Tag: ಆ
-

Child Abuse: ಅಮ್ಮನ ನೆರಳಿಲ್ಲದ ಜಾಗದಲ್ಲಿ ಮಗುವಿಗೆ ಸಿಕ್ಕಿದ್ದು ಮಲತಂದೆ ಹಿಂಸೆ; ಕೈ ಮೇಲಿನ ಹಳೇ ಪ್ಲಾಸ್ಟರ್ ಹೇಳುತ್ತಿದೆ ಆ ಪುಟ್ಟ ಜೀವ ಅನುಭವಿಸಿದ ಯಾತನೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 11:03 PM IST Child Abuse: ಹೆತ್ತ ತಾಯಿ ನೃತ್ಯದ ಲೋಕದಲ್ಲಿ ಮುಳುಗಿದ್ದಾಗ, ಮಗುವಿಗೆ ಸಿಕ್ಕಿದ್ದು ಮೃಗೀಯ ಹಿಂಸೆ. ಆಹಾರ ಸಿಲುಕಿ ಮಗು ಸತ್ತಿತು ಎಂಬ ಮಲತಂದೆಯ ನಾಟಕದ ಹಿಂದೆ, ಇಡೀ ರಾಜ್ಯವೇ ಬೆಚ್ಚಿಬೀಳುವ ಸಸ್ಪೆನ್ಸ್ ಅಡಗಿತ್ತು. ವೈದ್ಯರ ಅನುಮಾನ ಆ ಹಳೇ ಪ್ಲಾಸ್ಟರ್ನ ಹಿಂದಿದ್ದ ಕ್ರೂರ ಕೊಲೆಯನ್ನು ಬಯಲು ಮಾಡಿತು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಆ ಒಂದೂವರೆ ವರ್ಷದ ಕಂದಮ್ಮನ (Child) ಕೈ ಮೇಲಿದ್ದ…
-

Vijay: ತ್ರಿಶಾ ಅಲ್ಲ, ಆ ಒಬ್ಬರಿಗಾಗಿ ಬಹಳಷ್ಟು ದಿನಗಳ ನಂತರ ಪಂಚೆ ಉಟ್ಟ ತಮಿಳುನಾಡು ಸಿಎಂ! ಸೂಟು-ಬೂಟು ಬಿಟ್ಟು ಪಕ್ಕಾ ಟ್ರೆಡಿಷನಲ್ | vijay seen wearing veshti | | ACTPnews
ಅವರು ರೇಶ್ಮೆ ಪಂಚೆ, ಶರ್ಟ್ ಧರಿಸಿ ಸಖತ್ ಆಗಿ ಮಿಂಚಿದ್ದಾರೆ. ಅವರ ಈ ಲುಕ್ ನೋಡಿದ ಮಂದಿ ಅಬ್ಬಬ್ಬಾ ಟ್ರೆಡಿಷನಲ್ನಲ್ಲಿ ಇಷ್ಟು ಕ್ಯೂಟ್ ಸಿಎಂ ಇನ್ನೊಬ್ಬರಿಲ್ಲ ಎಂದು ಹೊಗಳಿದ್ದಾರೆ. ಅಂದಹಾಗೆ ಅವರು ಪಂಚೆ ಉಟ್ಟಿದ್ದು ಯಾರಿಗೋಸ್ಕರ ಗೊತ್ತಾ? ತ್ರಿಶಾಗೋಸ್ಕರ ಅಲ್ವೇ ಅಲ್ಲ, ಇನ್ಯಾರಿಗೋಸ್ಕರ? ಇಲ್ಲಿ ಓದಿ. ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್, ಚೆನ್ನೈನಲ್ಲಿ ತಮ್ಮ ಮ್ಯಾನೇಜರ್ ಜಗದೀಶ್ ಪಳನಿಸಾಮಿ ಅವರ ಗೃಹಪ್ರವೇಶ ಸಮಾರಂಭದಲ್ಲಿ ಸಾಂಪ್ರದಾಯಿಕ ರೇಷ್ಮೆ ಪಂಚೆ, ಶರ್ಟ್ ಧರಿಸಿ ಕಾಣಿಸಿಕೊಂಡರು. ಇದು ಅವರ ಇತ್ತೀಚಿನ ಸಾಮಾನ್ಯ…
-

RCB vs GT: ಆ ಒಂದು ತಪ್ಪು ಮಾಡದಿದ್ದರೆ ನಮಗೆ ಗೆಲ್ಲುವ ಅವಕಾಶವಿತ್ತು! ಆರ್ಸಿಬಿ ವಿರುದ್ಧ ಹೀನಾಯ ಸೋಲಿಗೆ ಗಿಲ್ ಕೊಟ್ಟ ಕಾರಣವಿದು | ಕ್ರೀಡಾ ಸುದ್ದಿ | ACTPnews
Last Updated:May 27, 2026 5:04 PM IST ಟಾಸ್ ಗೆದ್ದಿದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. 12 ಅಥವಾ 13ನೇ ಓವರ್ ವರೆಗೆ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿತ್ತು. ಆರ್ಸಿಬಿಯನ್ನ 200ರೊಳಗೆ ಕಟ್ಟಿ ಹಾಕುವ ಅವಕಾಶವೂ ಇತ್ತು. ಆದರೆ ಫೀಲ್ಡರ್ ಮಾಡಿದ ತಪ್ಪಿನಿಂದ 250ರ ಗಡಿ ದಾಟುವಂತೆ ಮಾಡಿತು. ಶುಭ್ಮನ್ ಗಿಲ್ ಐಪಿಎಲ್ 2026ರ (IPL) ಕ್ವಾಲಿಫೈಯರ್ 1 (Qualifiers) ಪಂದ್ಯದಲ್ಲಿ ಆರ್ಸಿಬಿ 92 ರನ್ಗಳ ಭಾರೀ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ. ಈ…
-

Krishi Thapanda: ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು; ಕೃಷಿ ಸಿನಿಮಾರಂಗಕ್ಕೆ ಬಂದಿರೋದು ಹೇಗೆ? | | ACTPnews
Last Updated:May 27, 2026 4:32 PM IST ಕೃಷಿ ತಾಪಂಡ ಫಸ್ಟ್ ಸಿನಿಮಾ ಯಾವುದು? ಸಿನಿಮಾರಂಗಕ್ಕೆ ಕೃಷಿ ಬಂದಿರೋದು ಹೇಗೆ? ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಆ ಹೀರೋ ಯಾರು? ಇತರ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ಓದಿ. ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು? ಕೃಷಿ ತಾಪಂಡ (krishi thapanda) ಫ್ಯಾಮಿಲಿಯಲ್ಲಿ ಯಾರು ಸಿನಿಮಾದಲ್ಲಿ ಇಲ್ವೇ ಇಲ್ಲ. ಆದರೆ, 2014 ರಲ್ಲಿ ಕೃಷಿ ತಾಪಂಡ ಮಿಸ್ ಕರ್ನಾಟಕ ಆದರು.…
-

Rajinikanth: ರಜನಿಕಾಂತ್ ಕಂಡಕ್ಟರ್ ಆಗಿದ್ದ ಐಡಿ ಕಾರ್ಡ್ ವೈರಲ್! ಆ ಕಾಲದಲ್ಲಿ ತಿಂಗಳ ಸಂಬಳ ಎಷ್ಟಿತ್ತು ಗೊತ್ತಾ? | | ACTPnews
Last Updated:May 27, 2026 10:52 AM IST Rajinikanth: ರಜನಿಕಾಂತ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿದ್ದಾಗಿನ ಐಡಿ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಅದು ನಿಜವೋ ಅಥವಾ Ai ಫೇಕ್ ಕಾರ್ಡೋ ಇನ್ನೂ ಸ್ಪಷ್ಟವಾಗಿಲ್ಲ ರಜನಿಕಾಂತ್ ಚಲನಚಿತ್ರೋದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದರೂ ತಮ್ಮ ಹಿಂದಿನ ಮತ್ತು ಸಾಮಾನ್ಯ ಜೀವನವನ್ನು ಮರೆಯದ ವ್ಯಕ್ತಿತ್ವಕ್ಕೆ ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಅವರೇ ಬಹುದೊಡ್ಡ ಸಾಕ್ಷಿ . ಚಿತ್ರರಂಗಕ್ಕೆ ಪ್ರವೇಶಿಸುವ ಮೊದಲು, ಅವರು ಬೆಂಗಳೂರು ಸಾರಿಗೆ ಸೇವೆಯಲ್ಲಿ (ಬಿಎಂಟಿಸಿ ) ಬಸ್…
-

Blue Moon: ಮೇ 31 ರಂದು ಆಗಸದಲ್ಲಿ ನಡೆಯೋದೇನು? ಆ ದಿನ ವೃಶ್ಚಿಕ ರಾಶಿಯವರಿಗೆ ತೊಂದರೆಯೇ? ಇದು ನೀಲಿ ಚಂದ್ರಮನ ರಹಸ್ಯ! | ಜ್ಯೋತಿಷ್ಯ | ACTPnews
Last Updated:May 26, 2026 7:42 PM IST ಮೇ 31, 2026ರಂದು ಅಪರೂಪದ ನೀಲಿ ಚಂದ್ರ, ಮೈಕ್ರೋಮೂನ್ ಆಗಿ Scorpius ನ Antares ಹತ್ತಿರ ಕಾಣಿಕೆ, ಅಧಿಕ ಜ್ಯೇಷ್ಠ ಮಾಸದ ವಟ ಪೂರ್ಣಿಮೆ ಧಾರ್ಮಿಕವಾಗಿ ವಿಶೇಷ ನೀಲಿ ಚಂದಿರ ಬೆಂಗಳೂರು: ಖಗೋಳ ಆಸಕ್ತರಿಗೆ ಮತ್ತು ಜ್ಯೋತಿಷ್ಯ ಪ್ರೇಮಿಗಳಿಗೆ ಮೇ 31, 2026ರ ಭಾನುವಾರ ಅತ್ಯಂತ ವಿಶೇಷವಾದ ದಿನವಾಗಲಿದೆ. ಅಂದು ಆಕಾಶದಲ್ಲಿ ಅಪರೂಪದ “ನೀಲಿ ಚಂದ್ರ” (Blue Moon) ವಿದ್ಯಮಾನ ಜರುಗಲಿದ್ದು, ಇದು ಕೇವಲ ಖಗೋಳದ ಕೌತುಕ…
-

Darshan Case: ರೇಣುಕಾಸ್ವಾಮಿ ಕೇಸ್ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್ಗೆ ತುಂಬಾ ಇಂಪಾರ್ಟೆಂಟ್ | | ACTPnews
Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…
-

IPL 2026: ನಿಮಗೆಲ್ಲಾ ಚಪ್ಪಲಿಯಲ್ಲಿ ಹೊಡೆಯುವ ಟೈಮ್ ಬಂದಿದೆ! ಆ ಆಟಗಾರರ ಮೇಲೆ ಯುವಿ ಆಕ್ರೋಶ | ಕ್ರೀಡಾ ಸುದ್ದಿ | ACTPnews
Last Updated:May 25, 2026 10:43 PM IST ಐಪಿಎಲ್ 2026 ಸೀಸನ್ ಪ್ರಾರಂಭವಾಗುವ ಮೊದಲು, ಯುವರಾಜ್ ಸಿಂಗ್ ಈ ಮೂವರು ಆಟಗಾರರಿಗೆ ವಿಶೇಷ ವೈಯಕ್ತಿಕ ತರಬೇತಿಯನ್ನು ನೀಡಿದ್ದರು. ಯುವರಾಜ್ ಸಿಂಗ್ ಪ್ರಸ್ತುತ ಭಾರತದ ಅನೇಕ ಯುವ ಆಟಗಾರರಿಗೆ ತರಬೇತುದಾರ ಮತ್ತು ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ವೃತ್ತಿಜೀವನವನ್ನು ರೂಪಿಸುತ್ತಿದ್ದಾರೆ. ಪಂಜಾಬ್ ಆಟಗಾರರ ಮೇಲೆ ಯುವಿ ಆಕ್ರೋಶ ಐಪಿಎಲ್ 2026 (IPL 2026) ಋತುವಿನ ಲೀಗ್ ಹಂತದ ಪಂದ್ಯಗಳು ರೋಮಾಂಚಕ ಹೋರಾಟ ಕೊನೆಗೊಂಡಿದೆ. ಮೇ 26ರಿಂದ…
-

Padma Shri Award Ceremony: ಕುರ್ಚಿ ಬಿಟ್ಟು ಎದ್ದು ಬಂದು ಕೈಹಿಡಿದ ಮೋದಿ; ಪ್ರಧಾನಿ ಹೃದಯ ಗೆದ್ದ ಆ ಪದ್ಮ ಪ್ರಶಸ್ತಿ ವಿಜೇತರು ಯಾರು? ಇಲ್ಲಿದೆ ವೈರಲ್ ವಿಡಿಯೋದ ಅಸಲಿ ಕಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 25, 2026 7:56 PM IST Padma Shri Award Ceremony: ಆ ಕ್ಷಣ ಇಡೀ ಸಭಾಂಗಣದಲ್ಲಿದ್ದವರ ಕಣ್ಣಾಲಿಗಳು ಒದ್ದೆಯಾಗುವಂತಹ, ಇಂಟರ್ನೆಟ್ ಜಗತ್ತನ್ನೇ ಭಾವುಕಗೊಳಿಸುವಂತಹ ಒಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅದು ಕೇವಲ ಪ್ರಶಸ್ತಿ ವಿಜೇತರೊಬ್ಬರ ಗೌರವದ ಕ್ಷಣವಾಗಿರಲಿಲ್ಲ, ಬದಲಿಗೆ ಭಾರತೀಯ ಸಾಂಪ್ರದಾಯಿಕ ಕಲೆಗೆ ಸಿಕ್ಕ ಪರಮೋಚ್ಚ ಮನ್ನಣೆ ಮತ್ತು ದೇಶದ ಪ್ರಧಾನಿಯವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾದ ಭಾವನಾತ್ಮಕ ಮೂಮೆಂಟ್ ಆಗಿತ್ತು. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಸಾಂಕೇತಿಕ ಚಿತ್ರ!…
-

Falta Assembly Election Result: ಬಿಜೆಪಿ ವಿನ್ ಆದ್ರೂ ಫಾಲ್ಟಾ ರಿಸಲ್ಟ್ಸ್ ನೆಕ್ಸ್ಟ್ ಲೆವೆಲ್ ಟ್ವಿಸ್ಟ್; ಈಗ ಎಲ್ಲೂ ನೋಡಿದ್ರೂ ಆ ಪಕ್ಷದ್ದೇ ಹವಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 11:20 PM IST Falta Assembly Election Result: ಫಾಲ್ಟಾ ವಿಧಾನಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ದೆಬಾಂಗ್ಶು ಪಾಂಡಾ ಭಾರೀ ಬಹುಮತದಿಂದ ಗೆದ್ದು, ಸಿಪಿಎಂ ಎರಡನೇ ಸ್ಥಾನ, ಟಿಎಂಸಿ ನಾಲ್ಕನೇ ಸ್ಥಾನಕ್ಕೆ ಕುಸಿದು ಬಂಗಾಳ ರಾಜಕೀಯದಲ್ಲಿ ಬದಲಾವಣೆಯ ಸೂಚನೆ ನೀಡಿದೆ ಸಾಂಕೇತಿಕ ಚಿತ್ರ! ಗೆದ್ದಿದ್ದು ಕಮಲ, ಆದ್ರೆ ಕ್ರೆಡಿಟ್ (Credit) ಮಾತ್ರ ಆ ಪಕ್ಷಕ್ಕೆ. ಹೌದು, ಫಾಲ್ಟಾ ರಿಸಲ್ಟ್ಸ್ (Falta Assembly Election) ಇಡೀ ಗೇಮ್ ಅನ್ನೇ ಉಲ್ಟಾ ಪಲ್ಟಾ ಮಾಡಿದೆ. ಬಿಜೆಪಿ…
Latest News
Search the Archives
Access over the years of investigative journalism and breaking reports
You May Have Missed












