Tag: ಅರಜನ
-

Arjun Sarja: ಸನಾತನ ವಿರೋಧಿ ಹೇಳಿಕೆಗೆ ಅರ್ಜುನ್ ಸರ್ಜಾ ಗರಂ; ಉದಯನಿಧಿಗೆ ಖ್ಯಾತ ನಟ ಸವಾಲು! | | ACTPnews
Last Updated:May 29, 2026 10:19 PM IST Arjun Sarja: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಹೋಲಿಸಿ, ಸನಾತನ ಧರ್ಮವನ್ನು ತೊಲಗಿಸಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನು ತಮಿಳು ನಟ ಕಮ್ ತಮಿಳುನಾಡು ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದರು. ಇದೀಗ ಉದಯನಿಧಿ ಹೇಳಿಕೆಗೆ ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ತಿರುಗೇಟು ನೀಡಿದ್ದಾರೆ. ಉದಯನಿಧಿಗೆ ಅರ್ಜುನ್ ಸರ್ಜಾ ಟಾಂಗ್ ಚೆನ್ನೈ: ಸನಾತನ ಧರ್ಮವನ್ನು (Sanatan Dharma) ಡೆಂಗ್ಯೂ, ಮಲೇರಿಯಾ ಕಾಯಿಲೆಗೆ ಹೋಲಿಸಿ, ಸನಾತನ ಧರ್ಮವನ್ನು…
-

Allu Raghu Movie: ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 24, 2026 5:39 PM IST ಅಲ್ಲು ಅರ್ಜುನ್ ಅಭಿಮಾನಿ ಅಲ್ಲು ರಘು ಡೈರೆಕ್ಟರ್ ಆಗುತ್ತಿದ್ದಾರೆ. ಮೊದಲ ಚಿತ್ರದ ಬಗ್ಗೆ ಭಾರೀ ನಂಬಿಕೆ ಇಟ್ಟುಕೊಂಡಿದ್ದಾರೆ. ಹೊಸ ರೀತಿಯ ಒಳ್ಳೆ ಕತೆ ಮಾಡಿಕೊಂಡಿರೋ ಉತ್ಸಾಹದಲ್ಲಿಯೇ ಇದ್ದಾರೆ. ಇವರ ಸಿನಿಮಾದ ಮತ್ತಷ್ಟು ವಿವರ ಇಲ್ಲಿದೆ ಓದಿ. ಅಲ್ಲು ಅರ್ಜುನ್ ಫ್ಯಾನ್ ಈಗ ಡೈರೆಕ್ಟರ್; ಮೊದಲ ಚಿತ್ರದ ಹೀರೋ ಯಾರ್ ಗೊತ್ತಾ? ಅಲ್ಲು ರಘು (Allu Raghu) ಡೈರೆಕ್ಟರ್ ಆಗುತ್ತಿದ್ದಾರೆ. ಅಲ್ಲು ಅರ್ಜುನ್ (Allu Arjun) ಅಪ್ಪಟ ಅಭಿಮಾನಿ…
-

Allu Arjun: ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ ಸ್ಟಾರ್ ಕ್ರಿಕೆಟರ್! | | ACTPnews
Last Updated:May 24, 2026 2:19 PM IST ಆರ್ಸಿಬಿ ಸ್ಟಾರ್ ಕ್ರಿಕೆಟರ್ ವೆಂಕಟೇಶ್ ಅಯ್ಯರ್ ತಮ್ಮ ನೆಚ್ಚಿನ ನಾಯಕ ನಟ ಅಲ್ಲು ಅರ್ಜುನ್ ಅವರನ್ನ ಭೇಟಿ ಆಗಿದ್ದಾರೆ. ಅವರ ಮನೆಯಲ್ಲಿಯೇ ಮೀಟ್ ಆಗಿ ಸುಮಾರು ಹೊತ್ತು ಮಾತನಾಡಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ಪುತ್ರ ಅಲ್ಲು ಅಯಾನ್ಗೆ ತಮ್ಮ ಸಹಿ ಇರೋ ಜರ್ನಿ ಕೂಡ ಕೊಟ್ಟಿದ್ದಾರೆ. ಈ ಕ್ಷಣದ ಇನ್ನಷ್ಟು ವಿವರ ಇಲ್ಲಿದೆ ಓದಿ. ಮಗನ ಆಸೆ ಈಡೇರಿಸಿದ ಅಲ್ಲು ಅರ್ಜುನ್; ಮನೆಗೆ ಬಂದ ಆರ್ಸಿಬಿ…
-

LSG vs PBKS: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! ಲಖನೌ ಪರ ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ | ಕ್ರೀಡಾ ಸುದ್ದಿ | ACTPnews
ಇಂದಿನ ಪಂದ್ಯವನ್ನು ಗೆದ್ದರೆ, ಪಂಜಾಬ್ ಕಿಂಗ್ಸ್ 15 ಅಂಕಗಳನ್ನು ಹೊಂದಿರುತ್ತದೆ. ಆ ನಂತರ ನಾಳೆ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಮಾತ್ರ ಪಂಜಾಬ್ ಪ್ಲೇ ಆಫ್ ಪ್ರವೇಶಿಸಬಹುದು. ತಂಡಗಳಲ್ಲಿ ಬದಲಾವಣೆ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎರಡು ಬದಲಾವಣೆ ಮಾಡಿಕೊಂಡಿದೆ. ಮಾರ್ಕೊ ಯಾನ್ಸನ್ ಹಾಗೂ ವೈಶಾಕ್ ವಿಜಯ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಹರ್ಪ್ರೀತ್ ಬ್ರಾರ್ ಹಾಗೂ ಲಾಕಿ ಫರ್ಗ್ಯೂಸನ್ ತಂಡದಿಂದ ಹೊರಗುಳಿದಿದ್ದಾರೆ. ಲಖನೌ ಸೂಪರ್…
-

45 Movie: Attention please ಬಂದರೋ ಬಂದರು ಅರ್ಜುನ್ ಜನ್ಯಾ..! ಹೊಸ ಯೋಚನೆಯ 45 ಸಿನಿಮಾವನ್ನು ತೆರೆದ ಬಾಹುಗಳಿಂದ ಸ್ವಾಗತಿಸಿ! | 45 the movie blockbuster loading arjun janya direction shivrajkumar upendra rajbshetty rock | | ACTPnews
ಸಂಗೀತ ಸಂಯೋಜಿಸುವ ಕೈಗಳು, ಸರಿಗಮ ಕೇಳುವ ಕಿವಿಗಳು, ನಾದಸ್ವರದ ಆಲಾಪ ಹಾಡುವ ನಾಲಿಗೆ, ರಿದಮ್ ಅನ್ನೇ ತುಂಬಿಕೊಂಡಿರುವ ತಲೆ. ಬರೀ ಸಂಗೀತದೊಂದಿಗೇ ಚಿತ್ರ ಗೆಲ್ಲಿಸಿದ ಖ್ಯಾತಿ. ಇಂಥ ಖ್ಯಾತನಾಮ ಸಂಗೀತ ನಿರ್ದೇಶಕರ ಸಾಲಿಗೆ ಸೇರುವಂಥವರು ಅರ್ಜುನ್ ಜನ್ಯ. ಸಾಮಾನ್ಯವಾಗಿ ಕರ್ನಾಟಕ, ಭಾರತ ಬಿಡಿ ಇಡೀ ವಿಶ್ವದಲ್ಲಿಯೇ ಸಂಗೀತ ನಿರ್ದೇಶಕರು, ಚಲನ ಚಿತ್ರ ನಿರ್ದೇಶಕರಾಗಿ ಛಾಪು ಮೂಡಿಸಿರೋ ಉದಾಹರಣೆಗಳು ಬೆರೆಳಿಣಿಕೆಷ್ಟೇ.! ಆದ್ರೆ, ಚೊಚ್ಚಲ ಚಿತ್ರದಲ್ಲಿಯೇ ವಿಭಿನ್ನ ಆಲೋಚನೆಯ, ನವೀನ ಕಥಾ ಹಂದರದ ಚಿತ್ರವನ್ನು ನಿರ್ದೇಶಿಸುತ್ತೀನಿ ಅಂತ ನಿರ್ಧಾರ ಮಾಡೋಕೂ…
Latest News
Search the Archives
Access over the years of investigative journalism and breaking reports
You May Have Missed












