Tag: ಹಳದದನ
-

Ram Charan: ರಾಮ್ ಚರಣ್ ಮಗಳ ಫಸ್ಟ್ ಫೋಟೋ ರಿವೀಲ್! ಕ್ಲಿನ್ ಕಾರಾ ಕಂಡು ಫ್ಯಾನ್ಸ್ ಹೇಳಿದ್ದೇನು ಗೊತ್ತಾ? | | ACTPnews
Last Updated:Jun 20, 2026 6:15 PM IST ರಾಮ್ ಚರಣ್ ಹಾಗೂ ಉಪಾಸನಾ ಕೊನಿಡೇಲಾ ತಮ್ಮ ಮುದ್ದು ಮಗಳು ಕ್ಲಿನ್ ಕಾರಾ ಕೊನಿಡೇಲಾ ಅವರ ಮೊದಲ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ ರಾಮ್ ಚರಣ್ ಟಾಲಿವುಡ್ನ ಜನಪ್ರಿಯ ಜೋಡಿಗಳಾದ ರಾಮ್ ಚರಣ್ (Ram Charan) ಮತ್ತು ಉಪಾಸನಾ ಕೊನಿಡೇಲಾ (Upasana Konidela) ಅವರ ಅಭಿಮಾನಿಗಳ ಬಹುಕಾಲದ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದೆ. ತಮ್ಮ ಕುಟುಂಬದ ಖಾಸಗಿ ಕ್ಷಣಗಳನ್ನು ಹೆಚ್ಚಾಗಿ…
-

Shuba Poonja: ‘4 ಫೋಟೋ ತೆಗೆದು ಶಾರ್ಟ್ಸ್, ಬನಿಯನ್ ಹಾಕ್ಕೊಂಡ’! ಸೋ ಸ್ಯಾಡ್! ಮದುವೆ ದಿನದ ಬಗ್ಗೆ ಶುಭಾ ಪೂಂಜಾ ಹೇಳಿದ್ದೇನು? | | ACTPnews
Last Updated:Jun 09, 2026 3:04 PM IST Shubha Poonja: ಮದುವೆ ದಿನ ಮದುಮಗ-ಮದುಮಗಳಾಗಿ ನಾಲ್ಕು ಫೋಟೋ ಮಾತ್ರ ತೆಗೆದೆವು. ಅಷ್ಟು ಬೇಗ ಅವನು ಪಂಚೆ ಬಿಟ್ಟಿ ಶಾರ್ಟ್ಸ್, ಬನಿಯನ್ ಹಾಕಿದ್ದ ಎಂದಿದ್ದಾರೆ. ಶುಭಾ ಪೂಂಜಾ ಶುಭಾ ಪೂಂಜಾ (Shubha Poonja) ಅವರು ಡಿವೋರ್ಸ್ (Divorce) ವಿಚಾರವಾಗಿ ಭಾರೀ ಸುದ್ದಿಯಾಗಿದ್ದಾರೆ. ಅವರ ಡಿವೋರ್ಸ್ ಸಂಗತಿಗಳು ವೈರಲ್ ಆಗುತ್ತಿದ್ದಂತೆ ಅವರ ಹಳೆಯ ಇಂಟರ್ವ್ಯೂ, ಡಿವೋರ್ಸ್ ವಿಚಾರಗಳು ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಇದೀಗ ತಮ್ಮ ಮದುವೆ ದಿನದಂದು ಫೋಟೋ ಕೂಡಾ…
-

Iran- US War: ಇರಾನ್-ಯುಎಸ್ ಯುದ್ಧ ಅಂತ್ಯ? ಒಪ್ಪಂದಕ್ಕೆ ಇಂದೇ ಸಹಿ ಎಂದ ಅಮೆರಿಕಾ: ಇರಾನ್ ವಕ್ತಾರ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 14, 2026 7:06 AM IST ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್ನಲ್ಲಿ ಈ ಬಗ್ಗೆ ಬರೆದಿದ್ದು “ಒಪ್ಪಂದಕ್ಕೆ ನಾಳೆ ಸಹಿ ಹಾಕಲಾಗುವುದು ಮತ್ತು ಅದರ ನಂತರ, ಹಾರ್ಮುಜ್ ಜಲಸಂಧಿಯನ್ನು ಎಲ್ಲರಿಗೂ ತೆರೆಯಲಾಗುವುದು. ಇರಾನ್ನೊಂದಿಗಿನ ನಮ್ಮ ಸಂಬಂಧವು ಹಿಂದಿನ ಸರ್ಕಾರಗಳಿಗಿಂತ ಈಗ ಉತ್ತಮವಾಗಿದೆ” ಎಂದು ಬರೆದಿದ್ದಾರೆ. ಅಮೆರಿಕಾ-ಇರಾನ್ ಯುದ್ಧ ಅಂತ್ಯ? ಟೆಹ್ರಾನ್(ಜೂ.14): ಪಶ್ಚಿಮ ಏಷ್ಯಾದಲ್ಲಿ ತಿಂಗಳುಗಟ್ಟಲೆ ಮುಂದುವರೆದ ಉದ್ವಿಗ್ನತೆ ಮತ್ತು ಯುದ್ಧದ ನಡುವೆ, ವಿಶ್ವದ ಕಣ್ಣುಗಳು ಈಗ ಭಾನುವಾರದ ಮೇಲೆ ನೆಟ್ಟಿವೆ.…
-

S Jaishankar-Mark Rubio: ಮೂವರು ಭಾರತೀಯರ ಸಾವಿಗೆ ಅಮೆರಿಕವನ್ನು ತರಾಟೆಗೆ ತೆಗೆದುಕೊಂಡ ಜೈಶಂಕರ್; ರುಬಿಯೊಗೆ ಕರೆ ಮಾಡಿ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 13, 2026 10:27 AM IST EAM S Jaishankar Mark Rubio Talks: ಹಡಗುಗಳ ಮೇಲಿನ ದಾಳಿ ಮತ್ತು ಸಮುದ್ರದಲ್ಲಿ ಭಾರತೀಯರ ಮೇಲಿನ ದಾಳಿಯನ್ನು ಯಾವುದೇ ರೀತಿಯಲ್ಲಿ ಸಹಿಸಲಾಗುವುದಿಲ್ಲ ಎಂದು ಭಾರತ ಅಮೆರಿಕಕ್ಕೆ ತಿಳಿಸಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ನೇರವಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರ ಜೊತೆ ಈ ವಿಷಯವನ್ನು ಖಂಡಿಸಿದ್ದಾರೆ. News18 ನವದೆಹಲಿ: ಪಶ್ಚಿಮ ಏಷ್ಯಾ ಇನ್ನೂ (Middle East Crisis) ಯುದ್ಧದ ಬೆಂಕಿಯಲ್ಲಿ ಉರಿಯುತ್ತಿದೆ. ಇರಾನ್ ಅಮೆರಿಕಾ…
-

Radhika Pandit: ರಾಧಿಕಾ ಪಂಡಿತ್ ಈ ಪೋಸ್ಟ್ ಅಲ್ಲಿ ಏನೋ ವಿಶೇಷ ಇದೆ, ವಾಣಿ ಹರಿಕೃಷ್ಣ ಹೇಳಿದ್ದೇನು ಗೊತ್ತಾ? | | ACTPnews
Last Updated:Jun 13, 2026 9:04 PM IST ರಾಧಿಕಾ ಪಂಡಿತ್ ಒಂದು ಪೋಸ್ಟ್ ಹಾಕಿದ್ದಾರೆ. ಇದರಲ್ಲಿ ರಾಧಿಕಾ ಅವರ ಸೆಲ್ಫಿ ಫೋಟೋಗಳಿವೆ. ವಿಶೇಷವೆಂದ್ರೆ ಇದಕ್ಕೆ ವಾಣಿ ಹರಿಕೃಷ್ಣ ಅವರ ಹಾಡಿರೋ ಆಡಿಯೋ ಬಳಕೆ ಮಾಡಿದ್ದಾರೆ. ಇದನ್ನ ನೋಡಿದ ವಾಣಿ ಹರಿಕೃಷ್ಣ ಕಾಕತಾಳಿಯದ ಒಂದು ಕತೆ ಹೇಳಿದ್ದಾರೆ. ರಾಧಿಕಾ ಪಂಡಿತ್ ಅವರು ಕೊಟ್ಟ ಸಂಪಿಗೆ ಗಿಡದ ಸ್ಟೋರಿನೂ ಹೇಳಿದ್ದಾರೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ರಾಧಿಕಾ ಪಂಡಿತ್ ಈ ಪೋಸ್ಟ್ ಅಲ್ಲಿ ಏನೋ ವಿಶೇಷ ಇದೆ;…
-

Darshan: ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಅವಸರಪಟ್ಟು ಆ ಕೆಲಸ ಮಾಡಿದ್ರಾ? ವಕೀಲ ರಂಗನಾಥ್ ರೆಡ್ಡಿ ಹೇಳಿದ್ದೇನು? | | ACTPnews
Last Updated:Jun 10, 2026 4:38 PM IST ತೀರ್ಪಿನ ಬಳಿಕ ನ್ಯೂಸ್ 18 ಜೊತೆ ಮಾತನಾಡಿದ ಹಿರಿಯ ವಕೀಲ ರಂಗನಾಥ್ ರೆಡ್ಡಿ, ಈ ಆದೇಶವು ದರ್ಶನ್ ಹೊರತುಪಡಿಸಿ ಉಳಿದ ಆರೋಪಿಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪು ಇದೀಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ…
-

Ajith Kumar: ಅಭಿಮಾನಿಗಳಿಗೆ ವಿಡಿಯೋ ಕಾಲ್ ಮಾಡಿದ ನಟ ಅಜಿತ್! ಹೇಳಿದ್ದೇನು ಗೊತ್ತಾ? | | ACTPnews
Last Updated:Jun 10, 2026 4:51 PM IST ಸದ್ಯ ತಮ್ಮ ರೇಸಿಂಗ್ ವೃತ್ತಿಜೀವನದಲ್ಲಿ ಬ್ಯುಸಿಯಾಗಿರುವ ನಟ ಅಜಿತ್ ಕುಮಾರ್, ತಮ್ಮ ಸ್ನೇಹಿತರೊಬ್ಬರ ಮಕ್ಕಳ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದಾರೆ. ನಟ ಅಜಿತ್ ಕುಮಾರ್ ತಮ್ಮ ಸರಳತೆ ಮತ್ತು ಅಭಿಮಾನಿಗಳ ಮೇಲಿನ ಪ್ರೀತಿಯಿಂದಲೇ ವಿಶೇಷ ಸ್ಥಾನ ಪಡೆದಿರುವ ತಮಿಳು ಚಿತ್ರರಂಗದ ಖ್ಯಾತ (Ajith Kumar) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದ್ಯ ಅವರು ತಮ್ಮ ರೇಸಿಂಗ್ ವೃತ್ತಿಜೀವನದತ್ತ ಹೆಚ್ಚಿನ ಗಮನ ಹರಿಸಿರುವುದರಿಂದ, ಅವರ ಮುಂದಿನ ಸಿನಿಮಾ ಘೋಷಣೆಯ ಬಗ್ಗೆ ಅಭಿಮಾನಿಗಳು…
-

Vijay Kollur Visit: ‘ವಿಜಯ್ಗಾಗಿ ವಿಶೇಷ ಪೂಜೆ ಇಲ್ಲ’ ಕೊಲ್ಲೂರು ಅರ್ಚಕರು ಹೇಳಿದ್ದೇನು? | | ACTPnews
Last Updated:Jun 12, 2026 8:08 AM IST Vijay: ವಿಜಯ್ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ದಿನ ದೇವಸ್ಥಾನದಲ್ಲಿ ಪೂಜೆ, ಮಂಗಳಾರತಿ ಹೇಗಿರಲಿದೆ? ವಿಜಯ್ ಇಂದು ತಮಿಳುನಾಡು (Tamil Nadu) ಸಿಎಂ ವಿಜಯ್ (Vijay) ಅವರು ಉಡುಪಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ (Kollur Mookambika Temple) ಭೇಟಿ ನೀಡಲಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಕೊಲ್ಲೂರು ಭೇಟಿ ನೀಡುವ ಹಿನ್ನೆಲೆಯಲ್ಲಿ ವಿಜಯ್ ಭೇಟಿ ಬಗ್ಗೆ ಅರ್ಚಕ ನಿತ್ಯಾನಂದ ಅಡಿಗ ಮಾಹಿತಿ…
-

Drishyam-3 Movie: ಕನ್ನಡದಲ್ಲಿ ಯಾಕೆ ರಿಮೇಕ್ ಆಗಿಲ್ಲ ದೃಶ್ಯಂ 3? ಡಬ್ ಮಾಡಿದ್ಯಾಕೆ? ಡೈರೆಕ್ಟರ್ ಹೇಳಿದ್ದೇನು? | | ACTPnews
Last Updated:Jun 11, 2026 10:07 AM IST ದೃಶ್ಯಂ-3 ಚಿತ್ರ ಕನ್ನಡದಲ್ಲಿ ರೀಮೇಕ್ ಯಾಕೆ ಆಗೋದಿಲ್ಲ? ಡೈರೆಕ್ಟರ್ ಜೀತು ಜೋಸೆಫ್ ಹೇಳಿರೋದು ಏನು? ಹಿಂದಿ ಬಿಟ್ಟು ಇತರ ಭಾಷೆಯವರು ರೀಮೇಕ್ ಮಾಡ್ತಿಲ್ಲ ಅಂತ ಹೇಳಿದ್ಯಾಕೆ? ಈ ವಿವರ ಇಲ್ಲಿದೆ ಓದಿ. ನಮ್ಮ ಚಿತ್ರ ಯಾರೂ ರೀಮೇಕ್ ಮಾಡ್ಲಿಲ್ಲ! ದೃಶ್ಯಂ-3 ಚಿತ್ರವನ್ನ (Drishyam-3 Movie) ದಕ್ಷಿಣದ ಇತರ ಭಾಷೆಯವರು ರೀಮೇಕ್ (Remake) ಮಾಡುತ್ತಿಲ್ಲ. ಅದಕ್ಕೇನೆ ನಾವು ಈ ಸಲ ಈ ಚಿತ್ರದ ಡಬ್ಬಿಂಗ್ (Remake) ಮಾಡಿದ್ದೇವೆ. ಆಯಾ…
-

Vijay Sethupathi: ದುನಿಯಾ ವಿಜಯ್ ವಿಲನ್ ಪಾತ್ರದ ಬಗ್ಗೆ ವಿಜಯ್ ಸೇತುಪತಿ ಹೇಳಿದ್ದೇನು? | | ACTPnews
Last Updated:Jun 11, 2026 5:43 PM IST ತಮಿಳು ನಟ ವಿಜಯ್ ಸೇತುಪತಿ ಒಂದಷ್ಟು ಮಾತು ಹೇಳಿದ್ದಾರೆ. ಇದು ದುನಿಯಾ ವಿಜಯ್ ಅವರ ಕುರಿತೇ ಆಗಿದೆ. ಸೆಟ್ ಅಲ್ಲಿ ದುನಿಯಾ ವಿಜಯ್ ಹೇಗೆ ಇರ್ತಾ ಇದ್ದರು. ಇವರ ತಯಾರಿ ಹೇಗೆ ಇರ್ತಿತ್ತು. ಹೀಗೆ ಸುಮಾರು ಇಂಟ್ರಸ್ಟಿಂಗ್ ವಿಚಾರಗಳನ್ನ ಹೇಳಿದ್ದಾರೆ. ಇವರ ಮಾತುಗಳ ಇನ್ನಷ್ಟು ವಿವರ ಇಲ್ಲಿದೆ ಓದಿ. ದುನಿಯಾ ವಿಜಯ್ ವಿಲನ್ ಪಾತ್ರ ಮಾಡಿರೋದೇ ಆಶ್ಚರ್ಯ; ವಿಜಯ್ ಸೇತುಪತಿ! ದುನಿಯಾ ವಿಜಯ್ (Duniya Vijay) ತಮಿಳು…
Latest News
Search the Archives
Access over the years of investigative journalism and breaking reports
You May Have Missed













