Tag: ಸಕತ
-

IPL Prize Money: ಸತತ 2ನೇ ಟ್ರೋಫಿ ಗೆದ್ದ ಆರ್ಸಿಬಿಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು? ಗುಜರಾತ್ಗೂ ಸಿಕ್ತು ಕೋಟಿ ಕೋಟಿ! ಇಲ್ಲಿದೆ ಎಲ್ಲಾ ಪ್ರಶಸ್ತಿಗಳ ವಿಜೇತರ ಪಟ್ಟಿ | | ACTPnews
ವೈಭವ್ ಸೂರ್ಯವಂಶಿ ಆರೆಂಜ್ ಕ್ಯಾಪ್ಗಾಗಿ ₹10 ಲಕ್ಷ, ಮೌಲ್ಯಯುತ ಆಟಗಾರ ಪ್ರಶಸ್ತಿಗೆ ₹15 ಲಕ್ಷ, ಉದಯೋನ್ಮುಖ ಆಟಗಾರ ಪ್ರಶಸ್ತಿಗಾಗಿ 10 ಲಕ್ಷ, ಸೂಪರ್ ಸ್ಟ್ರೈಕರ್ ಆಫ್ ದ ಸೀಸನ್ ಪ್ರಶಸ್ತಿಗಾಗಿ ಟಾಟಾ ಸಿಯಾರು ಕಾರು, ಸೀಸನ್ ಅತಿ ಹೆಚ್ಚು ಸಿಕ್ಸರ್ ಪ್ರಶಸ್ತಿಗಾಗಿ 10 ಲಕ್ಷ ರೂಪಾಯಿ ಪಡೆದುಕೊಂಡರು. ಕಗಿಸೋ ರಬಾಡ ಪರ್ಪಲ್ ಕ್ಯಾಪ್ಗಾಗಿ 10 ಲಕ್ಷ ಪಡೆದರೆ, ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ಡಾಟ್ ಬಾಲ್ ಪ್ರಶಸ್ತಿ ಪಡೆದಿದ್ದಕ್ಕಾಗಿ ಸಿರಾಜ್ಗೆ 10 ಲಕ್ಷ, ಅತ್ಯುತ್ತಮ ಕ್ಯಾಚ್ಗಾಗಿ ಮನೀಶ್…
-

Pakistan: ಅಫ್ಘಾನಿಸ್ತಾನಕ್ಕೆ ಸಿಕ್ತು ಸೂಪರ್ ಪವರ್ ಬೆಂಬಲ: ಪಾಕ್- ಅಮೆರಿಕಾಗೆ ಟೆನ್ಶನ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಗಮನಾರ್ಹವಾಗಿ, ಜುಲೈ 2025 ರಲ್ಲಿ ತಾಲಿಬಾನ್ ಸರ್ಕಾರವನ್ನು ಗುರುತಿಸಿದ ನಂತರ ರಷ್ಯಾ ತಾಲಿಬಾನ್ನೊಂದಿಗೆ ಇಷ್ಟು ಉನ್ನತ ಮಟ್ಟದ ರಕ್ಷಣಾ ಸಹಕಾರವನ್ನು ತಲುಪಿರುವುದು ಇದೇ ಮೊದಲು. ಎರಡೂ ಕಡೆಯವರು ಒಪ್ಪಂದದ ಸಂಪೂರ್ಣ ವಿವರಗಳನ್ನು ಸಾರ್ವಜನಿಕಗೊಳಿಸದಿದ್ದರೂ, ಈ ಕ್ರಮವು ಇಡೀ ಪ್ರದೇಶದ ಭವಿಷ್ಯದ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಈ ಒಪ್ಪಂದದ ನಂತರ ರಷ್ಯಾ ಅಫ್ಘಾನಿಸ್ತಾನಕ್ಕೆ ಮಿಗ್ ಅಥವಾ ಸುಖೋಯ್ ಜೆ ಫೈಟರ್ ಜೆಟ್ಗಳನ್ನು ಒದಗಿಸಬಹುದೇ ಎಂಬ ಪ್ರಶ್ನೆಗಳನ್ನು ಸಹ ಎತ್ತಲಾಗುತ್ತಿದೆ. ತಾಲಿಬಾನ್ ಪಾಕಿಸ್ತಾನದ ವಾಯುಪಡೆಗೆ ಹೊಂದಿಕೆಯಾಗುವುದಿಲ್ಲ ಮತ್ತು ಪಾಕಿಸ್ತಾನ…
-

Real Star Upendra: ಉಪ್ಪಿ ಆ ಒಂದು ಕೆಲಸ, ಕಾಶಿನಾಥ್ ಗರಡಿಯಲ್ಲಿ ಸಿಕ್ತು ಸಖತ್ ಎಂಟ್ರಿ! | | ACTPnews
Last Updated:May 23, 2026 3:48 PM IST ರಿಯಲ್ ಸ್ಟಾರ್ ಉಪೇಂದ್ರ ಅವರು ಒಂದು ನಾಟಕ ಬರೆದಿದ್ದರು. ಅದನ್ನ ಕ್ಯಾಸೆಟ್ ಅಲ್ಲಿ ರೆಕಾರ್ಡ್ ಮಾಡಿದರು. ಕಾಶಿನಾಥ್ ಅವರಿಗೆ ಅದನ್ನ ಕೊಟ್ಟರು. ಇದನ್ನ ಕೇಳಿದ್ಮೇಲೆ ಡೈರೆಕ್ಟರ್ ಕಾಶಿನಾಥ್ ಅವರು ಏನು ಹೇಳಿದರು ಗೊತ್ತಾ? ಆ ಇಂಟ್ರಸ್ಟಿಂಗ್ ವಿಷಯ ಇಲ್ಲಿದೆ ಓದಿ. ಉಪ್ಪಿ ಆ ಒಂದು ಕೆಲಸ; ಕಾಶಿನಾಥ್ ಗರಡಿಯಲ್ಲಿ ಸಿಕ್ತು ಸಖತ್ ಎಂಟ್ರಿ! ಡೈರೆಕ್ಟರ್ ಕಾಶಿನಾಥ್ (Director Kashinath) ಅವರು ಕುಂದಾಪುರದ ಕಡೆಯಿಂದ ಉಪ್ಪಿ ಸಂಬಂಧಿಕರೇ ಆಗಬೇಕು.…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
-

Union Budget 2025: ಬಜೆಟ್ನಲ್ಲಿ ಅಂಚೆ ಇಲಾಖೆಗೆ ಸಿಕ್ತು ಬಂಪರ್; ಪೋಸ್ಟ್ ಆಫೀಸ್ ಗ್ರಾಹಕರಿಗೂ ಗುಡ್ ನ್ಯೂಸ್ ಕೊಟ್ಟ ನಿರ್ಮಲಾ! | central government ready make india post into biggest logistics firm | ವ್ಯಾಪಾರ ಸುದ್ದಿ | ACTPnews
Last Updated:Feb 01, 2025 6:21 PM IST ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಅಂಚೆ ಇಲಾಖೆಯೊಂದಿಗೆ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತನೆಯಾಗುತ್ತಿದೆ. ಹೌದು ವಿತ್ತ ಸಚಿವೆ ನಿರ್ಮಲ ಅವರು ಇಂದು ಘೋಷಣೆ ಮಾಡಿದಂತೆ 150 ವರ್ಷಗಳಿಗಿಂತಲೂ ಹಳೆಯ ಸಂಸ್ಥೆಗೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. News18 ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಅಂಚೆ ಇಲಾಖೆಗೆ ಹೊಸ ಕಾಯಕಲ್ಪ ನೀಡಲು ಮುಂದಾಗಿರುವ ವಿತ್ತ…
Latest News
Search the Archives
Access over the years of investigative journalism and breaking reports
You May Have Missed













