Tag: ಸವ
-

Taliban: ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಅಫ್ಘಾನಿಸ್ತಾನ ಸಚಿವ ಖಲೀಲ್ ಹಕ್ಕಾನಿ ಬಲಿ! ತಾಲಿಬಾನ್ನ ಪ್ರಬಲ ನಾಯಕನ ದಾರುಣ ಸಾವು | Afghanistan Minister Khalil Haqqani killed in suicide bombing | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Dec 11, 2024 11:22 PM IST ಖಲೀಲ್ ಹಕ್ಕಾನಿ ಅಫ್ಘಾನಿಸ್ತಾನದ ಆಂತರಿಕ ಸಚಿವ ಸಿರಾಜುದ್ದೀನ್ ಹಕ್ಕಾನಿಯ ಚಿಕ್ಕಪ್ಪ ಮತ್ತು ತಾಲಿಬಾನ್ಗೆ ಪ್ರಮುಖ ನಿಧಿಸಂಗ್ರಹಗಾರರಾಗಿದ್ದ ಇವರ ಸಾವು ತಾಲಿಬಾನ್ ಶ್ರೇಣಿಯೊಳಗೆ ಹೆಚ್ಚುತ್ತಿರುವ ಆಂತರಿಕ ಉದ್ವಿಗ್ನತೆಯ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಬಲಿಯಾದ ಅಫ್ಘಾನಿಸ್ತಾನದ ನಿರಾಶ್ರಿತರ ಸಚಿವ ಖಲೀಲ್ ಹಕ್ಕಾನಿ ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್ನಲ್ಲಿ (Kabul) ಬುಧವಾರ ಮಸೀದಿಯೊಳಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ನ (Taliban) ನಿರಾಶ್ರಿತರ ಮತ್ತು ವಾಪಸಾತಿ…
-

Pakistan: ಪಾಕ್ ಸೈನಿಕರಿದ್ದ ರೈಲು ಸ್ಫೋಟ, 23 ಮಂದಿ ಸಾವು! ಬಲೂಚಿ ಆರ್ಮಿಯಿಂದ ಬಿಗ್ ಅಟ್ಯಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 6:15 PM IST Pakistan: ಪಾಕಿಸ್ತಾನದ ಕ್ವೆಟ್ಟಾದ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಸಾಗುತ್ತಿದ್ದ ಪ್ರಯಾಣಿಕ ರೈಲನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 23 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, 47ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. News18 ಇಸ್ಲಾಮಾಬಾದ್ (ಪಾಕಿಸ್ತಾನ): ಒಂದೆಡೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯ ಪ್ರಸ್ತಾಪದ ನೆಪದಲ್ಲಿ ಆಟವಾಡುತ್ತಿರುವ ಪಾಕಿಸ್ತಾನ,…
-

Akshay SL: ರಣಜಿ ಆಟಗಾರ ಸಾವು! ಬೌಲಿಂಗ್ ಬಳಿಕ ನೀರು ಕುಡಿಯುತ್ತಿರುವಾಗಲೇ ಹೃದಯಾಘಾತ! | | ACTPnews
Last Updated:May 24, 2026 5:39 PM IST ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್ಎಲ್, ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೀತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಹೊರಬಂದಿದ್ದರು, ಹೊರಬಂದು ನೀರು ಕುಡಿಯುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಮೃತ ಆಟಗಾರ ಅಕ್ಷಯ್ ಬೆಂಗಳೂರು: KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್…
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

K Rajan: ಚಿತ್ರರಂಗಕ್ಕೆ ಸಂಡೇ ಶಾಕ್, ಅಡ್ಯಾರ್ ನದಿಗೆ ಜಿಗಿದ ಖ್ಯಾತ ನಿರ್ಮಾಪಕ ಸಾವು | | ACTPnews
Last Updated:May 17, 2026 7:17 PM IST K Rajan: ಚೆನ್ನೈನಲ್ಲಿ ಅಡ್ಯಾರ್ ಸೇತುವೆ ಮೇಲಿಂದ ಜಿಗಿದ ಖ್ಯಾತ ನಿರ್ಮಾಪಕ ಸಾವನ್ನಪ್ಪಿದ್ದಾರೆ. ಚಿತ್ರರಂಗಕ್ಕೆ ಸಂಡೇ ಶಾಕ್ ಆಗಿದ್ದು ಅವರಿಗೆ ಒಬ್ಬ ಮಗನೂ ಇದ್ದಾನೆ. ಕೆ ರಾಜನ್ ತಮಿಳು ಸಿನಿಮಾ ಇಂಡಸ್ಟ್ರಿಯ ಖ್ಯಾತ ನಿರ್ಮಾಪಕ ಕೆ. ರಾಜನ್ ಭಾನುವಾರ ಚೆನ್ನೈನಲ್ಲಿ (Chennai) ಆತ್ಮಹತ್ಯೆ ಮಾಡಿಕೊಂಡರು. ಪೊಲೀಸ್ ಪ್ರಕರಣ (Police Case) ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಜನ್ ಸಾವಿನ ಬಗ್ಗೆ ಚಿತ್ರರಂಗ ಆಘಾತ (Shock) ವ್ಯಕ್ತಪಡಿಸಿದೆ. ರಾಜನ್ ಚೆನ್ನೈನ…
-

ಗಾಲ್ವನ್ ಸಂಘರ್ಷದಲ್ಲಿ 5 ಪಿಎಲ್ಎ ಸೈನಿಕರ ಸಾವು; ಮೊದಲ ಬಾರಿ ಲೆಕ್ಕ ಕೊಟ್ಟ ಚೀನಾ | | ACTPnews
Last Updated:Sep 25, 2020 10:04 AM IST ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಸೈನಿಕರು ಬಲಿಯಾಗಿದ್ದರು. ಆ ಘಟನೆಯಲ್ಲಿ 5 ಪಿಎಲ್ಎ ಸೈನಿಕರು ಸತ್ತಿದ್ದಾರೆಂದು ಚೀನಾ ಮೊದಲ ಬಾರಿ ಒಪ್ಪಿಕೊಂಡಿದೆ. ನವದೆಹಲಿ(ಸೆ. 25): ಪೂರ್ವ ಲಡಾಖ್ನ ಟಿಬೆಟ್ ಗಡಿ ಬಳಿಯ ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ತನ್ನ ಕಡೆಯ 5 ಸೈನಿಕರು ಮೃತಪಟ್ಟಿದ್ಧಾರೆಂದು ಚೀನಾ ಹೇಳಿದೆ. ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು…
-

BMTC: ಏರ್ಪೋರ್ಟ್ನಿಂದ ನಂದಿಬೆಟ್ಟಕ್ಕೆ ಎಸಿ ಬಸ್; ತುಮಕೂರು ಓಡಾಟವೂ ಸುಲಭ, 3 ಹೊಸ ಸೇವೆ, ನೂರಾರು ಉಪಯೋಗ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 6:51 PM IST ಬಿಎಂಟಿಸಿ ತುಮಕೂರು ಬೆಂಗಳೂರು ನಡುವೆ ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್ ಆರಂಭ, 10 ಬಸ್ 54 ಟ್ರಿಪ್, 20 ನಿಮಿಷಕ್ಕೊಂದು ಬಸ್, ದರ ಗರಿಷ್ಠ 120, ವಿದ್ಯಾರ್ಥಿ ಉದ್ಯೋಗಿಗಳಿಗೆ ಅನುಕೂಲ ಹೊಸ ಬಸ್ ಸೇವೆ ಬೆಂಗಳೂರು: ತುಮಕೂರು (Tumakuru) ಮತ್ತು ಬೆಂಗಳೂರು (Bengaluru) ನಡುವೆ ನಿತ್ಯ ಓಡಾಡುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ ದೊಡ್ಡ ಉಡುಗೊರೆ ನೀಡಿದೆ. ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್…
-

Paaru Serial: ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಪಾರು ಸೀರಿಯಲ್ ತಂಡದಲ್ಲಿದ್ದ ಮತ್ತೊಬ್ಬರು ಸಾವು | After Dileep raj another guy from paaru serial team passes away | | ACTPnews
Last Updated:May 21, 2026 3:24 PM IST Paaru Seria: ಪಾರು ಸೀರಿಯಲ್ ನಟ ದಿಲೀಪ್ ರಾಜ್ ಸಾವಿನ ಬೆನ್ನಲ್ಲೇ ಈಗ ಪಾರು ತಂಡದ ಇನ್ನೊಬ್ಬರ ಸದಸದ್ಯ ಮೃತಪಟ್ಟಿದ್ದಾರೆ. ನಂದೀಶ್ ಪಾರು ಸೀರಿಯಲ್ (Serial) ಈಗ ಸುದ್ದಿಯಾಗುತ್ತಿದೆ. ಪ್ರಸಾರ ಶುರುವಾಗಿ, ಜನರ ಮೆಚ್ಚುಗೆ ಗಳಿಸಿ ಮುಕ್ತಾಯಗೊಂಡ ಪಾರು ಸೀರಿಯಲ್ ಈಗ ಬೇರೆಯೇ ಕಾರಣಕ್ಕೆ ಸುದ್ದಿಯಾಗುತ್ತಿದೆ. ಪಾರು (Paaru) ಧಾರಾವಾಹಿಯಲ್ಲಿ ನಟಿಸಿದ್ದ ನಟ ದಿಲೀಪ್ ರಾಜ್ ಅವರ ಸಾವಿನ ಬೆನ್ನಲ್ಲಿಯೇ ಈಗ ಇದೇ ತಂಡದ ಇನ್ನೊಬ್ಬರು ಮೃತಪಟ್ಟಿದ್ದಾರೆ.…
-

Sad News: ಅಪಾರ್ಟ್ಮೆಂಟ್ನ ಲಿಫ್ಟ್ನಲ್ಲಿ ಸಿಲುಕಿ 7 ವರ್ಷದ ಬಾಲಕ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೃತ ವ್ಯಕ್ತಿಯನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದ್ದು, ಆತನ ಹೆತ್ತವರೊಂದಿಗೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ. ಮಂಗಳವಾರ ರಾತ್ರಿ 10.30 ರ ಸುಮಾರಿಗೆ, ಶಿವಾಂಶ್ ವಸತಿ ಸಂಕೀರ್ಣದಲ್ಲಿ ಆಟವಾಡುತ್ತಿದ್ದಾಗ ಲಿಫ್ಟ್ಗೆ ಪ್ರವೇಶಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಶಿವಾಂಶ್ ಲಿಫ್ಟ್ನಲ್ಲಿ ಒಂದು ಗುಂಡಿಯನ್ನು ಒತ್ತಿದ ನಂತರ, ಅದು ಚಲಿಸಲು ಪ್ರಾರಂಭಿಸಿತು. ಆದರೆ, ಎರಡನೇ ಮಹಡಿಯನ್ನು ತಲುಪುವ ಮೊದಲು ಲಿಫ್ಟ್ ಇದ್ದಕ್ಕಿದ್ದಂತೆ ಸಿಲುಕಿಕೊಂಡು ಬಾಗಿಲು ತೆರೆಯಲಿಲ್ಲ. ಬಹಳ ಸಮಯದ ನಂತರ, ಕುಟುಂಬವು ತಮ್ಮ ಮಗನನ್ನು ಹುಡುಕಲು ಹೋದಾಗಲೇ ಇದು…
-

Actor Death: ರಸ್ತೆ ಬದಿಯಲ್ಲಿ ನಡೆದು ಹೋಗ್ತಿದ್ದ ನಟ ಅಪಘಾತದಲ್ಲಿ ಸಾವು | Car lost control hit the malayalam actor who was walking by side | | ACTPnews
Last Updated:May 20, 2026 8:56 AM IST Actor: ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ತಾನು ನಡೆದು ಹೋಗುತ್ತಿದ್ದ ನಟ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿ ಓದಿ. ಅಪಘಾತದಲ್ಲಿ ಮೃತಪಟ್ಟವರು ಕಣ್ಣವಂನಲ್ಲಿ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿನಿಮಾ ನಟ (Actor) ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಣ್ಣವಂ ಮೂಲದ ಇಸ್ಮಾಯಿಲ್ (52) ಮತ್ತು ಪುತ್ತುಕುಡಿ ಸಜೀಶ್ ಅಲಿಯಾಸ್ ಬಾಬು (52) ಎಂದು ಗುರುತಿಸಲಾಗಿದೆ. ಮೃತ ಇಸ್ಮಾಯಿಲ್ ವಿನಯನ್ ನಿರ್ದೇಶನದ…
Latest News
Search the Archives
Access over the years of investigative journalism and breaking reports
You May Have Missed












