Tag: ಹಳದಯಕ
-

Kichcha Sudeep: ಓಂ ಚಿತ್ರ 10 ರಿಂದ 15 ಸಲ ನೋಡಿ ನಾನು ಮಚ್ಚು ಹಿಡಿದು ರಸ್ತೆಗಿಳಿದ್ನಾ? ಕಿಚ್ಚ ಹಿಂಗೆ ಹೇಳಿದ್ಯಾಕೆ? | | ACTPnews
Last Updated:Jun 09, 2026 12:08 PM IST ಮ್ಯಾಂಗೋ ಪಚ್ಚ ಚಿತ್ರದಲ್ಲಿ ಹೀಗೆ ಮಾಡ್ಬೇಡಿ ಅಂತ ತೋರಿಸಿದ್ದೇವೆ. ಸಾಂಸಾರಿಕ ಚಿತ್ರಗಳ ಕಾಲದಲ್ಲಿಯೇ ಓಂ ಚಿತ್ರ ಬಂದಿತ್ತು. ಆದರೆ, ಅದರಲ್ಲೂ ಕೊನೆಗೆ ಸಂದೇಶನ ಇತ್ತು.10 ರಿಂದ 15 ಸಲ ಆ ಚಿತ್ರ ನೋಡಿದ್ದೇನೆ. ಹಾಗಂತ ಮಚ್ಚು ಹಿಡಿದುಕೊಂಡು ರಸ್ತೆಗಿಳಿದೇವಾ ಅಂತಲೂ ಪ್ರಶ್ನೆ ಮಾಡಿದ್ದಾರೆ. ಇವರ ಮಾತುಗಳ ಇನ್ನಷ್ಟು ವಿವರ ಇಲ್ಲವೆ ಓದಿ. ಓಂ ಚಿತ್ರ 10 ರಿಂದ 15 ಸಲ ನೋಡಿ ನಾನು ಮಚ್ಚು ಹಿಡಿದು ರಸ್ತೆಗಿಳಿದ್ನಾ!…
-

Ravichandran: ‘ನನ್ನ ಜೊತೆ ಮಕ್ಕಳಿದ್ದರೆ ನನಗೆ ಗೆಲುವು ಗ್ಯಾರಂಟಿ’! ರವಿಚಂದ್ರನ್ ಹೀಗೆ ಹೇಳಿದ್ಯಾಕೆ? | | ACTPnews
Last Updated:Jun 11, 2026 10:05 AM IST ನಾನು ನಮ್ಮಪ್ಪನ ಕಳೆದುಕೊಂಡಿಲ್ಲ. ಕಳೆದು ಕೊಳ್ಳುವುದೂ ಇಲ್ಲ. ಮಕ್ಕಳು ಇದ್ದರೆ ಆಯಿತು. ನನಗೆ ಗೆಲುವು ಗ್ಯಾರಂಟಿ. ಹೀಗೆ ರವಿಚಂದ್ರನ್ ಹೇಳಿಕೊಂಡಿದ್ದಾರೆ. ಎಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಏನೆಲ್ಲ ವಿಶೇಷ ಅನ್ನೋದು ಇಲ್ಲಿದೆ ಓದಿ. ನನ್ನ ಜೊತೆಗೆ ಮಕ್ಕಳಿದ್ದರೆ ನನಗೆ ಗೆಲುವು ಗ್ಯಾರಂಟಿ; ರವಿಚಂದ್ರನ್ ಹೀಗೆ ಹೇಳಿದ್ಯಾಕೆ? ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಮೊನ್ನೆ ತಮ್ಮ 65 ನೇ ಜನ್ಮ ದಿನ ಆಚರಣೆ (Birthday Celebration) ಮಾಡಿಕೊಂಡಿದ್ದಾರೆ. ಆದರೆ, ಜೀ…
-

DK Shivakumar: ಆರ್ಸಿಬಿಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ! ಆದ್ರೆ, ‘ನಮಗೆ ಅನ್ಯಾಯ ಆಗಿದೆ’ ಅಂತಾ ಹೇಳಿದ್ಯಾಕೆ? | ಕ್ರೀಡಾ ಸುದ್ದಿ | ACTPnews
Last Updated:May 31, 2026 9:15 PM IST ಪಂದ್ಯಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಡಿಕೆ ಶಿವಕುಮಾರ್ ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ…
-

Jayam Ravi: ಡಿವೋರ್ಸ್ ವಿವಾದದ ಮಧ್ಯೆಯೂ ಜಯಂ ರವಿ ಪತ್ನಿ ಜೊತೆಗಿನ ಫೋಟೋ ಹಂಚಿಕೊಂಡ ಖುಷ್ಬೂ! ಆ ಮಾತು ಹೇಳಿದ್ಯಾಕೆ? | | ACTPnews
Last Updated:May 24, 2026 12:55 PM IST Jayam Ravi: ನಟ ಜಯಂ ರವಿ ದಾಂಪತ್ಯ ಕಲಹದ ನಡುವೆ ಖುಷ್ಬು ಸುಂದರ್ ಆರತಿ ರವಿ ಮತ್ತು ಮಕ್ಕಳ ಜೊತೆಗಿನ ಫೋಟೋ ಹಂಚಿ ಇದನ್ನು ನನ್ನ ಫ್ಯಾಮಿಲಿ ಎಂದು ಹೇಳಿ ಆರತಿಗೆ ಬೆಂಬಲ ಸೂಚಿಸಿದ್ದಾರೆ ಖುಷ್ಬೂ ಇತ್ತೀಚಿನ ಕೆಲ ದಿನಗಳಿಂದ ನಟ ರವಿ ಮೋಹನ್ ಎಂದೇ ಪರಿಚಿತರಾದ ನಟ ಜಯಂ ರವಿ (Jayam Ravi) ಅವರ ದಾಂಪತ್ಯ ಕಲಹದ ವಿಚಾರವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.…
-

Salman Khan: ‘ಏನಾಯಿತೆಂದು ಅಮ್ಮ ಕೇಳುತ್ತಿದ್ದಾರೆ’! ಈ ಮಾತು ಹೇಳಿದ್ಯಾಕೆ ನಟ ಸಲ್ಮಾನ್ ಖಾನ್? | | ACTPnews
Last Updated:May 19, 2026 9:25 PM IST Salman Khan: ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿದ ಈ ಪೋಸ್ಟ್ ಬಗ್ಗೆ ಈಗ ಸ್ವತಃ ನಟ ಸ್ಪಷ್ಟನೆ ನೀಡಿದ್ದಾರೆ. ಸಲ್ಮಾನ್ ಖಾನ್ ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ…
Latest News
Search the Archives
Access over the years of investigative journalism and breaking reports
You May Have Missed













