Tag: ಸಧಯವಲಲ
-

Nuclear Program: ಇರಾನ್ ಅಣ್ವಸ್ತ್ರ ತಯಾರಿಸಲು ಸಾಧ್ಯವಿಲ್ಲ, ಆದರೆ ಇಸ್ರೇಲ್ ಇದನ್ನು ಹೇಗೆ ತಯಾರಿಸಿತು? ಆ ತಂತ್ರಜ್ಞಾನ ಸಿಕ್ಕಿದ್ದು ಎಲ್ಲಿಂದ ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 02, 2026 2:00 PM IST Nuclear Program: ಇರಾನ್ಗೆ ಯಾಕೆ ಅಣುಬಾಂಬ್ ನಿರ್ಮಿಸಲು ಅವಕಾಶ ಸಿಗುತ್ತಿಲ್ಲ? ಎಂಬ ಪ್ರಶ್ನೆ ಮತ್ತೆ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹಾಗಾದರೆ, ಇಸ್ರೇಲ್ ಅಣ್ವಸ್ತ್ರ ಹೇಗೆ ತಯಾರಿಸಿತು? ಆ ತಂತ್ರಜ್ಞಾನ ಸಿಕ್ಕಿದ್ದು ಎನ್ನುವುದನ್ನು ನೋಡೋಣ ಬನ್ನಿ. ಸಾಂಕೇತಿಕ ಚಿತ್ರ! ಇಸ್ರೇಲ್ (Israel) ಅಣ್ವಸ್ತ್ರಗಳನ್ನು(Nuclear Power) ಹೇಗೆ ಅಭಿವೃದ್ಧಿಪಡಿಸಿತು? ಆದರೆ ಇರಾನ್ಗೆ ಯಾಕೆ…
-

ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ – ರಾಹುಲ್ ಗಾಂಧಿ | | ACTPnews
Last Updated:Jun 17, 2020 10:08 AM IST ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಮೋದಿಯೇಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂದು ನಮಗೆ ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಗೆ ಎಷ್ಟು ಧೈರ್ಯ? ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸದ್ಯದ ವಸ್ತುಸ್ಥಿತಿ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯ ಮಾಡಿದ್ದಾರೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ಭಾರತದ…
-

ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews
Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…
Latest News
Search the Archives
Access over the years of investigative journalism and breaking reports
You May Have Missed












