Tag: ಏನದ
-

Travel Hack: ರಸ್ತೆ ಗುಂಡಿಯಿಂದ ನಿಮ್ಮ ಗಾಡಿ ಹಾಳಾದ್ರೆ ಸರ್ಕಾರ ಕೊಡಲಿದೆ ಲಕ್ಷ ಲಕ್ಷ; ಕೂತಲ್ಲೇ ಕೊಡಬಹುದು ದೂರು, ಏನಿದು ಸೆಕ್ಷನ್ 232? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:31 PM IST ರಸ್ತೆ ಗುಂಡಿಯಿಂದ ವಾಹನ ಹಾನಿ, ಗಾಯ ಅಥವಾ ಮರಣವಾದರೆ ನಾಗರಿಕರಿಗೆ ಪರಿಹಾರ ಹಕ್ಕು ಇದೆ, ಫೋಟೋ, ಬಿಲ್, BBMP ಅಥವಾ PWDಗೆ ದೂರು, ನಂತರ ಗ್ರಾಹಕ ನ್ಯಾಯಾಲಯದಲ್ಲಿ ಕ್ಲೇಮ್ ಮಾಡಬಹುದು ವಾಹನ ಹಾನಿ-ದಂಡ ವಸೂಲಿ ಬೆಂಗಳೂರು: ದೇಶದಾದ್ಯಂತ ರಸ್ತೆ ಗುಂಡಿಗಳು (Pot Holes) ಲಕ್ಷಾಂತರ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಟೈರ್ ಪಂಕ್ಚರ್ನಿಂದ ಹಿಡಿದು ಸಸ್ಪೆನ್ಷನ್ ಮುರಿತದವರೆಗೆ ದುರಸ್ತಿ ಖರ್ಚು (Repair Cost) ನಿಮ್ಮ ಜೇಬಿಗೆ ಭಾರ…
-

America: ಅಮೆರಿಕದಲ್ಲಿ 28 ಕೋಟಿ ಮೌಲ್ಯದ ಮನೆ ಫ್ರೀ ಫ್ರೀ ಫ್ರೀ! ಆದ್ರೆ ಒಂದೇ ಒಂದು ಕಂಡೀಷನ್ ಇದೆ! ಏನದು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 10:38 PM IST America: ಅಮೆರಿಕಾದಲ್ಲಿ ಕೆಲಸಕ್ಕೆ ಸೇರಬೇಕು! ಮನೆ ಮಾಡಬೇಕು, ಅಲ್ಲೇ ಸೆಟಲ್ ಆಗಬೇಕು ಎಂದು ಕನಸು ಕಾಣುವವರು ಹಲವರು. ಅಂತವರಿಗಾಗಿ ಇಲ್ಲಿದೆ ಗುಡ್ ನ್ಯೂಸ್! ಅದುವೇ, ಅಮೆರಿಕದ ಪ್ರತಿಷ್ಠಿತ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಒಂದೇ ಒಂದು ರೂಪಾಯಿ ಖರ್ಚಿಲ್ಲದೇ 28 ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನ ಕೊಡ್ತಾ ಇದ್ದಾರೆ! ಆ ಕುರಿತ ವರದಿ ಇಲ್ಲಿದೆ. News18 ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ): ಅಮೆರಿಕಾದಲ್ಲಿ (America) ಕೆಲಸಕ್ಕೆ ಸೇರಬೇಕು! ಮನೆ (Home)…
-

Maharashtra Election: ಫಡ್ನವೀಸ್ ಅಲ್ಲ, ಏಕನಾಥ್ ಶಿಂಧೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ! ಏನಿದು ಬಿಜೆಪಿ ನಾಯಕರ ಹೊಸ ಲೆಕ್ಕಾಚಾರ? | Not Fadnavis, Eknath Shinde is the Chief Minister of Maharashtra! What is the new calculation of BJP leaders? | Explainers | ACTPnews
Last Updated:Nov 23, 2024 5:25 PM IST ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಶಿವಸೇನೆ ಶಾಸಕರು ಮತ್ತು ಸಂಸದರು ಇಚ್ಛೆಯನ್ನು ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಇನ್ನೊಂದೆಡೆ ದೇವೇಂದ್ರ ಫಡ್ನವೀಸ್ಗೆ ನಾಯಕತ್ವ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಬಿಜೆಪಿ ನಾಯಕರು ಹೇಳಲಾರಂಭಿಸಿದ್ದಾರೆ. ಯಾರಾಗುತ್ತಾರೆ ಮಹಾ ಸಿಎಂ? ಎರಡೂವರೆ ವರ್ಷಗಳ ಹಿಂದೆ ಏಕನಾಥ್ ಶಿಂಧೆ (Eknath Shinde) ಅವರು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray)…
-

Ranveer Singh: ನಟ ರಣವೀರ್ ಸಿಂಗ್ ವಿರುದ್ಧ ದೂರು ನೀಡಿದ ಫರ್ಹಾನ್ ಅಖ್ತರ್! ಏನಿದು ವಿವಾದ? | | ACTPnews
Last Updated:May 24, 2026 3:34 PM IST Ranveer Singh: ಡಾನ್ 3 ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದಿರುವ ವಿಚಾರ ಸಿನಿಮಾ ಜಗತ್ತಿನಲ್ಲಿ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ-ನಿರ್ಮಾಪಕ ಫರ್ಹಾನ್ ಅಖ್ತರ್ ಅವರು ಸಿನಿಮಾ ನೌಕರರ ಒಕ್ಕೂಟ FWICE ನ ಮೆಟ್ಟಿಲೇರಿದ್ದಾರೆ. ನಟ ರಣವೀರ್ ಸಿಂಗ್ ಬಾಲಿವುಡ್ನ ಬಹುನಿರೀಕ್ಷಿತ ಡಾನ್ 3 (Don 3) ಚಿತ್ರದ ವಿವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ . ನಟ ರಣವೀರ್ ಸಿಂಗ್ (Ranveer Singh)…
-

Domestic migration rate: ದೇಶೀಯ ವಲಸೆ ದರ ಕುಂಠಿತ! ಪ್ರಧಾನಿ ಸಲಹಾ ಮಂಡಳಿ ವರದಿಯಲ್ಲಿ ಏನಿದೆ? | Domestic migration rate has declined! What is the Prime Minister’s Advisory Council report? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
2023 ರ ಹೊತ್ತಿಗೆ ದೇಶದಲ್ಲಿ ಒಟ್ಟು ವಲಸಿಗರ ಸಂಖ್ಯೆ 40.20 ಕೋಟಿ ಸಲಹಾ ಮಂಡಳಿಯ ಪ್ರಕಾರ 2023 ರ ಹೊತ್ತಿಗೆ ದೇಶದಲ್ಲಿ ಒಟ್ಟು ವಲಸಿಗರ ಸಂಖ್ಯೆ 40.20 ಕೋಟಿ ಎಂದು ಅಂದಾಜಿಸಲಾಗಿದೆ. 2011 ರ ಜನಗಣತಿಯಲ್ಲಿ ಒಟ್ಟು ವಲಸಿಗರ ಸಂಖ್ಯೆ 45.57 ಕೋಟಿ. 2011 ರ ಜನಗಣತಿಯ ಪ್ರಕಾರ 37.64 ರಷ್ಟಿದ್ದ ವಲಸೆ ದರವು ನಂತರ ಜನಸಂಖ್ಯೆಯ ಶೇಕಡಾ 28.88 ಕ್ಕೆ ಇಳಿದಿದೆ ಎಂದು ಅಂದಾಜಿಸಲಾಗಿದೆ ಎಂದು ಇಎಸಿ-ಪಿಎಂ (EAC-PM) ಹೇಳಿದೆ. ಪಿಎಮ್ ಸಲಹಾ ಸಮಿತಿ ಬಳಸಿದ…
-

Vijay: ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆಗಳನ್ನು ಮುಂದಿಟ್ಟ ನಟ ಕಮಲ್ ಹಾಸನ್! ಏನದು ಗೊತ್ತಾ? | | ACTPnews
Last Updated:May 17, 2026 7:55 AM IST Vijay: ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ ಬೆಳವಣಿಗೆ ಎರಡೂ ಜತೆಗೂಡಿ ಸಾಗುತ್ತಿವೆ. ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಟ ದಳಪತಿ ವಿಜಯ್ ( Vijay)ಅವರನ್ನು ಹಿರಿಯ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ (Kamal Haasan) ಅವರು ಮೇ 16ರಂದು ಭೇಟಿಯಾಗಿದರು. ವಿಜಯ್ & ಕಮಲ್ ಹಾಸನ್ ತಮಿಳುನಾಡಿನ (Tamil Nadu) ಹೊಸ ರಾಜಕೀಯ ಪರಿಸ್ಥಿತಿ ಮತ್ತು ಚಿತ್ರರಂಗದ…
-

Chiranjeevi Workout: ಮೆಗಾಸ್ಟಾರ್ ಮೆಗಾ ವರ್ಕೌಟ್! ಏನಿದು ಮೆಗಾ 158? | | ACTPnews
ಮೆಗಾಸ್ಟಾರ್ ವರ್ಕೌಟ್ ಮೆಗಾಸ್ಟಾರ್ ಚಿರಂಜೀವಿ ಅದೆಷ್ಟು ಯಂಗ್ ಆಗಿದ್ದಾರೆ. 1955 ಆಗಸ್ಟ್-22 ಇವರ ಡೇಟ್ ಆಫ್ ಬರ್ತ್ ನೋಡಿ. ಇದನ್ನ ಲೆಕ್ಕ ಹಾಕಿದೆ. ಈ ವರ್ಷಕ್ಕೆ 71 ವರ್ಷ ಆಗುತ್ತದೆ. ಮೆಗಾಸ್ಟಾರ್ ಮೆಗಾ ವರ್ಕೌಟ್; ಏನಿದು ಮೆಗಾ 158..? ಆದರೆ, ಚಿರಂಜೀವಿ ಅವರು ಹಾಗೆ ಅನಿಸೋದೇ ಇಲ್ಲ. ಇವರಿಗೆ ವಯಸ್ಸಾಗಿದೆ ಅನ್ನೋ ಫೀಲ್ ಕೂಡ ಇಲ್ಲ. ಆದರೆ, ಅಲ್ಲಲ್ಲಿ ತಲೆಯಲ್ಲಿ ಬಿಳಿ ಕೂದಲು ಕಾಣಿಸುತ್ತವೆ. ಶಿವಣ್ಣನಿಗಿಂತಲೂ ದೊಡ್ಡವರು ಚಿರಂಜೀವಿ ಅವರು ಶಿವರಾಜ್ ಕುಮಾರ್ ಅವರಿಗಿಂತಲೂ ದೊಡ್ಡವರು. ಶಿವಣ್ಣನಿಗೆ…
-

Darshan: ಹೆಂಡತಿ ಮೂಲಕ ಅಮ್ಮನಿಗೆ ಸ್ಪೆಷಲ್ ಮೆಸೇಜ್ ಕೊಟ್ಟ ದರ್ಶನ್! ಏನದು? | Actor Darshan Gives special messege through Vijayalakshmi for mother Meena | | ACTPnews
Last Updated:May 20, 2026 3:11 PM IST Darshan: ನಟ ದರ್ಶನ್ ಅವರು ಜೈಲಿನಲ್ಲಿ ತಮ್ಮನ್ನು ಭೇಟಿಯಾದ ಪತ್ನಿಯ ಬಳಿ ಹೆತ್ತ ತಾಯಿಗಾಗಿ ಒಂದು ಮೆಸೇಜ್ ಕೊಟ್ಟಿದ್ದಾರೆ. ಏನು ಆ ಮೆಸೇಜ್? ಇಲ್ಲಿ ಓದಿ. News18 ಸ್ಯಾಂಡಲ್ವುಡ್ನ (Sandalwood) ಸುಲ್ತಾನ ಅಂತ ಕರೆಸಿಕೊಂಡ ದರ್ಶನ್ (Darshan) ಈಗ ಜೈಲಲ್ಲಿದ್ದಾರೆ. ಆಚೆ ಇದ್ದಾಗ ದರ್ಶನ್ ಜೀವನವೇ ಬೇರೆಯಾಗಿತ್ತು. ದರ್ಶನ್ ಸುತ್ತ ಮುತ್ತ ಬೌನ್ಸರ್ಗಳು, ಜೊತೆಗಾರರು ಸದಾ ಓಡಾಡುತ್ತಿದ್ದರು. ಅಬ್ಬಾ ಅವರು ಹೊರಗಡೆ ಕಾಲಿಟ್ಟರೆ ಒಂದು ಡಜನ್ ಜನ…
-

TVK Govt: ಉರುಳುತ್ತಾ ಟಿವಿಕೆ ವಿಜಯ್ ಸರ್ಕಾರ? ಬೆಂಬಲ ವಾಪಸ್ ಪಡೆಯುವುದಾಗಿ ಮಿತ್ರಪಕ್ಷದಿಂದ ನೇರ ಬೆದರಿಕೆ! ಏನಿದು ಗಲಾಟೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಲು ಸಾಧ್ಯವಾಗದ ನಂತರ, ವಿವಿಧ ಪಕ್ಷಗಳ ಬೆಂಬಲ ಪಡೆದು ಮೈತ್ರಿಯ ಮೂಲಕ ರೂಪುಗೊಂಡ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ಈಗ ತನ್ನದೇ ಆದ ಮಿತ್ರ ಪಕ್ಷಗಳಿಂದ ದೊಡ್ಡ ಕಂಟಕವನ್ನು ಎದುರಿಸುತ್ತಿದೆ. ಟಿವಿಕೆ ಸರ್ಕಾರದಲ್ಲಿರುವ ಎಡಪಂಥೀಯ ಪಕ್ಷವಾದ ಸಿಪಿಐ-ಎಂ, ಮುಖ್ಯಮಂತ್ರಿ ವಿಜಯ್ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಎಚ್ಚರಿಕೆಯ ನಂತರ, ಸಿಎಂ ವಿಜಯ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ರಾಜ್ಯದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ತೀವ್ರಗೊಂಡಿವೆ ಎಂದು ನ್ಯೂಸ್…
Latest News
Search the Archives
Access over the years of investigative journalism and breaking reports
You May Have Missed












