Tag: ಹಳಕ
-

Rohit Sharma: ರೋಹಿತ್ ಒತ್ತಡಕ್ಕೆ ಆ ಯುವ ಆಟಗಾರನ ವೇಗದ ಬೆಳವಣಿಗೆ ಕಾರಣ! ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಕ್ರಿಕೆಟಿಗ | ಕ್ರೀಡಾ ಸುದ್ದಿ | ACTPnews
Last Updated:Jun 15, 2026 10:08 PM IST ಟೆಸ್ಟ್ ಮತ್ತು ಟಿ20 ಕ್ರಿಕೆಟ್ನಿಂದ ನಿವೃತ್ತರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಗುರಿಯಾಗಿಟ್ಟುಕೊಂಡು ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದ್ದಾರೆ. ಆದರೆ, ಅವರ ವಯಸ್ಸು ಮತ್ತು ಫಾರ್ಮ್ ಕಾರಣದಿಂದಾಗಿ ವಿಶ್ವಕಪ್ನಲ್ಲಿ ಭಾಗವಹಿಸುವ ಬಗ್ಗೆ ಅನುಮಾನಗಳು ಮುಂದುವರೆದಿವೆ. ಇದಲ್ಲದೆ, ಅವರು ಪ್ರತಿ ಪಂದ್ಯದಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರೋಹಿತ್ ಶರ್ಮಾ ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi)…
-

IND vs AFG: ಭಾರತದ ವಿರುದ್ಧದ ಸೋಲಿಗೆ ನಾನೇ ಕಾರಣ! ಅಚ್ಚರಿ ಹೇಳಿಕೆ ನೀಡಿದ ಅಫ್ಘಾನಿಸ್ತಾನ ನಾಯಕ | ಕ್ರೀಡಾ ಸುದ್ದಿ | ACTPnews
Last Updated:Jun 14, 2026 6:18 PM IST ತಂಡವು ಪಂದ್ಯದಲ್ಲಿ ನಿರ್ಣಾಯಕ ಹಂತದಲ್ಲೇ ಸತತವಾಗಿ ವಿಕೆಟ್ಗಳನ್ನು ಕಳೆದುಕೊಂಡಿತು. ಮೊದಲಿಗೆ ತಮ್ಮಿಂದಲೇ ತಪ್ಪುಗಳು ಆರಂಭವಾದವು ಎಂದು ಒಪ್ಪಿಕೊಂಡಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದ ಗೆಲುವಿನೊಂದಿಗೆ, ಭಾರತ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹಶ್ಮತುಲ್ಲಾ ಶಾಹಿದಿ ಶನಿವಾರ ಧರ್ಮಶಾಲದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ (India vs Afghanistan) ತಂಡ 7 ವಿಕೆಟ್ಗಳ ಸುಲಭ ಜಯ ಸಾಧಿಸಿತು. ಆದರೆ ಅಫ್ಘಾನಿಸ್ತಾನ…
-

India vs Pakistan: ಪಾಕಿಸ್ತಾನ ವಿರುದ್ಧದ ಹೈವೋಲ್ಟೆಜ್ ಮ್ಯಾಚ್! ಪಂದ್ಯಕ್ಕೂ ಹ್ಯಾಂಡ್ಶೇಕ್ ವಿವಾದದ ಬಗ್ಗೆ ಟೀಮ್ ಇಂಡಿಯಾ ನಾಯಕಿ ಹೇಳಿಕೆ ವೈರಲ್ | ಕ್ರೀಡಾ ಸುದ್ದಿ | ACTPnews
Last Updated:Jun 14, 2026 4:05 PM IST ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ಸಮಯದಲ್ಲಿ ಆಟಗಾರರು ಎದುರಿಸುತ್ತಿರುವ ಮಾನಸಿಕ ಒತ್ತಡದ ಬಗ್ಗೆ ಹರ್ಮನ್ ಪ್ರೀತ್ ಕೌರ್ ಆಸಕ್ತಿದಾಯಕ ಕಾಮೆಂಟ್ಗಳನ್ನು ಮಾಡಿದ್ದಾರೆ. ಮಹಿಳಾ ಟಿ20 ವಿಶ್ವಕಪ್ 2026 2026ರ ಮಹಿಳಾ ಟಿ20 ವಿಶ್ವಕಪ್ನಲ್ಲಿ (Women’s T20 World Cup 2026) ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈ ವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಯಕಿ ಹರ್ಮನ್ಪ್ರೀತ್ ಕೌರ್ (Harmanpreet Kaur)…
-

Rajat Patidar: ‘ಆರ್ಸಿಬಿ ತಂಡಕ್ಕೆ ಬರೋದಕ್ಕೆ ಇಷ್ಟವಿರಲಿಲ್ಲ’, ಕ್ಯಾಪ್ಟನ್ ರಜತ್ ಶಾಕಿಂಗ್ ಹೇಳಿಕೆ! | | ACTPnews
Last Updated:Jun 09, 2026 4:12 PM IST ರಜತ್ ಪಾಟಿದಾರ್ ಆರಂಭದಲ್ಲಿ ಆರ್ಸಿಬಿ ಸೇರಲು ಹಿಂಜರಿದರೂ, ಇಂಜುರಿ ರೀಪ್ಲೇಸ್ಮೆಂಟ್ ಆಗಿ ಬಂದು ಎಲಿಮಿನೇಟರ್ ನಲ್ಲಿ ಶತಕ ಬಾರಿಸಿ, ನಾಯಕನಾಗಿ ಆರ್ಸಿಬಿಗೆ 2025, 2026 ಐಪಿಎಲ್ ಕಪ್ ಗೆಲ್ಲಿಸಿದರು. ರಜತ್ ಪಾಟಿದಾರ್ (ಸಂಗ್ರಹ ಚಿತ್ರ) ರಜತ್ ಪಾಟಿದಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಅಭಿಮಾನಿಗಳ ಪಾಲಿಗೆ ಕೇವಲ ಒಬ್ಬ ಆಟಗಾರನಲ್ಲ, ಬದಲಿಗೆ ಇತಿಹಾಸ ಸೃಷ್ಟಿಸಿದ ನಾಯಕ. ಆರ್ಸಿಬಿ (RCB) ಫ್ರಾಂಚೈಸಿಗೆ ಮೊದಲ ಬಾರಿಗೆ ಐಪಿಎಲ್…
-

Kangana Ranaut: 26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದೆ! ಕಂಗನಾ ಹೇಳಿಕೆ ಫುಲ್ ವೈರಲ್ | | ACTPnews
Last Updated:Jun 04, 2026 7:13 AM IST Kangana Ranaut: ಕಂಗನಾ ರನೌತ್ ಅವರ ಹೇಳಿಕೆಯ ಪ್ರಕಾರ, 26/11 ದಾಳಿ ನಡೆದ ರಾತ್ರಿ ಅವರು ನಟಿ ಶಹಾನಾ ಗೋಸ್ವಾಮಿ ಅವರ ಹೊಸ ಮನೆಯಲ್ಲಿ ಸ್ನೇಹಿತರು ಹಾಗೂ ಕೆಲ ಕಲಾವಿದರೊಂದಿಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಕಂಗನಾ ಭಾರತದ ಇತಿಹಾಸದಲ್ಲಿ ಅಳಿಸಲಾಗದ ಕಹಿ ನೆನಪುಗಳಲ್ಲಿ 26/11 ಮುಂಬೈ ಭಯೋತ್ಪಾದಕ ದಾಳಿ (Mumbai Terror Attack) ಪ್ರಮುಖ ಸ್ಥಾನವನ್ನು ಹೊಂದಿದೆ. 2008ರ ನವೆಂಬರ್ 26ರಂದು ನಡೆದ ಈ ದಾಳಿ ಕೇವಲ ಮುಂಬೈ…
-

Kiara Advani: ಮೊದಲು ದೇವತೆ ಅಂತಾರೆ ಆದ್ರೆ ಆಮೇಲೆ! ತಾಯ್ತನದ ಬಗ್ಗೆ ‘ಟಾಕ್ಸಿಕ್’ ಸುಂದರಿಯ ಅಚ್ಚರಿಯ ಹೇಳಿಕೆ | | ACTPnews
ಬಾಂಬೆ ಟೈಮ್ಸ್ಗೆ ನೀಡಿದ ಸಂದರ್ಶನದಲ್ಲಿ, ಕಿಯಾರಾ, “ತಾಯ್ತನದ ಅನುಭವ ನನ್ನನ್ನು ಬದಲಾಯಿಸಿದೆ. ಇದು ಎಲ್ಲ ರೀತಿಯಲ್ಲೂ ಬಹಳ ಶ್ರೀಮಂತ ಅನುಭವವಾಗಿದೆ. ಈ ತಾಯ್ತನದ ಪ್ರಯಾಣವು ನನಗೆ ಹೊಸ ಆಯಾಮವನ್ನು ನೀಡಿದೆ, ನನ್ನ ಜೀವನದ ಬಗ್ಗೆ ಮತ್ತು ಪ್ರಪಂಚದ ಬಗ್ಗೆ ನನ್ನ ತಿಳುವಳಿಕೆಯ ಬಗ್ಗೆ ಹೊಸ ದೃಷ್ಟಿಕೋನವನ್ನು ನೀಡಿದೆ. ಇದು ಕೇವಲ ಹೊಸ ಅಧ್ಯಾಯವಲ್ಲ, ಆದರೆ ನನ್ನನ್ನು ಮತ್ತು ಜಗತ್ತನ್ನು ಹೊಸ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವ ಅವಕಾಶ. ಈಗ ನನ್ನೊಂದಿಗೆ ಕೆಲಸ ಮಾಡುವ ಯಾವುದೇ ನಿರ್ದೇಶಕರು ನನ್ನಲ್ಲಿರುವ ಅತ್ಯುತ್ತಮವಾದದ್ದನ್ನು ನೋಡುತ್ತಾರೆ…
-

Jana Nayagan: ‘ಸತ್ಯ ಹೇಳುವಷ್ಟು ಧೈರ್ಯವಿಲ್ಲ’ ಜನ ನಾಯಗನ್ ರಿಲೀಸ್ ತಡವಾದ ಬೆನ್ನಲ್ಲೇ ನಿರ್ದೇಶಕರ ಶಾಕಿಂಗ್ ಹೇಳಿಕೆ | Jana Nayagan delay Director H Vinod comments | | ACTPnews
ಜನ ನಾಯಗನ್ (Jana Nayagan) ಬಿಡುಗಡೆ ದಿನಾಂಕವು (Release Date) ತಮಿಳು ಚಿತ್ರರಂಗದ (Tamil Film Industry) ಅತಿದೊಡ್ಡ ಉತ್ತರವಿಲ್ಲದ ಪ್ರಶ್ನೆಗಳಲ್ಲಿ ಒಂದಾಗಿದೆ. ನಿರ್ದೇಶಕ ಎಚ್. ವಿನೋತ್ ಯಾವುದೇ ಉತ್ತರಗಳನ್ನು ನೀಡುತ್ತಿಲ್ಲ. ಇತ್ತೀಚಿನ ಪ್ರಚಾರ ಕಾರ್ಯಕ್ರಮದಲ್ಲಿ ದೀರ್ಘಕಾಲ ವಿಳಂಬವಾದ ಚಿತ್ರದ ಬಗ್ಗೆ ಕೇಳಿದಾಗ, ಚಿತ್ರ ನಿರ್ಮಾಪಕರು ನಿಗೂಢ ಹೇಳಿಕೆಯೊಂದಿಗೆ ಪ್ರತಿಕ್ರಿಯಿಸಿದರು. ತೆರೆಮರೆಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು “ಧೈರ್ಯ” ಇಲ್ಲ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮಮಿತಾ ಬೈಜು, ಬಾಬಿ ಡಿಯೋಲ್ ಮತ್ತು ಪೂಜಾ ಹೆಗ್ಡೆ ನಟಿಸಿರುವ ಜನ…
-

GT vs RR: ಗುಜರಾತ್ ಟೈಟನ್ಸ್ 214 ರನ್ ಚೇಸ್ ಮಾಡಲು ಇದೇ ಕಾರಣ! ವಿವಾದ ಹುಟ್ಟು ಹಾಕಿದ ರಾಜಸ್ಥಾನ ನಾಯಕನ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 30, 2026 4:41 PM IST ಐಪಿಎಲ್ 2026 ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಗುಜರಾತ್ ಟೈಟಾನ್ಸ್ 7 ವಿಕೆಟ್ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಗುಜರಾತ್ ಫೈನಲ್ ತಲುಪಿದ ಎರಡನೇ ತಂಡವಾಯಿತು. ಕ್ವಾಲಿಫೈಯರ್ ಸೋಲಿನ ನಂತರ ರಾಜಸ್ಥಾನ ನಾಯಕ ರಿಯಾನ್ ಪರಾಗ್ ನೀಡಿರುವ ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. ರಾಜಸ್ಥಾನ ನಾಯಕ ರಿಯಾನ್ ಪರಾಗ್ ಐಪಿಎಲ್ (IPL) 2026 ರ ಎರಡು ಫೈನಲಿಸ್ಟ್ (Finalist) ತಂಡಗಳನ್ನು ನಿರ್ಧರಿಸಲಾಗಿದೆ. ಎರಡನೇ ಕ್ವಾಲಿಫೈಯರ್ (Qualifier)…
-

IPL 2026: ಸೂರ್ಯವಂಶಿಯನ್ನ ಹೇಗೆ ಔಟ್ ಮಾಡಬೇಕೆಂದು ನನಗೆ ತಿಳಿದಿದೆ, ಆದರೆ ಈಗ ಹೇಳಲು ಸರಿಯಾದ ಸಮಯವಲ್ಲ! ಇಂಗ್ಲೆಂಡ್ ವೇಗಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 29, 2026 4:52 PM IST ಶುಕ್ರವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ (RR vs GT) ತಂಡಗಳು ಕ್ವಾಲಿಫೈಯರ್ 2ನಲ್ಲಿ ಆಡಲಿವೆ. ಈ ಪಂದ್ಯದಲ್ಲಿ ಗೆದ್ದವರು ಭಾನುವಾರ ಆರ್ಸಿಬಿಯನ್ನ (RCB) ಎದುರಿಸಲಿದ್ದಾರೆ. ಇಂದಿನ ಪಂದ್ಯಕ್ಕೂ ಮುನ್ನ ಎಲ್ಲರ ಗಮನ 15 ವರ್ಷದ ಸೂರ್ಯವಂಶಿ ಮೇಲಿದೆ. ಆತನ ಆಟವನ್ನ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. News18 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇನ್ನೆರಡು ಪಂದ್ಯಗಳ ಬಳಿಕ ಮುಗಿಯಲಿದೆ. ಮೂರು…
-

SRH vs RR: ODI ವಿಶ್ವಕಪ್, WTC ಟೂರ್ನಿ ಗೆದ್ದ ಕಮಿನ್ಸ್ಗೆ ಭೀತಿ ಹುಟ್ಟಿಸಿದ್ದಾನೆ ಯುವ ಆಟಗಾರ! ಎಲಿಮಿನೇಟರ್ಗೂ ಮುನ್ನ SRH ನಾಯಕ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 27, 2026 4:37 PM IST ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಹಾಗಾಗಿ ಪ್ರತೀ ತಂಡವೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡುವಾಗ ಈತನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಯುವ ಆಟಗಾರರನ್ನ ನಿಯಂತ್ರಿಸಲು ಹೈದರಾಬಾದ್ ತಂಡವು ಒಂದೇ ತಂತ್ರವಲ್ಲ, ಪ್ಲಾನ್ ಬಿ ಮತ್ತು ಪ್ಲಾನ್ ಸಿ ಯೊಂದಿಗೆ ಸಿದ್ಧವಾಗಿದೆ. ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ 2026ರ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ಎಲಿಮಿನೇಟರ್…
Latest News
Search the Archives
Access over the years of investigative journalism and breaking reports
You May Have Missed













