Tag: ಇದ
-

Actor: ಟ್ಯಾಕ್ಸಿ ಓಡಿಸಿ ಜೀವನ ಕಟ್ಟಿಕೊಂಡ ಐಶ್ವರ್ಯಾ ರೈ ಸಿನಿಮಾ ನಟ! ಇದು ಹ್ಯಾಂಡ್ಸಮ್ ಹೀರೋನ ಕಣ್ಣೀರಿನ ಕಥೆ | | ACTPnews
Last Updated:May 26, 2026 11:21 PM IST Actor : ಅಬ್ಬಾಸ್ ತಮ್ಮ ವೃತ್ತಿಜೀವನದ ಚುಕ್ಕಾಣಿ ಅನುಭವಿಸುತ್ತಿದ್ದ ಸಮಯದಲ್ಲೇ ಇದ್ದಕ್ಕಿದ್ದಂತೆ ಗ್ಲಾಮರ್ ಜಗತ್ತಿನಿಂದ ದೂರವದರು. ಅವರ ಈ ನಿರ್ಧಾರ ಅನೇಕ ಅಭಿಮಾನಿಗಳನ್ನು ಆಶ್ಚರ್ಯಚಕಿತಗೊಳಿಸಿತು. ಅಬ್ಬಾಸ್ ಚಿತ್ರರಂಗ ಹೊರಗಿನಿಂದ ಕಾಣುವಷ್ಟುಕಲರ್ ಫುಲ್ ಆಗಿರಲ್ಲ. ವೈಭವ, ಹೆಸರು, ಹಣ ಈ ಎಲ್ಲಾವುದರ ಹಿಂದೆ ಅನೇಕ ಹೋರಾಟಗಳು, ನೋವುಗಳು ಮತ್ತು ಕಣ್ಣೀರ ಕಥೆಗಳಿರುತ್ತವೆ. ಪರದೆಯ ಮೇಲೆ ನಟರು ಕಾಣಿಸುವ ಅದ್ಭುತ ಗ್ಲಾಮರ್ ಯುವಕರಿಗೆ ಕನಸಿನ ಲೋಕವಾಗಿ ತೋರುವುದಾದರೂ, ನಿಜವಾದ ಬದುಕಿನ…
-

Amulya Gowda: ಅಂದು ‘ಕಮಲಿ’, ಇಂದು ‘ಮಹಾಲಕ್ಷ್ಮಿ’! ಮದುವೆ ಮನೆ ಕತೆ ಹೇಳೋಕೆ ಬಂದ ಅಮೂಲ್ಯ ಗೌಡ | | ACTPnews
Last Updated:May 26, 2026 8:34 PM IST ಕಮಲಿ ಸೀರಿಯಲ್ ಖ್ಯಾತಿಯ ನಟಿ ಅಮೂಲ್ಯ ಗೌಡ ಮತ್ತೊಂದು ಸೀರಿಯಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಮದುವೆ ಅನ್ನುವ ಈ ಸೀರಿಯಲ್ ಅಲ್ಲಿ ಇನ್ನು ಏನೆಲ್ಲ ಇದೆ ಅನ್ನೋದು ಇಲ್ಲಿದೆ ಓದಿ. ಅಂದು ಕಮಲಿ, ಇಂದು ಮಹಾಲಕ್ಷ್ಮಿ ಮದುವೆ! ಕಮಲಿ ಸೀರಿಯಲ್ (Kamali Serial) ಮೂಲಕ ಮನೆ ಮತ್ತು ಮನಗಳಲ್ಲಿ ಅಮೂಲ್ಯ ಗೌಡ (Amulya Gowda) ಜಾಗ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಂದು ಸೀರಿಯಲ್ (Serial) ಮೂಲಕ ಮನೆ ಮನೆಯ ಕಥೆ…
-

Blue Moon: ಮೇ 31 ರಂದು ಆಗಸದಲ್ಲಿ ನಡೆಯೋದೇನು? ಆ ದಿನ ವೃಶ್ಚಿಕ ರಾಶಿಯವರಿಗೆ ತೊಂದರೆಯೇ? ಇದು ನೀಲಿ ಚಂದ್ರಮನ ರಹಸ್ಯ! | ಜ್ಯೋತಿಷ್ಯ | ACTPnews
Last Updated:May 26, 2026 7:42 PM IST ಮೇ 31, 2026ರಂದು ಅಪರೂಪದ ನೀಲಿ ಚಂದ್ರ, ಮೈಕ್ರೋಮೂನ್ ಆಗಿ Scorpius ನ Antares ಹತ್ತಿರ ಕಾಣಿಕೆ, ಅಧಿಕ ಜ್ಯೇಷ್ಠ ಮಾಸದ ವಟ ಪೂರ್ಣಿಮೆ ಧಾರ್ಮಿಕವಾಗಿ ವಿಶೇಷ ನೀಲಿ ಚಂದಿರ ಬೆಂಗಳೂರು: ಖಗೋಳ ಆಸಕ್ತರಿಗೆ ಮತ್ತು ಜ್ಯೋತಿಷ್ಯ ಪ್ರೇಮಿಗಳಿಗೆ ಮೇ 31, 2026ರ ಭಾನುವಾರ ಅತ್ಯಂತ ವಿಶೇಷವಾದ ದಿನವಾಗಲಿದೆ. ಅಂದು ಆಕಾಶದಲ್ಲಿ ಅಪರೂಪದ “ನೀಲಿ ಚಂದ್ರ” (Blue Moon) ವಿದ್ಯಮಾನ ಜರುಗಲಿದ್ದು, ಇದು ಕೇವಲ ಖಗೋಳದ ಕೌತುಕ…
-

Krishi Tapanda: ‘ಇಂಡಸ್ಟ್ರಿ, ನಟನೆ ಬಿಡ್ತಾ ಇದ್ದೀನಿ, ಇದೇ ಕೊನೆಯ ಇಂಟರ್ವ್ಯೂ’ ಕೃಷಿ ತಾಪಂಡ ಶಾಕಿಂಗ್ ಕಮೆಂಟ್ಸ್ | Krishi Tapanda says she is quitting acting | | ACTPnews
Last Updated:May 26, 2026 4:23 PM IST Krishi Tapanda: ಕೃಷಿ ತಾಪಂಡ ಅವರು ನಟನೆ ಹಾಗೂ ಇಂಡಸ್ಟ್ರಿ ಬಿಡುವುದಾಗಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ. ಅವರು ಹೇಳಿದ್ದೇನು? ಯಾಕೆ? ಕೃಷಿ ತಾಪಂಡ ನಟಿ ಕೃಷಿ ತಾಪಂಡ (Krishi Tapanda) ಕೆಲವು ತಿಂಗಳ ಹಿಂದೆ ಲವ್ ಬ್ರೇಕಪ್ ವಿಚಾರವಾಗಿ ಭಾರೀ ಸುದ್ದಿಯಾಗಿದ್ದರು. ಆ ನಂತರ ಅವರ ಖಾಸಗಿ ಫೋಟೋಗಳು (Photos) ಲೀಕ್ ಆಗಿ ಭಾರೀ ಸುದ್ದಿಯಾಗಿದ್ದವು. ನಟಿ ಇದೀಗ ಸಂದರ್ಶನವೊಂದರಲ್ಲಿ (Interview) ಶಾಕಿಂಗ್ ಹೇಳಿಕೆಗಳನ್ನು ಕೊಟ್ಟಿದ್ದು ಇಂಡಸ್ಟ್ರಿ…
-

Bengaluru Auto: ಇದು ಆಟೋನಾ? ವಿಮಾನನಾ? ಟಿವಿ, ಫ್ಯಾನ್, ಬುಕ್ಸ್; ಬೆಂಗಳೂರು ಆಟೋ ಸಖತ್ ವೈರಲ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 03, 2026 6:17 PM IST ಕ್ರಿಯೇಟಿವ್ ಬೆಂಗಳೂರು ಆಟೋ ಡ್ರೈವರ್ ಆಟೋವನ್ನು ಲಗ್ಜರಿ ಲಾಂಜ್ ತರ ಮಾಡಿದ್ದು ವೈರಲ್, ಫ್ಯಾನ್, ಟಿವಿ, ಪುಸ್ತಕ, ಚಾರ್ಜಿಂಗ್ ಸೌಲಭ್ಯ ನೋಡಿ ನೆಟ್ಟಿಗರು ಮೆಚ್ಚುಗೆ, ಪೂರ್ಣ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗ್ತಿದೆ. News18 ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Traffic) ಎಂದರೇ ಟ್ರಾಫಿಕ್ ಸಮಸ್ಯೆ, ಬಗೆ ಬಗೆಯ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತದೆ. ಆದರೆ ಇಲ್ಲೋರ್ವ ಆಟೋ ಚಾಲಕನ (Auto Driver) ಕ್ರಿಯೇಟಿವಿಟಿ…
-

ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ | | ACTPnews
Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…
-

Darshan Case: ರೇಣುಕಾಸ್ವಾಮಿ ಕೇಸ್ನಲ್ಲಿ ಇಂದು ಆ ಮಹತ್ವದ ನಿರ್ಧಾರ? ಇದು ದರ್ಶನ್ಗೆ ತುಂಬಾ ಇಂಪಾರ್ಟೆಂಟ್ | | ACTPnews
Last Updated:May 26, 2026 8:09 AM IST Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆಯಾ ಕೋರ್ಟ್? ಇಂದಿನ ವಿಚಾರಣೆಯಲ್ಲಿ ಏನಾಗಲಿದೆ? ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಟ್ರಯಲ್ ಇಂದು 64ನೇ ಸೆಷನ್ಸ್ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸೆಷನ್ಸ್ ಕೋರ್ಟ್ಗೆ ಸಂಬಂಧಿಸಿದಂತೆ ಪೊಲೀಸ್ (Police) ಠಾಣೆಗಳ ನಿಯೋಜನೆ ಬದಲಾಗಿದ್ದು, ದರ್ಶನ್ (Darshan) ಪ್ರಕರಣ 59ನೇ ಸೆಷನ್ಸ್ ಕೋರ್ಟ್ಗೆ ವರ್ಗಾವಣೆಯಾಗಲಿದೆ. ಈಗಾಗಲೇ ಪ್ರಕರಣದ ವಿಚಾರಣೆಯನ್ನ ಪ್ರತಿದಿನ ನಡೆಸಲು ಸುಪ್ರೀಂ…
-

Diamond Corridor: ಬೆಂಗಳೂರಿನಿಂದ ಚೆನ್ನೈಗೆ ಕೇವಲ 73 ನಿಮಿಷ, ಭಾರತೀಯ ರೈಲ್ವೆಯ ‘ಡೈಮಂಡ್’ ಪ್ಲಾನ್ ಇದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 1:51 PM IST ಭಾರತೀಯ ರೈಲ್ವೆಯ ಹೈ ಸ್ಪೀಡ್ ಡೈಮಂಡ್ ಕಾರಿಡಾರ್ ಯೋಜನೆ ಬೆಂಗಳೂರು, ಚೆನ್ನೈ, ಮುಂಬೈ, ಪುಣೆ, ಹೈದರಾಬಾದ್ ನಗರಗಳನ್ನು ವೇಗ ರೈಲಿನಿಂದ ಜೋಡಿಸಿ ಪ್ರಯಾಣ ಸಮಯ ಕಡಿಮೆ ಮಾಡಿ ಆರ್ಥಿಕತೆಗೆ ಬೂಸ್ಟ್ ನೀಡಲಿದೆ ಡೈಮಂಡ್ ಕಾರಿಡಾರ್ ಯೋಜನೆ ಭಾರತೀಯ ರೈಲ್ವೆ (Indian Railways) ಇಲಾಖೆ ಈಗ ಹಳಿಗಳ ಮೇಲೆ ಹೊಸ ಚರಿತ್ರೆ ಬರೆಯಲು ಸಜ್ಜಾಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ರೂಪಿಸಲಾಗಿರುವ ‘ಹೈ-ಸ್ಪೀಡ್ ಡೈಮಂಡ್ ಕಾರಿಡಾರ್’ (Diamond…
-

ಇದು ಗುಪ್ತಚರ ಇಲಾಖೆಯ ವೈಫಲ್ಯವೇ?; ಚೀನಾ ಬಿಕ್ಕಟ್ಟಿನ ಕುರಿತು ಮೋದಿಗೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews
Last Updated:Jun 20, 2020 8:05 AM IST ಚೀನಾ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದರಿಂದ ಈ ಸಂಘರ್ಷ ನಡೆದಿದೆ. ಇದು ಗುಪ್ತಚರ ಇಲಾಖೆಯ ವೈಫಲ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ನವದೆಹಲಿ (ಜೂ. 20): ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ…
-

Traffic Advisory: ಪೀಣ್ಯ ಫ್ಲೈಓವರ್ ಮೇಲೆ ಸಂಚಾರ ಬಂದ್, 15 ನಿಮಿಷದ ದಾರಿಗೆ ಬೇಕು 1 ಗಂಟೆ! ಇನ್ನು ಎಷ್ಟು ದಿನ ಇದೇ ಕಥೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:56 AM IST ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಕಾರಿಡಾರ್ ದುರಸ್ತಿ, ಕೇಬಲ್ ಟೆಸ್ಟ್ ಕಾರಣ ಮುಂಜಾನೆ 5 ರಿಂದ 11ರವರೆಗೆ ಸಂಚಾರ ಸ್ಥಗಿತ, ಟ್ರಾಫಿಕ್ ಜಾಮ್, ಕೆಲಸ ಇನ್ನೂ 4 ದಿನ ಮುಂದುವರಿಕೆ. ಟ್ರಾಫಿಕ್ ಬೆಂಗಳೂರು: ನೀವು ತುಮಕೂರು (Tumakuru) ರಸ್ತೆಯಲ್ಲಿ ಪ್ರಯಾಣ ಬೆಳೆಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಲೇಬೇಕು. ಸಿಲಿಕಾನ್ ಸಿಟಿಯ ಪ್ರಮುಖ ಕೊಂಡಿ ಎಂದೇ ಕರೆಯಲ್ಪಡುವ ಪೀಣ್ಯ (Peenya) ಎಲಿವೇಟೆಡ್ ಕಾರಿಡಾರ್ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)…
Latest News
Search the Archives
Access over the years of investigative journalism and breaking reports
You May Have Missed












