Tag: ಅಧಕರ
-

Annamalai: ‘ವಿ ದಿ ಲೀಡರ್ಸ್’ ಲಾಂಚ್ ಮಾಡಿದ ಅಣ್ಣಾಮಲೈ! ಮೋದಿ ರೀತಿ ಹವಾ ಎಬ್ಬಿಸ್ತಾರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 10:47 PM IST K. Annamalai: ವಿ ದಿ ಲೀಡರ್ಸ್ ಲಾಂಚ್ ಮಾಡಿದ ಅಣ್ಣಾಮಲೈ; ಪ್ರಧಾನಿ ಮೋದಿಯ ಪ್ರಧಾನ ಸೇವಕನ ಮಾದರಿಯಲ್ಲಿ ತಮಿಳುನಾಡು ರಾಜಕೀಯಕ್ಕೆ ಹೊಸ ಕ್ರಾಂತಿ ಮಾಡಲು ಮುಂದಾದ ಸಿಂಗಂ! ಯುವ ನಾಯಕತ್ವ ಬೆಳೆಸಲು ಹೊಸ ಸಂಘಟನೆ ಶುರು. News18 ಚೆನ್ನೈ (ತಮಿಳುನಾಡು): ತಮಿಳುನಾಡು ರಾಜಕೀಯದಲ್ಲಿ (Tamil Nadu Politics) ಅತಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಇಷ್ಟು ದಿನ ರಾಜಕೀಯ ಪಕ್ಷದ ಚೌಕಟ್ಟಿನಲ್ಲಿ ಗುರುತಿಸಿಕೊಂಡಿದ್ದ ತಮಿಳುನಾಡು (Tamil Nadu) ಬಿಜೆಪಿ…
-

Annamalai Quits BJP: ಬಿಜೆಪಿಗೆ ಅಣ್ಣಾಮಲೈ ಗುಡ್ಬೈ! 5 ಪುಟಗಳ ರಾಜೀನಾಮೆ ಪತ್ರ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 02, 2026 2:46 PM IST Annamalai Submits Resignation To BJP: ನಿತಿನ್ ನಬಿನ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗಿನ ನಿರ್ಣಾಯಕ ಸಭೆಯಲ್ಲಿ, ಅಣ್ಣಾಮಲೈ ಪಕ್ಷದಿಂದ ದೂರವಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ನಂತರ ಐದು ಪುಟಗಳ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. News18 ನವದೆಹಲಿ: ಕಳೆದ ಎರಡ್ಮೂರು ದಿನಗಳಿಂದ ತಮಿಳುನಾಡು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಬಿಜೆಪಿ ಪಕ್ಷವನ್ನು ತೊರೆಯುತ್ತಾರೆ (Annamalai Quits BJP) ಎಂಬ ಊಹಾಪೋಹಗಳು ಹರಿದಾಡಿತ್ತು.…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

Punjab BJP: ಪಂಜಾಬ್ನಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ, ನೂತನ ಅಧ್ಯಕ್ಷರಿಗೆ ಅಧಿಕಾರ ಸಿಕ್ಕ ಬೆನ್ನಲ್ಲೇ ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು ಪಕ್ಷವು ಕೇವಲ 52 ಸ್ಥಾನಗಳಿಗೆ ಇಳಿಯಿತು. ಪರಿಸ್ಥಿತಿ ಎಷ್ಟು ಭೀಕರವಾಗಿತ್ತೆಂದರೆ ಅದು ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳಕ್ಕಿಂತ ಹಿಂದುಳಿದಿತ್ತು, ಮಾತ್ರವಲ್ಲದೆ “ಇತರ” ಅಭ್ಯರ್ಥಿಗಳಿಗಿಂತಲೂ ಹಿಂದುಳಿದಿತ್ತು. ಈ ಫಲಿತಾಂಶವು ಬಿಜೆಪಿ ಇನ್ನೂ ಪಂಜಾಬ್ನಲ್ಲಿ ನೆಲೆಯನ್ನು ಹುಡುಕುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ರೈತರ ಪ್ರತಿಭಟನೆಗಳು, ಸ್ಥಳೀಯ ನಾಯಕತ್ವದ ದೌರ್ಬಲ್ಯ ಮತ್ತು ಪ್ರಾದೇಶಿಕ ರಾಜಕೀಯದ ತಿಳುವಳಿಕೆಯ ಕೊರತೆಯಿಂದ ಉಂಟಾದ ಸಂಪರ್ಕ ಕಡಿತವು ಪಕ್ಷದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಕೇವಲ್ ಸಿಂಗ್ ಧಿಲ್ಲೋನ್ ಈಗ…
-

Bangladesh: ಬಾಂಗ್ಲಾದಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನಗಳ ಹುತ್ತ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 9:52 PM IST Bangladesh: ನೆರೆಯ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಭಾರತೀಯ ಅಧಿಕಾರಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆ ಕುರಿತ ವರದಿ ಇಲ್ಲಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್. (X: @ahcichittagong) ಢಾಕಾ (ಬಾಂಗ್ಲಾದೇಶ); ನೆರೆಯ ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಿಂದ (Dhaka) ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅದುವೇ, ಅಲ್ಲಿನ ಭಾರತೀಯ ಹೈಕಮಿಷನ್…
Latest News
Search the Archives
Access over the years of investigative journalism and breaking reports
You May Have Missed












