Tag: ಕಡ
-

Uttarakhand: 10 ತಿಂಗಳು ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ ಅತ್ತೆ-ಮಾವ! ಖಾಸಗಿ ಭಾಗಕ್ಕೆ ಬಾಟಲಿಯಿಂದ ಹಲ್ಲೆ | woman locked in toilet by in law s given raw | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 9:50 AM IST Uttarakhand: ಗಂಡನ ಮನೆಯಲ್ಲಿ ಚೆನ್ನಾಗಿರ್ಲಿ ಅಂತ ಮದುವೆ ಮಾಡ್ಕೊಟ್ರೆ ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ರು ಅತ್ತೆ ಮಾವ. ಒಂದೆರಡು ತಿಂಗಳಲ್ಲ, 10 ತಿಂಗಳಿಂದ ಚಿತ್ರಹಿಂಸೆ. ಪ್ರಾತಿನಿಧಿಕ ಚಿತ್ರ ವಿವಾಹ (Marriage) ಎಂದರೆ ಜನ ಬೆಚ್ಚಿ ಬೀಳುವ ಘಟನೆಗಳು (Incident) ನಡೆಯುತ್ತಲೇ ಇರುತ್ತವೆ. ಮದುವೆ ಎಂದರೆ ನೂರು ಸಲ ಯೋಚಿಸಬೇಕು ಎನ್ನುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರಾಖಂಡ್ನಲ್ಲಿ ನಡೆದ ಘಟನೆ ಎಂಥವರವನ್ನೂ ಬೆಚ್ಚಿ ಬೀಳಿಸುತ್ತದೆ. ಸೊಸೆ ಎಂದರೆ…
-

Auto Shopping: ಆಟೋ ಅಂದ್ರೆ ಬರೀ ಪ್ರಯಾಣವಷ್ಟೇ ಅಲ್ಲ, ಶಾಪಿಂಗ್ ಕೂಡ; ಅಚ್ಚರಿ ಮೂಡಿಸಿದ ಚಾಲಕನ ಐಡಿಯಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 4:40 PM IST ಬೆಂಗಳೂರು ಆಟೋ ಚಾಲಕ ತನ್ನ ಆಟೋವನ್ನು ಮಿನಿ ಶಾಪಿಂಗ್ ಮಾಲ್ ಆಗಿ ರೂಪಿಸಿ ಆಭರಣ ಮಾರಾಟ ಆರಂಭಿಸಿದ್ದಾರೆ, ಫೋಟೋ ವಿಡಿಯೋ ವೈರಲ್, ನೆಟಿಜನ್ಗಳು ಇದನ್ನು Peak Bengaluru Moment ಎನ್ನುತ್ತಿದ್ದಾರೆ (ಫೋಟೋ ಕ್ರೆಡಿಟ್- bangalore_pulse ಇನ್ಸ್ಟಾಗ್ರಾಮ್) ಬೆಂಗಳೂರು (Bengaluru) ಎಂದಾಕ್ಷಣ ನೆನಪಿಗೆ ಬರುವುದು ಟ್ರಾಫಿಕ್ (Traffic) ಜಾಮ್. ಆಟೋದಲ್ಲಿ (Auto) ಕುಳಿತು ಟ್ರಾಫಿಕ್ಗೆ ಬೈಯುತ್ತಾ ಸಮಯ ಕಳೆಯುವವರಿಗೆ ಇಲ್ಲಿದೆ ಒಂದು ಅಚ್ಚರಿಯ ಸುದ್ದಿ. ಇನ್ಮುಂದೆ ನೀವು ಟ್ರಾಫಿಕ್ನಲ್ಲಿ…
-

Fresh Fruits/Vegetables: ಮನೆಗೆ ತೋಟದಿಂದ ನೇರವಾಗಿ ಬರುತ್ತೆ ಹಣ್ಣು-ತರಕಾರಿ; ಅದು ಕೂಡ 4 ಕ್ಲಿಕ್ಕಲ್ಲಿ, ತಾಜಾ ಮಾವಿಗಂತೂ ಇದೇ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 10:47 AM IST ಬೆಂಗಳೂರುದಲ್ಲಿ HOPCOMS ಮತ್ತು ಭಾರತೀಯ ಅಂಚೆ ಇಲಾಖೆ ಸೇರಿ ರೈತರ ಅಂಚೆ ಯೋಜನೆ ಆರಂಭ, ವೆಬ್ಸೈಟ್ ಮೂಲಕ ಆರ್ಡರ್ ಮಾಡಿದ ಮಾವು ಮತ್ತು ಇತರೆ ಹಣ್ಣು ತರಕಾರಿಗಳನ್ನು 24 ಗಂಟೆಯಲ್ಲಿ ಮನೆಗೆ ತಲುಪಿಸುತ್ತಾರೆ ಮಾವಿನ ಹಣ್ಣು ಮನೆ ಬಾಗಿಲಿಗೆ! ಬೆಂಗಳೂರು; ಟ್ರಾಫಿಕ್ನಲ್ಲಿ ಸಿಲುಕಿ ಮಾವಿನಹಣ್ಣು (Mango) ತರಲು ಬೇಸರವೇ? ನಿಮ್ಮ ಬಡಾವಣೆಯಲ್ಲಿ ಹಾಪ್ಕಾಮ್ಸ್ ಮಳಿಗೆ ಇಲ್ವಾ? ಹಾಗಾದ್ರೆ ಈ ಸುದ್ದಿ (News) ಮಿಸ್ ಮಾಡ್ದೆ ಓದಿ! ಕೇವಲ…
-

Rishab Shetty: ಮ್ಯಾಂಗೋ ಪಚ್ಚ ಟ್ರೈಲರ್ ಮೆಚ್ಚಿದ ಡಿವೈನ್ ಸ್ಟಾರ್; ಸಂಚಿತ್ ಕಂಡು ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ? | | ACTPnews
ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು ಸಂಚಿತ್ ಸಂಜೀವ್ ಬಗ್ಗೆ ಶೆಟ್ರು ಒಳ್ಳೆ ಮಾತುಗಳನ್ನೆ ಬರೆದಿದ್ದಾರೆ. ಸಂಚಿತ್ ಸಂಜೀವ್ ಚೆನ್ನಾಗಿಯೇ ಕಾಣಿಸುತ್ತಾರೆ. ಅಷ್ಟೆ ಉತ್ತಮವಾಗಿಯೇ ಅಭಿನಯಿಸಿದ್ದಾರೆ. ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು (ಚಿತ್ರ ಕೃಪೆ: ಸಂಚಿತ್ ಸಂಜೀವ್ ಇನ್ಸ್ಟಾಗ್ರಾಮ್) ಇವರ ಈ ಒಂದು ಹೊಸ ಜರ್ನಿಗೆ ಒಳ್ಳೆಯದಾಗಲಿ ಅಂತಲೇ ರಿಷಬ್ ಶೆಟ್ರು ಹೇಳಿದ್ದಾರೆ. ಇವರಿಗೆ ಚಿತ್ರದ ಟ್ರೈಲರ್ ಕೂಡ ಇಷ್ಟ ಆಗಿದೆ. ಟ್ರೈಲರ್ ಅಲ್ಲಿಯೇ ಸಂಚಿತ್ ಸಂಜೀವ್ ಅಭಿನಯ ಕಂಡಂತೆ ಇದೆ. ಸ್ಕ್ರೀನ್ ಪ್ರಸೆನ್ಸ್ ಕೂಡ ತುಂಬಾನೆ ಇಷ್ಟ…
-

Inspiring story: ಈತನ ಪ್ರಾಮಾಣಿಕತೆ ಕಂಡು ಜಿಲ್ಲಾಧಿಕಾರಿಯೇ ಫಿದಾ! ಸಾಮಾನ್ಯ ವ್ಯಕ್ತಿ ಮಾಡಿದ ಕೆಲಸಕ್ಕೆ ಭಾರೀ ಹೊಗಳಿಗೆ! | uttar pradesh man requested to return his ration card wins dc and other officers heart with Honesty | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Nov 17, 2024 1:52 PM IST ಜಿಲ್ಲಾಧಿಕಾರಿಗಳಿಗೆ ಮನವಿಗೆ ಪತ್ರ ಸಲ್ಲಿಕೆ ಮಾಡಿರುವ ಈತನ ಪ್ರಾಮಾಣಿಕತೆ ಕಂಡು ಅಧಿಕಾರಿಗಳು ಅಚ್ಚರಿಗೆ ಒಳಗಾಗಿದ್ದರು. ಅಸಲಿಗೆ ಆತ ಕೊಟ್ಟ ಲೇಟರ್ ನಲ್ಲಿ ಏನಿತ್ತು? ಅಂತ ನಾವು ಹೇಳ್ತೀವಿ ಕೇಳಿ. ಜಿಲ್ಲಾಧಿಕಾರಿ ಮನಗೆದ್ದ ವ್ಯಕ್ತಿ ಲಕ್ನೋ: ಸರ್ಕಾರ ಬಡವರಿಗೆ (Poor People) ಅಂತ ನೀಡುವ ಸೌಲಭ್ಯ ಪಡೆಯಲು ಕೆಲವು ಜನರು ನಕಲಿ ದಾಖಲೆ ಸೃಷ್ಟಿಸಿ (Fake Documents) ಲಾಭ ಪಡೆದುಕೊಳ್ಳುತ್ತಾರೆ. ಆದರೆ ಈಗ ನಾವು ಹೇಳಲು ಹೊರಟಿರುವ ಸ್ಟೋರಿ,…
-

IPL 2026: ಇನ್ಸ್ಟಾಗ್ರಾಂನಲ್ಲಿ ಬರೋಬ್ಬರಿ 200 ಪೋಸ್ಟ್ ಡಿಲೀಟ್ ಮಾಡಿದ ಸ್ಟಾರ್ ಆಟಗಾರ! ವಿರಾಟ್ ಜೊತೆಗಿನ ರೀಲ್ಸ್ ಕೂಡ ಮಾಯ! | ಕ್ರೀಡಾ ಸುದ್ದಿ | ACTPnews
Last Updated:May 26, 2026 1:23 PM IST IPL 2026: ಐಪಿಎಲ್ ಮೈದಾನದಲ್ಲಿ ಬೌಲಿಂಗ್ಗಿಂತ ಹೆಚ್ಚಾಗಿ ವಿವಾದಗಳ ಮೂಲಕವೇ ಸದ್ದು ಮಾಡಿದ ಭಾರತದ ಸ್ಟಾರ್ ವೇಗಿ ಅರ್ಶದೀಪ್ ಸಿಂಗ್ ಈಗ ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಿಂದ ಬರೋಬ್ಬರಿ 200ಕ್ಕೂ ಹೆಚ್ಚು ಪೋಸ್ಟ್ಗಳನ್ನು ಡಿಲೀಟ್ ಮಾಡಿ, ಫ್ಯಾನ್ಸ್ಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ! News18 ಐಪಿಎಲ್ 2026ರ ಸೀಸನ್ ಮುಗಿಯುತ್ತಿದ್ದಂತೆ, ಪಂಜಾಬ್ ಕಿಂಗ್ಸ್ (Punjab Kings) ತಂಡದ ಸ್ಟಾರ್ ಬೌಲರ್ ಅರ್ಶದೀಪ್ ಸಿಂಗ್ ತಮ್ಮ ಅಧಿಕೃತ…
-

Bengaluru: ಸಿಲಿಕಾನ್ ಸಿಟಿ ಮಂದಿಗೆ ಗುಡ್ ನ್ಯೂಸ್; ನಗರದ 8 ಕಡೆ ಮಾವು ಮೇಳ, ರೈತರಿಂದ ನೇರ ಮಾರಾಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 4:08 PM IST ಬೆಂಗಳೂರುದಲ್ಲಿ ಮೇ 8 ರಿಂದ 17 ರವರೆಗೆ ಕಬ್ಬನ್ ಪಾರ್ಕ್ ನಲ್ಲಿ ಮಾವು ಹಲಸು ಮೇಳ ಆಯೋಜನೆ, 50 ಮಾವು, 7 ಹಲಸು ಮಳಿಗೆ, ರೈತರಿಂದ ನೇರ ಮಾರಾಟ, ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಾವು ಮೇಳ (ಸಂಗ್ರಹ ಚಿತ್ರ) ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru News) ಮೇ 8 ರಿಂದ 17 ರವರೆಗೆ ಮಾವು ಮೇಳ (Mango and Jackfruit Mela) ನಡೆಯಲಿದೆ. ಕಬ್ಬನ್ ಪಾರ್ಕ್…
-

Nazriya: ವೈಟ್ ಫ್ರಾಕ್ನಲ್ಲಿ ಮಿಂಚಿದ ‘ಬೆಂಗಳೂರು ಡೇಸ್’ ಬೆಡಗಿ, ನಜ್ರಿಯಾ ಫೋಟೋ ಕಂಡು ಫ್ಯಾನ್ಸ್ ಫುಲ್ ಫಿದಾ! | | ACTPnews
ಇನ್ನು ಸಿನಿಮಾಗಳಿಗೆ ಸ್ವಲ್ಪ ಗ್ಯಾಪ್ ಕೊಟ್ಟ ನಂತರವೂ ನಜ್ರಿಯಾ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. “ರಾಜಾ ರಾಣಿ”, “ಬೆಂಗಳೂರು ಡೇಸ್”, “ಓಂ ಶಾಂತಿ ಓಶಾನಾ” ಮುಂತಾದ ಚಿತ್ರಗಳ ಮೂಲಕ ದಕ್ಷಿಣದಲ್ಲಿ ಉತ್ತಮ ಖ್ಯಾತಿ ಗಳಿಸಿದ್ದಾರೆ. ಅಷ್ಟೇ ಅಲ್ಲ, ತೆಲುಗಿನಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಜೊತೆ ತಮ್ಮ ಸುಂದರ ಅಭಿನಯದ ಮೂಲಕ ಎಲ್ಲರನ್ನೂ ಮೆಚ್ಚಿಸಿದ್ದಾರೆ. ತಮ್ಮ ಸಹಜ ನಟನೆ ಮತ್ತು ಮುಗ್ಧ ನಗುವಿನಿಂದ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನ ಗಳಿಸಿದ್ದಾರೆ. ನಜ್ರಿಯಾ ಫ್ಯಾಷನ್ ಐಕಾನ್ ಆಗಿದ್ದಾರೆ, ವಿಶೇಷವಾಗಿ ಹುಡುಗಿಯರಿಗೆ. ಸಿಂಪಲ್…
-

ಎಚ್ಚರ ಕಟ್ಟೆಚ್ಚರ; 1962ರ ಯುದ್ಧಕ್ಕೆ ಮೊದಲೂ ಕೂಡ ಚೀನೀ ಸೇನೆ ಗಾಲ್ವನ್ ಕಣಿವೆಯಿಂದ ವಾಪಸ್ಸಾಗಿತ್ತು | | ACTPnews
Last Updated:Jul 07, 2020 7:32 PM IST 1962ರಲ್ಲಿ ಚೀನಾ ಸೈನಿಕರು ಆವರಿಸಿಕೊಂಡಾಗ ಭಾರತೀಯ ಯೋಧರು ಕೆಚ್ಚೆದೆಯಿಂದ ಹೋರಾಡಿ ಪ್ರತಿರೋಧ ತೋರಿದ್ದರು. ಆಗ ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆದಿದ್ದರು. ಅದಾಗಿ 3 ತಿಂಗಳಿಗೆ ಚೀನಾ ಯುದ್ಧ ನಡೆಸಿತು. ಚೀನಾದವರನ್ನ ಈಗ ಯಾವ ಕಾರಣಕ್ಕೂ ನಂಬಬೇಡಿ ಎನ್ನುತ್ತಾರೆ ಕೆಲ ಸೇನಾಧಿಕಾರಿಗಳು. ನವದೆಹಲಿ: ಗಾಲ್ವನ್ ಕಣಿವೆಯಿಂದ ಭಾರತ ಮತ್ತು ಚೀನಾ ದೇಶಗಳ ಸೈನಿಕರನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ. ನಿಧಾನವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಚೀನೀ ಸೈನಿಕರೂ ಅಲ್ಲಿಂದ ನಿರ್ಗಮಿಸುತ್ತಿದ್ಧಾರೆ.…
Latest News
Search the Archives
Access over the years of investigative journalism and breaking reports
You May Have Missed













