Tag: ಸದದ
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

Rohit Sharma: ಅಭಿಮಾನಿಗೆ ಕ್ಷಮೆ ಕೇಳಿದ ರೋಹಿತ್ ಶರ್ಮಾ! ಅಷ್ಟಕ್ಕೂ ಹಿಟ್ಮ್ಯಾನ್ ಕ್ಷಮಾಯಾಚನೆ ಮಾಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 23, 2026 9:58 PM IST ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಸ್ಟಾರ್ ಓಪನರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಪಿಎಲ್ 2026 ರ ಭಾಗವಾಗಿ ಈಡನ್ ಗಾರ್ಡನ್ಸ್ನಲ್ಲಿ ಮುಂಬೈ…
-

Donald Trump: ಬಕ್ರೀದ್ಗೆ ಬಲಿಯಾಗ್ತಿದೆ ‘ಡೊನಾಲ್ಡ್ ಟ್ರಂಪ್’ ಎಮ್ಮೆ! 3 ಲಕ್ಷಕ್ಕೆ ಮಾರಾಟವಾದ ಈ ಎಮ್ಮೆಯ ವಿಶೇಷತೆ ಏನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:23 PM IST ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ‘ಡೊನಾಲ್ಡ್ ಟ್ರಂಪ್’ ಎಮ್ಮೆಯನ್ನು ಬಕ್ರೀದ್ ಹಬ್ಬದಂದು ಬಲಿ ನೀಡಲಾಗುತ್ತಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಅಡ್ಡ ಹೆಸರಿನ ಅಪರೂಪದ ಆಲ್ಬಿನೋ ಎಮ್ಮೆ ಬಾಂಗ್ಲಾದೇಶದಲ್ಲಿ 3 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಡೊನಾಲ್ಡ್ ಟ್ರಂಪ್ ಎಮ್ಮೆ ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social media) ದಲ್ಲಿ ‘ಡೊನಾಲ್ಡ್ ಟ್ರಂಪ್’ (Donald Trump) ಎಂಬ ಅಡ್ಡ ಹೆಸರಿನ ಎಮ್ಮೆ (Buffalo) ಎಲ್ಲರ ಗಮನ ಸೆಳೆದಿತ್ತು. ಆ ಎಮ್ಮೆಯ…
-

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews
ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್ ಪ್ಲೇ ಆಫ್ ಪ್ರವೇಶಿಸಬಹುದು. ತಂಡಗಳಲ್ಲಿ ಬದಲಾವಣೆ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್ ಹಾಗೂ ವೈಶಾಕ್ ವಿಜಯ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್ ತಂಡದಿಂದ ಹೊರಗುಳಿದಿದ್ದಾರೆ. ಲಖನೌ ಸೂಪರ್…
-

Marco Rubio Statement: ಜಾಗತಿಕ ತೈಲ ಬಿಕ್ಕಟ್ಟಿನ ಕುರಿತು ಶಾಕಿಂಗ್ ಭವಿಷ್ಯ ನೀಡಿದ ರೂಬಿಯೊ! ಮಹತ್ವದ ನಿರ್ಧಾರಕ್ಕೆ ಮುಂದಾಯ್ತಾ ಅಮೆರಿಕಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:52 PM IST Marco Rubio Statement: ಇರಾನ್ನ ಅಪಾಯಕಾರಿ ನಡೆಗಳಿಂದ ಜಾಗತಿಕ ತೈಲ ಮಾರುಕಟ್ಟೆಗೆ ಭೀಕರ ಸಂಕಷ್ಟ ಎದುರಾಗಲಿದೆಯೇ? ಹಾರ್ಮುಜ್ ಜಲಸಂಧಿಯ ರಹಸ್ಯ ಬಿಚ್ಚಿಟ್ಟ ಅಮೆರಿಕ ಸಂಸದ ಮಾರ್ಕೊ ರೂಬಿಯೊ ನೀಡಿದ ಆ ಶಾಕಿಂಗ್ ಹೇಳಿಕೆ ಏನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್! ಮಾರ್ಕೊ ರುಬಿಯೊ! ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿರುವುದರ ಹಿಂದೆ ಇರಾನ್ ದೇಶದ ಕಾನೂನುಬಾಹಿರ ಮತ್ತು ಕ್ರಿಮಿನಲ್ ನಡವಳಿಕೆಗಳು ಕಾರಣ ಎಂದು ಅಮೆರಿಕದ (America)…
-

ICC Women’s T20 World Cup: 22 ದಿನಗಳಲ್ಲಿ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ! ಐಪಿಎಲ್ ಮುಗಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ! | ಕ್ರೀಡಾ ಸುದ್ದಿ | ACTPnews
ಪಾಕಿಸ್ತಾನ ವಿರುದ್ಧ ಭಾರತ ಅಭಿಯಾನ ಆರಂಭ 2026ರ ಮಹಿಳಾ ಟಿ20 ವಿಶ್ವಕಪ್ನಲ್ಲಿ ಹನ್ನೆರಡು ತಂಡಗಳು ಭಾಗವಹಿಸುತ್ತಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತವು ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾಗಳೊಂದಿಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಗ್ರೂಪ್ ಬಿ ನಲ್ಲಿ ಇಂಗ್ಲೆಂಡ್, ಐರ್ಲೆಂಡ್, ನ್ಯೂಜಿಲೆಂಡ್, ಸ್ಕಾಟ್ಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳಿವೆ. ಟೀಮ್ ಇಂಡಿಯಾ ಜೂನ್ 14 ರಂದು ಎಡ್ಜ್ಬಾಸ್ಟನ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ನಂತರ ಅವರು…
-

Big Chance: ನೀವು ಉದ್ಯಮಿಗಳೇ? ಸರ್ಕಾರದಿಂದ ಸಿಗಲಿದೆ 50 ಲಕ್ಷ; 4 ಸ್ಕೀಮ್, ನೂರಾರು ಉಪಯೋಗ! ಇಂದೇ ಅರ್ಜಿ ಸಲ್ಲಿಸಿ | ವ್ಯಾಪಾರ ಸುದ್ದಿ | ACTPnews
Last Updated:May 23, 2026 7:28 PM IST ಕರ್ನಾಟಕ ಸರ್ಕಾರದ ELEVATE 2026 ಯೋಜನೆ ಅಡಿಯಲ್ಲಿ ಆಯ್ಕೆಯಾದ ಸ್ಟಾರ್ಟಪ್ಗಳಿಗೆ 50 ಲಕ್ಷ ಗ್ರಾಂಟ್, ನಾಲ್ಕು ಟ್ರ್ಯಾಕ್ಗಳು, ಅರ್ಜಿ ಜೂನ್ 21 2026ರವರೆಗೆ ಆನ್ಲೈನ್ನಲ್ಲಿ ಸಲ್ಲಿಕೆ ಅವಕಾಶ! ಬೆಂಗಳೂರು: ನೀವೇನಾದರೂ ವಿಭಿನ್ನವಾದ ಹೊಸ ಬ್ಯುಸಿನೆಸ್ ಅಥವಾ ಸ್ಟಾರ್ಟಪ್ (Startup) ಶುರು ಮಾಡುವ ಕನಸು ಕಾಣುತ್ತಿದ್ದೀರಾ? ನಿಮ್ಮ ಬಳಿ ಅದ್ಭುತವಾದ ಐಡಿಯಾ (Idea) ಇದ್ದು, ಬಂಡವಾಳದ ಕೊರತೆಯಿಂದ ಪರದಾಡುತ್ತಿದ್ದೀರಾ? ಹಾಗಾದರೆ ನಿಮಗೆ ರಾಜ್ಯ ಸರ್ಕಾರದಿಂದ (State Government) ಭರ್ಜರಿ…
-

Mango: ಕಲ್ಲಂಗಡಿ ಆಯ್ತು, ಈಗ ಮ್ಯಾಂಗೋ ಶಾಕ್! ವಿಷವಾದ ಮಾವು, ಒಂದೇ ಕುಟುಂಬದ 7 ಮಂದಿ ಆಸ್ಪತ್ರೆಗೆ ದಾಖಲು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:32 PM IST Summer Fruit Safety: ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು ತಂದಿಟ್ಟ ಗಂಡಾಂತರ ಮಾಸುವ ಮುನ್ನವೇ, ಈಗ ‘ಮ್ಯಾಂಗೋ ಶಾಕ್’ ಎದುರಾಗಿದೆ. ಮಾವಿನ ಸೀಕರಣೆ ಸವಿದ ಒಂದೇ ಕುಟುಂಬದ ಏಳು ಮಂದಿ ತೀವ್ರ ಅಸ್ವಸ್ಥಗೊಂಡು ನೇರವಾಗಿ ಆಸ್ಪತ್ರೆ ಮೆಟ್ಟಿಲೇರಿದ್ದಾರೆ. ಮಾವಿನ ರಸ ಏಕಾಏಕಿ ವಿಷಪ್ರಾಯವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು(Watermelon) ತಂದಿಟ್ಟ ಗಂಡಾಂತರ ಮಾಸುವ…
-

Vijay: 10 ವರ್ಷದ ಬಾಲಕಿ ಕೊಲೆಗೆ ವಿಜಯ್ ಖಂಡನೆ; ಮಹತ್ವದ ಆದೇಶ ಹೊರಡಿಸಿದ ತಮಿಳುನಾಡು ಸಿಎಂ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:38 PM IST Vijay: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧ ಎಂದು ಕರೆದಿದ್ದಾರೆ. ಜೊತೆಗೆ ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಜಯ್ ತಮಿಳುನಾಡಿನ (Tamil Nadu) ಕೊಯಮತ್ತೂರಿನ (Coimbatore) ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದ 10 ವರ್ಷದ ಬಾಲಕಿ ಕಿಡ್ನಾಪ್ ಹಾಗೂ ಕೊಲೆ ಘಟನೆ ಎಲ್ಲೆಡೆ…
-

IPL 2026: ಆರ್ಸಿಬಿ ಸೋತು ಗೆದ್ದಿದೆ, ಟ್ರೋಫಿನೂ ಗೆಲ್ಲುತ್ತೆ! SRH ವಿರುದ್ಧದ ಪಂದ್ಯದ ಬಳಿಕ ಲೆಜೆಂಡರಿ ಕ್ರಿಕೆಟರ್ ಭವಿಷ್ಯ | ಕ್ರೀಡಾ ಸುದ್ದಿ | ACTPnews
Last Updated:May 23, 2026 6:18 PM IST ಸನ್ರೈಸರ್ಸ್ ಹೈದರಾಬಾದ್ ನಿಗದಿಪಡಿಸಿದ 256 ರನ್ಗಳ ಗುರಿಯನ್ನು ಬೆನ್ನಟ್ಟಿದ RCB ವಾಸ್ತವವಾಗಿ ಗುರಿಯನ್ನು ಬೆನ್ನಟ್ಟುವುದಕ್ಕಿಂತ ತಮ್ಮ ನೆಟ್ ರನ್ ರೇಟ್ ದರವನ್ನು ಕಾಯ್ದುಕೊಳ್ಳಲು ಆದ್ಯತೆ ನೀಡಿತು. ಆರ್ಸಿಬಿ 2026 ರ ಐಪಿಎಲ್ (IPL 2026) ಋತುವಿನಲ್ಲಿ, ಹಾಲಿ ಚಾಂಪಿಯನ್ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಪೂರ್ಣಗೊಳಿಸಿದೆ. 14 ಪಂದ್ಯಗಳಲ್ಲಿ 9 ಗೆಲುವು 5 ಸೋಲುಗಳೊಂದಿಗೆ ಕ್ವಾಲಿಫೈಯರ್ 1 ಆಡಲು ಅರ್ಹತೆ ಪಡೆದುಕೊಂಡಿದೆ. ಬೆಂಗಳೂರು ತಂಡ ತಮ್ಮ…
Latest News
Search the Archives
Access over the years of investigative journalism and breaking reports
You May Have Missed












