Tag: ಇನನ
-

Karnataka Rain: ಇನ್ನು 2 ಗಂಟೆಗಳಲ್ಲಿ ಅಪ್ಪಳಿಸಲಿದೆ 40 ಕಿ.ಮೀ ವೇಗದ ಬಿರುಗಾಳಿ; ರೈತರಿಗೆ IMD ವಾರ್ನಿಂಗ್, ಈ ಮೂರು ಕಡೆ ಭಾರೀ ಮಳೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 4:10 PM IST ಐಎಂಡಿ ಎಚ್ಚರಿಕೆ, ಮುಂದಿನ 3 ಗಂಟೆಗಳಲ್ಲಿ ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ, ಬಿರುಗಾಳಿ, ಗುಡುಗು, ಸೋಮಾಲಿಯ ಜೆಟ್ ಸ್ಟ್ರೀಮ್ ಪರಿಣಾಮ, ಮೇ 30 ಸುಮಾರಿಗೆ ಮುಂಗಾರು ಪ್ರವೇಶ. ಬಿರುಗಾಳಿ ಸಹಿತ ಮಳೆ ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ದಿಢೀರ್ ಎಚ್ಚರಿಕೆಯ (Alert) ಸುದ್ದಿಯೊಂದು ಹೊರಬಿದ್ದಿದೆ! ಇನ್ನು ಕೆಲವೇ ಗಂಟೆಗಳಲ್ಲಿ ವರುಣದೇವನ ಆರ್ಭಟ ಶುರುವಾಗಲಿದ್ದು, ಪ್ರಮುಖ ಮೂರು ಜಿಲ್ಲೆಗಳು ಅಕ್ಷರಶಃ ನಡುಗಲಿವೆ. ಹೌದು, ಭಾರತೀಯ…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

BDA Site: ಬೆಂಗಳೂರಿನ ಹೃದಯ ಭಾಗದಲ್ಲಿ ಸೈಟ್ ಹರಾಜು; ಇನ್ನೂ 9 ದಿನದ ಅವಕಾಶ, ನಿಮ್ಮ ಕನಸಿನ ಜಾಗದ ಬೆಲೆ ಗೊತ್ತಾ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 12:18 PM IST BDA ಬೆಂಗಳೂರು ಪ್ರೀಮಿಯಂ ವಸತಿ, ವಾಣಿಜ್ಯ ಸೈಟ್ಗಳ 75 ಇ ಹರಾಜು ಘೋಷಣೆ, ನೋಂದಣಿ ಮೇ 11 ರಿಂದ 22, ಲೈವ್ ಇ ಬಿಡ್ಡಿಂಗ್ ಮೇ 25 ರಿಂದ 27, EMD 4 ಲಕ್ಷ ಪಾವತಿಸಬೇಕು, ಸೈಟ್ ಖರೀದಿಸುವಾಗ 25% ಪಾವತಿ ಕಡ್ಡಾಯ ಬಿಡಿಎ ಹರಾಜು ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಸೈಟ್ (Site) ಖರೀದಿಸುವ ಕನಸು ಕಾಣುತ್ತಿದ್ದೀರಾ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸಂಪೂರ್ಣ ಪಾರದರ್ಶಕ 100%…
-

Maha Kumbh Mela 2025: ಮಹಾಕುಂಭದಲ್ಲಿ ಪುಣ್ಯಸ್ನಾನದ ಮಹತ್ವವೇನು? ಕೋಟ್ಯಾಂತರ ಭಕ್ತರು ಇನ್ನೂ ಕಾಯುತ್ತಿರೋದ್ಯಾಕೆ? | MahaKumbh Mela: Why 2025 Maha Kumbh Mela is so special? What is its significance? | ಜ್ಯೋತಿಷ್ಯ | ACTPnews
Last Updated:Feb 02, 2025 10:23 PM IST ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು ಆಧ್ಯಾತ್ಮಿಕ ಅನ್ವೇಷಕರು ನದಿಯಲ್ಲಿ ಪವಿತ್ರ ಸ್ನಾನ ಅಥವಾ ‘ಶಾಹಿ ಸ್ನಾನ’ ಮಾಡಲು ಕಾಯುತ್ತಿದ್ದಾರೆ. ಮಹಾ ಕುಂಭಮೇಳ ಪ್ರಯಾಗರಾಜ್ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಪವಿತ್ರ ಸಂಗಮದ ದಡದಲ್ಲಿ 2025 ರ ಮಹಾ ಕುಂಭಮೇಳ ನಡೆಯುತ್ತಿದ್ದು, ಲಕ್ಷಾಂತರ ಭಕ್ತರು ಮತ್ತು…
Latest News
Search the Archives
Access over the years of investigative journalism and breaking reports
You May Have Missed












