Tag: ಕರನ

  • Serum Institute Ebola Vaccine: ಕೊರೊನಾ ಆಯ್ತು, ಈಗ ಎಬೋಲಾದಿಂದ ಜಗತ್ತನ್ನು ರಕ್ಷಿಸಲಿದೆ ಸೀರಮ್ ಇನ್ಸ್ಟಿಟ್ಯೂಟ್: ಲಸಿಕೆ ಬಗ್ಗೆ ಮಹತ್ವದ ಅಪ್ಡೇಟ್‌! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

    Serum Institute Ebola Vaccine: ಕೊರೊನಾ ಆಯ್ತು, ಈಗ ಎಬೋಲಾದಿಂದ ಜಗತ್ತನ್ನು ರಕ್ಷಿಸಲಿದೆ ಸೀರಮ್ ಇನ್ಸ್ಟಿಟ್ಯೂಟ್: ಲಸಿಕೆ ಬಗ್ಗೆ ಮಹತ್ವದ ಅಪ್ಡೇಟ್‌! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

    Last Updated:May 27, 2026 3:39 PM IST ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಮತ್ತು ಜಾಗತಿಕ ಪಾಲುದಾರರ ಸಹಯೋಗದೊಂದಿಗೆ, ಸೀರಮ್ ಇನ್ಸ್ಟಿಟ್ಯೂಟ್ ಎಬೋಲಾ ವೈರಸ್‌ನ ಹೊಸ ಮತ್ತು ಮಾರಕ ತಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಲಸಿಕೆಯ ಆರಂಭಿಕ ಅಭಿವೃದ್ಧಿ ವೇಗವಾಗಿ ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. News18 COVID-19 ಸಾಂಕ್ರಾಮಿಕ ಸಮಯದಲ್ಲಿ ಕೋವಿಶೀಲ್ಡ್ ತಯಾರಿಸುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಈಗ ಜಗತ್ತು ಎದುರಿಸುತ್ತಿರುವ ಮತ್ತೊಂದು ಪ್ರಮುಖ ಬೆದರಿಕೆಯನ್ನು…

    Continue Reading

  • ‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews

    ‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews

    Last Updated:Jun 23, 2020 2:11 PM IST ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ. ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ…

    Continue Reading

  • ದೆಹಲಿಯಲ್ಲಿ ಇಂದು 1,192 ಕೊರೋನಾ ಪ್ರಕರಣಗಳು ಪತ್ತೆ; 23 ಮಂದಿ ಬಲಿ | | ACTPnews

    ದೆಹಲಿಯಲ್ಲಿ ಇಂದು 1,192 ಕೊರೋನಾ ಪ್ರಕರಣಗಳು ಪತ್ತೆ; 23 ಮಂದಿ ಬಲಿ | | ACTPnews

    Last Updated:Aug 07, 2020 8:34 PM IST ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 41 ಸಾವಿರದ ಗಡಿ‌ ದಾಟಿದ್ದು, 41,585ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 13,78,105 ಜನ ಮಾತ್ರ. ದೇಶದಲ್ಲಿ ಇನ್ನೂ 6,07,384 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ನವದೆಹಲಿ: ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶುಕ್ರವಾರ 1,192 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು…

    Continue Reading

  • ಕೊರೋನಾ ಎಫೆಕ್ಟ್​; ಭಿನ್ನವಾಗಿ ನಡೆಯಲಿದೆ ಈ ಬಾರಿಯ ಸಂಸತ್​ ಅಧಿವೇಶನ | | ACTPnews

    ಕೊರೋನಾ ಎಫೆಕ್ಟ್​; ಭಿನ್ನವಾಗಿ ನಡೆಯಲಿದೆ ಈ ಬಾರಿಯ ಸಂಸತ್​ ಅಧಿವೇಶನ | | ACTPnews

    Last Updated:Aug 08, 2020 10:41 AM IST ರಾಜ್ಯಸಭೆಯ ಸಭಾಪತಿ ಎಂ.‌ ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು‌ ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿದ್ದಾರೆ. ಈ ವೇಳೆ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರಂತೆ.  ನವದೆಹಲಿ ( ಆಗಸ್ಟ್​ 8) : ಕೊರೋನಾ ಹಿನ್ನಲೆಯಲ್ಲಿ ಜನರ ಜೀವನಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ…

    Continue Reading

  • Covid-19 Vaccine: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆಗಳು ವ್ಯರ್ಥ; ಕಾರಣವೇನು ಗೊತ್ತಾ? | | ACTPnews

    Covid-19 Vaccine: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಕೊರೋನಾ ಲಸಿಕೆಗಳು ವ್ಯರ್ಥ; ಕಾರಣವೇನು ಗೊತ್ತಾ? | | ACTPnews

    Last Updated:Mar 20, 2021 8:53 AM IST Coronavirus Vaccine: ಆರೋಗ್ಯ ಅಧಿಕಾರಿಗಳ ಪ್ರಕಾರ 23 ಲಕ್ಷಕ್ಕೂ ಹೆಚ್ಚು ಲಸಿಕೆಗಳು ವ್ಯರ್ಥವಾಗಿದೆ. ಆದಷ್ಟು ಬೇಗ ಭಾರತ ಜನರಿಗೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದ ಕೇಂದ್ರ ಸರ್ಕಾರವು 6.5% ರಷ್ಟು ಲಸಿಕೆ ವ್ಯರ್ಥವಾಗುವುದನ್ನು ಕಂಡ ನಂತರ ರಾಜ್ಯಗಳಿಗೆ ಕಾರಣ ಕೇಳಿದೆ. ನವದೆಹಲಿ (ಮಾ. 20): ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಭಾರತ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತಿದೆ. ಭಾರತ ಸರ್ಕಾರವು ಇಲ್ಲಿಯವರೆಗೆ 7 ಕೋಟಿ ಕೊರೋನಾ…

    Continue Reading

Search the Archives

Access over the years of investigative journalism and breaking reports