Tag: ಹಳಕ
-

Amulya Gowda: ಅಂದು ‘ಕಮಲಿ’, ಇಂದು ‘ಮಹಾಲಕ್ಷ್ಮಿ’! ಮದುವೆ ಮನೆ ಕತೆ ಹೇಳೋಕೆ ಬಂದ ಅಮೂಲ್ಯ ಗೌಡ | | ACTPnews
Last Updated:May 26, 2026 8:34 PM IST ಕಮಲಿ ಸೀರಿಯಲ್ ಖ್ಯಾತಿಯ ನಟಿ ಅಮೂಲ್ಯ ಗೌಡ ಮತ್ತೊಂದು ಸೀರಿಯಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಮದುವೆ ಅನ್ನುವ ಈ ಸೀರಿಯಲ್ ಅಲ್ಲಿ ಇನ್ನು ಏನೆಲ್ಲ ಇದೆ ಅನ್ನೋದು ಇಲ್ಲಿದೆ ಓದಿ. ಅಂದು ಕಮಲಿ, ಇಂದು ಮಹಾಲಕ್ಷ್ಮಿ ಮದುವೆ! ಕಮಲಿ ಸೀರಿಯಲ್ (Kamali Serial) ಮೂಲಕ ಮನೆ ಮತ್ತು ಮನಗಳಲ್ಲಿ ಅಮೂಲ್ಯ ಗೌಡ (Amulya Gowda) ಜಾಗ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಂದು ಸೀರಿಯಲ್ (Serial) ಮೂಲಕ ಮನೆ ಮನೆಯ ಕಥೆ…
-

ಭಾರತದ ಯಾವ ಪ್ರದೇಶವನ್ನೂ ಚೀನಾ ಆಕ್ರಮಿಸಿಕೊಂಡಿಲ್ಲ; ಸರ್ವಪಕ್ಷ ಸಭೆಯಲ್ಲಿ ಪಿಎಂ ಮೋದಿ ಹೇಳಿಕೆ | | ACTPnews
Last Updated:Jun 20, 2020 7:52 AM IST ಗಡಿಯಲ್ಲಿ ಚೀನಾ ಮಾಡಿದ ಕೆಲಸಕ್ಕೆ ಇಡೀ ದೇಶವೇ ಬೇಸರ ಹಾಗೂ ಆಕ್ರೋಶ ಹೊರಹಾಕಿದೆ. ಚೀನಾದವರು ನಮ್ಮ ದೇಶದೊಳಗೆ ಬಂದು ಕೂತಿಲ್ಲ ಅಥವಾ ನಮ್ಮ ಯಾವುದೇ ಜಾಗ ಆಕ್ರಮಣಗೊಂಡಿಲ್ಲ ಎಂದು ಮೋದಿ ಹೇಳಿದ್ದಾರೆ. ನವದೆಹಲಿ (ಜೂ.20): ಗಡಿ ಭಾಗದಲ್ಲಿ ಚೀನಾ ಸೇನೆ ಭಾರತೀಯ ಸೈನಿಕರನ್ನು ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ ಮೋದಿ,…
-

ಭಾರತ-ಚೀನಾ ಗಡಿಬಿಕ್ಕಟ್ಟು: ಎಂಥ ಪರಿಸ್ಥಿಗೂ ನಾವು ಸಿದ್ಧ: ಭಾರತೀಯ ವಾಯುಪಡೆ ಮುಖ್ಯಸ್ಥರ ಹೇಳಿಕೆ | | ACTPnews
Last Updated:Jun 20, 2020 3:30 PM IST ಲೆಹ್ನಿಂದ ಹಶಿಮಾರಾದವರೆಗೆ ಚೀನಾದ ಗಡಿ ಭಾಗದುದ್ದಕ್ಕೂ ಇರುವ ಭಾರತೀಯ ವಾಯುನೆಲೆಗಳನ್ನ ಜಾಗೃತ ಸ್ಥಿತಿಯಲ್ಲಿಡಲಾಗಿದೆ. ಅದೇ ಗಡಿಯುದ್ಧಕ್ಕೂ ಇರುವ ಚೀನಾ ವಾಯುನೆಲೆಗಳ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಹೈದರಾಬಾದ್(ಜೂನ್ 20): ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಲಡಾಖ್ನ ಎಲ್ಎಸಿ ಗಡಿಭಾಗದಲ್ಲಿ ಸಂಘರ್ಷ ನಡೆದ ಬೆನ್ನಲ್ಲೇ ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್. ಭಡೋರಿಯಾ ಪ್ರತಿಕ್ರಿಯಿಸಿದ್ದು, ಗಡಿಭಾಗದಲ್ಲಿ ತಮ್ಮ ಪಡೆಗಳನ್ನ ನಿಯೋಜಿಸಲಾಗಿದ್ದು, ಯಾವುದೇ ಪರಿಸ್ಥಿತಿಗೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇಲ್ಲಿ ಸೇನೆಯ…
-

Sourav Ganguly: ಬಿಸಿಸಿಐ, ಆಯ್ಕೆ ಸಮಿತಿ ವಿರುದ್ಧ ನಿಂತು ಆತನ ಕರಿಯರ್ ಉಳಿಸಿದ್ದೆ! ಕನ್ನಡಿಗನ ಬಗ್ಗೆ ಗಂಗೂಲಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 10:54 PM IST ಪ್ರಸ್ತುತ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲಾಗಿದ್ದರೂ, ಅವರ ಏಕದಿನ ವೃತ್ತಿಜೀವನವು ಒಂದು ಹಂತದಲ್ಲಿ ಅಂತ್ಯಗೊಳ್ಳುವ ಭೀತಿ ಇತ್ತು. ಆ ದಿನ ತಾವೂ ಅವರಿಗೆ ತಮ್ಮ ಬೆಂಬಲ ನೀಡಿ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ. ದ್ರಾವಿಡ್-ಗಂಗೂಲಿ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಹಲವಾರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿ ಲೆಜೆಂಡ್…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

IPL 2026: ಎಂಎಸ್ ಧೋನಿ ಹೆಸರಿನಲ್ಲಿ ಸಿಎಸ್ಕೆಯಿಂದ ಮಹಾಮೋಸ? ಚೆನ್ನೈ ಫ್ರಾಂಚೈಸಿ ವಿರುದ್ಧ ಮಾಜಿ ಕ್ರಿಕೆಟರ್ ಶಾಕಿಂಗ್ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 22, 2026 4:05 PM IST ಐಪಿಎಲ್ 2026 ರಲ್ಲಿ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಧೋನಿ ಟೂರ್ನಿಯುದ್ದಕ್ಕೂ ಚೆನ್ನೈ ತಂಡದೊಂದಿಗೆ ಇದ್ದರು. ಸಿಎಸ್ಕೆ ಐಪಿಎಲ್ನಿಂದ ಹೊರಬಿದ್ದ ನಂತರ, ಮಾಜಿ ಕ್ರಿಕೆಟಿರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ (IPL) 2026 ರಲ್ಲಿ ಎಂಎಸ್ ಧೋನಿ (MS Dhoni) ಒಂದೇ ಒಂದು ಪಂದ್ಯವನ್ನೂ ಆಡಲಿಲ್ಲ. ಸೀಸನ್ (Season) ಪ್ರಾರಂಭವಾಗುವ ಮೊದಲೇ…
-

Ravi Mohan: ನನಗೆ ಬ್ಯಾಂಕ್ ಅಕೌಂಟ್ ಕೂಡಾ ಇಲ್ಲ ಎಂದ ರವಿ ಮೋಹನ್ ಹೇಳಿಕೆ ಬೆನ್ನಲ್ಲೇ ವೈರಲ್ ಆಗ್ತಿದೆ ಸ್ಟಾರ್ ನಟನ ಕಮೆಂಟ್ಸ್, ಜನ ಶಾಕ್ | Vikram Saying Ravi mohan | | ACTPnews
Last Updated:May 18, 2026 10:53 AM IST Ravi Mohan: ನನ್ನಲ್ಲಿ ದುಡ್ಡಿಲ್ಲ, ನನ್ನ ಬಳಿ ಅಕೌಂಟ್ ಕೂಡಾ ಇಲ್ಲ ಎಂದು ರವಿ ಮೋಹನ್ ಹೇಳಿದ್ದು ನಿಜವಾ? ನಟ ವಿಕ್ರಮ್ ಅವರ ಹಳೆಯ ವಿಡಿಯೋ ಈಗ ವೈರಲ್ ಆಗ್ತಿರೋದ್ಯಾಕೆ? ರವಿ ಮೋಹನ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಟ ರವಿ ಮೋಹನ್ (Ravi Mohan) ಅವರು ಚೆನ್ನೈನಲ್ಲಿ (Chennai) ನಡೆಸಿದ ಸುದ್ದಿಗೋಷ್ಠಿ ಭಾರೀ ವೈರಲ್ ಆಯಿತು. ನಟ ತಮ್ಮ ವೈಯಕ್ತಿಕ ಜೀವನದ ಸಮಸ್ಯೆ, ಸವಾಲುಗಳ ಬಗ್ಗೆ ಮಾತನಾಡಿದರು.…
Latest News
Search the Archives
Access over the years of investigative journalism and breaking reports
You May Have Missed













