ಮೈ ಭಾರತ್ ಕೇಂದ್ರದಿಂದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ, ಮೈ ಭಾರತ್ ಪೋರ್ಟಲ್ ನೋಂದಣಿ ಕಡ್ಡಾಯ, ಜೂನ್ 03ರೊಳಗೆ ಅರ್ಜಿ, ಸಕ್ರಿಯ ಸಂಘಗಳಿಗೆ ಆದ್ಯತೆ ಕ್ರೀಡಾ ಸಲಕರಣೆ ವಿತರಣೆ ಮೈಸೂರಿನ (Mysuru) ಯುವಕರಲ್ಲಿ ಕ್ರೀಡಾ ಹುಮ್ಮಸ್ಸು ಹೆಚ್ಚಿಸಲು ಮತ್ತು ದೈಹಿಕ ಸದೃಢತೆಯನ್ನು ಉತ್ತೇಜಿಸಲು ಇದೀಗ ಮೈ ಭಾರತ್ ಕೇಂದ್ರ ಭರ್ಜರಿ ಅವಕಾಶವೊಂದನ್ನು ಕಲ್ಪಿಸಿಕೊಟ್ಟಿದೆ. ಕ್ರೀಡಾ ಸಾಮಗ್ರಿಗಳ (Sports Equipment) ವಿತರಣೆಗಾಗಿ ಮೈ ಭಾರತ್ ಕೇಂದ್ರದ…
-

Bengaluru: ರಾಜಧಾನಿಯ ಯಾವ ಪ್ರದೇಶ ವೇಗವಾಗಿ ಅಭಿವೃದ್ಧಿಯಾಗ್ತಿದೆ? ಹೂಡಿಕೆ ಮಾಡುವವರಿಗೆ ಇದೇ ಬೆಸ್ಟ್ ಪ್ಲೇಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಹೂಡಿಕೆಗೆ ಸೂಕ್ತವಾಗಿರುವ 7 ಕಾರಿಡಾರ್ಗಳು! ಬಿಡದಿ ಕಾರಿಡಾರ್: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರಸ್ತೆ ನಿರ್ಮಾಣವಾದ ಬಳಿಕ ಈ ಪ್ರದೇಶದ ಅದೃಷ್ಟವೇ ಬದಲಾಗಿದೆ ಎಂದು ಹೇಳಬಹುದು. ಇಂಡಸ್ಟ್ರಿಯಲ್ ಲ್ಯಾಂಡ್ಸ್ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿರುವವರಿಗೆ ಇದು ಅತ್ಯುತ್ತಮ ಆಯ್ಕೆ ಎಂದು ಹೇಳಬಹುದು. ದೇವನಹಳ್ಳಿ ಕಾರಿಡಾರ್: ದೀರ್ಘಕಾಲದ ಹೂಡಿಕೆಗೆ ಈ ಪ್ರದೇಶ ಅತ್ಯುತ್ತಮ ಎಂದು ಹೇಳಬಹುದು. ಏಕೆಂದರೆ ಈ ಪ್ರದೇಶದಲ್ಲಿ ಭೂಮಿಯ ಬೆಲೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಏರೋಸ್ಪೇಸ್ ವರ್ಕ್, ಔಟರ್ ರಿಂಗ್ ರೋಡ್…
-

IPL Young Talents: ಒಬ್ಬ ಹೊಡೆದಿದ್ದೆಲ್ಲಾ ಸಿಕ್ಸರ್, ಮತ್ತೊಬ್ಬ ಬ್ಯಾಟ್ಸ್ಮನ್ಗಳ ಪಾಲಿಗೆ ಸಿಂಹಸ್ವಪ್ನ! ಐಪಿಎಲ್ನಲ್ಲಿ ಮಿಂಚುತ್ತಿವೆ ಒಂದೇ ರಾಜ್ಯದ ಯುವ ಪ್ರತಿಭೆಗಳು! | | ACTPnews
Last Updated:May 23, 2026 5:11 PM IST Vaibhav Suryavanshi IPL: ಐಪಿಎಲ್ ಇತಿಹಾಸದಲ್ಲೇ ಅತಿ ಕಿರಿಯ ವಯಸ್ಸಿಗೆ ಶತಕ ಬಾರಿಸಿ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ರನ್ ಮಷಿನ್. ಆದರೆ ಕಥೆ ಇಲ್ಲಿಗೆ ಮುಗಿಯುವುದಿಲ್ಲ. ಈ ಬ್ಯಾಟಿಂಗ್ ಬಿರುಗಾಳಿಯ ನಡುವೆ, ಅಷ್ಟೇ ಕೌಶಲ್ಯದೊಂದಿಗೆ ಘಟಾನುಘಟಿ ಬ್ಯಾಟರ್ಗಳನ್ನು ಡಗೌಟ್ಗೆ ಅಟ್ಟುತ್ತಿರುವ ಮತ್ತೊಬ್ಬ ಯುವ ಪೇಸ್ ಬೌಲರ್ ಐಪಿಎಲ್ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾನೇ. ಬ್ಯಾಟರ್ಗಳ ಪಾಲಿಗೆ ಸಿಂಹಸ್ವಪ್ನವಾಗಿರುವ, ಡೆತ್ ಓವರ್ಗಳಲ್ಲಿ ರನ್ ನಿಯಂತ್ರಿಸುತ್ತಾ ವಿಕೆಟ್ ಬೇಟೆಯಾಡುತ್ತಿರುವ…
-

Smart phone: ಪ್ಯಾಂಟ್ನ ಯಾವ ಜೇಬಲ್ಲಿ ಮೊಬೈಲ್ ಇಡಬೇಕು? ನಿಮ್ಮ ಸ್ಮಾರ್ಟ್ಫೋನ್ ಸೇಫ್ ಆಗಿ ಇರ್ಬೇಕಾ, ಈ ಸುದ್ದಿ ಓದಿ! | ACTPnews
ಅನೇಕ ಜನರು ತಮ್ಮ ಫೋನ್ ಅನ್ನು ದಿನದ ಹೆಚ್ಚಿನ ಸಮಯವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಸ್ಮಾರ್ಟ್ಫೋನ್ ವಿಕಿರಣವು ನಮ್ಮ ದೇಹಕ್ಕೆ ಹಾನಿಕಾರಕವಾಗಿದೆ. ಅದು ಹೆಚ್ಚು ಕಡಿಮೆ ನಮಗೆಲ್ಲರಿಗೂ ಗೊತ್ತಿರುವ ಒಂದು ವಿಚಾರವಾಗಿದೆ. ಇನ್ನು ಪುರುಷರು ತಮ್ಮ ಫೋನ್ಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಈ ಅಭ್ಯಾಸವು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಅನಿವಾರ್ಯವಾಗಿ ಫೋನ್ಗಳನ್ನು ಜೇಬಿನಲ್ಲಿಡಬೇಕಾಗುತ್ತದೆ. ಹೀಗಿರುವ ಸಂದರ್ಭದಲ್ಲಿ ಈ ಅಭ್ಯಾಸದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಲು ಯಾವ ಜೇಬಿನಲ್ಲಿ ಮೊಬೈಲ್ ಇಟ್ಟರೆ ಉತ್ತಮ ಎಂಬ ಮಾಹಿತಿ ಇಲ್ಲಿದೆ.…
-

Actor : ಡೈರೆಕ್ಟರ್ ಆದ ಹೀರೋ! ಯಾವ ಸಿನಿಮಾ? ಯಾರದು ಆ ಸ್ಟಾರ್ ನಟ? | | ACTPnews
ಡೈರೆಕ್ಟರ್ ಆದ ಹೀರೋ ರಾಮ್ ಪೋತಿನೇನಿ ಹೀರೋ ಅನ್ನೋದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಚಿತ್ರದಿಂದ ತೆಲುಗು ಚಿತ್ರ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಈ ಚಿತ್ರದ ಪೋಸ್ಟರ್ (ಚಿತ್ರ ಕೃಪೆ: ರಾಮ್ ಪೋತಿನೇನಿ ಇನ್ಸ್ಟಾಗ್ರಾಮ್) ಡಬಲ್ ಇಸ್ಮಾರ್ಟ್ ಚಿತ್ರದಲ್ಲೂ ಧಮಾಕಾ ಮಾಡಿದ್ದಾರೆ. ಆದರೆ, ಇದೀಗ ರಾಮ್ ಪೋತಿನೇನಿ ಇನ್ನೂ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರ ಇವರ ಸಿನಿ ಜೀವನದ 23 ನೇ ಸಿನಿಮಾ ಆಗಿದೆ. RAMO23 ಸಿನಿಮಾ RAMO23 ಅನ್ನೋದು ತಾತ್ಕಾಲಿಕವಾಗಿ ಇಟ್ಟ ಟೈಟಲ್ ಆಗಿದೆ.…
-

IPL 2026: ಪ್ಲೇಆಫ್ನಲ್ಲಿ ನಾಲ್ಕನೇ ಸ್ಥಾನಕ್ಕಾಗಿ 4 ತಂಡಗಳಿಗೆ ಭಾರೀ ಪೈಪೋಟಿ! ಯಾವ ತಂಡಕ್ಕೆ ಹೆಚ್ಚು ಚಾನ್ಸ್? ಇಲ್ಲಿದೆ ಲೆಕ್ಕಾಚಾರ | ಕ್ರೀಡಾ ಸುದ್ದಿ | ACTPnews
Last Updated:May 22, 2026 5:03 PM IST ಐಪಿಎಲ್ 2026 ಟೂರ್ನಮೆಂಟ್ ಈಗ ರೋಚಕ ಹಂತದಲ್ಲಿದೆ. ಏಕೆಂದರೆ ಪ್ಲೇಆಫ್ಗೆ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದ್ದರೂ, ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ಐಪಿಎಲ್ 2026 ಐಪಿಎಲ್ 2026 ರಲ್ಲಿ 66 ಪಂದ್ಯಗಳು ಮುಕ್ತಾಯಗೊಂಡಿವೆ. ಇಲ್ಲಿಯವರೆಗೆ ನಡೆದ ಪಂದ್ಯಗಳಲ್ಲಿ ಮೂರು ತಂಡಗಳು ಪ್ಲೇಆಫ್ಗೆ ತಲುಪಿದ್ದು, ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಆದ್ದರಿಂದ, ನಾಲ್ಕು ತಂಡಗಳು ಕೊನೆಯ ಪ್ಲೇಆಫ್ ಸ್ಥಾನಕ್ಕಾಗಿ ಪೈಪೋಟಿಯಲ್ಲಿವೆ.…
-

ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews
Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…
Latest News
Search the Archives
Access over the years of investigative journalism and breaking reports
You May Have Missed












