Tag: ಈಗ
-

IND vs AFG: ರೋಹಿತ್-ವಿರಾಟ್ಗೆ ಕಾಟ, ಈಗ ಟೀಮ್ ಇಂಡಿಯಾಗೆ ಎಂಟ್ರಿ! ಯಾರು ಆ ಮ್ಯಾಜಿಕ್ ಪ್ಲೇಯರ್? | ಕ್ರೀಡಾ ಸುದ್ದಿ | ACTPnews
Last Updated:Jun 06, 2026 10:48 AM IST ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ಮುಲ್ಲನ್ಪುರ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಈ ಏಕೈಕ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮ್ಯಾಜಿಕ್ ಪ್ಲೇಯರ್ ಎಂಟ್ರಿ ಕೊಟ್ಟಿದ್ದಾರೆ. ಟೀಮ್ ಇಂಡಿಯಾ ಭಾರತ (India) ಮತ್ತು ಅಫ್ಘಾನಿಸ್ತಾನ (Afghanistan) ನಡುವಿನ ಏಕೈಕ ಟೆಸ್ಟ್ (Test) ಪಂದ್ಯ ಆರಂಭವಾಗಿದೆ. ಭಾರತೀಯ ಕ್ರಿಕೆಟ್ (Cricket) ಅಭಿಮಾನಿಗಳಿಗೆ…
-

Vijay: ತ್ರಿಶಾಳನ್ನು ಕಟುವಾಗಿ ಟೀಕಿಸಿದ್ದ ನಟನಿಂದಲೇ ಈಗ ವಿಜಯ್ಗೆ ಗಿಫ್ಟ್ | | ACTPnews
Last Updated:Jun 04, 2026 11:21 PM IST ತ್ರಿಶಾರನ್ನು ಕಟುವಾಗಿ ಟೀಕಿಸಿದ್ದ ಪಾರ್ಥಿಬನ್ ಅವರು ಈಗ ವಿಜಯ್ ಅವರನ್ನು ಭೇಟಿಯಾಗಿದ್ದಾರೆ. ಅವರ ಭೇಟಿಯ ಫೋಟೋಸ್ ಈಗ ವೈರಲ್ ಆಗಿದೆ. ಪಾರ್ಥಿಬನ್-ವಿಜಯ್ ಇತ್ತೀಚೆಗೆ ದಳಪತಿ ವಿಜಯ್ (Vijay) ಮತ್ತು ತ್ರಿಶಾ ಕೃಷ್ಣನ್ (Trisha Krishnan) ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಆರ್. ಪಾರ್ಥಿಬನ್ (Parthiban) ಅವರನ್ನು ಟೀಕಿಸಿದ್ದರು. ಈಗ, ನಟ-ಚಲನಚಿತ್ರ ನಿರ್ಮಾಪಕರು ಸೂಪರ್ಸ್ಟಾರ್ಗೆ ಒಂದು ವಿಶಿಷ್ಟವಾದ ಗಿಫ್ಟ್ ಕೊಟ್ಟಿದ್ದಾರೆ. ಆರ್. ಪಾರ್ಥಿಬನ್ ದಳಪತಿ ವಿಜಯ್ಗೆ ವಿಶೇಷ ವರ್ಣಚಿತ್ರವನ್ನು…
-

Melody Dessert: ಪ್ರಧಾನಿ ಮೋದಿ ನೀಡಿದ ಆ ಒಂದು ‘ಮೆಲೋಡಿ’ ಗಿಫ್ಟ್, ಈಗ ಬೆಂಗಳೂರಿನ ರೆಸ್ಟೋರೆಂಟ್ನಲ್ಲಿ ಸಿಗಲಿದೆ ಸ್ಪೆಷಲ್ ಮೆನು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:35 PM IST ಬೆಂಗಳೂರು ಬಾಣಸಿಗ ಅಭಿಜಿತ್ ಸಹಾ, ಮೋದಿ, ಜಾರ್ಜಿಯಾ ಮೆಲೋನಿ ವೈರಲ್ ಮೆಲೋಡಿ ಕ್ಷಣದಿಂದ ಸ್ಫೂರ್ತಿ ಪಡೆದು, ಇಟಾಲಿಯನ್ ದಿನಕ್ಕೆ ವಿಶೇಷ ಮೆಲೋಡಿ ಸಿಹಿತಿಂಡಿಗಳನ್ನು ಜೂನ್ 7 ರವರೆಗೆ ನೀಡುತ್ತಿದ್ದಾರೆ. ಮೆಲೋಡಿ ಸಿಹಿತಿಂಡಿ (PC: The Hindu) ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಟಲಿಯ (Italian) ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ನೀಡಿದ ‘ಮೆಲೋಡಿ’ ಇಂಟರ್ ನೆಟ್ನಲ್ಲಿ ಎಷ್ಟು ಸದ್ದು ಮಾಡಿತು…
-

Railway Update: ಬೆಂಗಳೂರಿಂದ ಕೇವಲ 7.30 ತಾಸಲ್ಲಿ, ಬರೀ ₹400 ಅಲ್ಲಿ ಮಂತ್ರಾಲಯ ತಲುಪಿ; ಉತ್ತರ ಕರ್ನಾಟಕ ಪ್ರಯಾಣ ಈಗ ಸುಲಭ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 2:28 PM IST ಬಿಲಾಸ್ಪುರ-ಯಲಹಂಕ ವೀಕ್ಲಿ ಸಮ್ಮರ್ ಸ್ಪೆಷಲ್ ರೈಲು 08261, 08262 ಜೂನ್ 3 ರಿಂದ ಜುಲೈ 2 ರವರೆಗೆ ವಾರಕ್ಕೊಮ್ಮೆ ಓಡಲಿದೆ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ನೇರ ಸಂಪರ್ಕ ನೀಡಲಿದೆ ರೈಲು ಪ್ರಯಾಣ ಬೆಂಗಳೂರು: ಬೇಸಿಗೆ ರಜೆಯಲ್ಲಿ ಊರಿನಿಂದ ಬೆಂಗಳೂರಿಗೆ (Bengaluru) ವಾಪಸ್ ಹೋಗಲು ಬಸ್ಸುಗಳಲ್ಲಿ ಸೀಟ್ ಸಿಗದೆ ಪರದಾಡುತ್ತಿದ್ದೀರಾ? ಹಬ್ಬ-ಹರಿದಿನಗಳಲ್ಲಿ ಖಾಸಗಿ ಬಸ್ನವರ ಹಗಲು ದರೋಡೆಗೆ ಬೇಸತ್ತಿದ್ದೀರಾ? ಹಾಗಾದರೆ ನಿಮಗೊಂದು ಭರ್ಜರಿ…
-

Upendra: ನಟ ಉಪೇಂದ್ರ ತಾಯಿಗೆ ಮೊಣಕಾಲುಗಳ ಸರ್ಜರಿ, ಈಗ ಹೇಗಿದ್ದಾರೆ? | Actor Upendra s Mother Undergoes Successful Robotic Knee Replacement | | ACTPnews
Last Updated:Jun 02, 2026 12:31 PM IST Upendra: ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ತಾಯಿಗೆ ಮೊಣಕಾಲಿನ ಸರ್ಜರಿ ಮಾಡಲಾಗಿದೆ. ಈಗ ಅವರು ಹೇಗಿದ್ದಾರೆ? ಆರೋಗ್ಯ ಹೇಗಿದೆ? ಉಪೇಂದ್ರ ಸ್ಯಾಂಡಲ್ವುಡ್ನ (Sandalwood) ಖ್ಯಾತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ (Upendra) ಅವರ ತಾಯಿಗೆ ಮೊಣಕಾಲಿನ ಸರ್ಜರಿ ಮಾಡಲಾಗಿದೆ. ಉಪೇಂದ್ರ ಅವರ ತಾಯಿ ಅನಸೂಯ ಬಿ.ಎಂ. (Anasuya BM) ಅವರು ಮಣಿಪಾಲ್ ಆಸ್ಪತ್ರೆ ಯಶವಂತಪುರದಲ್ಲಿ ತಮ್ಮ ಎರಡೂ ಕಾಲುಗಳಿಗೆ ಯಶಸ್ವಿಯಾಗಿ ರೋಬೋಟಿಕ್ ನೆರವಿನ ಸಂಪೂರ್ಣ…
-

RCB ಬ್ಲೌಸ್ಗೆ ಈಗ ಸಖತ್ ಡಿಮ್ಯಾಂಡ್! ಬ್ಲೂ ರೆಡ್, ಗೋಲ್ಡ್ ಕಲರ್ ರವಿಕೆಯಲ್ಲಿ ಮಿಂಚಿದ ಸುಂದರಿ | ಕ್ರೀಡಾ ಸುದ್ದಿ | ACTPnews
Last Updated:May 31, 2026 7:29 PM IST RCB ತಂಡ ಫೈನಲ್ ತಲುಪಿದೆ. ಕ್ರೇಜ್ ಡಬಲ್ ಆಗಿದೆ. ಆರ್ಸಿಬಿ ಫೈನಲ್ ಮ್ಯಾಚ್ ಹಿನ್ನೆಲೆ ಮಾಡೆಲ್ ಒಬ್ಬರು RCB ಸ್ಟೈಲಿಷ್ ಬ್ಲೌಸ್ ತೊಟ್ಟು ಮಿಂಚಿದ್ದಾರೆ. ನೆಟ್ಟಿಗರ ಗಮನ ಸೆಳೆದಿದ್ದಾರೆ. ಡಿಸೈನರ್ ಅಂಜಲಿ ಬೆಂಗಳೂರು: ಭಾರತದಲ್ಲಿ ಕ್ರಿಕೆಟ್ ಅನ್ನು ಹಬ್ಬದಂತೆ (Festival) ಆಚರಿಸಲಾಗುತ್ತದೆ. ಇನ್ನು ಐಪಿಎಲ್ನಲ್ಲಿ ಆರ್ಸಿಬಿ (Royal Challengers Bengaluru) ಕ್ರೇಜ್ ಬಗ್ಗೆ ಮಾತನಾಡೆದೆ ಬೇಡ ಬಿಡಿ, ಆರ್ಸಿಬಿ ತಂಡ ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು…
-

Halli Mestru Heroine: ರವಿಚಂದ್ರನ್ ಬಳಿ ಕ್ಷಮೆ ಕೇಳಿದ ‘ಹಳ್ಳಿ ಮೇಷ್ಟ್ರು’ ನಟಿ! ಬಿಂದಿಯಾ ಈಗ ಹೇಗಿದ್ದಾರೆ ಗೊತ್ತಾ? | | ACTPnews
Last Updated:May 29, 2026 7:45 PM IST ಹಳ್ಳಿ ಮೇಷ್ಟ್ರು ಚಿತ್ರದ ನಾಯಕಿ ಬಿಂದಿಯಾ ಈಗ ಹೇಗಿದ್ದಾರೆ? ಇವರಿಗೆ ಈಗ ಅದೆಷ್ಟು ವಯಸ್ಸು? ಬಿಂದಿಯಾ ರವಿಚಂದ್ರನ್ ಅವರಿಗೆ ಈಗ ಕ್ಷಮೆ ಕೇಳಿರೋದು ಯಾಕೆ? ಈ ಎಲ್ಲ ವಿಷಯದ ಒಂದಷ್ಟು ಮಾಹಿತಿ ಇಲ್ಲಿದೆ ಓದಿ. ಹಳ್ಳಿ ಮೇಷ್ಟ್ರು ಬಿಂದಿಯಾ ಕ್ರೇಜಿ ಸ್ಟಾರ್ಗೆ ಈಗ ಕ್ಷಮೆ ಕೇಳಿದ್ಯಾಕೆ? ಹಳ್ಳಿ ಮೇಷ್ಟ್ರು ಚಿತ್ರ (Halli Mestru Movie) ಬಂದು 33 ವರ್ಷ ಆಗಿದೆ. ಇಷ್ಟು ವರ್ಷ ಆದ್ಮೇಲೆ ಈ ಚಿತ್ರದ…
-

IPL 2026: ಸೂರ್ಯವಂಶಿಯನ್ನ ಹೇಗೆ ಔಟ್ ಮಾಡಬೇಕೆಂದು ನನಗೆ ತಿಳಿದಿದೆ, ಆದರೆ ಈಗ ಹೇಳಲು ಸರಿಯಾದ ಸಮಯವಲ್ಲ! ಇಂಗ್ಲೆಂಡ್ ವೇಗಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 29, 2026 4:52 PM IST ಶುಕ್ರವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ (RR vs GT) ತಂಡಗಳು ಕ್ವಾಲಿಫೈಯರ್ 2ನಲ್ಲಿ ಆಡಲಿವೆ. ಈ ಪಂದ್ಯದಲ್ಲಿ ಗೆದ್ದವರು ಭಾನುವಾರ ಆರ್ಸಿಬಿಯನ್ನ (RCB) ಎದುರಿಸಲಿದ್ದಾರೆ. ಇಂದಿನ ಪಂದ್ಯಕ್ಕೂ ಮುನ್ನ ಎಲ್ಲರ ಗಮನ 15 ವರ್ಷದ ಸೂರ್ಯವಂಶಿ ಮೇಲಿದೆ. ಆತನ ಆಟವನ್ನ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. News18 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇನ್ನೆರಡು ಪಂದ್ಯಗಳ ಬಳಿಕ ಮುಗಿಯಲಿದೆ. ಮೂರು…
-

Serum Institute Ebola Vaccine: ಕೊರೊನಾ ಆಯ್ತು, ಈಗ ಎಬೋಲಾದಿಂದ ಜಗತ್ತನ್ನು ರಕ್ಷಿಸಲಿದೆ ಸೀರಮ್ ಇನ್ಸ್ಟಿಟ್ಯೂಟ್: ಲಸಿಕೆ ಬಗ್ಗೆ ಮಹತ್ವದ ಅಪ್ಡೇಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 3:39 PM IST ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಮತ್ತು ಜಾಗತಿಕ ಪಾಲುದಾರರ ಸಹಯೋಗದೊಂದಿಗೆ, ಸೀರಮ್ ಇನ್ಸ್ಟಿಟ್ಯೂಟ್ ಎಬೋಲಾ ವೈರಸ್ನ ಹೊಸ ಮತ್ತು ಮಾರಕ ತಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಲಸಿಕೆಯ ಆರಂಭಿಕ ಅಭಿವೃದ್ಧಿ ವೇಗವಾಗಿ ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. News18 COVID-19 ಸಾಂಕ್ರಾಮಿಕ ಸಮಯದಲ್ಲಿ ಕೋವಿಶೀಲ್ಡ್ ತಯಾರಿಸುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಈಗ ಜಗತ್ತು ಎದುರಿಸುತ್ತಿರುವ ಮತ್ತೊಂದು ಪ್ರಮುಖ ಬೆದರಿಕೆಯನ್ನು…
-

Successful Story: ಬೆಂಗಳೂರಿನ ಟೆಕ್ಕಿ ಈಗ ಸಕ್ಸಸ್ ಫುಲ್ ರೈತ, ಕಾರ್ಪೊರೇಟ್ ಕೆಲಸಕ್ಕೆ ಗುಡ್ಬೈ ಹೇಳಿ ಗೆದ್ದಿದ್ದು ಹೇಗೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 10:26 AM IST ಚೇತನ್ ಶೆಟ್ಟಿ ಕಾರ್ಪೊರೇಟ್ ಕೆಲಸ ಬಿಟ್ಟು 11 ಎಕರೆ ತೋಟದಲ್ಲಿ ಅಡಕೆ, ರಂಬುಟಾನ್, ಮ್ಯಾಂಗೋಸ್ಟೀನ್ ಬೆಳೆದು, ವರ್ಷಕ್ಕೆ 25 ರಿಂದ 60 ಲಕ್ಷ ಆದಾಯ ಗಳಿಸಿ, ಜೆಪ್ಟೊ, ಫಾರ್ಮಿಜೆನ್ ಜೊತೆಗೂಡಿ ಯಶಸ್ವಿ ರೈತರಾದರು ಆದಾಯದ ಕೃಷಿ (Photos: @manjannashettyfamilyfarms) Instagram ಬೆಂಗಳೂರಿನಲ್ಲಿ ಹಾಯಾಗಿ ದೊಡ್ಡ ಸಂಬಳದ ಉದ್ಯೋಗ (Job), ಐಷಾರಾಮಿ ಜೀವನ. ಇಂತಹ ಸುರಕ್ಷಿತ ಬದುಕನ್ನು ಬಿಟ್ಟು ಯಾರಾದರೂ ಕೃಷಿಯತ್ತ (Agriculture) ಮುಖ ಮಾಡುತ್ತಾರೆಯೇ? ಅಸಾಧ್ಯ ಎಂದು…
Latest News
Search the Archives
Access over the years of investigative journalism and breaking reports
You May Have Missed












