Tag: ಸದದ
-

CSK vs SRH, IPL 2026: ನಿರ್ಣಾಯಕ ಪಂದ್ಯದಲ್ಲಿ ಚೆನ್ನೈಗೆ ಆಸರೆಯಾದ ಕಾರ್ತಿಕ್-ಬ್ರೆವಿಸ್! ಹೈದರಾಬಾದ್ಗೆ 181 ರನ್ಗಳ ಗುರಿ ನೀಡಿದ ಸಿಎಸ್ಕೆ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:34 PM IST IPL 2026ರ 63 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಸಿಎಸ್ಕೆ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 180 ರನ್ಗಳಿಸಿದೆ. ಡೆವಾಲ್ಡ್ ಬ್ರೆವಿಸ್ IPL 2026ರ 63ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಸಿಎಸ್ಕೆ 20 ಓವರ್ಗಳಲ್ಲಿ 7 ವಿಕೆಟ್…
-

Smart phone: ಪ್ಯಾಂಟ್ನ ಯಾವ ಜೇಬಲ್ಲಿ ಮೊಬೈಲ್ ಇಡಬೇಕು? ನಿಮ್ಮ ಸ್ಮಾರ್ಟ್ಫೋನ್ ಸೇಫ್ ಆಗಿ ಇರ್ಬೇಕಾ, ಈ ಸುದ್ದಿ ಓದಿ! | ACTPnews
ಅನೇಕ ಜನರು ತಮ್ಮ ಫೋನ್ ಅನ್ನು ದಿನದ ಹೆಚ್ಚಿನ ಸಮಯವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಸ್ಮಾರ್ಟ್ಫೋನ್ ವಿಕಿರಣವು ನಮ್ಮ ದೇಹಕ್ಕೆ ಹಾನಿಕಾರಕವಾಗಿದೆ. ಅದು ಹೆಚ್ಚು ಕಡಿಮೆ ನಮಗೆಲ್ಲರಿಗೂ ಗೊತ್ತಿರುವ ಒಂದು ವಿಚಾರವಾಗಿದೆ. ಇನ್ನು ಪುರುಷರು ತಮ್ಮ ಫೋನ್ಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಈ ಅಭ್ಯಾಸವು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಅನಿವಾರ್ಯವಾಗಿ ಫೋನ್ಗಳನ್ನು ಜೇಬಿನಲ್ಲಿಡಬೇಕಾಗುತ್ತದೆ. ಹೀಗಿರುವ ಸಂದರ್ಭದಲ್ಲಿ ಈ ಅಭ್ಯಾಸದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಲು ಯಾವ ಜೇಬಿನಲ್ಲಿ ಮೊಬೈಲ್ ಇಟ್ಟರೆ ಉತ್ತಮ ಎಂಬ ಮಾಹಿತಿ ಇಲ್ಲಿದೆ.…
-

BCCI RTI Act: ಬಿಸಿಸಿಐ ಪರ ಅತಿ ದೊಡ್ಡ ತೀರ್ಪು! ಸಿಐಸಿಯ ಹೊಸ ಆದೇಶದಿಂದ ಕ್ರಿಕೆಟ್ ಬೋರ್ಡ್ಗೆ ಬಿಗ್ ರಿಲೀಫ್ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:49 PM IST ಬಿಸಿಸಿಐಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಬಿಸಿಸಿಐ- ಆರ್ಟಿಐ ವಿಶ್ವ (World) ದ ಅತ್ಯಂತ ಶ್ರೀಮಂತ ಕ್ರಿಕೆಟ್ (Cricket) ಮಂಡಳಿ (Board) ‘ಬಿಸಿಸಿಐ’ (BCCI) ಬಗ್ಗೆ ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಕೇಂದ್ರ ಮಾಹಿತಿ ಆಯೋಗ (CIC) ಬಿಸಿಸಿಐ ಅನ್ನು ‘ಮಾಹಿತಿ ಹಕ್ಕು’ ಅಂದರೆ ಆರ್ಟಿಐ (RTI) ಕಾಯ್ದೆ (Act) ಯ ವ್ಯಾಪ್ತಿಗೆ ತರಲು ಸ್ಪಷ್ಟವಾಗಿ ನಿರಾಕರಿಸಿದೆ. ಬಿಸಿಸಿಐ ಆರ್ಟಿಐ ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರವಲ್ಲ…
-

CM Vijay: ಈ ದೇಶದ ಪ್ರಧಾನಿ ಸಿಎಂ ವಿಜಯ್ ಫ್ಯಾನ್, ಆ ಒಂದು ಫೋನ್ ಕರೆಯಿಂದ ಭಾರೀ ಸಂಚಲನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:01 PM IST ತಮ್ಮನ್ನು ವಿಜಯ್ ಅವರ ದೊಡ್ಡ ಅಭಿಮಾನಿ ಎಂದು ಪದೇ ಪದೇ ಬಣ್ಣಿಸಿಕೊಳ್ಳುವ ಈ ದೇಶದ ಪ್ರಧಾನಿ ಇತ್ತೀಚೆಗೆ ಒಂದೇ ಒಂದು ಫೋನ್ ಕರೆಯ ಮೂಲಕ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನು ಉಂಟುಮಾಡಿದರು. ಕರೆಯ ನಂತರ, ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡರು, ವಿಜಯ್ ಅವರನ್ನು ಹೊಗಳಿದರು, ಅದು ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. Vijay! ದಕ್ಷಿಣ ಸಿನಿಮಾ ರಂಗದ ಸೂಪರ್ಸ್ಟಾರ್ ಸಿ. ಜೋಸೆಫ್ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ…
-

IPL 2026: ವೈಭವ್ ಟೀಮ್ ಇಂಡಿಯಾದ ಮುಂದಿನ ‘ಸಚಿನ್’? ಕ್ರಿಕೆಟ್ ದೇವರೊಂದಿಗೆ ಸೂರ್ಯವಂಶಿ ಹೋಲಿಕೆಗೆ ಆರ್ಸಿಬಿ ಕೋಚ್ ಬೇಸರ! | ಕ್ರೀಡಾ ಸುದ್ದಿ | ACTPnews
Last Updated:May 22, 2026 3:28 PM IST ಐಪಿಎಲ್ 2026 ರಲ್ಲಿ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಸುದ್ದಿಯಲ್ಲಿದ್ದಾರೆ. ಅವರ ಅತ್ಯುತ್ತಮ ಫಾರ್ಮ್ ನೋಡಿ, ಅಭಿಮಾನಿಗಳು ಅವರು ಆದಷ್ಟು ಬೇಗ ಟೀಮ್ ಇಂಡಿಯಾ ಪರ ಆಡಬೇಕೆಂದು ಬಯಸಿದ್ದಾರೆ. ಅನೇಕರು ಸೂರ್ಯವಂಶಿಯನ್ನು ಸಚಿನ್ ತೆಂಡೂಲ್ಕರ್ ಅವರಿಗೆ ಹೋಲಿಸುತ್ತಿದ್ದಾರೆ. ವೈಭವ್ ಸೂರ್ಯವಂಶಿ ಐಪಿಎಲ್ (IPL) 2026 ರಲ್ಲಿ ರಾಜಸ್ಥಾನ ರಾಯಲ್ಸ್ (RR) ನ 15 ವರ್ಷದ ಯುವ ಬ್ಯಾಟರ್ (Batter) ವೈಭವ್ ಸೂರ್ಯವಂಶಿ (Vaibhav Sooryavanshi)…
-

Twisha Sharma Case: ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿಯನ್ನ ವಶಕ್ಕೆ ಪಡೆದ ಪೊಲೀಸ್! ಅರೆಸ್ಟ್ ಬೆನ್ನಲ್ಲೇ ಸಮರ್ಥ್ಗೆ ಮತ್ತೊಂದು ಬಿಗ್ ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:12 PM IST Twisha Sharma Case: ಕೋರ್ಟ್ನಲ್ಲಿ ಶರಣಾಗುವ ನಾಟಕವಾಡಿದ ಮೃತ ತ್ವಿಷಾ ಪತಿ; ಕೊನೆಗೂ ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್, ಬಂಧನದ ಬೆನ್ನಲ್ಲೇ ಬಾರ್ ಕೌನ್ಸಿಲ್ನಿಂದ ಸಮರ್ಥ ಲೈಸೆನ್ಸ್ ರದ್ದು, ತನಿಖೆ CBI ಹೆಗಲಿಗೆ. ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿ ಬಂಧಿಸಿದ ಪೊಲೀಸ್! ಜಬಲ್ಪುರ್ (ಮಧ್ಯಪ್ರದೇಶ): ನೋಯ್ಡಾ ಮೂಲದ 33 ವರ್ಷದ ತ್ವಿಷಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್…
-

SRH vs RCB,IPL 2026: ಹೈದರಾಬಾದ್ ವಿರುದ್ಧ ಆರ್ಸಿಬಿಗೆ ಸೋಲಿನ ನಿರಾಶೆ! ಆದ್ರೂ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರಸ್ಥಾನ ಪಡೆದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 22, 2026 11:34 PM IST ತವರಿನ ಮೈದಾನದಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 255 ರನ್ಗಳ ಬೃಹತ್ ಮೊತ್ತ ದಾಖಲಿಸಿತು. 256 ರನ್ಗಳ ಗುರಿಯನ್ನ ಬೆನ್ನಟ್ಟಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 200 ರನ್ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಆರ್ಸಿಬಿ ಐಪಿಎಲ್ 2026ರ 67ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 55 ರನ್ಗಳ…
-

Mamata Banerjee: ಮಮತಾಗೆ ಮಹಾಘಾತ; ದುರ್ಗೆಯ ನಾಡಲ್ಲಿ ಹೇಳಲು ಹೆಸರಿಲ್ಲದಂತಾಗುತ್ತಾ ಟಿಎಂಸಿ ಕಥೆ? ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:39 PM IST Mamata Banerjee: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಆ ಒಂದು ನಡೆ ದುರ್ಗೆಯ ನಾಡಲ್ಲಿ ಟಿಎಂಸಿ ಅಸ್ತಿತ್ವವೇ ಇಲ್ಲದಂತಾಗುತ್ತಾ ಎಂಬ ಪ್ರಶ್ನೆ ಮೂಡುತ್ತಿದ್ದು, ಬಂಗಾಳ ರಾಜಕೀಯ ಕಣದಲ್ಲಿ ದಿಢೀರ್ ಆಗಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ…
-

SRH vs RCB: ಆರ್ಸಿಬಿ ಇಷ್ಟು ರನ್ ಗಳಿಸಿದರೆ ಮೊದಲ ಸ್ಥಾನ ಸೇಫ್! ಎಸ್ಆರ್ಹೆಚ್ ವಿರುದ್ಧ ಚರಿತ್ರೆ ಸೃಷ್ಟಿಸುತ್ತಾ ಹಾಲಿ ಚಾಂಪಿಯನ್? | ಕ್ರೀಡಾ ಸುದ್ದಿ | ACTPnews
Last Updated:May 22, 2026 9:40 PM IST ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಲೀಗ್ ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡುತ್ತಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಹೆಚ್ ತಂಡ ಆರ್ಸಿಬಿಗೆ 256 ರನ್ಗಳನ್ನ ಟಾರ್ಗೆಟ್ ನೀಡಿದೆ. ಇದರ ನಡುವೆ ಆರ್ಸಿಬಿ ತನ್ನ ಮೊದಲ ಸ್ಥಾನವನ್ನು ಉಳಿಸಿಕೊಳ್ಳಲು ಎಷ್ಟು ರನ್ ಗಳಿಸಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ಎಸ್ಆರ್ಹೆಚ್ vs ಆರ್ಸಿಬಿ ಐಪಿಎಲ್ (IPL) 2026 ರ 67ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ರಾಯಲ್…
-

Pulwama Terror Attack: ಉಗ್ರ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಯಲ್ಲಿ ಆ ದೃಶ್ಯ ಫುಲ್ ವೈರಲ್; ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾದ ಪಾಕ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 9:36 PM IST Pulwama Terror Attack: ಪುಲ್ವಾಮಾ ಭೀಕರ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾದ, ನಿಷೇಧಿತ ಅಲ್-ಬದರ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಹಮ್ಜಾ ಬುರ್ಹಾನ್ ಅಲಿಯಾಸ್ ಅರ್ಜುಮಂದ್ ಗುಲ್ಜಾರ್ ದಾರ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹತನಾಗಿದ್ದಾನೆ. ಈ ನಿಟ್ಟಿನಲ್ಲಿ ಅವನ ಅಂತ್ಯಕ್ರಿಯೆ ಅಲ್ಲಿ ನಡೆದ ಆ ದೃಷ್ಯ ವೈರಲ್ ಆಗಿದೆ. ಇದರಿಂದ ಸ್ವತಃ ಪಾಕ್ ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ…
Latest News
Search the Archives
Access over the years of investigative journalism and breaking reports
You May Have Missed












