Tag: ಸದದರಮಯಯ
-

ಚೀನಾ ಗಡಿ ವಾಸ್ತವತೆ ಕುರಿತು ಆಳುವವರು ಮೌನ ವಹಿಸುವುದು ದೇಶದ್ರೋಹ; ಸಿದ್ದರಾಮಯ್ಯ ಟೀಕೆ | | ACTPnews
Last Updated:Jun 17, 2020 3:33 PM IST India-China Face-Off: ಚೀನಾ ಗಡಿಯಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಾಗಲಿ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು (ಜೂ. 17): ಲಡಾಖ್ ಗಡಿಯ ಗಾಲ್ವಾನ್ ನದಿ ಕಣಿವೆಯಲ್ಲಿ ಸೋಮವಾರ ರಾತ್ರಿಯಿಂದ ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನೂ ನಾಲ್ವರ ಸ್ಥಿತಿ…
-

ಖರ್ಗೆ ವಾರ್ನಿಂಗ್ಗೂ ಡೋಂಟ್ ಕೇರ್! ಸಿದ್ದರಾಮಯ್ಯ ಪರ ಈಶ್ವರ್ ಖಂಡ್ರೆ ಬ್ಯಾಟಿಂಗ್! | Don’t care about Kharge’s warning! Ishwar Khandre batting for Siddaramaiah! | | ACTPnews
Last Updated:Jan 19, 2025 4:29 PM IST ಖರ್ಗೆ ಅವರು ಆ ರೀತಿ ಖಡಕ್ ವಾರ್ನಿಂಗ್ ಕೊಟ್ಟ ಬಳಿಕವೂ ಸಚಿವ ಈಶ್ವರ್ ಖಂಡ್ರೆ ಮತ್ತೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಾರ್ನಿಂಗ್ಗೂ ಡೊಂಟ್ ಕೇರ್ ಎಂದ್ರಾ ಸಚಿವ ಈಶ್ವರ್ ಖಂಡ್ರೆ? ಎನ್ನುವ ಪ್ರಶ್ನೆ ಮೂಡಿದೆ. News18 ಚಾಮರಾಜನಗರ: ಸಿಎಂ (CM) ಹಾಗೂ ಡಿಸಿಎಂ (DCM) ಬದಲಾವಣೆ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನಾನು, ರಾಹುಲ್…
Latest News
Search the Archives
Access over the years of investigative journalism and breaking reports
You May Have Missed












