Tag: ಅದ
-

PM Modi: ಅಂದು 34 ಕೋಟಿ, ಇಂದು 140 ಕೋಟಿ! ನೆಹರು ಟೈಮ್ಗೂ, ಮೋದಿ ಕಾಲಕ್ಕೂ ಎಷ್ಟು ವ್ಯತ್ಯಾಸ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 4:31 PM IST PM Modi: ನೆಹರು ಅವರ ಕಾಲದ ಭಾರತಕ್ಕೂ, ಇಂದಿನ ಮೋದಿಯವರ ಕಾಲದ ಭಾರತಕ್ಕೂ ಅಜಗಜಾಂತರ ವ್ಯತ್ಯಾಸವಿದೆ! 34 ಕೋಟಿಯ ಜನಸಂಖ್ಯೆಯಿಂದ 140 ಕೋಟಿಯ ಬೃಹತ್ ರಾಷ್ಟ್ರದ ಆಡಳಿತವನ್ನು ನಿಭಾಯಿಸುವುದು ಹೇಗೆ? News18 ನೆಹರು ಅವರು ಪ್ರಧಾನಿಯಾದಾಗ ಭಾರತ ಒಂದು ದೊಡ್ಡ ಪ್ರಜಾಪ್ರಭುತ್ವದ ಪ್ರಯೋಗಕ್ಕೆ (Democratic Experiment) ಕೈಹಾಕಿತ್ತು. ಅಂದು ಕೇವಲ 17 ಕೋಟಿ ಮತದಾರರಿದ್ದರು. ಆದರೆ ಇಂದು ಆ ಸಂಖ್ಯೆ 95 ಕೋಟಿ ದಾಟಿದೆ. ಇದು ಪ್ರಪಂಚದಲ್ಲೇ…
-

Mango Pachcha: ಅಂದು ಹುಚ್ಚ, ಇಂದು ಕಿಚ್ಚ! ಮ್ಯಾಂಗೋ ಪಚ್ಚ ನೋಡಿ ಜನ ಏನಂದ್ರು? | | ACTPnews
Last Updated:Jun 05, 2026 11:52 AM IST ಮ್ಯಾಂಗೋ ಪಚ್ಚ ಚಿತ್ರಕ್ಕೆ ಮೊದಲ ದಿನ ಒಳ್ಳೆ ರೆಸ್ಪಾನ್ಸ್ ಬಂದಿದೆ. ಅಂದು ಹುಚ್ಚು,ಇಂದು ಪಚ್ಚ ಅಂತಲೂ ಹೇಳಿದ್ದಾರೆ. ಮೊದಲ ಚಿತ್ರ ಅನಿಸೋದೇ ಇಲ್ಲ. ಆ ರೀತಿ ಸಂಚಿತ್ ನಟಿಸಿದ್ದಾರೆ ಅಂತಲೂ ಸಿನಿಮಾ ನೋಡಿದವರು ಹೇಳಿದ್ದಾರೆ. ಸುದೀಪ್ ಫ್ಯಾಮಿಲಿ ಕೂಡ ಈ ಚಿತ್ರ ನೋಡಿದ್ದಾರೆ. ಇವರೆಲ್ಲರ ರಿಯಾಕ್ಷನ್ನ ಒಂದು ಸ್ಟೋರಿ ಇಲ್ಲಿದೆ ಓದಿ. ಅಂದು ಹುಚ್ಚ, ಇಂದು ಕಿಚ್ಚ; ಜನರ ಸಖತ್ ರೆಸ್ಪಾನ್ಸ್.! ಮ್ಯಾಂಗೋ ಪಚ್ಚ (Mango Pachcha)…
-

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು? | | ACTPnews
Last Updated:Jun 04, 2026 2:01 PM IST Adah Sharma: ಕನ್ನಡದ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಸಿನಿಪ್ರೇಮಿಗಳಿಗೂ ಪರಿಚಿತರಾದ ಅದಾ ಶರ್ಮಾ (Adah Sharma) , ಇತ್ತೀಚಿನ ವರ್ಷಗಳಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಮೂಲಕ ದೇಶದಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅವರು, ಇದೀಗ ಹಂಚಿಕೊಂಡಿರುವ ವಿಡಿಯೋವೊಂದು ಮತ್ತೊಮ್ಮೆ ವೈರಲ್ ಆಗಿದೆ. ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳ (Social Media) ಯುಗದಲ್ಲಿ ಸೆಲೆಬ್ರಿಟಿಗಳ ಒಂದೇ…
-

Lalit Modi: ನಾನು ದೇಶಬಿಡಲು ಅದೇ ಕಾರಣ: ಮ್ಯಾಚ್ ಫಿಕ್ಸಿಂಗ್, ಕಿಡ್ನಾಪ್, ಜೀವ ಬೆದರಿಕೆ ಸೇರಿ ಐಪಿಎಲ್ ಕುರಿತು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಲಲಿತ್ ಮೋದಿ | ಕ್ರೀಡಾ ಸುದ್ದಿ | ACTPnews
Last Updated:Jun 03, 2026 5:07 PM IST ವಿಸ್ಡನ್ ಕ್ರಿಕೆಟ್ನ ಪಾಡ್ಕ್ಯಾಸ್ಟ್ ‘ದಿ ಸ್ಕೂಪ್’ನಲ್ಲಿ ಈ ಕುರಿತು ಮಾತನಾಡಿದ ಲಲಿತ್ ಮೋದಿ, ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಲು ನಿರಾಕರಿಸಿದ್ದಕ್ಕಾಗಿ ಅವರು ಎದುರಿಸಿದ ಬೆದರಿಕೆಗಳು ಮತ್ತು ಹತ್ಯೆಯ ಪ್ರಯತ್ನಗಳನ್ನು ವಿವರಿಸಿದ್ದಾರೆ. ಈ ಘಟನೆಗಳು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದ ಅವರು, ಐಪಿಎಲ್ನಲ್ಲಿ ಪಂದ್ಯಗಳನ್ನು ಫಿಕ್ಸಿಂಗ್ ಮಾಡುವ ಪ್ರಯತ್ನಗಳನ್ನು ಸಹ ಉಲ್ಲೇಖಿಸಿದ್ದಾರೆ. ಲಲಿತ್ ಮೋದಿ ಐಪಿಎಲ್ (IPL) ಸಂಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಲಲಿತ್ ಮೋದಿ…
-

Fresh Fruits/Vegetables: ಮನೆಗೆ ತೋಟದಿಂದ ನೇರವಾಗಿ ಬರುತ್ತೆ ಹಣ್ಣು-ತರಕಾರಿ; ಅದು ಕೂಡ 4 ಕ್ಲಿಕ್ಕಲ್ಲಿ, ತಾಜಾ ಮಾವಿಗಂತೂ ಇದೇ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 10:47 AM IST ಬೆಂಗಳೂರುದಲ್ಲಿ HOPCOMS ಮತ್ತು ಭಾರತೀಯ ಅಂಚೆ ಇಲಾಖೆ ಸೇರಿ ರೈತರ ಅಂಚೆ ಯೋಜನೆ ಆರಂಭ, ವೆಬ್ಸೈಟ್ ಮೂಲಕ ಆರ್ಡರ್ ಮಾಡಿದ ಮಾವು ಮತ್ತು ಇತರೆ ಹಣ್ಣು ತರಕಾರಿಗಳನ್ನು 24 ಗಂಟೆಯಲ್ಲಿ ಮನೆಗೆ ತಲುಪಿಸುತ್ತಾರೆ ಮಾವಿನ ಹಣ್ಣು ಮನೆ ಬಾಗಿಲಿಗೆ! ಬೆಂಗಳೂರು; ಟ್ರಾಫಿಕ್ನಲ್ಲಿ ಸಿಲುಕಿ ಮಾವಿನಹಣ್ಣು (Mango) ತರಲು ಬೇಸರವೇ? ನಿಮ್ಮ ಬಡಾವಣೆಯಲ್ಲಿ ಹಾಪ್ಕಾಮ್ಸ್ ಮಳಿಗೆ ಇಲ್ವಾ? ಹಾಗಾದ್ರೆ ಈ ಸುದ್ದಿ (News) ಮಿಸ್ ಮಾಡ್ದೆ ಓದಿ! ಕೇವಲ…
-

Krishi Tapanda: ನನಗೆ ಪ್ರೀತಿ ಬೇಕಿತ್ತು, ಎಮೋಷನಲ್ ಕಂಫರ್ಟ್ ಬೇಕಿತ್ತು; ಅದು ಸಿಗಲೇ ಇಲ್ಲ! ಮನಬಿಚ್ಚಿ ಮಾತನಾಡಿದ ಕೃಷಿ ತಾಪಂಡ | | ACTPnews
ನನಗೆ ಪ್ರೀತಿ ಬೇಕಿತ್ತು.. ನನಗೆ ದುಡ್ಡಿನ ಕಂಫರ್ಟ್ ಸಿಕ್ಕಿದೆ. ಇದನ್ನ ನಾನು ಇಲ್ಲ ಅಂತ ಹೇಳಲ್ಲ. ಆದರೆ, ನನಗೆ ಪ್ರೀತಿ ಮಾತ್ರ ಬೇಕಿತ್ತು. ಎಮೋಷನಲ್ ಕಂಫರ್ಟ್ ಬೇಕಿತ್ತು. ಮಾನಸಿಕವಾಗಿ ಕುಗ್ಗಿದ್ದೇನೆ (ಚಿತ್ರ ಕೃಪೆ: ಕೃಷಿ ತಾಪಂಡ ಇನ್ಸ್ಟಾಗ್ರಾಮ್) ನಾನು ನನ್ನ ಪ್ರೀತಿಯನ್ನ 100 ಪರ್ಸೆಂಟ್ ಕೊಟ್ಟಿದ್ದೇನೆ. ಆದರೆ, ಆ ಕಡೆಯಿಂದ ಆ ಪ್ರೀತಿ ಸಿಗಲೇ ಇಲ್ಲ. ಎಮೋಷನಲ್ ಕಂಫರ್ಟ್ ಬೇಕಿತ್ತು. ಅದು ಸಿಗಲಿಲ್ಲ. ಕಾರ್ ಕೊಟ್ಟಿದ್ದಾರೆ ಅಲ್ವೇ ಆ ಒಂದು ದುಬಾರಿ ಕಾರ್ ಅನ್ನ ನಾನು ತೆಗೆದುಕೊಂಡೇ…
-

Amulya Gowda: ಅಂದು ‘ಕಮಲಿ’, ಇಂದು ‘ಮಹಾಲಕ್ಷ್ಮಿ’! ಮದುವೆ ಮನೆ ಕತೆ ಹೇಳೋಕೆ ಬಂದ ಅಮೂಲ್ಯ ಗೌಡ | | ACTPnews
Last Updated:May 26, 2026 8:34 PM IST ಕಮಲಿ ಸೀರಿಯಲ್ ಖ್ಯಾತಿಯ ನಟಿ ಅಮೂಲ್ಯ ಗೌಡ ಮತ್ತೊಂದು ಸೀರಿಯಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಮದುವೆ ಅನ್ನುವ ಈ ಸೀರಿಯಲ್ ಅಲ್ಲಿ ಇನ್ನು ಏನೆಲ್ಲ ಇದೆ ಅನ್ನೋದು ಇಲ್ಲಿದೆ ಓದಿ. ಅಂದು ಕಮಲಿ, ಇಂದು ಮಹಾಲಕ್ಷ್ಮಿ ಮದುವೆ! ಕಮಲಿ ಸೀರಿಯಲ್ (Kamali Serial) ಮೂಲಕ ಮನೆ ಮತ್ತು ಮನಗಳಲ್ಲಿ ಅಮೂಲ್ಯ ಗೌಡ (Amulya Gowda) ಜಾಗ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಂದು ಸೀರಿಯಲ್ (Serial) ಮೂಲಕ ಮನೆ ಮನೆಯ ಕಥೆ…
-

Teacher: ಅಂದು ಬದುಕಿಗೆ ದಾರಿ ತೋರಿದ ಶಿಕ್ಷಕಿ, ಇಂದು ವಿದ್ಯಾರ್ಥಿಗಳೇ ನೀಡಿದ ‘ಕೊನೆಯ ನಮನ’! ಕಣ್ಣೀರು ತರಿಸುವ ಗುರು-ಶಿಷ್ಯರ ಬಾಂಧವ್ಯ / Emotional Farewell: Students Pay | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 1:29 PM IST ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸಿದ ಶಿಕ್ಷಕಿ ಇದೀಗ ಇಹಲೋಕ ತ್ಯಜಿಸಿದ್ದಾರೆ. ಶಿಕ್ಷಕಿ ಮರಣದಿಂದ ಇಡೀ ಗ್ರಾಮ ಶೋಕಸಾಗರದಲ್ಲಿ ಮುಳುಗಿದೆ. ಅವರ ಅಂತ್ಯಕ್ರಿಯೆಯಲ್ಲಿ ಎಲ್ಲಾ ಮಕ್ಕಳು ಕಣ್ಣೀರಾಕಿದ್ದಾರೆ. ನೆಚ್ಚಿನ ಟೀಚರಮ್ಮನನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು ಒಬ್ಬ ವ್ಯಕ್ತಿ ಸತ್ತಾಗ (Death) ಅವರ ಕುಟುಂಬಸ್ಥರು ಮತ್ತು ಅಕ್ಕ ಪಕ್ಕದ ಬಂಧುಗಳು ಅಳುವುದು ಸಾಮಾನ್ಯ, ಆದರೆ ಇಲ್ಲೊಬ್ಬ ಶಿಕ್ಷಕಿ (Teacher) ಸಾವಿನಿಂದ ಇಡೀ ಗ್ರಾಮ ಬಿಕ್ಕಿ…
-

Sholay: ಅಂದು 3 ಕೋಟಿಯಲ್ಲಿ ಸಿದ್ಧವಾಗಿದ್ದ ಆ ಬ್ಲಾಕ್ಬಸ್ಟರ್ ಮೂವಿ ಈಗ ಮಾಡ್ತಿದ್ರೆ ಖರ್ಚು ಎಷ್ಟಾಗ್ತಿತ್ತು ಗೊತ್ತಾ? | Sholay made in just 3 cr 1975 how much it will take if doing in 2025 know details | | ACTPnews
Last Updated:Feb 08, 2025 8:24 AM IST 1975ರಲ್ಲಿ 3 ಕೋಟಿ ರೂ.ಗಳಲ್ಲಿ ತಯಾರಾದ ಶೋಲೆ ಚಿತ್ರ 2025ರಲ್ಲಿ 300-400 ಕೋಟಿ ರೂ. ವೆಚ್ಚವಾಗಬಹುದು. ಶಾರುಖ್ ಖಾನ್, ಅಕ್ಷಯ್ ಕುಮಾರ್, ದೀಪಿಕಾ, ರಣವೀರ್ ಮುಂತಾದ ತಾರೆಯರು ಇರಬಹುದು. ಶೋಲೆ ಬಾಲಿವುಡ್ನ (Bollywood) ಅನೇಕ ಹಳೆಯ ಚಿತ್ರಗಳು ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚೊತ್ತಿದ್ದು, ಜನರು ಆ ಚಿತ್ರಗಳನ್ನು ಇಂದಿಗೂ ನೆನಪು ಮಾಡಿಕೊಳ್ಳುತ್ತಿದ್ದಾರೆ ಅಂತಹದೇ ಚಿತ್ರಗಳ ಸಾಲಿನಲ್ಲಿ ಶೋಲೆ (Sholay) ಜನಮಾನಸದಲ್ಲಿ ಅಜರಾಮರವಾಗಿ ನೆಲೆ ನಿಂತಿದೆ. ಬಾಲಿವುಡ್ ಸಿನಿ…
Latest News
Search the Archives
Access over the years of investigative journalism and breaking reports
You May Have Missed












