Tag: ಹಳಕ
-

Kavya Maran-Anirudh: ಅನಿರುದ್ಧ್-ಕಾವ್ಯಾ ಮಾರನ್ ಮದುವೆಗೆ ಮುಹೂರ್ತ ಫಿಕ್ಸ್ ಆಯ್ತಾ? ಕುಟುಂಬ ಸದ್ಯರ ಹೇಳಿಕೆ ಸಖತ್ ವೈರಲ್ | | ACTPnews
Last Updated:Jun 29, 2026 10:50 PM IST ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ಹಿರಿಯ ನಟ ವೈ.ಜಿ. ಮಹೇಂದ್ರನ್, ಅನಿರುದ್ಧ್ ಶೀಘ್ರದಲ್ಲೇ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಅನಿರುದ್ಧ್ ರವಿಚಂದರ್ ಮತ್ತು ಕಾವ್ಯಾ ಮಾರನ್ ಕಾಲಿವುಡ್ನ ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ತಂಡ ಸನ್ರೈಸರ್ಸ್ ಹೈದರಾಬಾದ್ನ ಸಿಇಒ ಕಾವ್ಯಾ ಮಾರನ್ (Kavya Maran) ಅವರ ಮದುವೆ ಕುರಿತು ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.…
-

Vaibhav Sooryavanshi: ‘ಮೊದಲ ಪಂದ್ಯದಲ್ಲಿ ಸೂರ್ಯವಂಶಿ ಕೈಬಿಟ್ಟಿದ್ದು ಒಳ್ಳೆದಾಯ್ತು’! ಅಚ್ಚರಿ ಹೇಳಿಕೆ ಕೊಟ್ಟ ಮಾಜಿ ಕ್ರಿಕೆಟಿಗ! | | ACTPnews
Last Updated:Jun 27, 2026 10:09 PM IST ಕೋಚ್ ಮತ್ತು ಕ್ಯಾಪ್ಟನ್ ನಿರ್ಧಾರದ ವಿರುದ್ಧ ಫ್ಯಾನ್ಸ್ ಕಿಡಿಕಾರುತ್ತಿದ್ದಾರೆ. ಹೀಗಿರುವಾಗಲೇ ಬೆಂಕಿಗೆ ತುಪ್ಪ ಸುರಿಯುವಂತೆ ಮಾಜಿ ಕ್ರಿಕೆಟಿಗರೊಬ್ಬರು ವೈಭವ್ ಅವರನ್ನು ಆಡಿಸದೇ ಇದ್ದದ್ದು ಒಳ್ಳೆಯ ನಿರ್ಧಾರ ಎಂದು ಪೋಸ್ಟ್ ಮಾಡಿ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ (Vaibhav Sooravashi) ಪದಾರ್ಪಣೆ ಮಾಡ್ತಾರೆ ಅಂತಾ ಕಾತುರದಿಂದ ಕಾಯ್ತಿದ್ರು. ಆದ್ರೆ, ಐರ್ಲೆಂಡ್ (Ireland) ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೈಭವ್ಗೆ ಆಡಲು…
-

Vaibhav Sooryavanshi: ಆ ಕಾರಣಕ್ಕೆ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಲಾಗಿಲ್ಲ: ನಾಯಕ ಶ್ರೇಯಸ್ ಅಯ್ಯರ್ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:Jun 26, 2026 8:43 PM IST ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದಲ್ಲಿ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಏಕೆ ಅವಕಾಶ ನೀಡಿಲ್ಲ ಎಂಬುದಕ್ಕೆ ನಾಯಕ ಶ್ರೇಯಸ್ ಕೊಟ್ಟ ಕಾರಣ ಇಲ್ಲಿದೆ. ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧದ (India vs Ireland) ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಶುಕ್ರವಾರ ಬೆಲ್ಫಾಸ್ಟ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾದ ನಾಯಕನಾಗಿ…
-

Ketan Agarwal Case: ‘ಕೇತನ್ ತಲೆಲಿ ಕೂದ್ಲಿಲ್ಲ, ವಿಗ್ ಹಾಕೊತಾನೆ’ ಈ ಕಾರಣಕ್ಕೇ ಕೊಲೆ ಮಾಡಿಬಿಟ್ಲಾ ಸಿಯಾ? ತಂದೆಯ ಶಾಕಿಂಗ್ ಹೇಳಿಕೆ / Ketan Agarwal Case: Was He Murdered | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 26, 2026 3:11 PM IST ಪುಣೆಯ ಕೇತನ್ ಸಾವು ಇಡೀ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದೀಗ ಕೇತನ್ ತಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿದ್ದು, ಇದಾದ ನಂತರ ಕೇತನ್ ತಂದೆ ಮತ್ತೊಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಕಾರಣಕ್ಕೆ ನನ್ನ ಮಗನನ್ನು ಕೊಂದಿರಬಹುದು ಎಂದು ಹೇಳಿದ್ದಾರೆ. ವಿಗ್ ವಿಚಾರಕ್ಕೆ ಬಲಿಯಾದ್ನಾ ಕೇತನ್? ಪುಣೆಯ ಲೋಹಗಡ್ ಕೋಟೆಯಿಂದ ತಳ್ಳಿ ಕೊಲೆ ಮಾಡಲಾಗಿರುವ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಪ್ರಕರಣ…
-

Ketan Siya Case: ಕೇತನ್ ಸಾವಿನ ಕೇಸ್ನಲ್ಲಿ ಹೊಸ ಟ್ವಿಸ್ಟ್, ನಾನು ಮೊದಲೇ ಹೇಳಿದ್ದೆ! ಅಚ್ಚರಿ ಹೇಳಿಕೆ ಕೊಟ್ಟ ಸಿಯಾ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 25, 2026 11:27 AM IST ಕೇತನ್ ಭಾವಿ ಪತ್ನಿ ಸಿಯಾ, ಪೊಲೀಸ್ ವಿಚಾರಣೆಯ ಸಮಯದಲ್ಲಿ ಹಲವಾರು ಆಘಾತಕಾರಿ ರಹಸ್ಯಗಳನ್ನು ಬಹಿರಂಗಪಡಿಸಿದ್ದಾರೆ. ಕೇತನ್ ತನ್ನ ಮತ್ತು ಚೇತನ್ ಬಗ್ಗೆ ಎಲ್ಲವನ್ನೂ ತಿಳಿದಿದ್ದ ಎಂದು ಆಘಾತಕಾರಿ ವಿಚಾರ ಬಾಯಿಬಿಟ್ಟಿದ್ದಾಳೆ. ತನಿಖೆ ವೇಳೆ ಅಚ್ಚರಿ ಹೇಳಿಕೆ ನೀಡಿದ ಸಿಯಾ! ಪುಣೆಯ ಪ್ರಸಿದ್ಧ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಅವರ ಕೊಲೆ ಪ್ರಕರಣ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿ (Police Custody)…
-

Women’s T20I WC: ಕಾಪ್ 81 ರನ್ಗಳ ಆಟವಲ್ಲ, ನಮ್ಮ ಸೋಲಿಗೆ ಅದೊಂದು ತಪ್ಪು ಕಾರಣ! ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಬಳಿಕ ಕೌರ್ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:Jun 22, 2026 6:37 PM IST ದಕ್ಷಿಣ ಆಫ್ರಿಕಾವನ್ನು ಗೆಲುವಿನತ್ತ ಕೊಂಡೊಯ್ದ ಕಾಪ್ ಆಡಿದ ಇನ್ನಿಂಗ್ಸ್ ಅನ್ನು ಹರ್ಮನ್ ಪ್ರೀತ್ ಶ್ಲಾಘಿಸಿದರು. ಆದರೆ, ಭಾರತೀಯ ತಮ್ಮ ತಂಡದ ಕೆಲವು ಪ್ಲೇಯರ್ಸ್ ಮಾಡಿದ ತಪ್ಪುಗಳೇ ಸೋಲಿಗೆ ಕಾರಣವಾಯಿತು ಎಂದು ತಿಳಿಸಿದ್ದಾರೆ. ಹರ್ಮನ್ಪ್ರೀತ್ ಕೌರ್ ಮಹಿಳಾ ಟಿ20 ವಿಶ್ವಕಪ್ 2026 (Women’s T20 World Cup) ಲೀಗ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ (India vs South Africa) ಭಾರತ ತಂಡ 6 ವಿಕೆಟ್ಗಳಿಂದ ಸೋಲು…
-

Actress: ಮಾಜಿ ಪ್ರೇಮಿಗಳೆಲ್ಲರೂ ನನ್ನ ಸ್ನೇಹಿತರು, ಬ್ರೇಕಪ್ ನಂತರವೂ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದೇನೆ! ಶಾಕಿಂಗ್ ಹೇಳಿಕೆ ನೀಡಿದ ಖ್ಯಾತ ನಟಿ | | ACTPnews
ತೆಲುಗು ಕಿರುತೆರೆ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿರೂಪಕಿ ವಿಷ್ಣುಪ್ರಿಯಾ, ತಮ್ಮ ನಿರೂಪಣೆ, ನೃತ್ಯ ಮತ್ತು ಆಕರ್ಷಕ ವ್ಯಕ್ತಿತ್ವದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಕಿರುತೆರೆ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು, ತಮ್ಮ ವೈಯಕ್ತಿಕ ಜೀವನದ ಕುರಿತು ಅಪರೂಪಕ್ಕೆ ಮಾತ್ರ ಮಾತನಾಡುತ್ತಾರೆ. ಆದರೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರೀತಿ, ಸ್ನೇಹ, ಮಾಜಿ ಪ್ರೇಮಿಗಳು ಮತ್ತು ಸಂಬಂಧಗಳ ಬಗ್ಗೆ ಅವರು ಹಂಚಿಕೊಂಡ ಅಭಿಪ್ರಾಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.…
-

Pavithra Gowda: ಜೈಲಲ್ಲಿ ಪವಿತ್ರಾ ಗೌಡಗೆ ನಿಜಕ್ಕೂ ಸಿಗ್ತಿತ್ತಾ ರಾಜಾತಿಥ್ಯ? ಜೈಲಾಧಿಕಾರಿಗಳಿಂದ ಮಹತ್ವದ ಹೇಳಿಕೆ | | ACTPnews
Last Updated:Jun 19, 2026 7:56 PM IST ಆರೋಪಗಳು ವ್ಯಾಪಕ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಜೈಲಧಿಕಾರಿಗಳು ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿ ಪವಿತ್ರಾ ಗೌಡಗೆ ಯಾವುದೇ ರೀತಿಯ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ ಪವಿತ್ರಾ ಗೌಡ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ A1 ಪವಿತ್ರಾ ಗೌಡ (Pavithra Gowda) ವಿರುದ್ಧ ರಾಜಾತಿಥ್ಯ ಆರೋಪ ಕೇಳಿಬಂದಿತ್ತು. ಕೆಲ ದಿನಗಳ ಹಿಂದೆ ಪ್ರಕರಣ ಒಂದರಲ್ಲಿ ಜೈಲಿಗೆ ಹೋಗಿದ್ದ ಸಂಧ್ಯಾ ಪವಿತ್ರಾ ನಾಗರಾಜ್ (Sandhya…
-

Influencer: ₹15 ಕೋಟಿ ಕೊಟ್ರೆ ದುಬೈ ಶೇಖ್ ಬೆಡ್ ರೂಂನಲ್ಲಿ ಇರ್ತಾಳಂತೆ! ಸೋಶಿಯಲ್ ಮೀಡಿಯಾ ಸ್ಟಾರ್ ಹೇಳಿಕೆ ಫುಲ್ ವೈರಲ್ | | ACTPnews
Last Updated:Jun 18, 2026 10:26 PM IST ವೈರಲ್ ವಿಡಿಯೋದಲ್ಲಿ ಅಪೂರ್ವ ಮುಖಿಜಾ ಚಿತ್ರರಂಗದಲ್ಲಿ ಅವಕಾಶಗಳ ಬಗ್ಗೆ ಮಾತನಾಡುತ್ತಾ, ಸಣ್ಣ ಪಾತ್ರಗಳಿಗಾಗಿ ಅಥವಾ ಸಾಮಾನ್ಯ ಅವಕಾಶಗಳಿಗಾಗಿ ಯಾವುದೇ ರೀತಿಯ ರಾಜಿಗೆ ಸಿದ್ಧರಿಲ್ಲ ಎಂದು ಹೇಳುತ್ತಾರೆ. ಆದರೆ ಇದೇ ವೇಳೆ ಅವರು ಹಣಕ್ಕೆ ಸಂಬಂಧಿಸಿದಂತೆ ನೀಡಿರುವ ಒಂದು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅಪೂರ್ವ ಮುಖಿಜಾ ಸಾಮಾಜಿಕ ಜಾಲತಾಣಗಳ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಡಿಜಿಟಲ್ ಯುಗದಲ್ಲಿ, ಇನ್ಫ್ಲುಯೆನ್ಸರ್ಗಳು (Influencers) ಮತ್ತು ಕಂಟೆಂಟ್ ಕ್ರಿಯೇಟರ್ಗಳು ಲಕ್ಷಾಂತರ ಜನರ ಮೇಲೆ…
-

Darshan Case: ದರ್ಶನ್ ಕೇಸ್ಗೆ ಬಿಗ್ ಟ್ವಿಸ್ಟ್ ಕೊಡುತ್ತಾ ರೇಣುಕಾಸ್ವಾಮಿ ತಾಯಿಯ ಈ ಒಂದು ಹೇಳಿಕೆ? ಕ್ರಾಸ್ ಎಕ್ಸಾಮಿನೇಷನ್ಗೆ ಮನವಿ | | ACTPnews
Last Updated:Jun 17, 2026 8:04 AM IST ದರ್ಶನ್ ಕೇಸ್ಗೆ ಬಿಗ್ ಟ್ವಿಸ್ಟ್ ಕೊಡುತ್ತಾ ಮೃತ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಹೇಳಿಕೆ? ಕೊಲೆ ಕೇಸ್ ಸಂಬಂಧ ಕೋರ್ಟ್ನಲ್ಲಿ ಸಾಕ್ಷ್ಯ ವಿಚಾರಣೆ ನಡೆದಿದ್ದು, ಆರೋಪಿ ದರ್ಶನ್ ಹಾಗೂ ಪವಿತ್ರಾ ಗೌಡಗೂ ಢವಢವ ಶುರುವಾಗಿದೆ. News18 ಬೆಂಗಳೂರು (ಜೂ.17): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder) ಕೇಸ್ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಬರ್ಬರ ಕೊಲೆ ಹಿಂದಿನ ಆರೋಪಿಯಾಗಿ ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಕೂಡ ಜೈಲು ಸೇರಿದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed













