Tag: ಕಣಣರಟಟ
-

Dharmendra: ದಿವಂಗತ ನಟ ಧರ್ಮೇಂದ್ರಗೆ ‘ಪದ್ಮವಿಭೂಷಣ’! ಪತಿ ನೆನೆದು ಕಣ್ಣೀರಿಟ್ಟ ಹೇಮಾ ಮಾಲಿನಿ | | ACTPnews
Last Updated:May 25, 2026 7:14 PM IST Dharmendra: ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ವನ್ನು ಅವರ ಪತ್ನಿ, ಖ್ಯಾತ ನಟಿ ಹೇಮಾ ಮಾಲಿನಿ ಅವರು ಸ್ವೀಕರಿಸಿದ್ದಾರೆ. ಹಿರಿಯ ನಟ ಧರ್ಮೇಂದ್ರ ಭಾರತೀಯ ಚಿತ್ರರಂಗದ ಮಾಣಿಕ್ಯ , ದಿವಂಗತ ಹಿರಿಯ ನಟ ಧರ್ಮೇಂದ್ರ (Dharmendra) ಅವರಿಗೆ ಮರಣೋತ್ತರವಾಗಿ ಘೋಷಿಸಲಾಗಿದ್ದದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮವಿಭೂಷಣ’ (Padma Vibhushan)…
-

Falta Assembly Election Result: ಫಾಲ್ಟಾದಲ್ಲಿ ಠೇವಣಿ ಕಳೆದುಕೊಂಡ ಟಿಎಂಸಿ; ಕಣ್ಣೀರಿಟ್ಟ ಕಾರ್ಯಕರ್ತರು, ಅಭ್ಯರ್ಥಿ ಪಡೆದ ಮತ ಕೇಳಿದ್ರೆ ನೀವೂ ಶಾಕ್ ಆಗ್ತೀರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 4:35 PM IST Falta Assembly Election Result: ಬಂಗಾಳದ ರಾಜಕಾರಣದಲ್ಲಿ ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಾಲಿಗೆ ಎಂದೂ ಮರೆಯಲಾಗದ ಕರಾಳ ಅಧ್ಯಾಯವಾಗಿ ಮಾರ್ಪಟ್ಟಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(West Bengal) ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ (Falta…
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
Latest News
Search the Archives
Access over the years of investigative journalism and breaking reports
You May Have Missed












