Tag: ಸದದ
-

CBSEಯಲ್ಲಿ ಘೋರ ಲೋಪ? ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳಿಗೆ ಶಾಕ್! ಅದಲು-ಬದಲಾಯ್ತಾ ಉತ್ತರ ಪ್ರತಿಗಳು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 11:04 PM IST ಪರೀಕ್ಷೆಯಲ್ಲಿ ಬಂದ ಅಂಕಗಳಿಂದ ತೃಪ್ತರಾಗದ ಲಕ್ಷಾಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಮತ್ತು ಉತ್ತರ ಪತ್ರಿಕೆಯ ನಕಲು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹೀಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗೆ ಉತ್ತರ ಪತ್ರಿಕೆಯ ಫೋಟೋಕಾಪಿ ಸಿಕ್ಕಿದೆ. ಆದ್ರೆ, ಪೇಪರ್ ನೋಡಿದ ವಿದ್ಯಾರ್ಥಿ ಶಾಕ್ ಆಗಿದ್ದಾನೆ. ಅದಲು-ಬದಲಾಯ್ತಾ ಉತ್ತರ ಪ್ರತಿಗಳು? ನೀಟ್ ಪರೀಕ್ಷೆ ಪ್ರಶ್ನೆ (NEET Question Paper Leak) ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಸಿಬಿಎಸ್ಇ 12ನೇ…
-

RR vs DC: ನಿರ್ಣಾಯಕ ಪಂದ್ಯದಲ್ಲಿ ಮಿಂಚಿದ ಸೂರ್ಯವಂಶಿ, ಪರಾಗ್! ಡೆಲ್ಲಿಗೆ 194 ರನ್ಗಳ ಸವಾಲಿನ ಗುರಿ ನೀಡಿದ ರಾಯಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 17, 2026 9:32 PM IST ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 193 ರನ್ಗಳಿಸಿದೆ. ರಾಜಸ್ಥಾನ್ ರಾಯಲ್ಸ್ 2026ರ ಐಪಿಎಲ್ನ (IPL 2026) 62ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RR vs DC) ತಂಡಗಳು ಮುಖಾಮುಖಿಯಾಗಿವೆ. ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್…
-

Israel Abraham Accord: ಹಾರ್ಮುಜ್ ವಿಚಾರವಾಗಿ ಇರಾನ್ ಇಟ್ಟಿದೆ ಅದೊಂದು ಷರತ್ತು, ಹೌಹಾರಿದ ದೇಶಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದಂತೆ ಇರಾನ್ ವಿವಿಧ ಪ್ರಸ್ತಾಪಗಳನ್ನು ಮಾಡಿದೆ, ಆದರೆ ಪ್ರತಿಯೊಂದು ಪ್ರಸ್ತಾವನೆಯಲ್ಲಿನ ಸಾಮಾನ್ಯ ಲಕ್ಷಣವೆಂದರೆ ಅದರ ಮೇಲಿನ ತನ್ನ ನಿಯಂತ್ರಣವನ್ನು ಪ್ರದರ್ಶಿಸಲು ತೆರಿಗೆಗಳ ಬೇಡಿಕೆ. ಮತ್ತೊಮ್ಮೆ, ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ, ಇರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಯಾವುದೇ ಟೋಲ್ಗಳು ಅಥವಾ ತೆರಿಗೆಗಳನ್ನು ವಿಧಿಸುವುದಿಲ್ಲ, ಆದರೆ ಅದು ಒದಗಿಸುವ ಸೇವೆಗಳಿಗೆ ನ್ಯಾಯಯುತ ಬೆಲೆಯನ್ನು ವಿಧಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ, ಹಾರ್ಮುಜ್ ಜಲಸಂಧಿಯ ನಿರ್ವಹಣೆ ಕರಾವಳಿ ದೇಶಗಳ ವ್ಯಾಪ್ತಿಯಲ್ಲಿದೆ ಎಂದು ಬಘೈ ಹೇಳಿದ್ದಾರೆ. ಇರಾನ್…
-

Nirmala Seetharaman: ಪೆಟ್ರೋಲ್-ಡೀಸೆಲ್ನ ಅಬಕಾರಿ ಸುಂಕ ಕಡಿಮೆ ಮಾಡಿದ್ರೆ ₹1 ಲಕ್ಷ ಕೋಟಿ ಆದಾಯ ನಷ್ಟ; ನಿರ್ಮಲಾ ಸೀತಾರಾಮನ್ | ವ್ಯಾಪಾರ ಸುದ್ದಿ | ACTPnews
ಇಂಧನ ಬೆಲೆಗಳು ಇಂದು ಮತ್ತೆ ನಾಲ್ಕನೇ ಬಾರಿಗೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) ನ 37 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸೀತಾರಾಮನ್, ಪ್ರಧಾನಿ ನರೇಂದ್ರ ಮೋದಿಯವರ ಪರಹಿತಚಿಂತನೆಯ ಮನವಿಗಳನ್ನು ಅನುಸರಿಸಿ ನಾಯ್ಸೇಯರ್ಗಳು ಮುಂದಿಡುತ್ತಿರುವ ‘ನಿರಾಶಾವಾದಿ ನಿರೂಪಣೆ’ ಎಂದು ಬಣ್ಣಿಸಿರುವುದನ್ನು ಟೀಕಿಸಿದರು. ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯವಿದೆ, ಆದರೆ ಭಾರತವು ಭಯ ಹುಟ್ಟಿಸುವ ಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ, ಮಾತು ಮತ್ತು ಕಾರ್ಯಗಳ ಮೂಲಕ ನಾಗರಿಕರಲ್ಲಿ…
-

Harmanpreet Kaur: ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ವಿಶ್ವಕಪ್ ವಿಜೇತ ನಾಯಕಿ ಹರ್ಮನ್ಪ್ರೀತ್ ಕೌರ್ | ಕ್ರೀಡಾ ಸುದ್ದಿ | ACTPnews
Last Updated:May 25, 2026 7:32 PM IST ಕೇವಲ 19ನೇ ವಯಸ್ಸಿನಲ್ಲಿ 2009ರ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟರು. ಆರಂಭದಲ್ಲಿ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದ ಇವರು, ನಂತರದ ದಿನಗಳಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಹಾಗೂ ಬಲಗೈ ಆಫ್ ಸ್ಪಿನ್ ಬೌಲಿಂಗ್ ಮೂಲಕ ತಂಡದ ಪ್ರಮುಖ ಆಲ್ ರೌಂಡರ್ ಆಗಿ ಗುರುತಿಸಿಕೊಂಡರು. ಪದ್ಮಶ್ರೀ ಸ್ವೀಕರಿಸಿದ ಹರ್ಮನ್ಪ್ರೀತ್ ಕೌರ್ ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ (Harmanpreet…
-

Padma Shri Award Ceremony: ಕುರ್ಚಿ ಬಿಟ್ಟು ಎದ್ದು ಬಂದು ಕೈಹಿಡಿದ ಮೋದಿ; ಪ್ರಧಾನಿ ಹೃದಯ ಗೆದ್ದ ಆ ಪದ್ಮ ಪ್ರಶಸ್ತಿ ವಿಜೇತರು ಯಾರು? ಇಲ್ಲಿದೆ ವೈರಲ್ ವಿಡಿಯೋದ ಅಸಲಿ ಕಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 7:56 PM IST Padma Shri Award Ceremony: ಆ ಕ್ಷಣ ಇಡೀ ಸಭಾಂಗಣದಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತಹ, ಇಂಟರ್ನೆಟ್ ಜಗತ್ತನ್ನೇ ಭಾವುಕಗೊಳಿಸುವಂತಹ ಒಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅದು ಕೇವಲ ಪ್ರಶಸ್ತಿ ವಿಜೇತರೊಬ್ಬರ ಗೌರವದ ಕ್ಷಣವಾಗಿರಲಿಲ್ಲ, ಬದಲಿಗೆ ಭಾರತೀಯ ಸಾಂಪ್ರದಾಯಿಕ ಕಲೆಗೆ ಸಿಕ್ಕ ಪರಮೋಚ್ಚ ಮನ್ನಣೆ ಮತ್ತು ದೇಶದ ಪ್ರಧಾನಿಯವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾದ ಭಾವನಾತ್ಮಕ ಮೂಮೆಂಟ್ ಆಗಿತ್ತು. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಸಾಂಕೇತಿಕ ಚಿತ್ರ!…
-

Sourav Ganguly: ಬಿಸಿಸಿಐ, ಆಯ್ಕೆ ಸಮಿತಿ ವಿರುದ್ಧ ನಿಂತು ಆತನ ಕರಿಯರ್ ಉಳಿಸಿದ್ದೆ! ಕನ್ನಡಿಗನ ಬಗ್ಗೆ ಗಂಗೂಲಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 10:54 PM IST ಪ್ರಸ್ತುತ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲಾಗಿದ್ದರೂ, ಅವರ ಏಕದಿನ ವೃತ್ತಿಜೀವನವು ಒಂದು ಹಂತದಲ್ಲಿ ಅಂತ್ಯಗೊಳ್ಳುವ ಭೀತಿ ಇತ್ತು. ಆ ದಿನ ತಾವೂ ಅವರಿಗೆ ತಮ್ಮ ಬೆಂಬಲ ನೀಡಿ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ. ದ್ರಾವಿಡ್-ಗಂಗೂಲಿ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಹಲವಾರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿ ಲೆಜೆಂಡ್…
-

Iran: ಇರಾನ್ ಸಂಸತ್ತಿನ ಸ್ಪೀಕರ್ ಆಗಿ ಈ ವ್ಯಕ್ತಿ ಆಯ್ಕೆ; ವಾರ್ ವೈಬ್ಸ್ ನಿಲ್ಲುತ್ತಾ ಅಥವಾ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 4:50 PM IST Iran Parliament: ಒಟ್ಟು ಇನ್ನೂರ ಎಪ್ಪತ್ತೊಂದು ಮತಗಳ ಪೈಕಿ ಇನ್ನೂರ ಮೂವತ್ತೈದು ವೋಟ್ಸ್ ಪಡೆಯುವ ಮೂಲಕ ಇಡೀ ಸಂಸತ್ತು ಇವರ ಕೈಯಲ್ಲಿದೆ ಎಂಬುದು ಪ್ರೂವ್ ಆಗಿದೆ. ಆದರೆ ಈಗ ಇಡೀ ವಿಶ್ವದ ಕಣ್ಣು ಇವರ ಮರು ಆಯ್ಕೆಯ ಮೇಲಲ್ಲ, ಬದಲಿಗೆ ಇವರ ಎಂಟ್ರಿಯಿಂದಾಗಿ ಇರಾನ್ ಮತ್ತು ಅಮೆರಿಕ ನಡುವಿನ “ವಾರ್ ವೈಬ್ಸ್” ನಿಲ್ಲುತ್ತಾ? ಅಥವಾ ಮಿಡಲ್ ಈಸ್ಟ್ ಬಿಕ್ಕಟ್ಟು ನೆಕ್ಸ್ಟ್ ಲೆವೆಲ್ ತಲುಪುತ್ತಾ? ಅನ್ನೋ ಬಿಗ್ ಸಸ್ಪೆನ್ಸ್…
-

Wedding Financial Burden: ತಂದೆಯ ಕೊನೆ ಆಸೆಗಾಗಿ 10 ಸಹೋದರಿಯರ ಮದುವೆ ಹೊಣೆ ಹೊತ್ತ ಮಗ; ಮೂರೇ ಮದುವೆಗೆ ಮಾಡಿದ ಸಾಲ ಎಷ್ಟು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 5:36 PM IST Viral Video: ಈ ಸ್ಟೋರಿ ಕೇಳಿದ್ರೆ ನಿಮ್ಮ ಕಣ್ಣಾಲಿಗಳು ತುಂಬಿ ಬರುವುದಂತು ಸತ್ಯ. ತಂದೆ ಸಾಯೋ ಮುನ್ನ ಕೊನೆ ಆಸೆ ಅಂತ 11 ಜನ ತಂಗಿಯರನ್ನ ಸೆಟ್ಲ ಮಾಡೋ ಜವಾಬ್ದಾರಿನ 11ನೇ ಮಗನ ಹೆಗಲಿಗೆ ಹಾಕಿಹೋಗ್ತಾರೆ. ಪಾಪ, ಆ ಹುಡುಗ ತಂದೆಗೆ ಕೊಟ್ಟ ಮಾತನ್ನ ಪ್ರಾಣಕ್ಕಿಂತ ಹೆಚ್ಚಾಗಿ ಉಳಿಸಿಕೊಳ್ಳೋಕೆ ಟ್ರೈ ಮಾಡ್ತಿದ್ದಾನೆ. ಆದ್ರೆ ಸ್ಯಾಡ್ ರಿಯಾಲಿಟಿ ಏನಂದ್ರೆ, ಜಸ್ಟ್ ಮೂರೇ ಮೂರು ಮದುವೆ ಮುಗಿಸೋಷ್ಟರಲ್ಲಿ ಆತ ಮಾಡಿರೋ ಸಾಲ…
-

Gurugram: ಗರ್ಲ್ಫ್ರೆಂಡ್ ರೂಂನಲ್ಲೇ ಪತ್ನಿಯ ಕೊಲೆ: ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ಮದುವೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 5:02 PM IST ಕೊಲೆಗೈದ ಬಳಿಕ ಆರೋಪಿ ಪತಿ ಅಂಕಿತ್ ಇಡೀ ವಿಚಾರವನ್ನೇ ತಿರುಚಿದ್ದು, ಪೊಲೀಸರು ಮತ್ತು ಕುಟುಂಬ ಕೂಡ ದಿಗ್ಭ್ರಮೆಗೊಂಡಿತ್ತು. ತನ್ನ ಅತ್ತೆ-ಮಾವಂದಿರನ್ನು ದಾರಿ ತಪ್ಪಿಸಲು, ತನ್ನ ಹೆಂಡತಿ ತನ್ನ ಎಲ್ಲಾ ಆಭರಣಗಳೊಂದಿಗೆ ಮನೆಯಿಂದ ಓಡಿಹೋಗಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ಮೃತ ಮಹಿಳೆ ಮಧು ಗುರುಗ್ರಾಮ್(ಮೇ.25): ಹರಿಯಾಣದ ಗುರುಗ್ರಾಮ್ನ ಮಾನೇಸರ್ನಲ್ಲಿ ನವವಿವಾಹಿತ ಮಹಿಳೆಯೊಬ್ಬಳನ್ನು ಮದುವೆಯಾದ ಕೇವಲ ಮೂರು ತಿಂಗಳ ನಂತರ ಕ್ರೂರವಾಗಿ ಕೊಲೆ ಮಾಡಿದ ಹೃದಯವಿದ್ರಾವಕ ಮತ್ತು ಸಂವೇದನಾಶೀಲ ಘಟನೆ ಬೆಳಕಿಗೆ…
Latest News
Search the Archives
Access over the years of investigative journalism and breaking reports
You May Have Missed












