Tag: ರಷಟರಯ
-

Road Accident: ಟ್ರಕ್-ಪಿಕಪ್ ನಡುವೆ ಭೀಕರ ಅಪಘಾತ, 8 ಮಂದಿಯ ದಾರುಣ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಂಜಾಬ್ನ ಫಿರೋಜ್ಪುರ-ಫಜಿಲ್ಕಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಟ್ರಕ್ ಮತ್ತು ಪಿಕಪ್ ಟ್ರಕ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದರೆ, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಯಾಣಿಕರು ಮೃತ ಸಂಬಂಧಿಯೊಬ್ಬರ ಚಿತಾಭಸ್ಮವನ್ನು ವಿಸರ್ಜಿಸಲು ಜಲಾಲಾಬಾದ್ನಿಂದ ಬಿಯಾಸ್ನಲ್ಲಿರುವ ರಾಧಾ ಸೋಮಿ ಡೇರಾಗೆ ಪ್ರಯಾಣಿಸುತ್ತಿದ್ದರು. ವಾಹನದಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಹೆಚ್ಚಿನವರು ಪರಸ್ಪರ ಸಂಬಂಧಿಕರಾಗಿದ್ದರು ಎಂದು ವರದಿಯಾಗಿದೆ. ಡಿಕ್ಕಿಯ ನಂತರ, ತುರ್ತು ಸೇವಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು…
-

Operation Delta Hunt: ಗುಜರಾತ್ನಲ್ಲಿ ಅಕ್ರಮವಾಗಿ ನೆಲೆಸಿದ್ದ 568 ಬಾಂಗ್ಲಾದೇಶಿ ಪ್ರಜೆಗಳ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 06, 2026 11:41 AM IST ಎಲ್ಲಾ ಜಿಲ್ಲೆಗಳಾದ್ಯಂತ ಪೊಲೀಸ್ ತಂಡಗಳು ಅಕ್ರಮ ವಲಸಿಗರು ವಾಸಿಸುತ್ತಿರುವ ಶಂಕಿತ ಪ್ರದೇಶಗಳಲ್ಲಿ ನಿರಂತರ ಶೋಧ ಮತ್ತು ದಾಖಲೆ ಪರಿಶೀಲನಾ ಡ್ರೈವ್ಗಳನ್ನು ನಡೆಸುತ್ತಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹೆಚ್ಚುವರಿಯಾಗಿ, ಅವರು ಭಾರತಕ್ಕೆ ಪ್ರವೇಶಿಸಲು, ಅವರ ವಸಾಹತು ಅಥವಾ ಅವರ ಉದ್ಯೋಗಕ್ಕೆ ಅನುಕೂಲ ಮಾಡಿಕೊಟ್ಟಿರಬಹುದಾದ ಜಾಲಗಳನ್ನು ಗುರುತಿಸಲು ತನಿಖೆಗಳು ನಡೆಯುತ್ತಿವೆ. News18 ಅಹಮದಾಬಾದ್: ಆಪರೇಷನ್ ಡೆಲ್ಟಾ ಹಂಟ್ನ ಭಾಗವಾಗಿ, ಗುಜರಾತ್ ಪೊಲೀಸರು ಶುಕ್ರವಾರ ಬೆಳಿಗ್ಗೆ 8 ಗಂಟೆಯ ಹೊತ್ತಿಗೆ…
-

Rajyasabha Election: ಇಬ್ಬರು ಕೇಂದ್ರ ಸಚಿವರಿಗೆ ರಾಜ್ಯಸಭಾ ಟಿಕೆಟ್ ಮಿಸ್! ಮೋದಿ ಸಂಪುಟ ಪುನರಚನೆಯಾಗುತ್ತಾ? / Rajya Sabha Elections: Two Union Ministers Miss | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 7:48 AM IST ಶೀಘ್ರದಲ್ಲೇ ಮೋದಿ ಸಂಪುಟ ಪುನರಚನೆಯಾಗುತ್ತಾ? ರಾಜ್ಯಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಾದಾಗಿನಿಂದ ಇದು ಚರ್ಚೆಯ ವಿಷಯವಾಗಿದೆ. ಕಾರಣ ಬಿಜೆಪಿ ಇಬ್ಬರು ಕೇಂದ್ರ ಸಚಿವರಿಗೆ ರಾಜ್ಯಸಭಾ ಟಿಕೆಟ್ ನೀಡಿಲ್ಲ. ಇಬ್ಬರೂ ಸಚಿವರ ರಾಜ್ಯಸಭಾ ಸ್ಥಾನಗಳ ಅವಧಿ ಜೂನ್ 21 ರಂದು ಮುಕ್ತಾಯಗೊಳ್ಳಲಿದೆ. ಮೋದಿ ಸಂಪುಟ ಪುನರಚನೆಯಾಗುತ್ತಾ? ಇಬ್ಬರು ಕೇಂದ್ರ ಸಚಿವರಿಗೆ (Central Ministers) ರಾಜ್ಯಸಭಾ ಟಿಕೆಟ್ (Rajyasabha Ticket) ಇಲ್ಲ ಎಂದು ಹೇಳಲಾಗಿದೆ. ಈ ಬೆನ್ನಲ್ಲೇ ಮೋದಿ ಸರ್ಕಾರದ…
-

Annamalai: ‘ವಿ ದಿ ಲೀಡರ್ಸ್’ ಲಾಂಚ್ ಮಾಡಿದ ಅಣ್ಣಾಮಲೈ! ಮೋದಿ ರೀತಿ ಹವಾ ಎಬ್ಬಿಸ್ತಾರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 10:47 PM IST K. Annamalai: ವಿ ದಿ ಲೀಡರ್ಸ್ ಲಾಂಚ್ ಮಾಡಿದ ಅಣ್ಣಾಮಲೈ; ಪ್ರಧಾನಿ ಮೋದಿಯ ಪ್ರಧಾನ ಸೇವಕನ ಮಾದರಿಯಲ್ಲಿ ತಮಿಳುನಾಡು ರಾಜಕೀಯಕ್ಕೆ ಹೊಸ ಕ್ರಾಂತಿ ಮಾಡಲು ಮುಂದಾದ ಸಿಂಗಂ! ಯುವ ನಾಯಕತ್ವ ಬೆಳೆಸಲು ಹೊಸ ಸಂಘಟನೆ ಶುರು. News18 ಚೆನ್ನೈ (ತಮಿಳುನಾಡು): ತಮಿಳುನಾಡು ರಾಜಕೀಯದಲ್ಲಿ (Tamil Nadu Politics) ಅತಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಇಷ್ಟು ದಿನ ರಾಜಕೀಯ ಪಕ್ಷದ ಚೌಕಟ್ಟಿನಲ್ಲಿ ಗುರುತಿಸಿಕೊಂಡಿದ್ದ ತಮಿಳುನಾಡು (Tamil Nadu) ಬಿಜೆಪಿ…
-

India US Trade Deal: ನನಗೆ ಮೋದಿ ಇಷ್ಟ, ಒಳ್ಳೆಯ ಸ್ನೇಹಿತ; ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಒಳ್ಳೆ ಸುದ್ದಿ ಕೊಟ್ಟ ಟ್ರಂಪ್ / Donald Trump Praises modi | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 8:05 AM IST ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ನನಗೆ ಪ್ರಧಾನಿ ಮೋದಿ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ಎನ್ನುವ ಮೂಲಕ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆಯೂ ಒಳ್ಳೆಯ ಸುದ್ದಿ ನೀಡಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಒಳ್ಳೆ ಸುದ್ದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತೆ ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ಹೊಗಳಿದ್ದಾರೆ. ಭಾರತ ಮತ್ತು…
-

Annamalai: ‘ಸಿಂಗಂ’ ಅಣ್ಣಾಮಲೈ ರಾಜೀನಾಮೆ; ಪವರ್ ಸ್ಟಾರ್ ಪವನ್ ಕಲ್ಯಾಣ್ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 8:02 PM IST Pawan Kalyan on Annamalai: ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ರಾಜೀನಾಮೆಯಿಂದ ದೊಡ್ಡ ಬಿರುಗಾಳಿಯೇ ಎದ್ದಿದೆ. ಒಂದೆಡೆ ಅಣ್ಣಾಮಲೈರನ್ನು ಬೆಂಬಲಿಸಿ ತಮಿಳುನಾಡು ಬಿಜೆಪಿಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಹಾಗೂ ಪವರ್ಸ್ಟಾರ್ ಪವನ್ ಕಲ್ಯಾಣ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… News18 Pawan Kalyan on Annamalai: ತಮಿಳುನಾಡು (Tamil Nadu) ರಾಜಕೀಯದಲ್ಲಿ ಅಣ್ಣಾಮಲೈ ರಾಜೀನಾಮೆಯಿಂದ ದೊಡ್ಡ…
-

Fire Accident: ದೆಹಲಿ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಘಡ: ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ / Fire Accident: Blaze Erupts in Noida’ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 8:59 AM IST ಮಾಲ್ವಿಯಾ ನಗರದ ನಂತರ, ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶತಾಬ್ದಿ ವಿಹಾರ್ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯೂ ಸಹ, ಕೆಳಗಡೆ ರೆಸ್ಟೋರೆಂಟ್ ಮತ್ತು ಮೇಲಿನ ಮಹಡಿಯಲ್ಲಿ ಪಿಜಿ ಇದೆ. ನೋಯ್ಡಾದ IV ಕೌಂಟಿಯಲ್ಲಿರುವ ಫ್ಲಾಟ್ಗಳು ಮತ್ತು ಪಿಜಿಗಳಲ್ಲಿ ಬೆಂಕಿ ದೆಹಲಿ-ಎನ್ಸಿಆರ್ನಲ್ಲಿ ಬೆಂಕಿ ಅವಘಡಗಳು (Fire Incident) ನಿರಂತರವಾಗಿ ನಡೆಯುತ್ತಿವೆ. ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದ (Fire) ನಂತರ,…
-

K. Annamalai: ಅಣ್ಣಾಮಲೈ ಹೊಸ ಪಕ್ಷ ಸ್ಥಾಪನೆ ಫಿಕ್ಸ್! ಬಿಜೆಪಿ ರಾಜೀನಾಮೆ ಅಂಗೀಕರಿಸ್ತಿದ್ದಂತೆ ಮಹತ್ವದ ಘೋಷಣೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 12:21 PM IST ತಮಿಳುನಾಡಿನಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಬಹಳ ಹಿಂದಿನಿಂದಲೂ ತಮಿಳುನಾಡಿನಲ್ಲಿ ಬಿಜೆಪಿಯ ಮುಖವಾಗಿದ್ದ ಅಣ್ಣಾಮಲೈ ರಾಜೀನಾಮೆ ನೀಡಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಪ್ರತ್ಯೇಕ ಪಕ್ಷ ಸ್ಥಾಪನೆ ಫಿಕ್ಸ್? ತಮಿಳುನಾಡು ಬಿಜೆಪಿ (Tamilnadu BJP) ಘಟಕದಲ್ಲಿ ಇತ್ತೀಚೆಗೆ ದೊಡ್ಡ ರಾಜಕೀಯ ಬೆಳವಣಿಗೆ (Politics) ನಡೆದಿದೆ. ಹಲವು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿಯ ಮುಖ್ಯ ಮುಖವಾಗಿದ್ದ ಕೆ.ಅಣ್ಣಾಮಲೈ (K.Annamalai Resignation) ರಾಜೀನಾಮೆ ನೀಡಿದ್ದು, ಇದೀಗ ಅವರ…
-

PM Modi: ಅಂದು 34 ಕೋಟಿ, ಇಂದು 140 ಕೋಟಿ! ನೆಹರು ಟೈಮ್ಗೂ, ಮೋದಿ ಕಾಲಕ್ಕೂ ಎಷ್ಟು ವ್ಯತ್ಯಾಸ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 4:31 PM IST PM Modi: ನೆಹರು ಅವರ ಕಾಲದ ಭಾರತಕ್ಕೂ, ಇಂದಿನ ಮೋದಿಯವರ ಕಾಲದ ಭಾರತಕ್ಕೂ ಅಜಗಜಾಂತರ ವ್ಯತ್ಯಾಸವಿದೆ! 34 ಕೋಟಿಯ ಜನಸಂಖ್ಯೆಯಿಂದ 140 ಕೋಟಿಯ ಬೃಹತ್ ರಾಷ್ಟ್ರದ ಆಡಳಿತವನ್ನು ನಿಭಾಯಿಸುವುದು ಹೇಗೆ? News18 ನೆಹರು ಅವರು ಪ್ರಧಾನಿಯಾದಾಗ ಭಾರತ ಒಂದು ದೊಡ್ಡ ಪ್ರಜಾಪ್ರಭುತ್ವದ ಪ್ರಯೋಗಕ್ಕೆ (Democratic Experiment) ಕೈಹಾಕಿತ್ತು. ಅಂದು ಕೇವಲ 17 ಕೋಟಿ ಮತದಾರರಿದ್ದರು. ಆದರೆ ಇಂದು ಆ ಸಂಖ್ಯೆ 95 ಕೋಟಿ ದಾಟಿದೆ. ಇದು ಪ್ರಪಂಚದಲ್ಲೇ…
-

Annamalai: ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ಕೊಡೋಕೆ ಇದೇ ಕಾರಣನಾ? ಹೈಕಮಾಂಡ್ ಎದುರು ‘ರಿಯಲ್ ಸಿಂಗಂ’ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 3:48 PM IST Annamalai: ತಮಿಳುನಾಡಿನ ಬಿಜೆಪಿಯ ಪ್ರಮುಖನಾಯಕ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ಅಧಿಕೃತ ವಿದಾಯ ಘೋಷಿಸಿದ್ದಾರೆ. ತಮಿಳುನಾಡು ಬಿಜೆಪಿಯನ್ನು ಆಕ್ರಮಣಕಾರಿ ರಾಜಕಾರಣದ ಮೂಲಕ ಬೆಳೆಸಿದ ಅಣ್ಣಾಮಲೈ ಅವರ ಈ ನಿರ್ಧಾರ, ರಾಜ್ಯದ ರಾಜಕೀಯ ಲೆಕ್ಕಾಚಾರವನ್ನೇ ಬದಲಿಸುವ ಸುಳಿವು ನೀಡಿದೆ. ಹಾಗಾದ್ರೆ, ಅಣ್ಣಾಮಲೈ ರಾಜೀನಾಮೆ ಕೊಟ್ಟಿದ್ಯಾಕೆ? ಬಿಜೆಪಿ ಹೈಕಮಾಂಡ್ಗೆ ಕೊಟ್ಟ ಆ ಖಡಕ್ ಸೂಚನೆ ಏನು? ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಲು ಕಾರಣವೇನು? ಚೆನ್ನೈ (ತಮಿಳುನಾಡು): ದ್ರಾವಿಡ ನಾಡಿನಲ್ಲಿ (Dravidian)…
Latest News
Search the Archives
Access over the years of investigative journalism and breaking reports
You May Have Missed












