Tag: ಅಷಟಕಕ
-

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು? | | ACTPnews
Last Updated:Jun 04, 2026 2:01 PM IST Adah Sharma: ಕನ್ನಡದ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಸಿನಿಪ್ರೇಮಿಗಳಿಗೂ ಪರಿಚಿತರಾದ ಅದಾ ಶರ್ಮಾ (Adah Sharma) , ಇತ್ತೀಚಿನ ವರ್ಷಗಳಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಮೂಲಕ ದೇಶದಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅವರು, ಇದೀಗ ಹಂಚಿಕೊಂಡಿರುವ ವಿಡಿಯೋವೊಂದು ಮತ್ತೊಮ್ಮೆ ವೈರಲ್ ಆಗಿದೆ. ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳ (Social Media) ಯುಗದಲ್ಲಿ ಸೆಲೆಬ್ರಿಟಿಗಳ ಒಂದೇ…
-

Rahul Gandhi Meeting: ರಾಹುಲ್ ಗಾಂಧಿ ಸಭೆಯಲ್ಲೇ ಗದ್ದಲ! ಖರ್ಗೆ ಎದುರೇ ಅರ್ಧಕ್ಕೆ ಎದ್ದುಹೋದ ಹಿರಿಯ ನಾಯಕ! ಅಷ್ಟಕ್ಕೂ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 11:09 PM IST Rahul Gandhi Meeting: ಕಟು ಮಾತುಗಳು ಪರ್ಯಾಯವಾಗಿ ಆತನ ಎದೆಯನ್ನು ಗಾಸಿಗೊಳಿಸಿದ್ದವು. ಅವಮಾನದ ಜ್ವಾಲೆ ತಡೆಯಲಾಗಲಿಲ್ಲ. ನಾಯಕರ ಸಮ್ಮುಖದಲ್ಲೇ ಆತ ಕುರ್ಚಿಯಿಂದ ದಿಢೀರ್ ಎದ್ದು ನಿಂತು ಹೊರನಡೆದಾಗ ಇಡೀ ಸಭೆ ಶಾಕ್ ಆಯಿತು. ಮುಂದೆ ಆತ ಏನು ಮಾಡಲಿದ್ದಾನೆ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ರಾಹುಲ್ ಸಮ್ಮುಖದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿತ್ತು. ಹೈಕಮಾಂಡ್ ಕಣ್ಣುಗಳು ಆತನ ಮೇಲಿದ್ದವು. ಇದ್ದಕ್ಕಿದ್ದಂತೆ ಸೋಲಿನ…
-

Rambha: ಖ್ಯಾತ ನಟಿ ರಂಭಾ ಮನೆಯಲ್ಲಿ ದುರಂತ! ಕಣ್ಣೀರಾಕಿದ ನಟಿ, ಅಷ್ಟಕ್ಕೂ ಆಗಿದ್ದೇನು? | | ACTPnews
Last Updated:May 25, 2026 8:42 PM IST Rambha: ಒಂದು ಕಾಲದಲ್ಲಿ ತಮ್ಮ ಸೌಂದರ್ಯ, ನಟನೆ ಮೂಲಕ ಕನ್ನಡ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ್ದ ಹಿರಿಯ ನಟಿ ರಂಭಾ (Rambha) ಇದೀಗ ದುಃಖದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ನಟಿ ರಂಭಾ ಒಂದು ಕಾಲದಲ್ಲಿ ತಮ್ಮ ಸೌಂದರ್ಯ, ನಟನೆ ಮೂಲಕ ಕನ್ನಡ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಗಳಿಸಿದ್ದ ಹಿರಿಯ ನಟಿ ರಂಭಾ (Rambha) ಇದೀಗ ದುಃಖದ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಏನಪ್ಪಾ ಅಂದ್ರೆ ನಟಿ ರಂಭಾ ಅವರ…
-

Rohit Sharma: ಅಭಿಮಾನಿಗೆ ಕ್ಷಮೆ ಕೇಳಿದ ರೋಹಿತ್ ಶರ್ಮಾ! ಅಷ್ಟಕ್ಕೂ ಹಿಟ್ಮ್ಯಾನ್ ಕ್ಷಮಾಯಾಚನೆ ಮಾಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 23, 2026 9:58 PM IST ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಸ್ಟಾರ್ ಓಪನರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಪಿಎಲ್ 2026 ರ ಭಾಗವಾಗಿ ಈಡನ್ ಗಾರ್ಡನ್ಸ್ನಲ್ಲಿ ಮುಂಬೈ…
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
Latest News
Search the Archives
Access over the years of investigative journalism and breaking reports
You May Have Missed












